Headlines

ಶರಾವತಿ ಸಮಸ್ಯೆ ಬಗೆಹರಿಸಲು ಶ್ರಮಿಸದೆ ಪಾದಯಾತ್ರೆ ಹೊರಟಿರುವುದು ಬೇಸರದ ಸಂಗತಿ – ಬಸವರಾಜ್ ಬೊಮ್ಮಾಯಿ|CM

60 ವರ್ಷದ ಶರಾವತಿ ಮುಳುಡೆ ಸಂತ್ರಸ್ತರ ಸಮಸ್ಯೆ ಬಗೆಹರಿಸಲು ನಾನು ಸಿದ್ದನಿದ್ದೇನೆ. ಆದರೆ ನನಗೆ ಬೇಸರವಾಗುತ್ತಿರುವುದೇನು ಎಂದರೆ ಒಂದೇ ವಿಷಯವನ್ನು ಎಷ್ಟು ವರ್ಷದವರೆಗೆ ಲಾಭ ಪಡೆಯುತ್ತೀರಿ ಎಂದು ಕಾಂಗ್ರೆಸ್ ಪಕ್ಷದ ಹೆಸರು ಉಲ್ಲೇಖಿಸದೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪರೋಕ್ಷ ಟಾಂಗ್ ನೀಡಿದರು. ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯ ನೂತನ ಕಟ್ಟಡ ಉದ್ಘಾಟನೆ ಮಾಡಿ ಕಚೇರಿಯ ಪಕ್ಕದಲ್ಲಿ ಶರಾವತಿ ಮುಳುಗಡೆ ಸಂತ್ರಸ್ತರ ಮನವಿ ಸ್ವೀಕರಿಸಿ ಮಾತನಾಡಿ ನನಗೆ ತಿಳಿದಂತೆ 24 ಸಾವಿರ ಎಕರೆ ಭೂಮಿಯಲ್ಲಿ ಈ…

Read More

ಕಾರು ಹಾಗೂ ಗೂಡ್ಸ್ ಆಟೋ ನಡುವೆ ಮುಖಾಮುಖಿ ಡಿಕ್ಕಿ : ಕಾರು ಚಾಲಕ ಸಾವು

ಸಾಗರ ಹೊಸನಗರ ಹೆದ್ದಾರಿಯ ಮಾರುತಿಪುರ ಸಮೀಪ ಕೇಶವಪುರ ಸೇತುವೆ ಬಳಿಯ ತಿರುವಿನಲ್ಲಿ ಗೂಡ್ಸ್ ಆಟೋ ಹಾಗೂ ಮಾರುತಿ ಓಮ್ನಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓಮ್ನಿ ಚಾಲಕ ಸತೀಶ್ ಕಾಡವಳ್ಳಿ (52) ಸಾವನ್ನಪಿದ್ದಾರೆ. class=”separator” style=”clear: both; text-align: center;”> ಅಫಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು,ಓಮಿನಿಯಲ್ಲಿ  ಚಾಲಕರಾದ ಸತೀಶ್ ಕಾಡವಳ್ಳಿ ಪ್ರಯಾಣ ಮಾಡುತ್ತಿದ್ದರು ಹಾಗೂ ಗೂಡ್ಸ್ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರಿಗೆ ಸಣ್ಣ ಪುಟ್ಟ ಗಾಯವಾಗಿರುವ ವರದಿಯಾಗಿದ್ದು ,ಹೊಸನಗರದಿಂದ ಬಟ್ಟೆಮಲಪ್ಪ ಕಡೆಗೆ ಪ್ರಯಾಣಿಸುತ್ತಿದ್ದರು. ಮೃತ ಸತೀಶ್ ಕಾಡವಳ್ಳಿ ರವರು…

Read More

ಗಾಂಜಾ ಮಾರಾಟಕ್ಕೆ ಯತ್ನ – ಮಾಲು ಸಮೇತ ಆರೋಪಿಯ ಬಂಧನ|arrested

ಶಿವಮೊಗ್ಗ : ನಗರದ ಪುಟ್ಟಪ್ಪನ ಕ್ಯಾಂಪ್ ಬಳಿ ಗಾಂಜಾ ಮಾರುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಸದ್ದಾಂ ಹುಸೇನ್ ಯಾನೆ ಸಾಂಬಾನನ್ನ ಸೆನ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುರುವಾರ ನಗರದ ಸೂಳೆಬೈಲಿನ ಪುಟ್ಟಪ್ಪ ಕ್ಯಾಂಪ್ ಹತ್ತಿರ ಅಪರಿಚಿತ ವ್ಯಕ್ತಿಯೊಬ್ಬನು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಡಿಸಿ ಆರ್ ಬಿ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಭು ಡಿ.ಟಿ, ಮಾರ್ಗದರ್ಶನದಲ್ಲಿ, ಸಿಇಎನ್ ಪೊಲೀಸ್ ಠಾಣೆಯ ಪಿಐ ದೀಪಕ್ ಎಂ ರವರ…

