Headlines

ಕೆಂಚನಾಳದಲ್ಲಿ ಅಂದರ್ – ಬಾಹರ್ ಇಸ್ಪೀಟು ಅಡ್ಡದ ಮೇಲೆ ಪೊಲೀಸ್ ದಾಳಿ: ಪ್ರಕರಣ ದಾಖಲು

Police conducted a raid on an illegal gambling den in Kenchanala village during patrol duty and registered a case against those involved in Andar-Bahar and card gambling activities. ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಅಂದರ್-ಬಾಹರ್ ಹಾಗೂ ಇಸ್ಪೀಟ್ ಜೂಜಾಟ ಅಡ್ಡದ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ ಶುಕ್ರವಾರ ವರದಿಯಾಗಿದೆ. ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಗಸ್ತು ಕರ್ತವ್ಯದಲ್ಲಿದ್ದ ಪೊಲೀಸರು…

Read More

ಮರ ಬಿದ್ದು ರಸ್ತೆ ಸಂಚಾರ ಹಾಗೂ ವಿದ್ಯುತ್ ಸಂಪರ್ಕ ಕಡಿತ:

ರಿಪ್ಪನ್ ಪೇಟೆ: ಇಲ್ಲಿಗೆ ಸಮೀಪದ ಪೂಜಾರದಿಂಬ ಎಂಬಲ್ಲಿ  ರಸ್ತೆ ಮೇಲೆ ಮರ ಬಿದ್ದು ಬಟ್ಟೆಮಲ್ಲಪ್ಪ ರಿಪ್ಪನ್ ಪೇಟೆ ರಸ್ತೆಸಂಪರ್ಕ ಕಡಿತಗೊಂಡಿದೆ.  ಮರ ಬಿದ್ದ ಸ್ಥಳದಲ್ಲಿ ವಿದ್ಯುತ್ ಕಂಬವಿದ್ದು, ವಿದ್ಯುತ್ ವಯರ್ ಗಳು ತುಂಡಾಗಿ ಬಿದ್ದಿದ್ದು ವಿದ್ಯುತ್ ಸಂಪರ್ಕ ಕೂಡ ಕಡಿತಗೊಂಡಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.  ಸಂಬಂಧಪಟ್ಟ ಇಲಾಖೆ ಸೂಕ್ತಕ್ರಮ ಕೈಗೊಂಡು ವಿದ್ಯುತ್ ಸಂಪರ್ಕ ಸರಿಪಡಿಸುವುದರೊಂದಿಗೆ, ಮರ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ವರದಿ: ದೇವರಾಜ್ ರಿಪ್ಪನ್ ಪೇಟೆ ಪೋಸ್ಟ್‌ ಮ್ಯಾನ್ ನ್ಯೂಸ್ ನ ಎಲ್ಲಾ…

Read More

ದೂರ ಶಿಕ್ಷಣದಲ್ಲಿ ನಾವೀನ್ಯತೆ: ಹುಂಚದ ಅಭಿಷೇಕ್ ಗೆ ಒಲಿದ ‘ಸ್ವಾಮಿ ವಿವೇಕಾನಂದ’ ರಾಷ್ಟ್ರೀಯ ಪ್ರಶಸ್ತಿ

Abhishek K, Founder and Head of Reom Education Academy, has been honored with the 2026 Swami Vivekananda National Inspiration Award for his outstanding contribution to the distance education sector ದೂರ ಶಿಕ್ಷಣದಲ್ಲಿ ನಾವೀನ್ಯತೆ: ಹುಂಚದ ಅಭಿಷೇಕ್ ಗೆ ಒಲಿದ ‘ಸ್ವಾಮಿ ವಿವೇಕಾನಂದ’ ರಾಷ್ಟ್ರೀಯ ಪ್ರಶಸ್ತಿ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಅಂಗವಾಗಿ ದಿ ಇಂಡಿಯನ್ ಫೋರಂ ಫಾರ್ ಸೋಶಿಯಲ್ ಲೀಡರ್ಸ್ ಅಂಡ್ ಅಚೀವರ್ಸ್ (The Indian Forum…

