ವಿದೇಶದಿಂದ ಶಿವಮೊಗ್ಗಕ್ಕೆ ಬಂದ ವ್ಯಕ್ತಿಗೆ ಕೋವಿಡ್ ಪಾಸಿಟಿವ್|positive

ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ಹಲವು ತಿಂಗಳ‌ ನಂತರ ಪ್ರಥಮ ಕೋವಿಡ್ 19 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಕಳೆದ 4 ದಿನಗಳ ಹಿಂದೆ ವಿದೇಶದಿಂದ ಬಂದ ವ್ಯಕ್ತಿಯಲ್ಲಿ‌ ಸೋಂಕು ಕಂಡುಬಂದಿದ್ದು, ಹೋಮ್​ ಐಸೋಲೇಷನ್​ಗೆ ಒಳಪಡಿಸಲಾಗಿದೆ. ಶಿವಮೊಗ್ಗ ಮೂಲದ ವ್ಯಕ್ತಿ ವಿದೇಶದಿಂದ ಬಂದಾಗ ಬೆಂಗಳೂರು ಏರ್​ಪೋರ್ಟ್​ನಲ್ಲಿ ಪರೀಕ್ಷೆಗೆ ಒಳಪಡಿಸಲಾಯಿತು. ಅವರು ಜಿಲ್ಲೆ ತಲುಪಿದ ನಂತರ ಪಾಸಿಟಿವ್ ಎಂದು ವರದಿ ಬಂದಿದ್ದು, ಸೋಂಕಿತನ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ. ಉಳಿದಂತೆ ಜಿಲ್ಲೆಯಲ್ಲಿ 34 ಜನರನ್ನು ಪರೀಕ್ಷಿಸಿದಾಗ ಇಬ್ಬರಲ್ಲಿ ಸೋಂಕಿನ…

Read More

ವಿಧಾನಸೌಧದಲ್ಲಿ ಬಂಗಾರಪ್ಪನವರ ಸಂತಾಪ ಸಭೆಯಲ್ಲಿ ಮಾತನಾಡದವರು ಮಾನಸ ಪುತ್ರರಾಗಲು ಹೇಗೆ ಸಾಧ್ಯ – ಹರತಾಳು ಹಾಲಪ್ಪ|Bjp

ವಿಧಾನಸೌಧದಲ್ಲಿ ಬಂಗಾರಪ್ಪನವರ ಸಂತಾಪ ಸಭೆಯಲ್ಲಿ ಮಾತನಾಡದವರು ಮಾನಸ ಪುತ್ರರಾಗಲು ಹೇಗೆ ಸಾಧ್ಯ ರಿಪ್ಪನ್‌ಪೇಟೆ;-ಸಮಾಜವಾದಿ ನೇತಾರ ವರ್ಣರಂಜಿತ ನಾಯಕ ಎಸ್.ಬಂಗಾರಪ್ಪನವರು ನಿಧನದ ಕುರಿತು ವಿಧಾನಸೌಧದಲ್ಲಿ ಅಯೋಜಿಸಲಾದ ಸಂತಾಪ ಸಭೆಯಲ್ಲಿ ಅವಕಾಶವನ್ನು ನೀಡಲಾದರೂ ಕೂಡಾ ಬಂಗಾರಪ್ಪನವರ ಬಗ್ಗೆ ಗುಣಗಾನ ಮಾಡದವರು ಮಾನಸಪುತ್ರರಾಗಲು ಹೇಗೆ ಸಾಧ್ಯವೆಂದು ಶಾಸಕ ಹರತಾಳು ಹಾಲಪ್ಪ ಹೆಸರು ಹೇಳದೆ ಪರೋಕ್ಷವಾಗಿ ವ್ಯಂಗ್ಯವಾಡಿದರು. ಪಟ್ಟಣದಲ್ಲಿ ಮೇ 10 ರಂಧು ನಡೆಯುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಬಿಜೆಪಿ ಪಕ್ಷದ ಅಭ್ಯರ್ಥಿ ಹರತಾಳು ಹಾಲಪ್ಪ ಮತಯಾಚಿಸಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿ ಕಳೆದ…

