ರಿಪ್ಪನ್‌ಪೇಟೆ : KSRTC ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿ – ಗಂಭಿರ ಗಾಯಗೊಂಡಿದ್ದ ಬೈಕ್ ಸವಾರ ಮೆಗ್ಗಾನ್ ಗೆ ರವಾನೆ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗವಟೂರು ಬಳಿ ಚಲಿಸುತಿದ್ದ ಕೆ ಎಸ್ ಆರ್ ಟಿಸಿ ಬಸ್ ಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದು ಓರ್ವ ವ್ಯಕ್ತಿಗೆ ಗಂಭೀರ ಪೆಟ್ಟಾಗಿರುವ ಘಟನೆ ನಡೆದಿದೆ. ಬೈಕ್ ಸವಾರ ದಾನಪ್ಪ(68) ಗಂಭೀರ ಗಾಯಗೊಂಡಿದ್ದಾರೆ. ಭಟ್ಕಳ – ಬೆಂಗಳೂರು ಮಾರ್ಗದ ಕೆ ಎಸ್ ಆರ್ ಟಿಸಿ ಬಸ್ ಚಾಲಕ ಗವಟೂರು ಬಳಿ ಎದುರುಗಡೆ ವಾಹನ ಬಂದ ಹಿನ್ನಲೆಯಲ್ಲಿ ಬ್ರೇಕ್ ಹಾಕಿದ್ದಾನೆ ಹಿಂಬದಿ ಟಿವಿಎಸ್ ಎಕ್ಸೆಲ್ ಬೈಕ್ ನಲ್ಲಿ ಬರುತಿದ್ದ ಚಾಲಕ ಬಸ್ ಗೆ…

Read More

ಸ್ಲೀಪರ್ ಬಸ್‌ನಲ್ಲಿ ಬೆಂಕಿ ಹತ್ತಿಕೊಂಡಿದ್ದು ಹೇಗೆ? ಸಾರಿಗೆ ಇಲಾಖೆ ಅಧಿಕಾರಿಗಳಿಂದ ಸ್ಪಷ್ಟನೆ

Transport department officials reveal the exact cause of the sleeper bus fire in Shivamogga. Short circuit in the ECM board led to brake failure, officials confirm after inspection. ಶಿವಮೊಗ್ಗ ಜಿಲ್ಲೆಯ ಹೊಸನಗರ–ಶಿವಮೊಗ್ಗ ಮಾರ್ಗದಲ್ಲಿ ಸಂಚರಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದ ಕುರಿತು ಸಾರಿಗೆ ಇಲಾಖೆ ಅಧಿಕಾರಿಗಳು ನಿಖರ ಕಾರಣವನ್ನು ಮಾಧ್ಯಮಕ್ಕೆ ತಿಳಿಸಿದ್ದಾರೆ. ಘಟನೆಯ ಬಳಿಕ ಸ್ಥಳಕ್ಕೆ ಭೇಟಿ ನೀಡಿದ ಶಿವಮೊಗ್ಗ ಸಾರಿಗೆ ಇಲಾಖೆಯ…

Read More

Arasalu | ಜಮೀನಿಗೆ ತೆರಳುವ ರಸ್ತೆಗೆ ಅಡ್ಡಿ – ತೆರವುಗೊಳಿಸುವಂತೆ ರೈತರಿಂದ ಮನವಿ

Arasalu | ಜಮೀನಿಗೆ ತೆರಳುವ ರಸ್ತೆಗೆ ಅಡ್ಡಿ – ತೆರವುಗೊಳಿಸುವಂತೆ ರೈತರಿಂದ ಮನವಿ ಹೊಸನಗರ : ಖಾಸಗಿ ವ್ಯಕ್ತಿಗಳು ರೈತರು ಜಮೀನುಗಳಿಗೆ ಹೋಗುವ ದಾರಿಗೆ ಬೇಲಿಯನ್ನು ಕಟ್ಟಿ ತೊಂದರೆ ಮಾಡಿದ್ದು ಸದರಿ ಬೇಲಿ ತೆರವುಗೊಳಿಸಿ ವ್ಯವಸಾಯ ಮಾಡಲು ಅನುವು ಮಾಡಿ ಕೊಡಬೇಕೆಂದು ಅರಸಾಳು ಗ್ರಾಮದ ರೈತರು ಹೊಸನಗರದ ಗ್ರೇಡ್ 2 ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ರವರಿಗೆ ಮನವಿ ಸಲ್ಲಿಸಿದರು. ಅರಸಾಳು ಗ್ರಾಮದ ಸರ್ವೆ ನಂ. 5 ರಿಂದ 16, 8, 11 ರ ಮುಖಾಂತರ ಬೆನವಳ್ಳಿಗೆ ಹೋಗುವ…