Read More

“ಸಮುದ್ರದಂತೆ ಬಾಳಿದರೆ ನದಿಯಂತೆ ಜನ ಸೇರುತ್ತಾರೆ” – ಮಳಲಿ ಶ್ರೀಗಳು | ಗವಟೂರು ಜಾತ್ರಾ ಮಹೋತ್ಸವಕ್ಕೆ ಧಾರ್ಮಿಕ ಕಳೆ

“If you live like the ocean, people will gather like a river” – Malali Sri | Religious fervour for the Gavatur Jatra Mahotsava “ಸಮುದ್ರದಂತೆ ಬಾಳಿದರೆ ನದಿಯಂತೆ ಜನ ಸೇರುತ್ತಾರೆ” – ಮಳಲಿ ಶ್ರೀಗಳು | ಗವಟೂರು ಜಾತ್ರಾ ಮಹೋತ್ಸವಕ್ಕೆ ಧಾರ್ಮಿಕ ಕಳೆ “If you live like the ocean, people will gather like a river” – Malali Sri | Religious fervour…

Read More

ಕಾಡಾನೆ ದಾಳಿಗೆ ಭತ್ತದ ಬೆಳೆ ನಾಶ

ಕಾಡಾನೆ ದಾಳಿಗೆ ಭತ್ತದ ಬೆಳೆ ನಾಶ ತೀರ್ಥಹಳ್ಳಿ : ಕಾಡಾನೆ ದಾಳಿಯಿಂದ  ಭತ್ತದ ಬೆಳೆ ಸಂಪೂರ್ಣ ನಾಶವಾದ ಘಟನೆ ಗುರುವಾರ ರಾತ್ರಿ ಆಗುಂಬೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲೂಕಿನ ಆಗುಂಬೆ ಗ್ರಾಮಪಂಚಾಯಿತಿ ವ್ಯಾಪ್ತಿಯ ಕಾರೇಕುಂಬ್ರಿ ಗ್ರಾಮದ ಗಣೇಶ್ ಎಂಬುವರ ಜಮೀನಿನಲ್ಲಿ ಗುರುವಾರ ರಾತ್ರಿ ಕಾಡಾನೆ ಆಗಮಿಸಿ ಬೆಳೆದಂತಹ ಬತ್ತದ ಬೆಳೆಯನ್ನು ಸಂಪೂರ್ಣ ನಾಶ ಮಾಡಿದೆ. ಈಗಾಗಲೇ ಎರಡು ಮೂರು ದಿನಗಳಿಂದ ಈ ಭಾಗದಲ್ಲಿ ಕಾಡಾನೆ ಓಡಾಟ ನಡೆಸುತ್ತಿದೆ. ಈ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು ಯಾರು ಸ್ಪಂದನೆ ಮಾಡುತ್ತಿಲ್ಲ….

Read More

ಶಿವಮೊಗ್ಗದಲ್ಲಿ ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು – ಹೃದಯಾಘಾತ ಶಂಕೆ

An engineering student collapsed and died at a hostel in Shivamogga. Ganesh (21), a CSE student from Ballari, is suspected to have died due to a heart attack. ಶಿವಮೊಗ್ಗದಲ್ಲಿ ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು – ಹೃದಯಾಘಾತ ಶಂಕೆ ಶಿವಮೊಗ್ಗ, ಜನವರಿ 9: ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಹಾಸ್ಟೆಲ್‌ನಲ್ಲೇ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಶಿವಮೊಗ್ಗ ನಗರದ ವಾಜಪೇಯಿ ಬಡಾವಣೆಯಲ್ಲಿರುವ ಹಾಸ್ಟೆಲ್ ಒಂದರಲ್ಲಿ ನಡೆದಿದೆ….