Read More

ಗುಂಡು ಎಸೆತದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಆಲುವಳ್ಳಿ ಶಾಲೆಯ ವಿದ್ಯಾರ್ಥಿನಿ ಸುರಕ್ಷಾ|rpet news

ಗುಂಡು ಎಸೆತದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಆಲುವಳ್ಳಿ ಶಾಲೆಯ ವಿದ್ಯಾರ್ಥಿನಿ ಸುರಕ್ಷಾ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಆಲುವಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಸುರಕ್ಷಾ ಗುಂಡು ಎಸೆತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ 14 ವರ್ಷ ವಯೋಮಿತಿಯೊಳಗಿನ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಸುರಕ್ಷಾ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಗ್ರಾಮೀಣ ಪ್ರದೇಶವಾದ ಆಲುವಳ್ಳಿ ಸರ್ಕಾರಿ…

Read More

ಕಾಲೇಜಿಗೆ ತೆರಳುವುದಾಗಿ ಹೇಳಿ ಹೊರಟ ಯುವತಿ ನಾಪತ್ತೆ; ಪತ್ತೆಗೆ ಪೊಲೀಸ್ ಪ್ರಕಟಣೆ

ಕಾಲೇಜಿಗೆ ತೆರಳುವುದಾಗಿ ಹೇಳಿ ಹೊರಟ ಯುವತಿ ನಾಪತ್ತೆ; ಪತ್ತೆಗೆ ಪೊಲೀಸ್ ಪ್ರಕಟಣೆ An 18-year-old girl from Bhadravati, Shivamogga, went missing after leaving home saying she was going to college. Police have issued a public appeal seeking information to trace the missing student. ಶಿವಮೊಗ್ಗ: ಕಾಲೇಜಿಗೆ ಹೋಗಿಬರುತ್ತೇನೆ ಎಂದು ಮನೆಯಿಂದ ಹೊರಟ ಯುವತಿ ನಾಪತ್ತೆಯಾಗಿರುವ ಘಟನೆ ಶಿವಮೊಗ್ಗದಲ್ಲಿ ವರದಿಯಾಗಿದೆ. ಈ ಕುರಿತು ಯುವತಿಯ ಪತ್ತೆಗೆ ಪೊಲೀಸರು…

Read More

ರೌಡಿಸಂ ಮತ್ತು ಗಾಂಜಾ ದಂಧೆಕೋರರಿಗೆ ನೂತನ ಎಸ್ಪಿ ಮಿಥುನ್ ಕುಮಾರ್ ಖಡಕ್ ವಾರ್ನಿಂಗ್ |sp

ರೌಡಿಸಂ, ಗಾಂಜಾ ಮಾರಾಟವನ್ನು ಪೊಲೀಸ್ ಇಲಾಖೆ ಯಾವುದೇ ಕಾರಣಕ್ಕೂ ಸಹಿಸಿಕೊಳ್ಳುವುದಿಲ್ಲ’ ಎಂದು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್‌ಕುಮಾರ್ ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಶೀಘ್ರ ಸಾರ್ವಜನಿಕರೊಂದಿಗೆ ಸಂವಹನ ನಡೆಸಿ ಇಲ್ಲಿನ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಅವುಗಳಿಗೆ ಪರಿಹಾರ ಕಲ್ಪಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವೆ. ಅಪರಾಧ ಚಟುವಟಿಕೆ ಕಂಡು ಬಂದಲ್ಲಿ ಇಲ್ಲವೇ ಮಾಹಿತಿ ಇದ್ದಲ್ಲಿ ಮಾಧ್ಯಮದವರು ಹಾಗೂ ಸಾರ್ವಜನಿಕರು ನೇರವಾಗಿ ನಮಗೆ ಮಾಹಿತಿ ಕೊಡಬಹುದು’ ಎಂದು ತಿಳಿಸಿದರು. ಕೋಮುಗಲಭೆ, ರೌಡಿ ಚಟುವಟಿಕೆ ಹಾಗೂ ಗಾಂಜಾ ಮಾರಾಟ ಶಿವಮೊಗ್ಗ…

