ಬಿಜೆಪಿಯಿಂದ ಸಾಮಾನ್ಯ ಕಾರ್ಯಕರ್ತರ ನಿರ್ಲಕ್ಷ : ಹಿರಿಯ ಕಾರ್ಯಕರ್ತ ಯೋಗೇಂದ್ರಪ್ಪ ಗೌಡ ಆರೋಪ

ರಿಪ್ಪನ್ ಪೇಟೆ: ಹೊಸನಗರ ತಾಲೂಕಿನಲ್ಲಿ ಕಳೆದ 35 ವರ್ಷಗಳಿಂದ ಪ್ರಾಮಾಣಿಕ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದ ಹಿರಿಯ ಕಾರ್ಯಕರ್ತರನ್ನು ಸಂಪೂರ್ಣ ನಿರ್ಲಕ್ಷಕ್ಕೆ ಒಳಪಡಿಸಲಾಗಿದೆ. ಸರಕಾರ ಮತ್ತು ಎಲ್ಲಾ ಅಧಿಕಾರವಿದ್ದರೂ ಹಿರಿಯ ಕಾರ್ಯಕರ್ತರು ಕಡೆಗಣಿಸಿ ನಿನ್ನೆ ಮೊನ್ನೆ ಬಂದಂತಹ ಕಾಂಗ್ರೆಸ್ ಪಕ್ಷದವರಿಗೆ ಮಣೆ ಹಾಕಿ ನಾಮನಿರ್ದೇಶನ ಮಾಡಲಾಗುತ್ತಿದೆ ಆದ್ದರಿಂದ ಆಗಸ್ಟ್ 17ರ ಬುಧವಾರ ರಿಪ್ಪನ್ ಪೇಟೆ ಬಿಜೆಪಿ ಮಹಾಶಕ್ತಿ ಕೇಂದ್ರ ಕಚೇರಿ ಎದುರು ಧರಣಿ ನಡೆಸುವುದಾಗಿ ಪಕ್ಷದ ಹಿರಿಯ ಕಾರ್ಯಕರ್ತರಾದ ಯೋಗೇಂದ್ರಪ್ಪ ಗೌಡ ರವರು ತಿಳಿಸಿದ್ದಾರೆ.  ಇಂದು ಪಟ್ಟಣದಲ್ಲಿ ಪತ್ರಿಕೆಗೋಷ್ಠಿಯಲ್ಲಿ ಮಾತನಾಡಿದ ಅವರು…

Read More

ಹೊಸನಗರ ಎಪಿಎಂಸಿ ವಿವಾದ : ಸಿಡಿದೆದ್ದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ,ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ. ——- ಎಪಿಎಂಸಿ ಮಾರುಕಟ್ಟೆಯನ್ನು ಸಾಗರಕ್ಕೆ ಸಂಯೋಜಿಸಿರುವ ಕ್ರಮವನ್ನು ಖಂಡಿಸಿ ರಿಪ್ಪನ್‌ಪೇಟೆಯಲ್ಲಿ ಜೆಡಿಎಸ್ ಪ್ರತಿಭಟನೆ

