ರಿಪ್ಪನ್ಪೇಟೆ : KSRTC ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿ – ಗಂಭಿರ ಗಾಯಗೊಂಡಿದ್ದ ಬೈಕ್ ಸವಾರ ಮೆಗ್ಗಾನ್ ಗೆ ರವಾನೆ
ರಿಪ್ಪನ್ಪೇಟೆ : ಇಲ್ಲಿನ ಸಮೀಪದ ಗವಟೂರು ಬಳಿ ಚಲಿಸುತಿದ್ದ ಕೆ ಎಸ್ ಆರ್ ಟಿಸಿ ಬಸ್ ಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದು ಓರ್ವ ವ್ಯಕ್ತಿಗೆ ಗಂಭೀರ ಪೆಟ್ಟಾಗಿರುವ ಘಟನೆ ನಡೆದಿದೆ. ಬೈಕ್ ಸವಾರ ದಾನಪ್ಪ(68) ಗಂಭೀರ ಗಾಯಗೊಂಡಿದ್ದಾರೆ. ಭಟ್ಕಳ – ಬೆಂಗಳೂರು ಮಾರ್ಗದ ಕೆ ಎಸ್ ಆರ್ ಟಿಸಿ ಬಸ್ ಚಾಲಕ ಗವಟೂರು ಬಳಿ ಎದುರುಗಡೆ ವಾಹನ ಬಂದ ಹಿನ್ನಲೆಯಲ್ಲಿ ಬ್ರೇಕ್ ಹಾಕಿದ್ದಾನೆ ಹಿಂಬದಿ ಟಿವಿಎಸ್ ಎಕ್ಸೆಲ್ ಬೈಕ್ ನಲ್ಲಿ ಬರುತಿದ್ದ ಚಾಲಕ ಬಸ್ ಗೆ…