ರಿಪ್ಪನ್‌ಪೇಟೆ : ಮಹಿಳಾ ಪೊಲೀಸರಿಗೆ ಬಾಗಿನ ಅರ್ಪಿಸಿ,ಪುರುಷರಿಗೆ ರಾಖಿ ಕಟ್ಟಿ ಸೋದರತ್ವ ಮೆರೆದ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ಜೈನ್

ರಿಪ್ಪನ್‌ಪೇಟೆ : ಹಬ್ಬ ಹರಿದಿನಗಳಲ್ಲಿ ತವರು ಮನೆಗೆ ಹೋಗಿ ಬರುವಷ್ಟು ಸಮಯವಿರದಂತಹ ಸ್ಥಿತಿಯಲ್ಲಿರುವ ಪೊಲೀಸ್ ಇಲಾಖೆಯ ಮಹಿಳಾ ಸಿಬ್ಬಂದಿಗಳಿಗೆ ಹೊಂಬುಜ ಗ್ರಾಮ ಪಂಚಾಯ್ತಿ ಸದಸ್ಯೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ವೃಷಭರಾಜ್ ಜೈನ್ ಕುಟುಂಬ ವರ್ಗದವರು ಬಾಗಿನ ನೀಡಿ ಸತ್ಕರಿಸಿದರು. ಇಂದು ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿಗಳಿಗೆ ಅರಿಶಿಣ ಕುಂಕುಮ ಮತ್ತು ಅರತಿ ಬೆಳಗಿ ಬಾಗಿನ ಅರ್ಪಿಸಿದರು. ಇದೇ ಸಂಧರ್ಭದಲ್ಲಿ ವೃತ್ತ ನಿರೀಕ್ಷಕ ಗಿರೀಶ್ ಹಾಗೂ ಪಿಎಸ್‌ಐ ಶಿವಾನಂದ ಕೋಳಿ, ಎಎಸ್‌ಐ ಗಣಪತಿ,ಹಾಲಪ್ಪ,ಮಂಜಪ್ಪ ಹಾಗೂ ಇನ್ನಿತರ…

Read More

ಶ್ರಮ ಸಂಸ್ಕೃತಿಯ ಪ್ರತೀಕ ವಿಶ್ವಕರ್ಮರು : ಡಾ.ಕೆ.ಶ್ರೀಪತಿ ಹಳಗುಂದ

ರಿಪ್ಪನ್ ಪೇಟೆ; ವಿಶ್ವಕರ್ಮ ಜನಾಂಗವು  ಸೃಷ್ಟಿಯ ಪ್ರತಿನಿಧಿಯಾಗಿ ದೇವಶಿಲ್ಪಿ ಎಂದು ಕರೆಸಿ ಕೊಳ್ಳುವ ಮೂಲಕ  ಶ್ರಮ ಸಂಸ್ಕೃತಿಯ ಪ್ರತೀಕವಾಗಿ ತಮ್ಮದೇ ಆದ ವೃತ್ತಿಯನ್ನು ಅವಲಂಬಿಸಿ ರುವುದು ಶ್ಲಾಘನೀಯ  ಎಂದು ಪಟ್ಟಣದ  ಸರ್ಕಾರಿ ಪ್ರಥಮ ದರ್ಜೆ  ಕನ್ನಡ ಉಪನ್ಯಾಸಕ  ಶ್ರೀಪತಿ ಹಳಗುಂದ ಅಭಿಪ್ರಾಯಪಟ್ಟರು . ಕೆರೆಹಳ್ಳಿ ಹೋಬಳಿಯ ವಿಶ್ವಕರ್ಮ ಸಮಾಜದ ವತಿಯಿಂದ ಶನಿವಾರ  ರಾಮಮಂದಿರದಲ್ಲಿ ಏರ್ಪಡಿಸಿದ್ದ  ವಿಶ್ವಕರ್ಮ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕಮ್ಮಾರ. ಅಕ್ಕಸಾಲಿಗ, ಬಡಿಗ, ಎರಕ ಸೇರಿದಂತೆ ಪಂಚಲೋಹಗಳ ಮೂಲಕವೇ ಬಗೆ ಬಗೆಯ ವಸ್ತುಗಳನ್ನು ತಯಾರಿಸಿ…

