Headlines

ತೀರ್ಥಹಳ್ಳಿ:ಆಸ್ತಿ ವಿಚಾರಕ್ಕೆ ಗಲಾಟೆ – ರಸ್ತೆ ಮಧ್ಯೆದಲ್ಲೇ ಸೀಮೆಎಣ್ಣೆ ಸುರಿದುಕೊಂಡು ವ್ಯಕ್ತಿ ಆತ್ಮಹತ್ಯೆ

ತೀರ್ಥಹಳ್ಳಿ :  ಆಸ್ತಿ ವಿಚಾರಕ್ಕೆ ಗಲಾಟೆ ಮಾಡಿಕೊಂಡು   ಬೈಕ್ ನಲ್ಲಿ ಸಾಗುವಾಗ ಮಾರ್ಗ ಮಧ್ಯೆಯೇ ಬೈಕ್ ನಿಲ್ಲಿಸಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ತೀರ್ಥಹಳ್ಳಿಯಲ್ಲಿ ನಡೆದಿದೆ. ತಾಲೂಕಿನ ಅಕ್ಲಾಪುರದ ನಿವಾಸಿ ರಾಘವೇಂದ್ರ (40)  ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ಅಕ್ಲಾಪುರದ ಮನೆಯಿಂದ ದತ್ತರಾಜಪುರ ಮಾರ್ಗದಲ್ಲಿ ಹೋಗುವಾಗ ಬೈಕ್ ನಿಲ್ಲಿಸಿ ರಾಘವೇಂದ್ರ ಸೀಮೆಎಣ್ಣೆ ಕೊಂಡೊಯ್ದು ಮೈಮೇಲೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮನೆಯಲ್ಲಿ ಆಸ್ತಿ ವಿಚಾರಕ್ಕೆಗಲಾಟೆಯಾಗಿದ್ದು ಇದೆ  ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ತೀರ್ಥಹಳ್ಳಿ ಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಸಾಗರ ಗ್ರಾಮಾಂತರ ಪೊಲೀಸರ ಮಿಂಚಿನ ಕಾರ್ಯಾಚರಣೆ : ಲಾರಿ ಕದ್ದು ಪರಾರಿಯಾದವರು 10 ದಿನಗಳಲ್ಲೇ ಅರೆಸ್ಟ್…!

ಸಾಗರ: ಅಂದಾಜು 7.50 ಲಕ್ಷ ಮೌಲ್ಯದ ಲಾರಿಯನ್ನು ಕದ್ದು ಪರಾರಿಯಾಗಿದ್ದ ವ್ಯಕ್ತಿಯನ್ನು ಪೊಲೀಸರು ಪ್ರಕರಣ ದಾಖಲಾದ ಹತ್ತೇ ದಿನಗಳಲ್ಲಿ ಪತ್ತೆ ಹಚ್ಚಲು ಯಶಸ್ವಿಯಾಗಿದ್ದಾರೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ನಿವಾಸಿ ಬಿ.ಕೆ.ಕರಿಬಸಪ್ಪ ಅಲಿಯಾಸ್ ಕರಿಯ(32) ಎಂಬಾತನೇ  ಬಂಧಿತ ಆರೋಪಿ. ಈತನ ಬಳಿಯಿಂದ ಕದ್ದಿದ್ದ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ. ಘಟನೆ ವಿವರ: ಆನಂದಪುರ ದಾಸಕೊಪ್ಪ ಗ್ರಾಮದ ವಾಸಿಯೊಬ್ಬರ ಲಾರಿಯನ್ನು ಮಾರ್ಚ್ 3ರಂದು ರಾತ್ರಿ ಹೊತ್ತಲ್ಲಿ ಕಳ್ಳತನ ಮಾಡಲಾಗಿತ್ತು. ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಸಾಗರ ಗ್ರಾಮಾಂತರ ಠಾಣೆಯ ವೇರಿ ಸ್ಮಾರ್ಟ್…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಮೊದಲ ಓಮಿಕ್ರಾನ್ ಸೋಂಕು ಪತ್ತೆ : ಮಲೆನಾಡಿಗೂ ಕಾಲಿಟ್ಟ ವಿಶ್ವವನ್ನೇ ಕಾಡುತ್ತಿರುವ ಹೆಮ್ಮಾರಿ

ಶಿವಮೊಗ್ಗ : ಹಲವು ದೇಶದಲ್ಲಿ ಆರ್ಭಟ ನೆಡೆಸುತ್ತಿರುವ ಕೊರೋನಾ ವೈರಸ್ ನ ಹೊಸ ತಳಿ ಒಮಿಕ್ರಾನ್ ಶಿವಮೊಗ್ಗ ಜಿಲ್ಲೆಗೆ ಎಂಟ್ರಿ ಕೊಟ್ಟಿದೆ.  ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ 20 ವರ್ಷದ ಯುವತಿಯೊಬ್ಬರಿಗೆ ಒಮಿಕ್ರಾನ್ ಸೊಂಕು ದೃಢಪಟ್ಟಿರುವುದಾಗಿ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಮಾಹಿತಿ ನೀಡಿದ್ದಾರೆ.  ಡಿಸೆಂಬರ್ 7ರಂದು ಭದ್ರಾವತಿ ಖಾಸಗಿ ನರ್ಸಿಂಗ್ ಕಾಲೇಜಿನ 27 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿತ್ತು. ಸೋಂಕಿತರ ಗಂಟಲ ದ್ರವವನ್ನು ಹೆಚ್ಚಿನ ಪರೀಕ್ಷೆಗಾಗಿ ಬೆಂಗಳೂರಿಗೆ ಕಳುಹಿಸಲಾಗಿತ್ತು. ಈ ಪೈಕಿ ಓರ್ವ ವಿದ್ಯಾರ್ಥಿನಿಯಲ್ಲಿ ಓಮಿಕ್ರಾನ್…

