ಮಾನವತೆ, ವಿದ್ಯೆ ಮತ್ತು ಸೇವೆ – ಶಿವಕುಮಾರ ಮಹಾಸ್ವಾಮಿಗಳ ಆದರ್ಶಗಳನ್ನು ಸ್ಮರಿಸಿದ ಶಾಂತರಾಮ್ ಪ್ರಭು

ಮಾನವತೆ, ವಿದ್ಯೆ ಮತ್ತು ಸೇವೆ – ಶಿವಕುಮಾರ ಮಹಾಸ್ವಾಮಿಗಳ ಆದರ್ಶಗಳನ್ನು ಸ್ಮರಿಸಿದ ಶಾಂತರಾಮ್ ಪ್ರಭು Shantaram Prabhu highlighted the values of humanity and education during the 119th birth anniversary of Sri Shivakumara Mahaswamiji, emphasizing that education is the greatest form of donation. ರಿಪ್ಪನ್ ಪೇಟೆ: ಸಿದ್ಧಗಂಗಾ ಮಠದ ಪರಮ ಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ 119ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಪಟ್ಟಣದ…

Read More

ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಶಿವಮೊಗ್ಗ ಜಿಲ್ಲೆಯ 79 ಕೇಂದ್ರಗಳಲ್ಲಿ ಸಿದ್ಧತೆ ಪೂರ್ಣ

SSLC examinations begin in Shivamogga district from March 18 to April 4 across 79 exam centres with full arrangements including CCTV surveillance, transport, and security to ensure smooth and transparent conduct of exams. ಶಿವಮೊಗ್ಗ : ಜಿಲ್ಲೆಯಾದ್ಯಂತ ನಾಳೆ (ಮಾ.18)ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಲಿದ್ದು, ಏಪ್ರಿಲ್‌ 4ರವರೆಗೆ ನಡೆಯಲಿವೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 79 ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ. ಭದ್ರಾವತಿ…

Read More

ರಿಪ್ಪನ್‌ಪೇಟೆ : ನಾಪತ್ತೆಯಾಗಿದ್ದ ವ್ಯಕ್ತಿ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ|missing

ರಿಪ್ಪನ್‌ಪೇಟೆ : ಕಳೆದ ಏಳು ದಿನಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ವಡಾಹೊಸಹಳ್ಳಿ ಗ್ರಾಮದ ಕೃಷಿಕ ವೀರಪ್ಪ(62) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಕಳೆದ ಏಳು ದಿನಗಳಿಂದ ಕಾಣೆಯಾಗಿದ್ದ ವೀರಪ್ಪ ರವರನ್ನು ಕುಟುಂಬಸ್ಥರು ಎಲಾ ಕಡೆ ಹುಡುಕಾಡಿದ್ದಾರೆ ನಂತರ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣವನ್ನು ಕೂಡಾ ದಾಖಲಿಸಿದ್ದರು. ಇಂದು ವೀರಪ್ಪ ರವರ ಮನೆ ಹಿಂಭಾಗ ದಟ್ಟ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ…

Read More

ಜೋಕಾಲಿ ಆಡುವಾಗ ಕೊರಳಿಗೆ ಹಗ್ಗ ಸಿಲುಕಿ ಬಾಲಕ ಮೃತ್ಯು | Crime News

ಜೋಕಾಲಿ ಆಡುವಾಗ ಕೊರಳಿಗೆ ಹಗ್ಗ ಸಿಲುಕಿ ಬಾಲಕ ಮೃತ್ಯು 13 ವರ್ಷದ ಬಾಲಕನೊಬ್ಬ ಜೋಕಾಲಿ ಆಡುವಾಗ ಕುತ್ತಿಗೆಗೆ ಹಗ್ಗ ಸಿಲುಕಿ ಬಿಗಿಯಾಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸವಳಂಗ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕೊಟ್ರೇಶ್ ಮೃತ ಬಾಲಕನಾಗಿದ್ದು, ಖಾಸಗಿ ಶಾಲೆಯೊಂದರಲ್ಲಿ 7ನೇ ತರಗತಿ ಓದುತ್ತಿದ್ದ ಎನ್ನಲಾಗಿದೆ. ಬಾಲಕ ಶಾಲೆ ಮುಗಿಸಿ ಮನೆಗೆ ಬಂದು ಜೋಕಾಲಿ ಆಡುತ್ತಿದ್ದ ವೇಳೆ ಕೊರಳಿಗೆ ಹಗ್ಗ ಸಿಲುಕಿ ಈ ಸಂಭವಿಸಿದೆ. ಶನಿವಾರ ಮುಂಜಾನೆಯ ಶಾಲೆ ಮುಗಿಸಿ ಮನೆಗೆ ಬಂದ…

