Shivamogga | ಮೂವರು ಯುವಕರನ್ನು ಅಡ್ಡಗಟ್ಟಿ ದರೋಡೆಗೈದ ಖದೀಮರು

ಮೂವರು ಯುವಕರನ್ನು ಅಡ್ಡಗಟ್ಟಿ ದರೋಡೆಗೈದ ಖದೀಮರು ಶಿವಮೊಗ್ಗ ನಗರದ ಶೇಷಾದ್ರಿಪುರಂ  ರೈಲ್ವೆ ಓವರ್ ಬ್ರಿಡ್ಜ್ ಕೆಳಗೆ ಬೈಕ್ ನಲ್ಲಿ ಬಂದ ಮೂವರು ಯುವಕರಿಂದ ಮೊಬೈಲ್,ನಗದು ಹಣ ಹಾಗೂ ದಾಖಲಾತಿಗಳನ್ನ ಕಿತ್ತುಕೊಂಡು ಹೋಗಿರುವ ಘಟನೆ ನಡೆದಿದೆ. ಜಯನಗರ ರಾಮಮಂದಿರ ನಿವಾಸಿ ವಿನಿತ್ ರಾಮ್ಜಿಯಾ ಎಂಬುವವರು ಫೆ.28 ರಂದು ರಾತ್ರಿ ರೈಲಿಗೆ ಹೋಗಲು  ಸ್ನೇಹಿತರನ್ನ ಶಿವಮೊಗ್ಗ ರೈಲ್ವೆ ನಿಲ್ದಾಣಕ್ಕೆ ಬಿಡಲು ವಿನೀತ್ ಬಂದಿದ್ದರು. ರೈಲು ಬರಲು ಸಮಯವಿದ್ದಿದ್ದರಿಂದ ಗೂಡ್ ಶೆಡ್ ಬಳಿ ವಿನೀತ್ ಸ್ನೇಹಿತರಾದ ಮಾರುತಿ ಮತ್ತು‌ ರಮೆಶ್ ಎಂಬುವರ…

Read More

ತೋಟದ ಬೋರ್‌ವೆಲ್ ಮೋಟಾರ್ ಕಳ್ಳತನ ಪ್ರಕರಣ: ಮೂವರು ಆರೋಪಿಗಳು ಬಂಧನ

ತೋಟದ ಬೋರ್‌ವೆಲ್ ಮೋಟಾರ್ ಕಳ್ಳತನ ಪ್ರಕರಣ: ಮೂವರು ಆರೋಪಿಗಳು ಬಂಧನ Three accused have been arrested by Hosanagara police for stealing borewell and submersible motors from a farm in Masagalli village. The theft was reported on April 26, and swift police action led to their arrest. ಹೊಸನಗರ: ತೋಟದಲ್ಲಿ ಅಳವಡಿಸಿದ್ದ ಬೋರ್‌ವೆಲ್ ಮೋಟಾರ್‌ಗಳನ್ನು ಕಳ್ಳತನ ಮಾಡಿದ್ದ ಪ್ರಕರಣವನ್ನು ಹೊಸನಗರ ಪೊಲೀಸರು ಶೀಘ್ರವೇ ಬಯಲಿಗೆಳೆದು…

Read More

ಅಪರೂಪದ ವನ್ಯಜೀವಿ ಪ್ಲಾಪ್ ಶೆಲ್ ಆಮೆ ಅಕ್ರಮ ಮಾರಾಟಕ್ಕೆ ಯತ್ನ – ಮಾಲು ಸಮೇತ ಓರ್ವನ ಬಂಧನ|arrested

ರಿಪ್ಪನ್‌ಪೇಟೆ : ಅಪರೂಪದ ವನ್ಯಜೀವಿ ಪ್ಲಾಪ್ ಶೆಲ್ ಆಮೆಯನ್ನು ಅಕ್ರಮವಾಗಿ ಮಾರಾಟ ಮಾಡಲು ಪ್ರಯತ್ನಿಸುತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ. ಅಪರೂಪದ ವನ್ಯ ಜೀವಿಯಾದ ಭಾರತೀಯ ಫ್ಲಾಪ್‌ಶೆಲ್ ಆಮೆ( ಲಿಸ್ಸೆಮಿಸ್ ಪಂಕ್ಟೇಟ್) ಸರೀಸೃಪವನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಆರೋಪಿ ಚಂದ್ರಹಾಸ್ ಎಂಬಾತನನ್ನು ಆಯನೂರು – ಹಾರನಹಳ್ಳಿ ರಾಜ್ಯ ಹೆದ್ದಾರಿ ಸಮೀಪದಲ್ಲಿ ಬಂಧಿಸಿ ವನ್ಯಜೀವಿಯನ್ನು ರಕ್ಷಿಸಲಾಗಿದೆ. ಭಾರತೀಯ ಫ್ಲಾಪ್‌ಶೆಲ್ ಆಮೆಯನ್ನು ರಕ್ಷಣೆ (ಲಿಸ್ಸೆಮಿಸ್ ಪಂಕ್ಟೇಟ್)ಮಾಡಿ   ವನ್ಯಜೀವಿ ಸಂರಕ್ಷಣಾ…