Read More

ವಿಶ್ವನಾಥ್ ( ಮುದ್ದೆ ) ಕೊಲೆ ಯತ್ನ ಪ್ರಕರಣ: ಐವರು ಆರೋಪಿಗಳು ನ್ಯಾಯಾಲಯಕ್ಕೆ ಶರಣು

ವಿಶ್ವನಾಥ್ ಕೊಲೆ ಯತ್ನ ಪ್ರಕರಣ: ಐವರು ಆರೋಪಿಗಳು ನ್ಯಾಯಾಲಯಕ್ಕೆ ಶರಣು Five accused in the attempted murder case of Vishwanath alias Mudde in Bhadravathi have surrendered before the 2nd Additional JMFC Court. Police investigation into the brutal assault case continues. ಭದ್ರಾವತಿ: ಹಳೇನಗರದ ಕುರುಬರ ಬೀದಿ ನಿವಾಸಿ ವಿಶ್ವನಾಥ್ ಅಲಿಯಾಸ್ ಮುದ್ದೆ ಮೇಲೆ ನಡೆದಿದ್ದ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಐವರು ಆರೋಪಿಗಳು ಶುಕ್ರವಾರ ನಗರದ…

Read More

ತೋಟದ ಬೋರ್‌ವೆಲ್ ಮೋಟಾರ್ ಕಳ್ಳತನ ಪ್ರಕರಣ: ಮೂವರು ಆರೋಪಿಗಳು ಬಂಧನ

ತೋಟದ ಬೋರ್‌ವೆಲ್ ಮೋಟಾರ್ ಕಳ್ಳತನ ಪ್ರಕರಣ: ಮೂವರು ಆರೋಪಿಗಳು ಬಂಧನ Three accused have been arrested by Hosanagara police for stealing borewell and submersible motors from a farm in Masagalli village. The theft was reported on April 26, and swift police action led to their arrest. ಹೊಸನಗರ: ತೋಟದಲ್ಲಿ ಅಳವಡಿಸಿದ್ದ ಬೋರ್‌ವೆಲ್ ಮೋಟಾರ್‌ಗಳನ್ನು ಕಳ್ಳತನ ಮಾಡಿದ್ದ ಪ್ರಕರಣವನ್ನು ಹೊಸನಗರ ಪೊಲೀಸರು ಶೀಘ್ರವೇ ಬಯಲಿಗೆಳೆದು…

Read More

ಹೊಸನಗರ ಪಿಎಸ್ ಐ ರಾಜೇಂದ್ರನಾಯ್ಕ್ ವರ್ಗಾವಣೆ : ನೂತನ ಪಿಎಸ್ ಐ ನೀಲರಾಜ್ ಬಿ ಅಧಿಕಾರ ಸ್ವೀಕಾರ

ಹೊಸನಗರ: ಪಟ್ಟಣದ ಖಡಕ್ ಪಿಎಸ್ ಐ ಎಂದೇ ಹೆಸರುವಾಸಿಯಾಗಿದ್ದ ರಾಜೇಂದ್ರನಾಯ್ಕ್ ರವರು ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದಾರೆ. ರಾಜೇಂದ್ರನಾಯ್ಕ್ ರವರ ಸ್ಥಾನಕ್ಕೆ  ದಾವಣಗೆರೆ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ನೀಲರಾಜ್ ಬಿ. ನರಲಾರ ರವರು ಹೊಸನಗರ ಪಿಎಸ್ ಐ ಆಗಿ ನೇಮಕವಾಗಿದ್ದಾರೆ.   ಹೊಸನಗರದ ಖಡಕ್ ಪಿಎಸ್ ಐ ವಿರುದ್ದ ಮರಳು ಮಾಫ಼ಿಯಾ ಹಾಗೂ ಗಣಿ ಮಾಫ಼ಿಯಾ ದವರು ಇತ್ತೀಚೆಗೆ ಅನೇಕ ಷಡ್ಯಂತ್ರಗಳನ್ನು ರೂಪಿಸಿ ಅವರ ತೇಜೋವಧೆಗೆ ಪ್ರಯತ್ನಿಸಿದಾಗ ಹೊಸನಗರ ಪಟ್ಟಣದ ನಾಗರೀಕರು ಒಕ್ಕೊರಲಿನಿಂದ ಪ್ರಾಮಾಣಿಕ…