Read More

ಕಾಂಗ್ರೆಸ್ ಕಾರ್ಯಕರ್ತರ ವಿರುದ್ದ ಸುಳ್ಳು ಕೇಸ್ – ಪೊಲೀಸ್ ಠಾಣೆ ಮುಂದೆಯೇ ಮಲಗಿದ ಕಿಮ್ಮನೆ : ಅಹೋರಾತ್ರಿ ಪ್ರತಿಭಟನೆ|kimmane

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಕ್ಷೇತ್ರದಲ್ಲಿ ಪೊಲೀಸ್ v/s ಕಾಂಗ್ರೆಸ್ ಎಂಬ ಪರಿಸ್ಥಿತಿ ಬಂದಿದೆ. ಗೃಹಸಚಿವರ ಕ್ಷೇತ್ರದಲ್ಲಿ ಪೊಲೀಸರು ರಾಜಕಾರಣ ಮಾಡ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿ ಜಿಲ್ಲಾ ರಕ್ಷಣಾಧಿಕಾರಿಗಳು ಬರುವವರೆಗೂ ತೀರ್ಥಹಳ್ಳಿ ಪೊಲೀಸ್ ಠಾಣೆ ಮುಂಭಾಗ ಅಹೋರಾತ್ರಿ ಪ್ರತಿಭಟನೆ ನಡೆಸುತಿದ್ದಾರೆ. ಮಂಗಳವಾರ ನಡೆದ ಹರೀಶ್​ ಮೇಲಿನ ಹಲ್ಲೆ ಕೇಸ್​ನಲ್ಲಿ ಪೊಲೀಸರು ಘಟನಾ ಸ್ಥಳದಲ್ಲಿ ಇಲ್ಲದವರ ಮೇಲೂ ಕೇಸ್ ಹಾಕಿದ್ದಾರೆ ಎಂದು ಆರೋಪಿಸಿದ ಕಿಮ್ಮನೆ ರತ್ನಾಕರ್​ ನೇರವಾಗಿ ಬಂದು ಪೊಲೀಸ್ ಠಾಣೆ ಎದುರು ಧರಣಿ ಕೂತರು, ಅಲ್ಲಿಯೇ ಜಮಖಾನ ತರಿಸಿ…

Read More

Shivamogga | ಕಾಲೇಜಿನ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು ಪ್ರಕರಣ – ಪ್ರಾಂಶುಪಾಲ ಸೇರಿದಂತೆ ಎಂಟು ಜನ ಮೇಲೆ ಪ್ರಕರಣ ದಾಖಲು

Shivamogga | ಕಾಲೇಜಿನ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು ಪ್ರಕರಣ – ಪ್ರಾಂಶುಪಾಲ ಸೇರಿದಂತೆ ಎಂಟು ಜನ ಮೇಲೆ ಪ್ರಕರಣ ದಾಖಲು ಶಿವಮೊಗ್ಗ : ಕಾಲೇಜಿನ ಕಟ್ಟಡದಿಂದ ಬಿದ್ದು ಪ್ರಾಣ ಕಳೆದುಕೊಂಡ 17 ವರ್ಷದ ವಿದ್ಯಾರ್ಥಿನಿ ಮೇಘಶ್ರೀಯ ಸಾವಿನ ಪ್ರಕರಣದಲ್ಲಿ ಎಂಟು ಜನರ ಮೇಲೆ ಎಫ಼್ ಐಆರ್ ದಾಖಲಾಗಿದೆ. ಹೆಚ್ಚಿನ ಅಂಕ ಗಳಿಸದೆ ಇದ್ದರೆ ಶಾಲೆಯ ಹೆಸರು ಹಾಳಾಗಲಿದೆ ಎಂದು ಒತ್ತಡಹಾಕುತ್ತಿದ್ದ ಕಾಲೇಜಿನ ಪ್ರಾಂಶುಪಾಲ, ಶಿಕ್ಷಕ ಪ್ರಫುಲ್ಲಾ, ದಿವ್ಯಾ, ಮಧು, ಹಾಗೂ ಹಾಸ್ಟೆಲ್ ನ ವಾರ್ಡನ್ ಗಳಾದ…