Read More

ಸಚಿವ ಈಶ್ವರಪ್ಪಗೆ ಬಿಜೆಪಿಯಿಂದ ಮಹತ್ವದ ಜವಾಬ್ದಾರಿ

ಶಿವಮೊಗ್ಗ : ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ನೇತೃತ್ವವನ್ನು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರಿಗೆ ವಹಿಸಲಾಗಿದೆ.  ದಾವಣಗೆರೆಯ ತ್ರಿಶೂಲ ಕಲಾ ಭವನದಲ್ಲಿ ಭಾನುವಾರ ರಾಜ್ಯಾಧ್ಯಕ್ಷ ನಳಿನ್‌ ಕುಮಾರ ಕಟೀಲ್‌ ಅಧ್ಯಕ್ಷತೆಯ ಸಭೆಯಲ್ಲಿ ಪಕ್ಷದ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ಜವಾಬ್ದಾರಿಯನ್ನು ಸಚಿವ ಈಶ್ವರಪ್ಪನವರಿಗೆ ನೀಡಿ ಅಭಿನಂದಿಸಲಾಯಿತು.  ಪಕ್ಷ ತನಗೆ ವಹಿಸಿರುವ ಜವಾಬ್ದಾರಿಗೆ ಈಶ್ವರಪ್ಪ ಅವರು ವರಿಷ್ಠರಿಗೆ ಧನ್ಯವಾದ ತಿಳಿಸಿದ್ದಾರೆ. ಒಬಿಸಿ ಮೋರ್ಚಾದ ನೇತೃತ್ವ ವಹಿಸುವ ಗುರುತರ ಜವಾಬ್ದಾರಿಯನ್ನು ತಮಗೆ ವಹಿಸಿದ ಪಕ್ಷದ ವರಿಷ್ಠರಿಗೆ ಆಭಾರಿಯಾಗಿರುತ್ತೇನೆ. ಪಕ್ಷ…

Read More

ತೀರ್ಥಹಳ್ಳಿ ಮೂಲದ ಮಹಿಳಾ ಅಧಿಕಾರಿಯ ಕತ್ತು ಸೀಳಿ ಬರ್ಬರ ಹತ್ಯೆ|crime news

ತೀರ್ಥಹಳ್ಳಿ ಮೂಲದ ಮಹಿಳಾ ಅಧಿಕಾರಿಯ ಕತ್ತು ಸೀಳಿ ಬರ್ಬರ ಹತ್ಯೆ..!! ಬೆಂಗಳೂರು ಸುಬ್ರಮಣ್ಯಪುರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ತೀರ್ಥಹಳ್ಳಿ ಮೂಲದ ಮಹಿಳಾ ಅಧಿಕಾರಿಯೊಬ್ಬರನ್ನು ಕತ್ತು ಸೀಳಿ ಕೊಲೆ ಮಾಡಲಾಗಿದೆ. ಭೂ ವಿಜ್ಞಾನ ಇಲಾಖೆಯ ಡೆಪ್ಯುಟಿ ಡೈರೆಕ್ಟರ್ ಪ್ರತಿಮಾ(45) ಭೀಕರವಾಗಿ ಹತ್ಯೆಗೀಡಾದವರಾಗಿದ್ದಾರೆ.  ಶನಿವಾರ ರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ಚಾಕುವಿನಿಂದ ಕತ್ತುಕೊಯ್ದು ಬರ್ಬರವಾಗಿ ಹತ್ಯೆ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪನಿರ್ದೇಶಕಿಯಾಗಿದ್ದ ಪ್ರತಿಮಾರವರು ಮೂಲತಃ ತೀರ್ಥಹಳ್ಳಿಯ ಕೊಂಡ್ಲೂರುನವರು. ತೀರ್ಥಹಳ್ಳಿಯ ತುಂಗಾ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ್ದ ಇವರು ಪ್ರಸ್ತುತ ಬೆಂಗಳೂರಿನಲ್ಲಿ…

