ರಿಪ್ಪನ್ ಪೇಟೆಯ ಓಂಕಾರ್ ಕ್ಲಿನಿಕ್ ನಲ್ಲಿ ಕಪ್ಪಿಂಗ್ ಥೆರಪಿ ಸೌಲಭ್ಯ ಆರಂಭ

ರಿಪ್ಪನ್ ಪೇಟೆಯ ಓಂಕಾರ್ ಕ್ಲಿನಿಕ್ ನಲ್ಲಿ ಕಪ್ಪಿಂಗ್ ಥೆರಪಿ ಸೌಲಭ್ಯ ಆರಂಭ Cupping therapy service launched at Omkar Clinic in Ripponpet, Shivamogga, offering relief from back pain, joint pain, stress, and sleep disorders with growing local response. ರಿಪ್ಪನ್ ಪೇಟೆ: ದೈಹಿಕ ನೋವು ಹಾಗೂ ಮಾನಸಿಕ ಒತ್ತಡಕ್ಕೆ ಪರ್ಯಾಯ ಚಿಕಿತ್ಸೆಯಾಗಿ ಪ್ರಸಿದ್ಧಿ ಪಡೆಯುತ್ತಿರುವ “ಕಪ್ಪಿಂಗ್ ಥೆರಪಿ” ಇದೀಗ ರಿಪ್ಪನ್ ಪೇಟೆಯಲ್ಲಿಯೂ ಲಭ್ಯವಾಗಿದೆ. ಪಟ್ಟಣದ ಒಂಕಾರ್ ಕ್ಲಿನಿಕ್‌ನಲ್ಲಿ ಈ…

Read More

ರಿಪ್ಪನ್‌ಪೇಟೆ : ಓಟಿಪಿ ನಂಬರ್ ಪಡೆದು ಲಕ್ಷಾಂತರ ರೂ ವಂಚನೆ – ಮನೆ ಮಾರಿದ ಹಣ ಕಳೆದುಕೊಂಡ ಅಮಾಯಕ|cyber crime

ಭಾರತದಲ್ಲಿ ನೋಟ್‌ ಬ್ಯಾನ್‌ ಆದ ನಂತರ ಜನ ಡಿಜಿಟಲ್‌ ಹಣಕಾಸಿನ ವ್ಯವಹಾರದ ಕಡೆ ಮುಖ ಮಾಡಿದರು. ಇದರಿಂದ ಜೀವನ ಒಂದು ಮಟ್ಟಕ್ಕೆ ಸುಧಾರಿಸಿತು ಎನ್ನುವಾಗಲೇ ಡಿಜಿಟಲ್‌ ಮೋಸಗಳು ಹೆಚ್ಚುತ್ತಿದ್ದು, ಹಣ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಕೆವೈಸಿ ಅಪ್‌ಡೇಟ್‌ ಮಾಡಬೇಕು ಎಂದು ನಂಬಿಸಿ ಓಟಿಪಿ ನಂಬರ್‌ ಪಡೆದ ವ್ಯಕ್ತಿಯೊಬ್ಬರಿಗೆ ಸೈಬರ್‌ ಕಳ್ಳರು 1.80 ಲಕ್ಷ ರೂ. ವಂಚಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಚೌಡೇಶ್ವರಿ ಬೀದಿಯ ಸ್ವಾಮಿ (55) ವಂಚನೆಗೊಳಗಾದವರು. ಏಪ್ರಿಲ್…

Read More

ಶಿವಮೊಗ್ಗದ ಹಲವು ಲಾಡ್ಜ್ ಗಳ ಮೇಲೆ ದಿಡೀರ್ ದಾಳಿ – ತಪಾಸಣೆ

ಶಿವಮೊಗ್ಗ : ನಗರದ ಸುಮಾರು 28ಕ್ಕೂ ಅಧಿಕ ವಿವಿಧ ಲಾಡ್ಜ್ ಗಳಲ್ಲಿ ಪೊಲೀಸರು ಇಂದು ದಿಢೀರ್ ದಾಳಿ ನಡೆಸಿ, ತಪಾಸಣೆ ಮಾಡಿದ್ದಾರೆ. ನಗರದ ಕೆಲವು ಲಾಡ್ಜ್ ಗಳಲ್ಲಿ ಅಕ್ರಮ ಹಾಗೂ ಅನೈತಿಕ ಚಟುವಟಿಕೆಗಳು ನಡೆಯುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಎಸ್ಪಿ ಲಕ್ಷ್ಮೀ ಪ್ರಸಾದ್ ಅವರ ಮಾರ್ಗದರ್ಶನದಲ್ಲಿ ನಗರದ ಎಲ್ಲಾ ಠಾಣಾ ವ್ಯಾಪ್ತಿಯಲ್ಲೂ ಪೊಲೀಸರು ಈ ರೀತಿ ದಾಳಿ ಮಾಡಿ ತಪಾಸಣೆ ನಡೆಸಿದ್ದು, ಉಳಿದ ಲಾಡ್ಜ್ ತಪಾಸಣೆಯನ್ನು ನಾಳೆ ನಡೆಸಲು ತೀರ್ಮಾನಿಸಲಾಗಿದೆ. ನಗರದ ಕೆಲವು…