Read More

ನಾಪತ್ತೆಯಾಗಿದ್ದ ಅಡಿಕೆ ಲಾರಿ ಪತ್ತೆ: ಕೋಟ್ಯಂತರ ಮೌಲ್ಯದ ಮಾಲು ವಶ, ಆರೋಪಿಗಳಿಗಾಗಿ ಪೊಲೀಸರ ಶೋಧ

ನಾಪತ್ತೆಯಾಗಿದ್ದ ಅಡಿಕೆ ಲಾರಿ ಪತ್ತೆ: ಕೋಟ್ಯಂತರ ಮೌಲ್ಯದ ಮಾಲು ವಶ, ಆರೋಪಿಗಳಿಗಾಗಿ ಪೊಲೀಸರ ಶೋಧ Missing arecanut-loaded lorry traced in Shivamogga; police recover goods worth over ₹1.29 crore and launch a manhunt for accused involved in alleged fraud and breach of trust. ಶಿವಮೊಗ್ಗ: ಮ್ಯಾಮ್ಕೋಸ್‌ಗೆ ಸೇರಿದ ಅಡಿಕೆ ತುಂಬಿಕೊಂಡು ತೆರಳಿದ್ದ ಲಾರಿ ನಾಪತ್ತೆಯಾಗಿದ್ದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದ್ದು, ಪೊಲೀಸರು ಲಾರಿ ಸಹಿತ ಕೋಟ್ಯಂತರ ಮೌಲ್ಯದ…

Read More

ಅಗಲಿದ ಸೈನಿಕನಿಗೆ ವೀರ ನಮನ – ಸಾವಿರಾರು ಜನರಿಂದ ಅಂತಿಮ ದರ್ಶನ : ತವರಿನ ಮಣ್ಣಲ್ಲಿ ಲೀನವಾದ ಯೋಧ ಸಂದೀಪ್|tribute

ರಿಪ್ಪನ್‌ಪೇಟೆ : ಸಕಲ ಸರ್ಕಾರಿ ಗೌರವದೊಂದಿಗೆ ಅಗಲಿದ ಯೋಧ ಸಂದೀಪ್ ರವರ ಅಂತ್ಯಕ್ರಿಯೆ ಪಟ್ಟಣದ ಹಿಂದೂ ರುಧ್ರಭೂಮಿಯಲ್ಲಿ ಜರುಗಿತು. ಸಂದೀಪ್ ಪಾರ್ಥಿವ ಶರೀರದ ಮೆರವಣಿಗೆಯಲ್ಲಿ ಶಾಸಕ ಹರತಾಳು ಹಾಲಪ್ಪ ,ಸಾಗರ ಉಪವಿಭಾಗಧಿಕಾರಿ ಪಲ್ಲವಿ ಸಾತೇನಹಳ್ಳಿ, ತಹಶೀಲ್ದಾರ್ ಧರ್ಮಂತ ಗಂಗಾರಾಮ ಕೋರಿ,ಡಿವೈಸ್ಪಿ ಗಜಾನನ ವಾಮನ ಸುತಾರ ಹಾಗೂ ಸಾವಿರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಅಂತಿಮ ನಮನ ಸಲ್ಲಿಸಿದರು. ವಿನಾಯಕ ವೃತ್ತದಲ್ಲಿ ಶಿವಮೊಗ್ಗ ಜಿಲಾ ಪೊಲೀಸ್ ವತಿಯಿಂದ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಅಂತಿಮ ನಮನ ಸಲ್ಲಿಸಲಾಯಿತು. ವಿನಾಯಕ…

Read More
Exit mobile version