ಮಲೆನಾಡಿನ ತವರೂರು ಹೊಸನಗರಕ್ಕೆ ಶರಾವತಿಯ ಶಾಪ ಮುಗಿದರೂ, ರಾಜಕೀಯದ ಶಾಪ ಮಾತ್ರ ಇನ್ನೂ ಮುಗಿವಂತೆ ಕಾಣುತ್ತಿಲ್ಲ. ಅಭಿವೃದ್ಧಿ ಹೆಸರಿನಲ್ಲಿ ಹೊಸನಗರ ಅಭಿವೃದ್ಧಿಯಾಗುತ್ತಿಲ್ಲ. ಬದಲಾಗಿ ಅಲ್ಲಿರುವುದನ್ನೆಲ್ಲವೂ ಸ್ಥಳಾಂತರ ಮಾಡಲಾಗುತ್ತಿದೆ. ಅದು ಕೂಡ ಸಮರ್ಪಕ ಕಾರಣಗಳಿಲ್ಲದೆ. ಈ ಹಿಂದೆ ವಿಧಾನಸಭೆ ಕ್ಷೇತ್ರವನ್ನೆ ಕಿತ್ತುತೆಗೆದು,ಹೊಸನಗರ ತಾಲ್ಲೂಕನ್ನು ಬೇರೆ ಬೇರೆ ಕ್ಷೇತ್ರಗಳಿಗೆ ಚಾಕಲೇಟ್ ರೀತಿಯಲ್ಲಿ ಹಂಚಲಾಗಿತ್ತು. ಇದೀಗ, ತಾಲ್ಲೂಕಿನ ಎಪಿಎಂಸಿಯನ್ನು ಪಕ್ಕದ ಸಾಗರ ತಾಲ್ಲೂಕಿನ ಎಪಿಎಂಸಿ ಜೊತೆ ವಿಲೀನಗೊಳಿಸಲಾಗಿದೆ. ವಿಶೇಷ ಅಂದರೆ, ಇದಕ್ಕೆ ಯಾವುದೇ ಚರ್ಚೆ ನಡೆದಿಲ್ಲ ಎಂಬುದು ಹೊಸನಗರ ನಾಗರಿಕರ ಆರೋಪ. …

Read More

ಹೆಚ್ಚು ಮಕ್ಕಳ ಸಾಗಾಟ – 17 ಶಾಲಾ ಬಸ್‌ಗಳ ವಿರುದ್ದ ಕೇಸು

ಹೆಚ್ಚು ಮಕ್ಕಳ ಸಾಗಾಟ – 17 ಶಾಲಾ ಬಸ್‌ಗಳ ವಿರುದ್ದ ಕೇಸು ಶಿವಮೊಗ್ಗ: ಶಾಲಾ ಮಕ್ಕಳ ಸುರಕ್ಷತೆಯ ದೃಷ್ಠಿಯಿಂದ ಸೋಮವಾರ  ಬೆಳಿಗ್ಗೆ ನಗರ ಸಂಚಾರಿ ಪೊಲೀಸರು ವಾಹನ ಸವಾರರಿಗೆ ಜಾಗೃತಿ ಮೂಡಿಸಿದ್ದಾರೆ. ಡ್ರಿಂಕ್ ಅಂಡ್ ಡ್ರೈವ್, ಹೆಚ್ಚಿನ ಮಕ್ಕಳನ್ನ ಕರೆದುಕೊಂಡು ಹೋಗುವ ಪ್ರಕರಣ, ಹಾಗೂ ಎಫ್ ಸಿ ಆಗದ ಪ್ರಕರಣಗಳು ಬೆಳಕಿಗೆ ಬಂದಿದೆ. ಪೂರ್ವ ಮತ್ತು ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು  ಶಿವಮೊಗ್ಗ ನಗರದದಾದ್ಯಂತ ವಿವಿಧ ಸ್ಥಳಗಳಲ್ಲಿ ಹಾಗೂ ಪ್ರಮುಖ ವೃತ್ತಗಳಲ್ಲಿ…

Read More

ಮಹಿಳೆ ನಾಪತ್ತೆ – ಮಾಹಿತಿಗಾಗಿ ಪೊಲೀಸ್ ಮನವಿ

ಮಹಿಳೆ ನಾಪತ್ತೆ – ಮಾಹಿತಿಗಾಗಿ ಪೊಲೀಸ್ ಮನವಿ ಶಿವಮೊಗ್ಗದ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ವೆಂಕಟೇಶನಗರ 5ನೇ ಕ್ರಾಸ್ ವಾಸಿ ಕೋಟೆಪ್ಪ ಎಂಬುವವರ ಪತ್ನಿ 41 ವರ್ಷದ ಪಾರ್ವತಮ್ಮ ಎಂಬ ಮಹಿಳೆ ನ.09 ರಂದು ರಾತ್ರಿ ತನ್ನ ಮನೆಯಿಂದ ಹೊರಗೆ ಹೋಗಿದ್ದು, ಈವರೆಗೂ ವಾಪಸ್ಸಾಗಿರುವುದಿಲ್ಲ. ಈ ಮಹಿಳೆಯ ಚಹರೆ 4.5 ಅಡಿ ಎತ್ತರ, ದುಂಡುಮುಖ, ಕಪ್ಪು ಮೈಬಣ್ಣ ಹೊಂದಿದ್ದು, ಆರೆಂಜ್ ಕಲರ್ ಸೀರೆ ಮತ್ತು ಹಸಿರು ಬಣ್ಣದ ರವಿಕೆ ಧರಿಸಿರುತ್ತಾರೆ ಈ ಮಹಿಳೆಯ ಕುರಿತು ಸುಳಿವು ದೊರಕಿದಲ್ಲಿ…

