Headlines

ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಸಮಾನ ಮತದಾನ ಹಕ್ಕು ನೀಡಿದ ದೇಶ ಭಾರತ – ವೀರನಗೌಡ ಹುಡೇದ|voting awareness

ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಸಮಾನ ಮತದಾನ ಹಕ್ಕು ನೀಡಿದ ದೇಶ ಭಾರತ – ವೀರನಗೌಡ ಹುಡೇದ ರಿಪ್ಪನ್ ಪೇಟೆ  : ವಿಶ್ವದ ಕೆಲವು ದೇಶಗಳು ನೂರಾರು ವರ್ಷಗಳ ಹಿಂದೆಯೇ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದರೂ ಸಹ ಮಹಿಳೆಯರಿಗೆ ಮತದಾನದ ಹಕ್ಕು ನೀಡಿರಲಿಲ್ಲ. ಆ ರಾಷ್ಟ್ರಗಳು ಅನೇಕ ವರ್ಷಗಳ ನಂತರ ಸಮಾನ ಮತದಾನ ಹಕ್ಕು ಪಡೆಯುವಂತಾಯಿತು. ಆದರೆ ಭಾರತ ಮಾತ್ರ ಸ್ವಾತಂತ್ರ ಬಂದ ಪ್ರಥಮದಲ್ಲಿ ಸ್ತ್ರೀ-ಪುರುಷ ಎಂದು ಭೇದ ಭಾವ ಮಾಡದೆ ಸಮಾನ ಮತದಾನದ ಹಕ್ಕನ್ನು ಸಂವಿಧಾನದಲ್ಲಿ ನೀಡಲಾಯಿತು. ಈ ಕಾರ್ಯದಲ್ಲಿ ಡಾ. ಬಾಬಾ…

Read More

ಡ್ರೈ ಎಣ್ಣೆ ಕುಡಿಯುವ ಬೆಟ್ಟಿಂಗ್ – ಐದು ಕ್ವಾರ್ಟರ್ ಮದ್ಯವನ್ನು ನೀರು ಬೆರಸದೇ ಸೇವಿಸಿ ಯುವಕ ಸಾವು

ಡ್ರೈ ಎಣ್ಣೆ ಕುಡಿಯುವ ಬೆಟ್ಟಿಂಗ್ – ಐದು ಕ್ವಾರ್ಟರ್ ಮದ್ಯವನ್ನು ನೀರು ಬೆರಸದೇ ಸೇವಿಸಿ ಯುವಕ ಸಾವು ಹಣದ ಆಸೆಗಾಗಿ ಬೆಟ್ಟಿಂಗ್ ಕಟ್ಟಿ ಎಣ್ಣೆ ಪಾರ್ಟಿಯಲ್ಲಿ 5 ಬಾಟಲಿ ಎಣ್ಣೆಯನ್ನು ನೀರು ಬೆರೆಸದೇ ಡ್ರೈ ಕುಡಿದು ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಪೂಜಾರಹಳ್ಳಿಯಲ್ಲಿ ನಡೆದಿದೆ. ಕಾರ್ತಿಕ್ (21) ಮದ್ಯ ಸೇವಿಸಿ ಸಾವನ್ನಪ್ಪಿದ ಯುವಕ. ಐದು ಬಾಟಲ್ ಮದ್ಯಕ್ಕೆ ಒಂದು ಹನಿ ನೀರನ್ನೂ ಬೆರೆಸದೇ ಕುಡಿಯುವುದಾಗಿ ಎದುರಾಳಿ ವ್ಯಕ್ತಿಯೊಂದಿಗೆ 10 ಸಾವಿರ ರೂ. ಹಣಕ್ಕೆ ಬಾಜಿ…

Read More

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ : ಮಾಜಿ ಸಚಿವ ಈಶ್ವರಪ್ಪರಿಗೆ ಬಿಗ್ ರಿಲೀಫ್

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪರಿಗೆ ಕ್ಲೀನ್ ಚೀಟ್ ಸಿಕ್ಕ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಮಾಜಿ ಸಚಿವ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ನಾನು ಮೊದಲೇ ಹೇಳಿದ್ದೆ ಈ ಪ್ರಕರಣದಿಂದ ಮುಕ್ತನಾಗಿ ಬರುತ್ತೇನೆ ಎಂದು ಮನೆ ದೇವರಾದ ತಾಯಿ ಚೌಡೇಶ್ವರಿ ಆಶೀರ್ವಾದದಿಂದ ನಾನು ಗೆದ್ದು ಬರುತ್ತೇನೆ ಎಂದಿದ್ದೆ. ಇದೀಗ ಹಾಗೆ ಆಗಿದೆ. ದೇವರು ನನ್ನ ಪರವಾಗಿರುವುದಕ್ಕೆ ಸಂತೋಷವಾಗಿದೆ ಎಂದರು. ನನ್ನಿಂದಾಗಿ ನನ್ನ ಪಕ್ಷದ ಹಿರಿಯರು ಮತ್ತು ಕಾರ್ಯಕರ್ತರಿಗೆ ಮುಜುಗರವಾಗಿತ್ತಲ್ಲ ಎಂಬ ನೋವಿತ್ತು. ಏನೂ ತಪ್ಪು ಮಾಡದ…