Read More

ಸಾರ್ವಜನಿಕ ಹಬ್ಬಗಳ ಹಿನ್ನಲೆ ರೌಡಿಗಳ ಪರೇಡ್ | 110 ರೌಡಿಗಳಿಗೆ ಎಸ್ ಪಿ ವಾರ್ನಿಂಗ್

ಸಾರ್ವಜನಿಕ ಹಬ್ಬಗಳ ಹಿನ್ನಲೆ ರೌಡಿಗಳ ಪರೇಡ್ | 110 ರೌಡಿಗಳಿಗೆ ಎಸ್ ಪಿ ವಾರ್ನಿಂಗ್ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಶಿವಮೊಗ್ಗ ಪೊಲೀಸರು ರೌಡಿಗಳ ಪರೇಡ್‌ ನಡೆಸಿ ಖಡಕ್ ವಾರ್ನಿಂಗ್ ನೀಡಿದ್ದಾರೆ. ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ಮುಂಜಾಗ್ರತಾ ಕ್ರಮವಾಗಿ ದಿನಾಂಕಃ 09-08-2024 ರಂದು ಸಂಜೆ ಶಿವಮೊಗ್ಗ ನಗರದ  ಡಿಎಆರ್ ಸಭಾಂಗಣದ ಆವರಣದಲ್ಲಿ ಒಟ್ಟು 110 ಜನ ರೌಡಿಗಳನ್ನ ಪರೆಡ್‌ಗೆ ಪೊಲೀಸರು ಹಾಜರುಪಡಿಸಿದ್ದರು. ಈ ವೇಳೆ ಅವರುಗಳ ವೈಯಕ್ತಿಕ ವಿವರ ಜೊತೆಗೆ ಆದಾಯದ ಮೂಲಗಳನ್ನು…

Read More

Anandapura | ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ,ಆಸ್ಪತ್ರೆಗೆ ದಾಖಲು

Anandapura | ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ,ಆಸ್ಪತ್ರೆಗೆ ದಾಖಲು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿ 15ಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ.  ಸಾಗರದಿಂದ ಬೆಳ್ತಂಗಡಿ ಹೋಗುವ ಖಾಸಗಿ ಬಸ್ ಮುಂಬಾಳು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು. ಬಸ್ಸಿನಲ್ಲಿದ್ದ ಹದಿನೈದಕ್ಕೂ ಅಧಿಕ ಪ್ರಯಾಣಿಕರಿಗೆ ತೀವ್ರ ಪ್ರಮಾಣದ ಗಾಯವಾಗಿದೆ ಎಂದು ತಿಳಿದುಬಂದಿದೆ….

Read More

ಯುವತಿ ನಾಪತ್ತೆ : ಮಾಹಿತಿ ನೀಡಲು ಸಾರ್ವಜನಿಕರಲ್ಲಿ ಮನವಿ

An 18-year-old girl, Rakshitha G R from Kenchanala village in Hosanagara taluk of Shivamogga district, has gone missing since March 21, 2026. Public requested to share any information. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಕೆಂಚನಾಳ ಗ್ರಾಮದ ಗೌಡಕೊಪ್ಪ ನಿವಾಸಿಯಾದ ರಕ್ಷಿತಾ ಜಿ.ಆರ್ (18) ಅವರು ಕಾಣೆಯಾಗಿರುವ ಬಗ್ಗೆ ಪ್ರಕರಣ ವರದಿಯಾಗಿದೆ. ರಕ್ಷಿತಾ ಅವರು ರಂಗನಾಥ್ ಅವರ ಪುತ್ರಿಯಾಗಿದ್ದು, ದಿನಾಂಕ 21.03.2026 ರಂದು ಬೆಳಿಗ್ಗೆ ಸುಮಾರು 11…

Read More

ಎಸ್ಸೆಸ್ಸೆಲ್ಸಿ ಫಲಿತಾಂಶ: ಹೊಸನಗರ ತಾಲೂಕಿನ ಸರ್ಕಾರಿ ಶಾಲೆಗಳ ಐತಿಹಾಸಿಕ ಸಾಧನೆ, ಶೇ. 99ರಷ್ಟು ತೇರ್ಗಡೆ

ಎಸ್ಸೆಸ್ಸೆಲ್ಸಿ ಫಲಿತಾಂಶ: ಹೊಸನಗರ ತಾಲೂಕಿನ ಸರ್ಕಾರಿ ಶಾಲೆಗಳ ಐತಿಹಾಸಿಕ ಸಾಧನೆ, ಶೇ. 99ರಷ್ಟು ತೇರ್ಗಡೆ — 14 ಶಾಲೆಗಳಲ್ಲಿ ನೂರಕ್ಕೆ ನೂರು ಫಲಿತಾಂಶ | ಬಿಇಒ ಗಣೇಶ್ ಹಾಗೂ ಶಿಕ್ಷಕರ ಶ್ರಮಕ್ಕೆ ಒಲಿದ ಯಶಸ್ಸು SSLC Result 2025-26: The ತಾಲೂಕ reports an impressive 99% pass percentage with 806 students passing out of 814. Several schools achieved 100% results, highlighting strong academic performance. ​ಹೊಸನಗರ: 2025-26ನೇ ಸಾಲಿನ…