Read More

ಭಾರಿ ಮಳೆಗೆ ತೆಪ್ಪದಗಂಡಿಯಲ್ಲಿ ರಸ್ತೆಗೆ ಅಡ್ಡಲಾಗಿ ಉರುಳಿದ ಮರ – ಸಂಚಾರ ಅಸ್ತವ್ಯಸ್ತ|CKM

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತಿದ್ದು ಬಾಳೆಹೊನ್ನೂರು-ಕಳಸ ಮಾರ್ಗ‌ ಮಧ್ಯೆ ತೆಪ್ಪದಗಂಡಿ ಎಂಬಲ್ಲಿ ರಸ್ತೆಗೆ ಅಡ್ಡಲಾಗಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ತೆಪ್ಪದಗಂಡಿಯಲ್ಲಿ ಭಾರೀ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ಈ ವೇಳೆ ಸ್ಥಳೀಯರು ಹಾಗೂ ಯಾತ್ರಿಕರ ನೆರವಿನಿಂದ‌ ಮರ ತೆರವು ಕಾರ್ಯಾಚರಣೆ ನಡೆಸಿ ಕ್ರೇನ್ ಮುಖಾಂತರ ರಸ್ತೆಗೆ ಬಿದ್ದ‌ ಎರಡು ಮರಗಳನ್ನು ತೆರವುಗೊಳಿಸಲಾಯಿತು. ಮರಗಳು ವಿದ್ಯುತ್ ತಂತಿಗಳ ಮೇಲೆ ಬಿದ್ದ ಪರಿಣಾಮ ಕಂಬಗಳು ನೆಲಕ್ಕುರುಳಿರುವ ಹಿನ್ನಲೆಯಲ್ಲಿ ವಿದ್ಯುತ್ ವ್ಯತ್ಯಯವುಂಟಾಗಿದೆ….

Read More

ಕೆಂಚನಾಲ ಗ್ರಾಪಂ ಉಪಾಧ್ಯಕ್ಷರಾಗಿ ಹೂವಮ್ಮ ರಾಮಪ್ಪ ಅವಿರೋಧ ಆಯ್ಕೆ

ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿ ಹೂವಮ್ಮ ರಾಮಪ್ಪ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿದ್ದ ರಮ್ಯ ಶಶಿಕುಮಾರ್ ರಾಜೀನಾಮೆ ಹಿನ್ನಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ಇಂದು ಚುನಾವಣಾಧಿಕಾರಿ ಶಿವಪ್ರಸಾದ್ ಸಮ್ಮುಖದಲ್ಲಿ ಆಯ್ಕೆ ಪ್ರಕ್ರಿಯೆ ಹಮ್ಮಿಕೊಳ್ಳಲಾಗಿತ್ತು. ಸ್ಥಾನಕ್ಕೆ ಹೂವಮ್ಮ ರಾಮಪ್ಪ ಒಬ್ಬರೇ ನಾಮಪತ್ರ ಸಲ್ಲಿಸಿದ್ದ ಹಿನ್ನಲೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸಂಧರ್ಭದಲ್ಲಿ ಕೆಂಚನಾಲ ಗ್ರಾಪಂ ಅಧ್ಯಕ್ಷರಾದ ಉಬೇದುಲ್ಲಾ ಷರೀಫ್ , ಗ್ರಾಪಂ ಸದಸ್ಯರಾದ ಮಹಮ್ಮದ್ ಷರೀಫ್ , ಕೃಷ್ಣೋಜಿರಾವ್ , ಪುಟ್ಟಮ್ಮ , ರಮ್ಯ  ಪಿಡಿಓ ರವಿಕುಮಾರ್ ,…