Read More

ಜಿಂಕೆ ಚರ್ಮ ,ಕೊಂಬು ಮಾರಾಟಕ್ಕೆ ಯತ್ನ – ಸಾಗರ ಮೂಲದ ವ್ಯಕ್ತಿ ಬಂಧನ | Arrested

ಜಿಂಕೆ ಚರ್ಮ ,ಕೊಂಬು ಮಾರಾಟಕ್ಕೆ ಯತ್ನ –  ಸಾಗರ ಮೂಲದ ವ್ಯಕ್ತಿ ಬಂಧನ  ಜಿಂಕೆ ಚರ್ಮ, ಕೊಂಬುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಶಿವಮೊಗ್ಗ ಮೂಲದ ಆರೋಪಿಯನ್ನು ಬೆಂಗಳೂರು ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಚಂದ್ರಶೇಖರಪ್ಪ ಗೌಡ (43) ಎಂಬಾತನನ್ನು ಬಂಧಿಸಲಾಗಿದೆ.  ಆರೋಪಿಯಿಂದ ಒಂದು ಜಿಂಕೆ ಚರ್ಮ, 12 ಜಿಂಕೆ ಕೊಂಬುಗಳು ಹಾಗೂ 2 ಕಾಡೆಮ್ಮೆ ಕೊಂಬುಗಳನ್ನು ಜಪ್ತಿ ಮಾಡಲಾಗಿದೆ. ಇತ್ತೀಚೆಗೆ ಮಹದೇವಪುರ ಠಾಣಾ ವ್ಯಾಪ್ತಿಯಲ್ಲಿ ಅಪರಿಚಿತ ವ್ಯಕ್ತಿ ಜಿಂಕೆ ಚರ್ಮ ಮಾರಾಟಕ್ಕೆ…

Read More

ರಾಜ್ಯ ಸರ್ಕಾರದ ಡಾ. ಚಿಕ್ಕಕೊಮಾರಿ ಗೌಡ ದತ್ತಿ ಪ್ರಶಸ್ತಿಗೆ ಆಯ್ಕೆಯಾದ ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ | Kalagodu rathnakar

ರಾಜ್ಯ ಸರ್ಕಾರದ ಡಾ. ಚಿಕ್ಕಕೊಮಾರಿ ಗೌಡ ದತ್ತಿ ಪ್ರಶಸ್ತಿಗೆ ಆಯ್ಕೆಯಾದ ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ರಿಪ್ಪನ್‌ಪೇಟೆ : ಕರ್ನಾಟಕ ಪಂಚಾಯತ್‌ರಾಜ್ ಪರಿಷತ್‌ನಿಂದ ನೀಡಲಾಗುವ ಡಾ.ಚಿಕ್ಕ ಕೊಮಾರಿಗೌಡ ದತ್ತಿ ಪ್ರಶಸ್ತಿಗೆ ಶಿವಮೊಗ್ಗ ಜಿಪಂ ಮಾಜಿ ಅಧ್ಯಕ್ಷರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್ ಆಯ್ಕೆಯಾಗಿದ್ದಾರೆ. 2021-22ನೇ ಸಾಲಿನ ಪ್ರಶಸ್ತಿ ಇದಾಗಿದ್ದು, ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವವರಿಗೆ ನೀಡುವ ಪ್ರಶಸ್ತಿ ಇದಾಗಿದೆ. ಜಿಪಂ ಮಾಜಿ ಅಧ್ಯಕ್ಷರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು…