Read More

ಶಾಸಕರ ಸರ್ಕಾರಿ ಮಾದರಿ ಶಾಲೆಯಲ್ಲಿ ಹಿಂದಿ ಶಿಕ್ಷಕಕನ ಬೇಜವಬ್ದಾರಿ ನಡೆ : ಸ್ಥಳೀಯರ ಹಾಗೂ ಪೋಷಕರ ಆಕ್ರೋಶ

ಶಿಕ್ಷಣ ಎಂದರೆ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಓದು ಬರಹ ಹಾಗೂ ಶಿಸ್ತುಬದ್ಧವಾಗಿರುವಂತೆ ಮಾಡುವುದಕ್ಕೆ ಶಿಕ್ಷಣ ಎಂದು ಹೇಳಲಾಗುವುದು. ಗುರುಗಳಾದವರು ತಮ್ಮ ತಮ್ಮ ವಿದ್ಯಾರ್ಥಿಗಳು ಸರಿಯಾಗಿ ಶಿಕ್ಷಣ ಪಡೆಯದಿದ್ದಲ್ಲಿ, ಏನಾದರು ತಪ್ಪು ಮಾಡಿದಲ್ಲಿ ಅವರನ್ನು ತಿದ್ದಿ ತೀಡಿ ಸರಿದಾರಿಯಲ್ಲಿ ನಡೆಸುವ ಅಥವಾ ಅವರಿಗೆ ಶೈಕ್ಷಣಿಕವಾಗಿ ತಮ್ಮನ್ನು ತಾವು ಬೆಳೆಸಿಕೊಳ್ಳುವ ದಾರಿ ತೋರುವುದಲ್ಲದೇ, ವಿದ್ಯಾರ್ಥಿಗಳಿಗೆ ದೇಶದ ಸದ್ಪ್ರಜೆಯಾಗಿಸುವುದು ಶಿಕ್ಷಕರ ಹೊಣೆಯಾಗಿದೆ. ಇಂತಹ ಮಹತ್ವದ ಶಿಕ್ಷಣ ನೀಡುವ ಶಿಕ್ಷಕರೇ ಶಾಲೆಯ ಶಿಸ್ತನ್ನು ಪ್ರತಿಪಾದಿಸಿದ್ದರೆ ಆ ಶಾಲೆಯ ವಿದ್ಯಾರ್ಥಿಗಳು ಶಿಸ್ತನ್ನು ಹಾಗೂ ಶಿಕ್ಷಣ…

Read More

ಗಾಂಧೀ ಮತ್ತು ಸೇವೆ ಸಾರ್ವಕಾಲಿಕ ಸತ್ಯಗಳು – ಮಂಜುನಾಥ. ಕೆ. ಆರ್

ಗಾಂಧೀ ಮತ್ತು ಸೇವೆ ಸಾರ್ವಕಾಲಿಕ ಸತ್ಯಗಳು – ಮಂಜುನಾಥ. ಕೆ. ಆರ್ ಬಟ್ಟೆಮಲ್ಲಪ್ಪ : ಸೇವೆ ಮತ್ತು ಅಹಿಂಸೆ ತತ್ವಗಳು ಜಗತ್ತಿಗೆ ಗಾಂಧೀಜಿ ನೀಡಿದ ಸಾರ್ವಕಾಲಿಕ ಸತ್ಯಗಳು ಎಂದು ಹರಿದ್ರಾವತಿ ಗ್ರಾಮ ಪಂಚಾಯತಿ ಅಧ್ಯಕ್ಷ ಮಂಜುನಾಥ್ ಕೆ. ಆರ್ ಅಭಿಪ್ರಾಯಪಟ್ಟರು. ಇಂದು ಮಹಾತ್ಮ ಗಾಂಧೀ ಮತ್ತು ಶಾಸ್ತ್ರೀ ಜಿಯವರ ಜಯಂತಿ ಅಂಗವಾಗಿ ಬಟ್ಟೆಮಲ್ಲಪ್ಪ ಸರ್ಕಲನಲ್ಲಿ ಶ್ರೀ ವ್ಯಾಸ ಮಹರ್ಷಿ ಗುರುಕುಲ ಹಾಗೂ ಚೆನ್ನಮ್ಮಾಜಿ ಪ್ರೌಢ ಶಾಲೆ ಸಂಯುಕ್ತವಾಗಿ ಹಮ್ಮಿಕೊಂಡಿದ್ದ ಶ್ರಮದಿನವನ್ನು ಉದ್ಘಾಟಿಸಿ ಅವರು ಮಾತನಾಡಿ ಗಾಂಧೀಜಿ ಅವರ…