Read More

ಮುಂದಿನ ದಿನಗಳಲ್ಲಿ ರಿಪ್ಪನ್ ಪೇಟೆಯ ಸಮಗ್ರ ಚಿತ್ರಣವನ್ನು ಬದಲಾಯಿಸುತ್ತೇನೆ : ಶಾಸಕ ಹರತಾಳು ಹಾಲಪ್ಪ

ರಿಪ್ಪನ್ ಪೇಟೆ : ಪಟ್ಟಣದಲ್ಲಿ 4.85 ಕೋಟಿ ರೂಪಾಯಿ ವೆಚ್ಚದ ಬಾಲಕರ ವಸತಿ ನಿಲಯದ ಶಂಕುಸ್ಥಾಪನೆ ಹಾಗೂ 1.65 ಕೋಟಿ ವೆಚ್ಚದ ಸರ್ಕಾರಿ ಪದವಿ ಕಾಲೇಜಿನ ವಿಜ್ಞಾನ ವಿಭಾಗದ ನೂತನ ಕಟ್ಟಡದ ಉದ್ಘಾಟನೆಯನ್ನು ಸಾಗರ-ಹೊಸನಗರ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪ ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು ಮುಂದಿನ ದಿನಗಳಲ್ಲಿ ರಿಪ್ಪನ್ ಪೇಟೆ ಯನ್ನು ಉನ್ನತಮಟ್ಟದ ಅಭಿವೃದ್ಧಿ ಪಥದತ್ತ ಕೊಂಡೊಯ್ಯಲಾಗುವುದು, ವಿದ್ಯಾರ್ಥಿಗಳು ವಿದ್ಯಾರ್ಜನೆಯ ಸದುಪಯೋಗ ಪಡೆದು ಉನ್ನತ ಮಟ್ಟದಲ್ಲಿ ಬೆಳೆದು ಸಮಾಜಕ್ಕೆ ಮಾದರಿಯಾಗಬೇಕು. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ…

Read More

Accident | ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ – ತಪ್ಪಿದ ಭಾರಿ ಅನಾಹುತ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅಮ್ಮನ ಘಟ್ಟ ತಿರುವಿನ ಬಳಿ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ಪಲ್ಟಿಯಾಗಿದ್ದು ಅಗ್ನಿಶಾಮಕ ದಳದ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಇಂದು ಬೆಳಗಿನಜಾವ ಮಂಗಳೂರಿನಿಂದ ಬಳ್ಳಾರಿ ಜಿಲ್ಲೆ ಕೂಡ್ಲಿಗಿಗೆ ಇಂಧನ ತುಂಬಿಸಿಕೊಂಡು ಹೋಗುತ್ತಿದ್ದ ಪೆಟ್ರೋಲ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಮಗುಚಿ ಬಿದ್ದು ದುರಂತ ಸಂಭವಿಸಿದೆ.  ಘಟನೆ ನಡೆದ ಸ್ಥಳದ ಸಮೀಪದಲ್ಲೇ ಕೋಡೂರು ಪೆಟ್ರೋಲ್…

Read More

ಮೆಸ್ಕಾಂ ಸಿಬ್ಬಂದಿಗಳ ನಿರ್ಲಕ್ಷತನ ಅರಳಗೋಡು ಸಮೀಪದ ಮಂಡವಳ್ಳಿ ಗ್ರಾಮದ 9 ಜನರ ಮನೆಯ ವೈರಿಂಗ್ ಸಂಪೂರ್ಣ ಸುಟ್ಟು ಭಸ್ಮ !!!