Read More

ಸ್ವಯಂಘೋಷಿತ ಆಸ್ತಿ ತೆರಿಗೆ ಹೆಚ್ಚಳ ಅವೈಜ್ಞಾನಿಕ: ಶಿವಮೊಗ್ಗದಲ್ಲಿ ಪ್ರತಿಭಟನೆ

ಶಿವಮೊಗ್ಗ: ಇಲ್ಲಿನ ಗೋಪಿ ಸರ್ಕಲ್ ನಲ್ಲಿ ನಾಗರಿಕ ಹಿತಾಸಕ್ತಿಯ ರಕ್ಷಣಾ ಒಕ್ಕೂಟ ಸ್ವಯಂಘೋಷಿತ ಆಸ್ತಿ ತೆರಿಗೆ ಹೆಚ್ಚಳ ಖಂಡಿಸಿ ಪೋಸ್ಟ್ ಕಾರ್ಡ್ ಚಳುವಳಿಯನ್ನು ನಡೆಸಿತು.  ಕೋವಿಡ್ ಸಂಕಷ್ಟ ಕಾಲದಲ್ಲಿ ಲಾಕ್ಡೌನ್ ನಿಂದ ಆರ್ಥಿಕ ಪರಿಸ್ಥಿತಿ ಹದಗೆಟ್ಟು ಇರುವಂತಹ ಇಂತಹ ಸಂದರ್ಭದಲ್ಲಿ, ಗಾಯದ ಮೇಲೆ ಬರೆ ಎಳೆಯುವಂತೆ 2021- 22 ನೇ ಸಾಲಿನ ಆಸ್ತಿ ತೆರಿಗೆಯನ್ನು ಕಾನೂನು ತಿದ್ದುಪಡಿ ಮಾಡುವ ಮೂಲಕ ಅವೈಜ್ಞಾನಿಕವಾಗಿ ಹೆಚ್ಚಿಸಿದೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ. ಎಸ್ಸಾರ್ ದರ ಆಧರಿಸಿ ವಾಸದ ಮನೆ, ವಾಣಿಜ್ಯ ಕಟ್ಟಡಗಳು, ಕೈಗಾರಿಕೆಗಳು…

Read More

ರಿಪ್ಪನ್‌ಪೇಟೆ ಸೇರಿದಂತೆ ಈ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (08/05/2025) ವಿದ್ಯುತ್ ವ್ಯತ್ಯಯ

ರಿಪ್ಪನ್‌ಪೇಟೆ ಸೇರಿದಂತೆ ಈ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (08/05/2025) ವಿದ್ಯುತ್ ವ್ಯತ್ಯಯ ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 08/05/25 ರಂದು ಬೆಳಿಗ್ಗೆ 10-00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆಯಲ್ಲಿ 110/11 ಕೆವಿ MUSS ಘಟಕದ ತುರ್ತು ನಿರ್ವಹಣೆ ಕಾಮಗಾರಿಯ ಹಿನ್ನಲೆಯಲ್ಲಿ ನಾಳೆ ಬೆಳಿಗ್ಗೆ 10-00 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ರಿಪ್ಪನ್‌ಪೇಟೆ ಮೆಸ್ಕಾಂ ಇಲಾಖೆಯ ಅಭಿಯಂತರರು ತಿಳಿಸಿದ್ದಾರೆ. ಎಲ್ಲೆಲ್ಲಿ ವಿದ್ಯುತ್…

Read More

ಆಸ್ತಿಗಾಗಿ ಮಚ್ಚು, ದೊಣ್ಣೆಯಿಂದ ಸ್ವಂತ ಮಾವನ ಮೇಲೆಯೇ ಸೊಸೆ ಅಟ್ಯಾಕ್!