Read More

ನನಗೆ ಯಡಿಯೂರಪ್ಪ ಹಾಗೂ ಅವರ ಕುಟುಂಬದ ಮೇಲೆ ದ್ವೇಷ ಇಲ್ಲ – ಕೆ ಎಸ್ ಈಶ್ವರಪ್ಪ | KSE

ನನಗೆ ಯಡಿಯೂರಪ್ಪ ಹಾಗೂ ಅವರ ಕುಟುಂಬದ ಮೇಲೆ ದ್ವೇಷ ಇಲ್ಲ – ಕೆ ಎಸ್ ಈಶ್ವರಪ್ಪ | KSE ದೇಶಕ್ಕೆ ಬಿಜೆಪಿ ಒಂದೇ ಆಶಾಕಿರಣ. ನನಗೆ ಯಡಿಯೂರಪ್ಪ ಬಗ್ಗೆ, ಅವರ ಕುಟುಂಬದ ಬಗ್ಗೆ ದ್ವೇಷ ಇಲ್ಲ, ಬಿಜೆಪಿ ಆಳಾಗುತ್ತಿರೋದು ನೋಡಲು ನನ್ನಿಂದ ಆಗುತ್ತಿಲ್ಲ. ನರೇಂದ್ರ ಮೋದಿ ಅವರ ಅಲೆ ಇಲ್ಲದಿದ್ದರೆ ರಾಜ್ಯದಲ್ಲಿ ಏನಾಗ್ತಿತ್ತೋ ಗೊತ್ತಿಲ್ಲ ಎಂದು ಮಾಜಿ ಡಿಸಿಎಂ ಕೆ ಎಸ್‌ ಈಶ್ವರಪ್ಪ ಅವರು ಹೇಳಿದರು. ಈ ಕುರಿತು ಗುರುವಾರ ಮಾಧ್ಯಮಗಳ ಜೊತೆಗೆ ಕೆ ಎಸ್‌ ಈಶ್ವರಪ್ಪ…

Read More

ಉದ್ಯೋಗಾಂಕ್ಷಿಗಳಿಗೆ ಶುಭ ಸುದ್ದಿ – ನಾಳೆ(24-01-2023) ಶಿವಮೊಗ್ಗದಲ್ಲಿ ಬೃಹತ್ ಉದ್ಯೋಗ ಮೇಳ

ಶಿವಮೊಗ್ಗದಲ್ಲಿ ನಾಳೆ ಜ.24 ರಂದು ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳ ನಡೆಯಲಿದೆ. ಹೆಸರಾಂತ ಖಾಸಗಿ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿವೆ. ಶಿವಮೊಗ್ಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ, 2ನೇ ಅಡ್ಡರಸ್ತೆ, ಸಾಗರ ರಸ್ತೆ, ಇಲ್ಲಿ ಉದ್ಯೋಗ ಮೇಳ ನಡೆಯಲಿದೆ. ಎಸ್‌ಎಸ್‌ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ಪಾಸ್ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ತಮ್ಮ ಬಯೋಡೇಟಾ (ರೆಸ್ಯೂಮ್)…

Read More

ಜ 31 ರಿಂದ ರಾಜ್ಯಾದ್ಯಂತ ನೈಟ್ ಕರ್ಫ಼್ಯೂ ರದ್ದು : ಶಾಲೆಗಳು ಪುನರಾರಂಭ !!!!

  ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯಾಧ್ಯಂತ ಜಾರಿಗೊಳಿಸಲಾಗಿದ್ದಂತ ನೈಟ್ ಕರ್ಪ್ಯೂವನ್ನು ( Night Curfew ) ರದ್ದುಪಡಿಸಲಾಗಿದೆ. ಇದಲ್ಲದೇ ಹೋಟೆಲ್, ರೆಸ್ಟೋರೆಂಟ್, ಪಬ್ ಗಳಲ್ಲಿನ ಶೇ.50ರ ಮಿತಿಯನ್ನು ವಾಪಾಸ್ ಪಡೆಯಲಾಗಿದೆ.ಆದರೆ ಸಿನಿಮಾ ಮಂದಿರಗಳಲ್ಲಿ ಶೇ.50ರ ಮಿತಿಯನ್ನು ಮುಂದುವರೆಸಲಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ಈ ಕುರಿತಂತೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಕೋವಿಡ್ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ತಜ್ಞರು ನೀಡಿದಂತ ವರದಿಯ ಆಧಾರದ ಮೇಲೆ ಹಲವು ವಿಚಾರಗಳನ್ನು ಚರ್ಚಿಸಲಾಗಿದೆ. ರಾಜ್ಯದಲ್ಲಿ…