Read More

Ripponpete | ಕೇಂದ್ರ ಸರ್ಕಾರದ ಯೋಜನೆ ಜನಸಾಮಾನ್ಯರಿಗೂ ತಲುಪಲಿ – ಬಿ ವೈ ಆರ್

ಕೇಂದ್ರ ಸರ್ಕಾರದ ಯೋಜನೆ ಜನಸಾಮಾನ್ಯರಿಗೂ ತಲುಪಲಿ – ಬಿ ವೈ ಆರ್ ರಿಪ್ಪನ್ ಪೇಟೆ:  ಸ್ವಾತಂತ್ರ್ಯ ಬಂದು ಆರು ದಶಕದಲ್ಲಿ ಕಾಣದ ಅಭಿವೃದ್ಧಿ, ಕೇವಲ 09 ವರ್ಷಗಳಲ್ಲಿ ಗ್ರಾಮೀಣ ಪ್ರದೇಶದ ಕಟ್ಟ ಕಡೆಯ ವ್ಯಕ್ತಿಗೂ ತಲುಪಿರುವುದು ಕೇಂದ್ರದ ಮೋದಿಜಿ ಸರ್ಕಾರದ ಸಾಧನೆಯಾಗಿದೆ ಎಂದು  ಶಿವಮೊಗ್ಗ ಲೋಕಸಭಾ ಕ್ಷೇತ್ರದ  ಸಂಸದ  ಬಿ ವೈ ರಾಘವೇಂದ್ರ  ಹೇಳಿದರು. ಪಟ್ಟಣದ ಭೂಪಾಳ ಚಂದ್ರಶೇಖರಯ್ಯ ಸಭಾಭವನದಲ್ಲಿ ಆಯೋಜಿಸಿದ್ದ ಕೇಂದ್ರದ ವಿಕಸಿತ ಸಂಕಲ್ಪ ಯಾತ್ರೆ ಗೆ ಚಾಲನೆ ನೀಡಿ ಅವರು ಮಾತನಾಡಿ ಅಭಿವೃದ್ಧಿಯನ್ನು ಹೊಂದಿದ,…

Read More

ಹೊಸನಗರ ಮಾರಿಕಾಂಬಾ ಜಾತ್ರಾ ಮಹೋತ್ಸವಕ್ಕೆ ಅದ್ದೂರಿ ಚಾಲನೆ – ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಭಾಗಿ|faire

ಹೊಸನಗರ : ಇಲ್ಲಿನ ದ್ಯಾವರ್ಸದಲ್ಲಿರುವ ದುರ್ಗಾಂಬಾ ದೇವಸ್ಥಾನದ ಆವರಣದಲ್ಲಿ ಮಂಗಳವಾರ ಅದ್ದೂರಿ ಮಾರಿಕಾಂಬಾ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಗಿದ್ದು ಬೆಳಿಗ್ಗೆ 9 ಗಂಟೆಯಿಂದ ಪೂಜಾ ಕಾರ್ಯ ಆರಂಭವಾಗಿದೆ. ಬೆಳಿಗ್ಗೆ 8ಗಂಟೆಗೆ ಹೊಸನಗರದ ಗಣಪತಿ ದೇವಸ್ಥಾನದ ಮುಂಭಾಗ ಮಾರಿಯಮ್ಮನವರ ಮೂರ್ತಿಗೆ ಗಣಪತಿ ದೇವರಿಗೆ ಪೂಜೆ ಸಲ್ಲಿಸಿದ ನಂತರ ಮಾರಿಯಮ್ಮನವರಿಗೆ ಕೃಷ್ಣಮೂರ್ತಿ ಭಟ್ ಮತ್ತು ಸಹೋದರರಿಂದ ಪೂಜೆ ಸಲ್ಲಿಸಿ ಶಿವಪ್ಪನಾಯಕ ರಸ್ತೆಯ ಮಾರ್ಗವಾಗಿ ಶ್ರೀ ದುರ್ಗಾಂಬಾ ದೇವಸ್ಥಾನಕ್ಕೆ ಮೆರವಣಿಗೆಯ ಮೂಲಕ ತೆಗೆದುಕೊಂಡು ಹೋಗಿ ಅಲ್ಲಿ ಪೂಜೆ ಸಲ್ಲಿಸಿ ನಂತರ ಸಾರ್ವಜನಿಕ…