Read More

ವಿವಾಹಿತ ಮಹಿಳೆ ನೇಣಿಗೆ ಶರಣು – ಕೊಲೆ ಶಂಕೆ ವ್ಯಕ್ತಪಡಿಸಿದ ಕುಟುಂಬಸ್ಥರು

ವಿವಾಹಿತ ಮಹಿಳೆ ನೇಣಿಗೆ ಶರಣು – ಕೊಲೆ ಶಂಕೆ ವ್ಯಕ್ತಪಡಿಸಿದ ಕುಟುಂಬಸ್ಥರು ಶಿವಮೊಗ್ಗ: ನಗರದ ಮೇದಾರಿ ಕೇರಿಯ ಮುಖ್ಯರಸ್ತೆಯಲ್ಲಿರುವ ಮನೆಯಲ್ಲಿ ವಿವಾಹಿತ ಮಹಿಳೆಯೋರ್ವಳು ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾಳೆ.ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಕುಟುಂಬ ದೂರಿದೆ. ಗಗನಶ್ರೀ(24) ನೇಣಿಗೆ ಶರಾಣದ  ವಿವಾಹಿತ ಮಹಿಳೆ ನೇಣಿಗೆ ಶರಣಾಗಿದ್ದಾಳೆ. ಗಾಂಧಿ ಬಜಾರ್ ನಲ್ಲಿದ್ದಾಗ ಗಗನಶ್ರೀಗೆ ಸಂದೀಪ್ ಎಂಬಾತನೊಂದಿಗೆ ಪ್ರೀತಿ ಹುಟ್ಟಿತ್ತು. ಪ್ರೀತಿ ಮದುವೆಯ ವರೆಗೆ ಕರೆದೊಯ್ದರೂ ಸುಖಕರ ಸಂಸಾರ ನಡೆಸಲು ಸಾಧ್ಯವಾಗಲಿಲ್ಲ ಎಂದು ಗೊತ್ತಾಗಿದೆ. ಮದುವೆಯಾಗಿ ಮೂರು ವರ್ಷ ಸಂಸಾರ ನಡೆಸಿದ್ದ…

Read More

Anandapura | ಅಡಿಕೆ ಕಳ್ಳರ ಬಂಧನ – ಲಕ್ಷಾಂತರ ರೂ ಮೌಲ್ಯದ ಅಡಿಕೆ ವಶಕ್ಕೆ

Anandapura | ಅಡಿಕೆ ಕಳ್ಳರ ಬಂಧನ – ಲಕ್ಷಾಂತರ ರೂ ಮೌಲ್ಯದ ಅಡಿಕೆ ವಶಕ್ಕೆ ಅಡಿಕೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ 8 ಪ್ರಕರಣಗಳನ್ನು ಪತ್ತೆ ಮಾಡಿ 5 ಆರೋಪಿಗಳನ್ನು ಬಂಧಿಸಿ ಅವರಿಂದ ₹ 15.19 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ಜಿ.ಕೆ.ಮಿಥುನ್‌ ಕುಮಾರ್‌ ಹೇಳಿದರು. ಶಿಕಾರಿಪುರ ತಾಲ್ಲೂಕಿನ ಹರಗುವಳ್ಳಿ ಗ್ರಾಮದ ತುಕ್‌ರಾಜ್‌ (24), ಹಣಮಂತ (24), ರಾಕೇಶ್‌ (20), ಅಭಿಷೇಕ್‌ (20), ಶಿವಕುಮಾರ್‌ (23) ಬಂಧಿತರು. ಸಾಗರ ಗ್ರಾಮಾಂತರ, ಆನಂದಪುರ, ಕಾರ್ಗಲ್‌ ಮತ್ತು ಸೊರಬ…

Read More

ಭಾರತೀಯ ಸೇನೆಯಿಂದ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿಗೆ ಪ್ರತೀಕಾರ – ಮಿಡ್ ನೈಟ್ ಆಪರೇಷನ್ ನಲ್ಲಿ 9 ಉಗ್ರ ನೆಲೆಗಳ ಮೇಲೆ ದಾಳಿ, 100 ಕ್ಕೂ ಹೆಚ್ಚು ಉಗ್ರರು ಸಾವು!

ಭಾರತೀಯ ಸೇನೆಯಿಂದ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿಗೆ ಪ್ರತೀಕಾರ – ಮಿಡ್ ನೈಟ್ ಆಪರೇಷನ್ ನಲ್ಲಿ 9 ಉಗ್ರ ನೆಲೆಗಳ ಮೇಲೆ ದಾಳಿ, 100 ಕ್ಕೂ ಹೆಚ್ಚು ಉಗ್ರರು ಸಾವು ಭಾರತೀಯ ಸೇನೆಯು ಇಂದು ಬೆಳಗಿನ ಜಾವ “ಆಪರೇಷನ್ ಸಿಂಧೂರ್” ಎಂಬ ದಿಟ್ಟ ಕಾರ್ಯಾಚರಣೆಯನ್ನು ಪಾಕ್​ನ ಉಗ್ರರ ತಾಣಗಳ ಮೇಲೆ ನಡೆಸಿದೆ. ಆದರಂತೆ ಇಂದು ಮುಂಜಾನೆ ಅಂದರೆ, ಬೆಳಗಿನ 1:28 ರಿಂದ 1:51 ರವರೆಗೆ ನಡೆದ ಬೃಹತ್ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ವಾಯುಪಡೆಯು ಪಾಕ್​ನ ಉಗ್ರರ ಅಡುಗುತಾಣಗಳನ್ನು…