Read More

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು|accident

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಕಾನ್ಲೆ ಕ್ರಾಸ್ ಬಳಿಯಲ್ಲಿ ಎರಡು ಬೈಕ್​ಗಳ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಓರ್ವ ಸಾವನ್ನಪ್ಪಿದ್ದಾರೆ.  ತಾಳಗುಪ್ಪ-ಸಾಗರ ರಸ್ತೆ ನಡುವಲ್ಲಿ ನಿನ್ನೆ ಸಂಜೆ  06:50 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಎರಡು ಬೈಕ್​ಗಳು ಪರಸ್ಪರ ಡಿಕ್ಕಿಯಾಗಿದ್ದು, ಶಿರಸಿ ಮೂಲದ ಮಣಿ ಎಂಬ ಯುವಕ ಸಾವನ್ನಪ್ಪಿದ್ದಾನೆ.  ಘಟನೆಯಲ್ಲಿ ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿದ್ಧಾನೆ. ಆತನನ್ನು ಸಹ ಶಿರಸಿ ಮೂಲದ ಮಂಜುನಾಥ್​ ಎನ್ನಲಾಗಿದ್ದು, ಆತನನ್ನ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಬ್ಬ ಬೈಕ ಸವಾರನಿಗೂ ಗಾಯಗಳಾಗಿದ್ದು,…

Read More

ರಿಪ್ಪನ್‌ಪೇಟೆ ಸಮೀಪದ ನೆವಟೂರಿನಲ್ಲಿ ಅಮಾಯಕನ ಮೇಲೆ ಮಾರಣಾಂತಿಕ ಹಲ್ಲೆ – ಪ್ರಕರಣ ದಾಖಲು|assault

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ನೆವಟೂರು ಗ್ರಾಮದಲ್ಲಿ ಜಮೀನಿನ ವಿಚಾರದಲ್ಲಿ ಅಮಾಯಕನೊಬ್ಬನ ಮೇಲೆ ನೆರೆಮನೆಯ ವ್ಯಕ್ತಿಗಳು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದೆ. ನೆವಟೂರು ಗ್ರಾಮದ ನವೀನ್ ಕುಮಾರ್ ಎಂಬಾತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದ್ದು ಗಾಯಾಳು ಮೆಗ್ಗಾನ್ ಗೆ ದಾಖಲಾಗಿದ್ದಾನೆ. ತನ್ನ ಜಮೀನಿನಲ್ಲಿ ಜೆಸಿಬಿ ಯಲ್ಲಿ ಟ್ರಂಚ್ ಹೊಡೆಸುತಿದ್ದ ಪಕ್ಕದ ಮನೆಯ  ಪದ್ಮನಾಭ ಎಂಬುವವರ ಬಳಿ ಯಾಕೆ ನನ್ನ ಜಾಗದಲ್ಲಿ ಟ್ರಂಚ್ ಮಾಡುತಿದ್ದೀರಿ ಎಂದು ಕೇಳಿದ್ದಕ್ಕೆ ಏಕಾಏಕಿ ಪಕ್ಕದ ಮನೆಯ ಪದ್ಮನಾಭ ಮತ್ತು ಆತನ ಮಗ…

Read More

ಹಸಿರುಮಕ್ಕಿ ಸೇತುವೆ ಇನ್ನೂ ಮೂರು ತಿಂಗಳಲ್ಲಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ – ಶಾಸಕ ಬೇಳೂರು

ಹಸಿರುಮಕ್ಕಿ ಸೇತುವೆ ಇನ್ನೂ ಮೂರು ತಿಂಗಳಲ್ಲಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ – ಶಾಸಕ ಬೇಳೂರು ನಿಟ್ಟೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ | ನಿಟ್ಟೂರು : ಬಹುದಿನಗಳಿಂದ ಸ್ಥಳೀಯರ ನಿರೀಕ್ಷೆಯಲ್ಲಿದ್ದ ಹಸಿರುಮಕ್ಕಿ ಸೇತುವೆ ಕಾಮಗಾರಿ ಇನ್ನೇನು ಮೂರು ತಿಂಗಳಲ್ಲಿ ಪೂರ್ಣಗೊಳ್ಳಲಿದ್ದು, ಕರ್ನಾಟಕದ ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯರ ಕೈಗಳಿಂದ ಸೇತುವೆ ಉದ್ಘಾಟನೆ ನಡೆಯಲಿದೆ ಎಂದು ಸಾಗರ–ಹೊಸನಗರ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ತಿಳಿಸಿದ್ದಾರೆ. ನಿಟ್ಟೂರು ಕಾಂಗ್ರೆಸ್ ಘಟಕದ ಕಾರ್ಯಕರ್ತರ…

Read More