Read More

Shivamogga | ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ವರ್ಗಾವಣೆ ,ನೂತನ ಜಿಲ್ಲಾಧಿಕಾರಿ ಯಾರು ಗೊತ್ತಾ.? ಈ ಸುದ್ದಿ ನೋಡಿ

ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ವರ್ಗಾವಣೆ ,ನೂತನ ಜಿಲ್ಲಾಧಿಕಾರಿ ಯಾರು ಗೊತ್ತಾ.? ಈ ಸುದ್ದಿ ನೋಡಿ ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಱ್ ನೂತನ ಜಿಲ್ಲಾಧಿಕಾರಿಯಾಗಿ ಗುರುದತ್ತ ಹೆಗಡೆ ಅವರನ್ನು ನೇಮಿಸಲಾಗಿದೆ. ಡಾ.ಸೆಲ್ವಮಣಿ ಅವರನ್ನು ಬೆಂಗಳೂರಿನ ಸೆಂಟರ್‌ ಫಾರ್‌ ಇ ಗವರ್‌ನೆನ್ಸ್‌ನ ಸಿಇಒ ಆಗಿ ನೇಮಿಸಲಾಗಿದೆ. 2022ರ ಜನವರಿಯಲ್ಲಿ ಶಿವಮೊಗ್ಗದ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಪ್ರಸ್ತುತ ಧಾರವಾಡ ಜಿಲ್ಲಾಧಿಕಾರಿಯಾಗಿರುವ ಗುರುದತ್ತ ಹೆಗಡೆ ಅವರನ್ನು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದೆ. 2014ರ ಬ್ಯಾಚ್‌ನ…

Read More

ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ಇಂಟರ್ ಸಿಟಿ ರೈಲು ನಿಲುಗಡೆಗೆ ಆದೇಶ – ಈಡೇರಿದ ಬಹುದಿನಗಳ ಬೇಡಿಕೆ|arasalu

ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ಇಂಟರ್ ಸಿಟಿ ರೈಲು ನಿಲುಗಡೆಗೆ ಆದೇಶ – ಈಡೇರಿದ ಬಹುದಿನಗಳ ಬೇಡಿಕೆ ರಿಪ್ಪನ್‌ಪೇಟೆ : ಇಲ್ಲಿನ ಅರಸಾಳಿನ ರೈಲು ನಿಲ್ದಾಣದಲ್ಲಿ ಇಂಟರ್ ಸಿಟಿ ರೈಲು ನಿಲುಗಡೆಗೆ ರೈಲ್ವೆ ಇಲಾಖೆ ಹಸಿರು ನಿಶಾನೆ ತೋರಿಸಿದ್ದು ಈ ಭಾಗದ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ. ರೈಲ್ವೆ ಇಲಾಖೆ 2 ತಿಂಗಳು ಪ್ರಾಯೋಗಿಕವಾಗಿವಾಗಿ ಈ ನಿಲ್ದಾಣದಲ್ಲಿ ರೈಲು ನಿಲುಗಡೆಗೆ ಆದೇಶ ನೀಡಿದ್ದು ಈ ಪ್ರಾಯೋಗಿಕ ಸಮಯದಲ್ಲಿ ಈ ನಿಲ್ದಾಣದಲ್ಲಿ ಪ್ರಯಾಣಿಸುವ ಜನಸಾಂದ್ರತೆ ಹೆಚ್ಚಿದ್ದಲ್ಲಿ ಮಾತ್ರ ರೈಲು ನಿಲುಗಡೆಯನ್ನು…

Read More