Read More

ರೌಡಿ ಶೀಟರ್ ಸೈಫು ಕಾಲಿಗೆ ಪೊಲೀಸರ ಗುಂಡೇಟು|firing

ಶಿವಮೊಗ್ಗ : ಕೊಲೆ ಯತ್ನ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್ ಮಾಡಿರುವಂತಹ ಘಟನೆ ಶಿವಮೊಗ್ಗ ತಾಲೂಕಿನ ದೊಡ್ಡದಾನವಂದಿ ಅರಣ್ಯದ ಬಳಿ ನಡೆದಿದೆ. ಮಾರ್ಕೆಟ್ ಫೌಜನ್​​ ಗ್ಯಾಂಗ್​ನ ಸದಸ್ಯನಾಗಿರುವ ರೌಡಿಶೀಟರ್​ ಸೈಫುಲ್ಲಾ ಖಾನ್​ ಅಲಿಯಾಸ್ ಸೈಫುಗೆ ಜಯನಗರ ಠಾಣೆ ಪಿಎಸ್​ಐ ನವೀನ್​ರಿಂದ ಫೈರಿಂಗ್​​ ಮಾಡಲಾಗಿದೆ.  ಕೊಲೆ ಪ್ರಕರಣ ಸಂಬಂಧ ಬಂಧಿಸಲು ತೆರಳಿದ್ದಾಗ ಕಾನ್ಸ್​ಟೇಬಲ್​ ನಾಗರಾಜ್ ಮೇಲೆ ಸೈಫುಲ್ಲಾ ಖಾನ್​ನಿಂದ ಹಲ್ಲೆ ಮಾಡಲಾಗಿದೆ. ಆತ್ಮರಕ್ಷಣೆಗಾಗಿ ಸೈಫು ಕಾಲಿಗೆ ಗುಂಡು ಹಾರಿಸಲಾಗಿದೆ. ಸದ್ಯ ಗಾಯಾಳು ಸೈಫುಲ್ಲಾ ಸೇರಿದಂತೆ ಪೊಲೀಸರಿಗೆ ಮೆಗ್ಗಾನ್…

Read More

Ripponpete | ಹಳೇ ಸಂತೆ ಮೈದಾನದಲ್ಲಿ ರಾತ್ರೋರಾತ್ರಿ ಅಕ್ರಮ ಶೆಡ್ ನಿರ್ಮಾಣ – ಗ್ರಾಮಾಡಳಿತದಿಂದ ತೆರವು

Ripponpete | ಹಳೇ ಸಂತೆ ಮೈದಾನದಲ್ಲಿ ರಾತ್ರೋರಾತ್ರಿ ಅಕ್ರಮ ಶೆಡ್ ನಿರ್ಮಾಣ – ಗ್ರಾಮಾಡಳಿತದಿಂದ ತೆರವು ರಿಪ್ಪನ್ ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯ ಹಳೆ ಸಂತೆ ಮೈದಾನದಲ್ಲಿ ರಾತ್ರೋರಾತ್ರಿ ಅಕ್ರಮವಾಗಿ ಶೆಡ್ಡುಗಳು ಉದ್ಬವವಾಗಿರುವ ಘಟನೆ ನಡೆದಿದ್ದು, ವಿಷಯ ತಿಳಿಯುತಿದ್ದಂತೆ ಗ್ರಾಮಾಡಳಿತ ಅಕ್ರಮ ಶೆಡ್ ಗಳನ್ನು ತೆರವುಗೊಳಿಸಿದೆ. ಬರುವೆ ಶಾಲೆ ಸಮೀಪದಲ್ಲಿರುವ ಸ.ನಂ 43 ರ ಹಳೇ ಸಂತೆ ಮೈದಾನದಲ್ಲಿ ಶನಿವಾರ ರಾತ್ರಿ ಏಕಾಏಕಿ ಹಸಿರು ಶೆಡ್ , ಹಾಗೂ ಬೇಲಿಯನ್ನು ನಿರ್ಮಿಸಿ ಸರ್ಕಾರಿ ಜಾಗವನ್ನು ಅತಿಕ್ರಮಿಸುವ…

Read More