ಮಸೀದಿಯಲ್ಲಿ ಸತ್ಯನಾರಾಯಣ ಪೂಜೆ ನಡೆಯುತ್ತದೆಯೋ??? ಇನ್ನೂ ಎಷ್ಟು ಕಾಲ ಅಂತ ನಾವು ತಗ್ಗಿಬಗ್ಗಿ ಇರಬೇಕು : ಪೇಜಾವರ ಶ್ರೀ
ಯಾವುದೇ ಕಾಲದಲ್ಲಿ ಬದಲಾವಣೆ ಒಂದೇ ಬದಿಯಿಂದ ಅಗಬಾರದು. ನಮ್ಮ ಗುರುಗಳು ಮುಸ್ಲಿಮರನ್ನು ಮಠಕ್ಕೆ ಕರೆದೂ ಸ್ವಾಗತ ಮಾಡಿದ್ದರು. ಆದರೆ ಯಾವುದೇ ಮಸೀದಿಗೆ ಯಾವ ಮಠಾಧೀಶರನ್ನು ಕರೆದು ಒಂದು ಸತ್ಯನಾರಾಯಣ ಪೂಜೆಯೋ, ಇನ್ನೋಂದು ಎಲ್ಲೂ ನಡೆದೇ ಇಲ್ಲ. ಹೀಗೆ ಯಾಕೆ ಒಂದೇ ಬದಿಯಲ್ಲಿ ಇನ್ನೂ ತಗ್ಗಬೇಕು, ಇನ್ನೂ ಬಗ್ಗಬೇಕು ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ಸ್ವಾಮೀಜಿ ಹೇಳಿದರು. ಮಾಜಿ ಸಚಿವ ಈಶ್ವರಪ್ಪರ ಮನೆಗೆ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎಲ್ಲರೂ ಸಮಾಜದಲ್ಲಿ ಶಾಂತಿ- ಸೌಹಾರ್ದತೆ ಬಯಸುವವರು….