Read More

ಹೊಸ ವರ್ಷದ ಹೊಸ್ತಿಲಿನಲ್ಲಿ ವಾಹನ ಚಾಲನೆಯಲ್ಲಿ ಆತುರ ಬೇಡ – ಯುವಕರಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಯ ಕಳಕಳಿ | New Year

ಯುವಕರಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಯ ಕಳಕಳಿ : ಹೊಸ ವರ್ಷದ ಸಮಯದಲ್ಲಿ ವಾಹನ ಚಾಲನೆಯಲ್ಲಿ ಆತುರ ಬೇಡ ಯುವಕರೇ….. ನಮ್ಮ ಮಲೆನಾಡಿನಲ್ಲಿ ಕಳೆದ ಹಲವಾರು ದಿನಗಳಿಂದ ರಸ್ತೆ ಅಪಘಾತಗಳಿಂದ ಸಾಕಷ್ಟು ಯುವಕರು ಸಾವನ್ನಪ್ಪುತ್ತಿರುವುದು ನಿಜಕ್ಕೂ ಬೇಸರದ ಸಂಗತಿ. ಅದರಲ್ಲಿ ಅತಿ ವೇಗವಾಗಿ ವಾಹನ ಚಲಾಯಿಸಿ ಕೆಲವರು ಮೃತಪಟ್ಟರೆ ಇನ್ನು ಕೆಲವರು ಮದ್ಯಪಾನ ಮಾಡಿ ಅಪಘಾತವೆಸಗಿ ತಾವು ಬಲಿಯಾಗುವುದಲ್ಲದೆ ಅಮಾಯಕರನ್ನು ಬಲಿತೆಗೆದುಕೊಳ್ಳುತ್ತಿದ್ದಾರೆ. ಯುವಕರೇ, ನಿಧಾನವಾಗಿ ವಾಹನ ಚಾಲನೆ ಮಾಡಿದರೆ ನಿಮ್ಮ ನಿಗದಿತ ಸ್ಥಳಕ್ಕೆ ತಲುಪಲು ಸ್ವಲ್ಪ ತಡವಾಗಬಹುದು.ಆದರೆ…

Read More

Ripponpete | ಹಾಲುಗುಡ್ಡೆ ಘಂಟೆ ದೇವರಾಜ್ ಗೌಡ ನಿಧನ

ರಿಪ್ಪನ್‌ಪೇಟೆ : ಇಲ್ಲಿನ ಬಾಳೂರು ಗ್ರಾಪಂ ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಘಂಟೆ  ದೇವರಾಜ್ ಗೌಡ(74) ರವರು ಅಲ್ಪ ಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಸಾಮಾಜಿಕ ಹೋರಾಟಗಾರರಾಗಿದ್ದ ಹಾಲುಗುಡ್ಡೆ ಘಂಟೆ ದೇವರಾಜ್ ಗೌಡ ರವರು ಬುಧವಾರ ಬೆಳಗಿನ ಜಾವ ತಮ್ಮ ಸ್ವಗೃಹದಲ್ಲಿ ಇಹಲೋಕ ತ್ಯಜಿಸಿದರು. ಮೃತರು ಮೂವರು ಪುತ್ರರು ಹಾಗೂ ಇಬ್ಬರು ಸಹೋದರರು ,ಓರ್ವ ಸಹೋದರನನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಸಂಜೆ ಮೃತರ ಜಮೀನಿನಲ್ಲಿ ನೆರವೇರಿದೆ.

Read More

ನರಸಿಂಹ ಸ್ವಾಮಿ ಸನ್ನಿಧಿಯಲ್ಲಿ R M ಮಂಜುನಾಥ್ ಗೌಡ ಮತ್ತು ಕಿಮ್ಮನೆ ರತ್ನಾಕರ್ ರವರ ಕೈಗಳನ್ನು ಹಿಡಿದು ಒಂದು ಮಾಡಿದ್ರಾ ಕಾರ್ಯಕರ್ತರು..!!??