ಆಸ್ತಿಗಾಗಿ ಮಚ್ಚು, ದೊಣ್ಣೆಯಿಂದ ಸ್ವಂತ ಮಾವನ ಮೇಲೆಯೇ ಸೊಸೆ ಅಟ್ಯಾಕ್! ಆಸ್ತಿಗಾಗಿ ಮಚ್ಚು, ದೊಣ್ಣೆಯಿಂದ ಸ್ವಂತ ಮಾವನ ಮೇಲೆಯೇ ಸೊಸೆ ಅಟ್ಯಾಕ್! ಆಸ್ತಿಗಾಗಿ ಮಚ್ಚು, ದೊಣ್ಣೆಯಿಂದ ಸ್ವಂತ ಮಾವನ ಮೇಲೆಯೇ ಸೊಸೆ ಅಟ್ಯಾಕ್! ಆಸ್ತಿ ವಿಚಾರಕ್ಕೆ ಸ್ವಂತ ಮಾನವ ಮೇಲೆಯೇ ಸೊಸೆಯೋರ್ವಳು ಕೆಲ ಗೂಂಡಾಗಳೊಂದಿಗೆ ಆಗಮಿಸಿ ಲಾಂಗ್ ಮಚ್ಚು, ದೊಣ್ಣೆಯಿಂದ ಅಟ್ಯಾಕ್ ಮಾಡಿರುವ ಘಟನೆ ಬೆಂಗಳೂರಿನ ಮಹದೇವಪುರ ವ್ಯಾಪ್ತಿಯಲ್ಲಿ ನಡೆದಿದೆ. ಶೃತಿ ಎಂಬ ಸೊಸೆ ಐದಾರು ಜನರ ಗುಂಪುಕಟ್ಟಿಕೊಂಡು ಮಾವ ಪ್ರಭು ಎಂಬುವವರ ಮನೆಗೆ ಬಂದು ಹಲ್ಲೆಗೆ…

Read More

ನಾರಾಯಣ ಗುರು ವಿಚಾರ ವೇದಿಕೆ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಪುನೀತ್ ಬೆಳ್ಳೂರು ನೇಮಕ :

ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ಶಿವಮೊಗ್ಗ ಜಿಲ್ಲಾ ಸಂಘಟನ ಕಾರ್ಯದರ್ಶಿಯಾಗಿ ಪತ್ರಕರ್ತ ಪುನೀತ್ ಬೆಳ್ಳೂರು ಅವರನ್ನ ಆಯ್ಕೆ ಮಾಡಿ   ರಾಜ್ಯ ಅಧ್ಯಕ್ಷರಾದ ಸತ್ಯಜಿತ್‌ ಸುರತ್ಕಲ್ ಅದೇಶ ಹೊರಡಿಸಿದ್ದಾರೆ. ನೂತನ ಹುದ್ದೆ ಅಲಂಕರಿಸಿದ ಪುನೀತ್ ಬೆಳ್ಳೂರು ಪೋಸ್ಟ್ ಮ್ಯಾನ್ ಸುದ್ದಿ ಬಳಗದೊಂದಿಗೆ ಮಾತನಾಡಿ ಸಂಘಟನೆಯು ನನಗೆ ಅತ್ಯಂತ ಜವಾಬ್ದಾರಿ ಹುದ್ದೆಯನ್ನ ನೀಡಿದೆ,ಹಾಗೂ ನನ್ನನ್ನು ಗುರುತಿಸಿದ ಶಿವಮೊಗ್ಗ ಜಿಲ್ಲಾ ಸಮಿತಿಗೆ ನಾನು ಧನ್ಯವಾದ ತಿಳಿಸುತ್ತೇನೆ,ಶ್ರೀ ನಾರಾಯಣ ಗುರು ವಿಚಾರ ವೇದಿಕೆ ಈಗಾಗಲೇ ಹಲವು ಸಮಾಜ ಮುಖಿ ಕೆಲಸ ಮಾಡುತ್ತ…

Read More

ಶಿವಮೊಗ್ಗ ಬ್ರೇಕಿಂಗ್ | ಅಮೀರ್ ಅಹಮದ್ ಸರ್ಕಲ್ ಬಳಿ ಯುವಕನಿಗೆ ಚಾಕು ಇರಿತ

Shivamogga Breaking | A young man was stabbed near Aamir Ahmed Circle. ಶಿವಮೊಗ್ಗ ಬ್ರೇಕಿಂಗ್ | ಅಮೀರ್ ಅಹಮದ್ ಸರ್ಕಲ್ ಬಳಿ ಯುವಕನಿಗೆ ಚಾಕು ಇರಿತ Shivamogga: Another stabbing incident has been reported in the city. A young man was stabbed by miscreants near a mobile shop near AA Circle today. ಶಿವಮೊಗ್ಗ: ನಗರದಲ್ಲಿ ಮತ್ತೆ ಚಾಕು ಇರಿತದ ಘಟನೆ ವರದಿಯಾಗಿದ್ದು, ಎಎ…