ಸಾಗರ ತಾಲ್ಲೂಕು ಬಾರಂಗಿ ಹೋಬಳಿ ವ್ಯಾಪ್ತಿಯ ಅರಳಗೋಡು ಗ್ರಾಮ ಪಂಚಾಯತ್​ನ ಮಂಡವಳ್ಳಿ ಗ್ರಾಮದ 9 ಮನೆಗಳ ವೈರಿಂಗ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಘಟನೆಯ ವಿವರ ಮಂಡವಳ್ಳಿ ಗ್ರಾಮದ ಆಚೆಕೊಪ್ಪದಲ್ಲಿ ಸಿಂಗಲ್​ ಫೇಸ್​ ಲೈನ್​ ಮೊದಲಿನಿಂದಲೂ ಇದೆ. ಈ ಲೈನ್​ ಹಾದು ಹೋಗಿರುವ ಕಂಬದಲ್ಲಿ ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ ತ್ರಿ ಫೇಸ್​ ಲೈನ್​ ಕೂಡ ಅಳವಡಿಸಲಾಗಿದ್ದುಇದು ಅಪಾಯಕಾರಿಯಾಗಿದ್ದರಿಂದ ಗ್ರಾಮಸ್ಥರು ಪಂಚಾಯಿತಿ ಮೂಲಕ ಮೆಸ್ಕಾಂ ಅಧಿಕಾರಿಗಳಿಗೆ ದುರಸ್ಥಿ ಮಾಡಿಕೊಡುವಂತೆ ಮನವಿ ಮಾಡಿರುತ್ತಾರೆ.  ಒಂದಕ್ಕೊಂದು ತಾಗುವಂತೆ ಲೈನ್ ಹೋಗಿದ್ದು ಏನಾದರೂ…

Read More

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರಿಗೆ ಗಾಯ

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರಿಗೆ ಗಾಯ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೋಡೂರು ಗ್ರಾಪಂ ವ್ಯಾಪ್ತಿಯ ಶಾಂತಪುರ ಸಮೀಪದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಶಾಂತಪುರ ಸಮೀಪದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಒಂದು ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಆಂಬುಲೆನ್ಸ್ ಮೂಲಕ ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದ್ದು ಇನ್ನೊಂದು ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ರಿಪ್ಪನ್‌ಪೇಟೆ ಪೊಲೀಸರು…

Read More

ಮದುವೆಯಾಗುವುದಾಗಿ ಅಪ್ರಾಪ್ತೆಗೆ ವಂಚನೆ – ಮನನೊಂದು ವಿಷ ಸೇವಿಸಿ ಆತ್ಮಹತ್ಯೆ

ಮದುವೆಯಾಗುವುದಾಗಿ ಅಪ್ರಾಪ್ತೆಗೆ ವಂಚನೆ – ಮನನೊಂದು ವಿಷ ಸೇವಿಸಿ ಆತ್ಮಹತ್ಯೆ | ಆರೋಪಿ ಅರೆಸ್ಟ್ ಅಪ್ರಾಪ್ತೆಯೊಬ್ಬಳೊಂದಿಗೆ ಕಳೆದ ಮೂರು ವರ್ಷಗಳಿಂದ ಸುತ್ತಾಡಿಕೊಂಡು ಮದುವೆಯಾಗುವುದಾಗಿ ನಂಬಿಸಿ ಈಗ ಜಾತಿಯ ಕಾರಣ ಹೇಳಿ ವಂಚಿಸಿದ ಹಿನ್ನಲೆಯಲ್ಲಿ ಮನನೊಂದು ಅಪ್ರಾಪ್ತೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಡೆದಿದ್ದೇನು..!!?? ಕಳೆದ ಮೂರು ವರ್ಷಗಳಿಂದ 17 ವರ್ಷದ ಅಪ್ರಾಪ್ತೆಯೊಬ್ಬಳೊಂದಿಗೆ ಸುತ್ತಾಡಿಕೊಂಡು ಇದ್ದ ಆರೋಪಿ ಮದುವೆಯ ಪ್ರಸ್ತಾಪ ಬಂದಾಗ ಯುವತಿಯ ಜಾತಿ ಬಗ್ಗೆ ಕೀಳಾಗಿ ಮಾತನಾಡಿ ಮದುವೆಯಾಗುವುದಿಲ್ಲ…