Read More

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸಿ – ಜಿಲ್ಲಾಧಿಕಾರಿ ಕರೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸಿ – ಜಿಲ್ಲಾಧಿಕಾರಿ ಕರೆ ಶಿವಮೊಗ್ಗ : ಆಗಸ್ಟ್ 21 :  :  ಆಗಸ್ಟ್‌ರಂದು ನಡೆಯಲಿರುವ ಗಣೇಶ ಚತುರ್ಥಿ ಮತ್ತು ಸೆಪ್ಟಂಬರ್‌ಅಚರಿಸಲಿರುವ ಈದ್‌ಮಿಲಾದ್‌ಹಬ್ಬಗಳನ್ನು ಸರ್ವ ಧರ್ಮಗಳ ಬಂಧುಗಳು ಸೌಹಾರ್ಧಯುತವಾಗಿ ಸಡಗರ ಸಂಭ್ರಮಗಳಿಂದ ಆಚರಿಸಲು ಅಗತ್ಯವಿರುವ ಸಿದ್ಧತೆಗಳನ್ನು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜಿಲ್ಲಾಡಳಿತದ ವತಿಯಿಂದ ಮಾಡಿಕೊಳ್ಳಲಾಗಿದೆ ಎಂದು  ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದರು. ಅವರು ಇಂದು ನಗರದ ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಶಾಂತಿ ಸಮಿತಿ ಸಭೆಯ ಅಧ್ಯಕ್ಷತೆ…

Read More

ಎಟಿಎಮ್ ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

ಎಟಿಎಮ್ ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು ಶಿವಮೊಗ್ಗ | ಕಳ್ಳನೋರ್ವ ಎಟಿಎಂನಲ್ಲಿ ಹಣ ಕದಿಯಲು ಯತ್ನಿಸಿದ ಘಟನೆ ಭಾನುವಾರ ರಾತ್ರಿ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ನಗರದ ನೆಹರು ರಸ್ತೆಯಲ್ಲಿರುವ ಕಲ್ಯಾಣ್ ಜ್ಯುವೆಲರ್ಸ್ ಸಮೀಪದಲ್ಲಿರುವ ಬ್ಯಾಂಕ್ ಒಂದರ ಎಟಿಎಂನಲ್ಲಿ ಕಳವು ಯತ್ನ ನಡೆದಿದೆ. ಎಟಿಎಂ ಬಾಕ್ಸ್ ಒಡೆಯಲು ಕಳ್ಳ ಯತ್ನಿಸಿದ್ದಾನೆ. ಎಟಿಎಂನಲ್ಲಿ ಸೈರನ್ ಶಬ್ದ ಹಾಗೂ 112 ಸಿಬ್ಬಂದಿಯನ್ನು ನೋಡಿ ಕಳ್ಳ ಪರಾರಿಯಾಗಿದ್ದಾನೆ. ಈ ಸಂಬಂಧ ಕೆನರಾ ಬ್ಯಾಂಕ್‌ನ ವ್ಯವಸ್ಥಾಪಕರು ನೀಡಿದ ದೂರಿನ ಮೇರೆಗೆ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (13-09-2022) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 13/09/22 ರಂದು ಬೆಳಿಗ್ಗೆ 9-30 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್ ಪೇಟೆ  110/11 ಕೆ ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣ ಕಾರ್ಯವಿರುವ ನಿಮಿತ್ತ  ನಾಳೆ ಬೆಳಿಗ್ಗೆ 9-30 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ??? ರಿಪ್ಪನ್ ಪೇಟೆ,ಹೆದ್ದಾರಿಪುರ,ಕೆಂಚನಾಲ,ಗರ್ತಿಕೆರೆ, ಬೆಳ್ಳೂರು,ಅರಸಾಳು,ಕೋಡೂರು ಮತ್ತು ಚಿಕ್ಕಜೇನಿ…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೋನ ಹೆಚ್ಚು ಪತ್ತೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ 9 ಕಾಲೇಜು 4 ಶಾಲೆಗಳಿಗೆ ನಾಳೆ ರಜೆ ಘೋಷಣೆ