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಕಾಂಗ್ರೆಸ್​ನಲ್ಲಿ ಸಾಕಷ್ಟು ಬೆಳವಣಿಗಳು ನಡೆಯುತ್ತಿವೆ. ಜಿಲ್ಲಾಧ್ಯಕ್ಷ ಸುಂದರೇಶ್​ರವರು, ಇಲ್ಲಿನ ಕಾಂಗ್ರೆಸ್​ ಮುಖಂಡರಾದ ಕಿಮ್ಮನೆ ರತ್ನಾಕರ್ ಹಾಗೂ ಆರ್​ಎಂ ಮಂಜುನಾಥ್​ ಗೌಡರ ನಡುವಿನ ಭಿನ್ನಮತ ಶಮನ ಮಾಡುವ ಸಂಧಾನ ಮಾಡಿದ್ದರು. ಅಲ್ಲದೆ ಇಬ್ಬರು ನಾಯಕರು ಒಗ್ಗಟ್ಟಿನಿಂದ ಸಾಗುತ್ತಾರೆ ಎಂದು ಸುದ್ದಿಗೋಷ್ಟಿಯಲ್ಲಿ ಪ್ರಕಟಿಸಿದ್ದರು.  ಇದರ ಬೆನ್ನೆಲ್ಲೆ ಇದೀಗ ಕಾಂಗ್ರೆಸ್​ ಕಾರ್ಯಕರ್ತರು ಕಾಂತಾರ ಸಿನಿಮಾದ ಲಾಸ್ಟ್​ ಸೀನ್​ ಮಾದರಿಯಲ್ಲಿ ಇಬ್ಬರು ನಾಯಕರನ್ನು ಒಂದು ಮಾಡುವ ಪ್ರಯತ್ನ ಮಾಡಿದ್ದಾರೆ. ಇದಕ್ಕೆ ಸಾಕ್ಷಿಯಾಗಿದ್ದು ಗಾಡರಗದ್ದೆ ನರಸಿಂಹ ಸ್ವಾಮಿಯ ದೇವಾಲಯದ ಜಾತ್ರೆ….

Read More

ನಿವೃತ್ತಿ ದಿನವೇ ಲೋಕಾಯುಕ್ತ ಬಲೆಗೆ ಬಿದ್ದ ಸ್ಮಾರ್ಟ್ ಸಿಟಿ ಇಂಜಿನಿಯರ್

ನಿವೃತ್ತಿ ದಿನವೇ ಲೋಕಾಯುಕ್ತ ಬಲೆಗೆ ಬಿದ್ದ ಸ್ಮಾರ್ಟ್ ಸಿಟಿ ಇಂಜಿನಿಯರ್ ಶಿವಮೊಗ್ಗ : ಜಾಹೀರಾತು ಫಲಕಗಳ ನಿರ್ವಹಣೆ ಮೊತ್ತದ ಬಿಡುಗಡೆಗೆ ಗುತ್ತಿಗೆ ಸಂಸ್ಥೆಯಿಂದ ₹1 ಲಕ್ಷ ಲಂಚ ಪಡೆಯುತ್ತಿದ್ದ ಇಲ್ಲಿನ ಸ್ಮಾರ್ಟ್ ಸಿಟಿ ಸಂಸ್ಥೆಯ ಚೀಫ್ ಎಂಜಿನಿಯರ್ ಎಂ.ಕೃಷ್ಣಪ್ಪ ಬುಧವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗದ ಎಕ್ಸ್‌ಟ್ರೀಮ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆ 2019ರಲ್ಲಿ ಸ್ಮಾರ್ಟ್ ಸಿಟಿ ಸಂಸ್ಥೆಯಿಂದ ನಗರದಲ್ಲಿ ಡಿಜಿಟಲ್ ಡಿಸ್‌ಪ್ಲೇ ಬೋರ್ಡ್ ಜಾಹೀರಾತಿಗೆ ಟೆಂಡರ್ ಪಡೆದುಕೊಂಡು ಕೆಲಸ ಮುಗಿಸಿ ಐದು ವರ್ಷ ಕಾಲ…

Read More
Exit mobile version