Read More

ಚಿನ್ನದ ನಾಣ್ಯವೆಂದು ನಂಬಿಸಿ ಲಕ್ಷಾಂತರ ರೂ ವಂಚನೆ

ಚಿನ್ನದ ನಾಣ್ಯವೆಂದು ನಂಬಿಸಿ ಲಕ್ಷಾಂತರ ರೂ ವಂಚನೆ .ದೊಡ್ಡಬಳ್ಳಾಪುರದ ವ್ಯಕ್ತಿಗೆ ರಾಣೆಬೆನ್ನೂರಿನ ವ್ಯಕ್ತಿ ಆಯನೂರಿನಲ್ಲಿ ಚಿನ್ನದ ನಾಣ್ಯದ ಕಥೆಗಳನ್ನ ಕಟ್ಟಿ ವಂಚಿಸಿದ ಘಟನೆ ಶಿವಮೊಗ್ಗದ ಕುಂಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೊಡ್ಡಬಳ್ಳಾಪುರದ ನಂದಿಗುಂದ ಗ್ರಾಮದ ಬಾಯಣ್ಣ ಎಂಬ ವ್ಯಕ್ತಿ ಕುಟುಂಬ ಸಮೇತರಾಗಿ ಡಿ.13 ರಂದು ಧರ್ಮಸ್ಥಳಕ್ಕೆ ಹೋದಾಗ ರಾಣೆಬೆನ್ನೂರಿನ ರಾಮಣ್ಣ ಎಂಬ ವ್ಯಕ್ತಿ ಪರಿಚಯವಾಗುತ್ತಾನೆ. ಇಬ್ಬರು ಮೊಬೈಲ್ ನಂಬರ್ ನ್ನ ಎಕ್ಸಚೇಂಜ್ ಮಾಡಿಕೊಂಡಿರುತ್ತಾರೆ. ಊರಿಗೆ ಹೋದ ಮೇಲೆ ಕರೆ ಮಾಡುವುದಾಗಿ ರಾಮಣ್ಣ ಬಾಯಣ್ಣನಿಗೆ ಹೇಳಿರುತ್ತಾರೆ. ಬಾಯಣ್ಣ…

Read More

ಕೋಳಿ ಆಹಾರ ತಯಾರಿಸುವ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವು :

ಕೋಳಿ ಫುಡ್ ತಯಾರಿಸುವ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಹಾರ ಮಿಕ್ಸ್ ಮಾಡುವ ಮಿಷಿನ್ ನಲ್ಲಿ ಕಸ ಸಿಕ್ಕಿಕೊಂಡಿದೆ ಎಂದು ಸ್ವಚ್ಛತೆಗೆ ಮುಂದಾದ ಕಾರ್ಮಿಕ ಮಿಷಿನ್ ಮೇಲೆ ಬಿದ್ದು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಮಿಷಿನ್ ನಿನ ಸ್ವಿಚ್ ಆನ್ ಮಾಡಿ ಹಾರೆಯಿಂದ ತಿವಿದು ಸ್ವಚ್ಛತೆ ಮಾಡುವಾಗ ಆಯತಪ್ಪಿ ಮಿಷಿನ್ ಮೇಲೆ ಬಿದ್ದಿದ್ದಾನೆ. ಆತನ ಹೊಟ್ಟೆಯ ಭಾಗವನ್ನ ಯಂತ್ರ ಇಬ್ಭಾಗ ಮಾಡಿದೆ. ಆತ ಸಾವನ್ನಪ್ಪಿದ್ದಾನೆ. ಭದ್ರಾವತಿಯ ಲೋಯರ್ ಹುತ್ತಾ ಸಮೀಪದ ಆರ್ ಎ ಎಸ್ ಪ್ಯಾರಾ ಸಿಟಿಕಲ್ ಫ್ಯಾಕ್ಟರಿಯಲ್ಲಿ…

Read More