Read More

ಬಸ್ ಮತ್ತು ಬೈಕ್ ನಡುವೆ ಅಪಘಾತ – ಇಬ್ಬರು ಯುವಕರು ಸ್ಥಳದಲ್ಲೇ ಸಾವು|accident

ಶಿವಮೊಗ್ಗದ ಕುಂಸಿ ಬಳಿಯ ಕೆರೆ ಎರಿ ಮೇಲೆ ಶ್ರೀನಿವಾಸ್ ಬಸ್ ಹಾಗೂ ಬೈಕ್ ನಡುವೆ ರಸ್ತೆ ಅಪಘಾತ ವಾಗಿದ್ದು ಬೈಕ್ ಸವಾರರಿಬ್ಬರು ಸ್ಥಳದಲ್ಲೆ ಮೃತಪಟ್ಟ ಘಟನೆ ವರದಿಯಾಗಿದೆ. ಶಿವಮೊಗ್ಗದಿಂದ ಶಿಕಾರಿಪುರಕ್ಕೆ ಹೋಗುತ್ತಿದ್ದ ಶ್ರೀನಿವಾಸ್ ಬಸ್ ಹಾಗೂ ಹೊಸನಗರ ದಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಬೈಕ್ ಗಳ ನಡುವೆ ಈ ಘಟನೆ ನಡೆದಿದೆ.  ಮೃತಪಟ್ಟ ಯುವಕರು ಶಿವಮೊಗ್ಗದ ಗುರುಪುರ ಮತ್ತು ಇಂದಿರಾ ನಗರದ ನಿವಾಸಿಗಳು ಎಂದು ತಿಳಿದು ಬಂದಿದೆ. ಮೃತದೇಹವನ್ನು ಶಿವಮೊಗ್ಗದ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.  ಸ್ಥಳಕ್ಕೆ ಕುಂಸಿ  ಠಾಣೆ…

Read More

ಜಮೀರ್ ಮೊದಲು ಯಡಿಯೂರಪ್ಪ ಮನೆ ಮುಂದೆ ವಾಚಮ್ಯಾನ್ ಕೆಲಸ ನಿರ್ವಹಿಸಲಿ..

ದಾವಣಗೆರೆ: ಜಮೀರ್ ಅಹಮ್ಮದ್, ಗುಜರಿ ಅಹಮ್ಮದ್ ಮೊದಲು ವಾಚ್‍ಮೆನ್ ಡ್ರೆಸ್ ಹಾಕಿಕೊಂಡು, ಲಾಠಿ ಹಿಡಿದು, ಯಡಿಯೂರಪ್ಪನವರ ಮನೆ ವಾಚ್ ಮೆನ್ ಆಗಿ ಎಂದು ಶಾಸಕ ರೇಣುಕಾಚಾರ್ಯ ವಾಗ್ದಾಳಿ ನಡೆಸಿದರು. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಗಟ್ಟೆ ಕೋವಿಡ್ ಕೇರ್ ಸೆಂಟರ್ ಬಳಿ ಮಾತನಾಡಿದ ಅವರು, ಸಿದ್ದರಾಮಯ್ಯ ಹಾಲಿ ಸಿಎಂ ಅಲ್ಲ ಭಾವಿ ಸಿಎಂ ಎಂಬ ಜಮೀರ್ ಆಹ್ಮದ್ ಹೇಳಿದ್ದಾರೆ. ಜಮೀರ್ ಮೊದಲು ಸಿಎಂ ಮನೆ ವಾಚ್ ಮನ್ ಆಗಲಿ. ಆ ನಂತರ ಮುಂದಿನ ರಾಜಕೀಯದ ಬಗ್ಗೆ ಯೋಚನೆ ಮಾಡಿ…

Read More

ಬೆಂಗಾಲ್ ಮಾನಿಟರ್ ಹಲ್ಲಿಯ ಮೇಲೆ ಅತ್ಯಾಚಾರ ಮಾಡಿದ ನಾಲ್ವರ ಬಂಧನ!!!!!

ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ  ಗೊಠಾಣೆ ಗ್ರಾಮದ  ಬಳಿ ಇರುವ ಸಹ್ಯಾದ್ರಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ(Sahydari Tiger Reserve) ಬಂಗಾಳ ಮಾನಿಟರ್ ಹಲ್ಲಿಯ (bengal monitor lizard ) ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಬೇಟೆಗಾರರು ಎಂದು ಗುರುತಿಸಲಾಗಿದ್ದು, ಗೊಠಾಣೆಯಲ್ಲಿರುವ ಗಭಾ ಪ್ರದೇಶದ ಸಹ್ಯಾದ್ರಿ ಹುಲಿ ಸಂರಕ್ಷಿತ ಪ್ರದೇಶದ ಕೋರ್ ಝೋನ್‌ಗೆ ಪ್ರವೇಶಿಸಿ ಅಪರಾಧ ಎಸಗಿದ್ದಾರೆ.ಅಪರಾಧಿಗಳನ್ನು ಸಂದೀಪ್ ತುಕ್ರಾಮ್, ಪವಾರ್ ಮಂಗೇಶ್, ಜನಾರ್ದನ್ ಕಾಮ್ಟೇಕರ್ ಮತ್ತು ಅಕ್ಷಯ್ ಸುನಿಲ್ ಎಂದು ಗುರುತಿಸಲಾಗಿದೆ. ಮಹಾರಾಷ್ಟ್ರ…

Read More

Duis mattis vehicula consequat

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More
Exit mobile version