Read More

ಸಾಗರದಲ್ಲಿ ಬಸ್ ಇಳಿಯುವಾಗ ಬಿದ್ದು ಮತ್ತೊಬ್ಬ ವ್ಯಕ್ತಿ ಸಾವು : ಒಂದೇ ದಿನ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಘಟನೆಯಲ್ಲಿ ಇಬ್ಬರ ಸಾವು

ಬಸ್ ಇಳಿಯಲು ಹೊರಟಿದ್ದ ಪ್ರಯಾಣಿಕರೊಬ್ಬರು ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ಸಾಗರ ಪಟ್ಟಣದ ಸಂಜೀವಿನಿ ಆಯುರ್ವೇದಿಕ್ ಆಸ್ಪತ್ರೆಯ ಬಳಿ ಸಂಭವಿಸಿದೆ. ಹೋಟೆಲ್ ಕೆಲಸಕ್ಕೆಂದು ಕಾರ್ಗಲ್ ಗೆ ತೆರಳಿದ್ದ ಮಹಾದೇವ ನಾಯ್ಕ್ ವಾಪಾಸ್ ಸಾಗರಕ್ಕೆ ಕುಮಧ್ವತಿ ಖಾಸಗಿ ಬಸ್ ನಲ್ಲಿ ಬಂದಿದ್ದಾರೆ. ಸಾಗರದ ಅಗಡಿಮಠ ಹತ್ತಿರ ಮನೆ ಮಾಡಿಕೊಂಡಿರುವ ಮಹದೇವ ನಾಯ್ಕ್ ಬಸ್ ಸಾಗರ ಕೆಎಸ್ ಆರ್ ಟಿ ಬಸ್ ನಿಲ್ದಾಣದ ಮುಂದೆ ಬರುತ್ತಿದ್ದಂತೆ ಸೀಟ್ ನಿಂದ ಎದ್ದು ಹಿಂಬದಿ ಡೋರ್ ಬಳಿ ಬಂದು ನಿಂತಿದ್ದಾರೆ. ಸಂಜೀವಿನಿ ಆಯುರ್ವೇದಿಕ್…

Read More

ಐದು ಕೋಟಿ ಮೌಲ್ಯದ ತಿಮಿಂಗಿಲ ವಾಂತಿ ವಶ :ಇಬ್ಬರು ಆರೋಪಿಗಳ ಬಂಧನ

ಶಿರಸಿ : ಐದು ಕೋಟಿ ಮೌಲ್ಯದ ನಿರ್ಬಂಧಿತ ತಿಮಿಂಗಿಲದ ವಾಂತಿ ವಶಕ್ಕೆ ಪಡೆದು ಇಬ್ಬರನ್ನು ಬಂಧಿಸಿದ ಘಟನೆ ಶಿರಸಿಯಲ್ಲಿ ನಡೆದಿದೆ. ಡಿ.ವೈ.ಎಸ್.ಪಿ ರವಿ ಡಿ ನಾಯ್ಕ ರವರ ನೇತ್ರತ್ವದಲ್ಲಿ ಸಿಪಿಐ ರಾಮಚಂದ್ರ ನಾಯಕ್ ,ಪಿ.ಎಸ್.ಐ ಭೀಮಾಶಂಕರ್ ,ಪಿ.ಎಸ್.ಐ ಈರಯ್ಯ ನೇತ್ರತ್ವದಲ್ಲಿ ದಾಳಿ ನಡೆದಿದ್ದು ಐದು ಕೋಟಿ ಮೌಲ್ಯದ ಐದು ಕೆಜಿ ತಿಮಿಂಗಿಲದ ವಾಂತಿ (ಅಂಬೆ ಗ್ರೀಸ್) ಅನ್ನು ವಶಕ್ಕೆ ಪಡೆಯಲಾಗಿದೆ. ಬೆಳಗಾವಿ ಮೂಲದ ಸಂತೋಷ್ ಕಾಮತ್ ,ಶಿರಸಿಯ ರಾಜೇಶ್ ಪೂಜಾರಿ ಬಂಧಿತ ಆರೋಪಿಗಳಾಗಿದ್ದು,ಶಿರಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ….

Read More