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೋನ ಹೆಚ್ಚಳದ ಹಿನ್ನಲೆಯಲ್ಲಿ ನಾಳೆ ಜಿಲ್ಲೆಯ ಒಂಬತ್ತು ಕಾಲೇಜುಗಳು ಹಾಗೂ ನಾಲ್ಕು ಶಾಲೆಗಳಿ ರಜೆ ಘೋಷಿಸಲಾಗಿದೆ. ಮಕ್ಕಳಲ್ಲಿ ಕೊರೋನ ಹೆಚ್ಚಳವಾದರೆ ಕ್ಲಸ್ಟರ್ ರೀತಿ ಪರಿಗಣಿಸಿ ಈ ಕ್ರಮ ಕೈಗೊಳ್ಳಲಾಗಿದೆ. ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಕೊರೋನ ಪ್ರಗತಿ ಪರಿಶೀಲನ ಸಭೆಯಲ್ಲಿ ಸಚಿವ ಈಶ್ವರಪ್ಪ ಇಂದು ಸಂಜೆ ಯಾವ ಯಾವ ಶಾಲೆಗಳು ನಾಳೆ ರಜೆ ಘೋಷಿಸಲಿವೆ ಎಂದು ತಿಳಿಸಿದ್ದರು. ಅದರಂತೆ ರಾಗಿಗುಡ್ಡದ ಅಂಬೇಡ್ಕರ್ ವಸತಿ ಶಾಲೆ, ಮುರಾರ್ಜಿ ಶಾಲೆ, ಮುರಾರ್ಜಿ ಕಾಲೇಜು, ತೀರ್ಥಹಳ್ಳಿಯ ಬಸವಾನಿ,…

Read More

ಆಕಸ್ಮಿಕವಾಗಿ ವಿದ್ಯುತ್ ತಗುಲಿ ರಿಪ್ಪನ್‌ಪೇಟೆಯ ಯುವಕ ಸಾವು

ಆಕಸ್ಮಿಕವಾಗಿ ವಿದ್ಯುತ್ ತಗುಲಿ ರಿಪ್ಪನ್‌ಪೇಟೆಯ ಯುವಕ ಸಾವು ರಿಪ್ಪನ್‌ಪೇಟೆ : ಆಕಸ್ಮಿಕವಾಗಿ ವಿದ್ಯುತ್ ತಗುಲಿ ಲೈನ್ ದುರಸ್ತಿ ಮಾಡುತಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಸಮೀಪದ ಬಿಳಿಕಿ ಗ್ರಾಮದಲ್ಲಿ ನಡೆದಿದೆ. ಗಾಜೀನಗೋಡು ಗ್ರಾಮದ ಕೇಶವ್(28) ಮೃತಪಟ್ಟಿರುವ ದುರ್ಧೈವಿಯಾಗಿದ್ದಾರೆ. ಬಿಳಿಕಿ ಗ್ರಾಮದಲ್ಲಿ ವಿದ್ಯುತ್ ಲೈನ್ ದುರಸ್ಥಿ ಮಾಡುತಿದ್ದ ಕಾರ್ಮಿಕ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ.ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ಮೃತದೇಹವನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇರಿಸಲಾಗಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ…

Read More

Ripponpete | ಮನೆ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ,ನಗದು ಕಳ್ಳತನ

Ripponpete | ಮನೆ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ,ನಗದು ಕಳ್ಳತನ ರಿಪ್ಪನ್‌ಪೇಟೆ : ನೆವಟೂರು ಗ್ರಾಮದ ಮನೆಯೊಂದರಲ್ಲಿ ರಾತ್ರಿ ವೇಳೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಕಳ್ಳರು ಮನೆಯ ಬಾಗಿಲಿನ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದೋಚಿರುವ ಘಟನೆ ನಡೆದಿದೆ. ನೆವಟೂರು ಗ್ರಾಮದ ನಾಗರಾಜ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದ್ದು ನಾಗರಾಜ್ ಕುಟುಂಬದವರು ಸೋಮವಾರ ಸಂಜೆ ತಮ್ಮ ಸಂಬಂಧಿಕರೊಬ್ಬರ ಅನಾರೋಗ್ಯದ ಹಿನ್ನಲೆಯಲ್ಲಿ ತೀರ್ಥಹಳ್ಳಿಗೆ ತೆರಳಿದ್ದರು. ಇಂದು‌ ಮಧ್ಯಾಹ್ನ…

Read More