Read More

ಸ್ವಂತ ತಂದೆಗೆ ಆಶ್ರಯ ಕೊಡಲಾಗದ ಕುಮಾರ ಬಂಗಾರಪ್ಪರಿಂದ ನೀತಿ ಪಾಠ ಸಲ್ಲದು – ಶಾಸಕ ಗೋಪಾಲ ಕೃಷ್ಣ ಬೇಳೂರು ವಾಗ್ದಾಳಿ |Election

ಸ್ವಂತ ತಂದೆಗೆ ಆಶ್ರಯ ಕೊಡಲಾಗದ ಕುಮಾರ ಬಂಗಾರಪ್ಪರಿಂದ ನೀತಿ ಪಾಠ ಸಲ್ಲದು – ಶಾಸಕ ಗೋಪಾಲ ಕೃಷ್ಣ ಬೇಳೂರು ವಾಗ್ದಾಳಿ ಶಿವಮೊಗ್ಗ: ‘ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರಿಗೆ ಆಶ್ರಯ ಕೊಡಲಾಗದ ಕುಮಾರ ಬಂಗಾರಪ್ಪ ಅವರು, ಸ್ವಂತ ತಂದೆಯನ್ನು ಮನೆಯಿಂದ ಹೊರ ದೂಡಿದರು. ಇಂತವರಿಂದ ನೀತಿ ಪಾಠದ ಅವಶ್ಯಕತೆ ನನಗಿಲ್ಲ’ ಎಂದು ಸಾಗರ ಕ್ಷೇತ್ರದ ಶಾಸಕ ಗೋಪಾಲ ಕೃಷ್ಣ ಬೇಳೂರು ವಾಗ್ದಾಳಿ ನಡೆಸಿದರು‌. ಸಾಗರ ತಾಲ್ಲೂಕಿನ ಆವಿನಳ್ಳಿಯಲ್ಲಿ ಬುಧವಾರ ಆಯೋಜಿಸಿದ್ದ ಗೀತಾ ಶಿವರಾಜಕುಮಾರ ಪರ ಮತಯಾಚನೆ ಸಭೆಯಲ್ಲಿ ಪಾಲ್ಗೊಂಡು…

Read More

ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಜಾತಿ ಅಡ್ಡಿ – ರಕ್ಷಣೆಗಾಗಿ ಅಂಗಲಾಚುತ್ತಿರುವ ಪ್ರೇಮಿಗಳು | Caste barrier for lovers married in love

ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಜಾತಿ ಅಡ್ಡಿ – ರಕ್ಷಣೆಗಾಗಿ ಅಂಗಲಾಚುತ್ತಿರುವ ಪ್ರೇಮಿಗಳು  ಶಿವಮೊಗ್ಗ:  ಪ್ರೀತಿ ಮಾಡಬಾರದು, ಮಾಡಿದರೆ ಜಗಕೆ ಹೆದರಬಾರದು’ ಹಾಡಿನಂತೆ ಪ್ರೇಮಿಗಳಿಬ್ಬರು ಪ್ರೀತಿ ಮಾಡಿ ಎಲ್ಲರನ್ನೂ ಎದುರಿಸಿ ನಿಂತಿದ್ದಾರೆ, ಇದೀಗ ಈ ಪ್ರೇಮಿಗಳು ಜಾತಿ ಕಾರಣಕ್ಕೆ ಭಯದಲ್ಲೇ ಬದುಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು ಶಿವಮೊಗ್ಗ ನಗರದ ನವುಲೆ ನಿವಾಸಿಗಳಾದ ಲೇಖನ ಹಾಗೂ ಬಸವರಾಜ್ ಕಳೆದ ಎರಡು ವರ್ಷದಿಂದ ಪ್ರೀತಿ ಮಾಡಿದ್ದರು. ಇದೀಗ ಪ್ರೀತಿ ಮಾಡಿದ ಪರಸ್ಪರ ಒಪ್ಪಿಗೆ ಮೇರೆಗೆ ಕಳೆದ ನಾಲ್ಕು ದಿನದ ಹಿಂದೆ ಮದುವೆಯಾಗಿದ್ದಾರೆ….

Read More