Read More

ಹೊಸನಗರ ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟದ ಹಾವಳಿ – ಕಣ್ಮುಚ್ಚಿ ಕೈ ಬಿಸಿ ಮಾಡಿಕೊಂಡು ಕುಳಿತಿದೆ ಅಬಕಾರಿ ಇಲಾಖೆ

ಹೊಸನಗರ ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟದ ಹಾವಳಿ – ಕಣ್ಮುಚ್ಚಿ ಕೈ ಬಿಸಿ ಮಾಡಿಕೊಂಡು ಕುಳಿತಿದೆ ಅಬಕಾರಿ ಇಲಾಖೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹಾಗೂ ಪಟ್ಟಣದಲ್ಲಿ ಹೊಟೇಲ್ ಮತ್ತು ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಹೆಚ್ಚುತ್ತಿದೆ. ಹಳ್ಳಿಗಳಲ್ಲಿ ಮನೆ ಮನೆಗಳಲ್ಲಿ ಎಗ್ಗಿಲ್ಲದೆ ಮದ್ಯ ಮಾರಾಟ ನಡೆಸುತ್ತಿದ್ದರೂ ತಾಲೂಕಿನ ಅಬಕಾರಿ ಇಲಾಖೆಯ ಅಧಿಕಾರಿಗಳು ಮಾತ್ರ ನಮಗೆ ಬರುವುದು ಬಂದರೆ ಸಾಕು ಊರು ಹಾಳಾಗಿ ಹೋಗಲಿ ಎನ್ನುತ್ತಿರುವ ಹಾಗೆ ಇರುವುದನ್ನು ಕಂಡು ಸಾರ್ವಜನಿಕರು ಹಿಡಿ…

Read More

ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ಕಾರ್ಮಿಕರು ಆರ್ಥಿಕವಾಗಿ ಸದೃಢರಾಗಬೇಕು – ಬೇಳೂರು ಗೋಪಾಲಕೃಷ್ಣ|Rpet news

ರಿಪ್ಪನ್‌ಪೇಟೆ : ಸರಕಾರ ಕಟ್ಟಡ ಕಾರ್ಮಿಕರಿಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳ ಸದುಪಯೋಗವ ಪಡೆದುಕೊಂಡು ಕಾರ್ಮಿಕರು ಆರ್ಥಿಕವಾಗಿ ಸದೃಡವಾಗಬೇಕು ಎಂದು ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಜಿಎಸ್ ಬಿ ಕಲ್ಯಾಣ ಮಂದಿರದಲ್ಲಿ ಹೊಸನಗರ ತಾಲೂಕು ಗ್ರಾಮಾಂತರ ವ್ಯಾಪ್ತಿಯ ಕಟ್ಟಡ ಕಾರ್ಮಿಕರ ಸಂಘವನ್ನು ಉದ್ಘಾಟಿಸಿ ನೂತನ ಪದಾಧಿಕಾರಿಗಳಿಗೆ ಆಯ್ಕೆ ಪ್ರಮಾಣ ಪತ್ರಗಳನ್ನು ವಿತರಿಸಿ ಅವರು ಮಾತನಾಡಿ ಸರ್ಕಾರದ ಯೋಜನೆಯನ್ನು ಫಲಾನುಭವಿಗಳಿಗೆ ನೇರವಾಗಿ ದೊರೆಯುವಂತಹ ಕಾರ್ಯಕ್ರಮವನ್ನು ಸಂಘಟನೆಗಳು ಹಮ್ಮಿಕೊಳ್ಳಬೇಕು ಎಂದರು. ಕಾರ್ಮಿಕ…

Read More

ಲೈಟ್ ಕಂಬವೇರಿ ದೀಪ ಅಳವಡಿಸುವಾಗ ವಿದ್ಯುತ್ ತಗುಲಿ ಗ್ರಾಪಂ ನೀರಗಂಟಿ ಸಾವು – ಹುಂಚ ಗ್ರಾಪಂ ವಿರುದ್ದ ಪ್ರಕರಣ ದಾಖಲು|electric shock

ಲೈಟ್ ಕಂಬವೇರಿ ದೀಪ ಅಳವಡಿಸುವಾಗ ವಿದ್ಯುತ್ ತಗುಲಿ ಗ್ರಾಪಂ ನೀರಗಂಟಿ ಸಾವು – ಹುಂಚ ಗ್ರಾಪಂ ವಿರುದ್ದ ಪ್ರಕರಣ ದಾಖಲು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹುಂಚ ಗ್ರಾಪಂ ವ್ಯಾಪ್ತಿಯ ಆನೆಗದ್ದೆಯಲ್ಲಿ ಲೈಟ್ ಕಂಬಕ್ಕೆ ವಿದ್ಯುತ್ ದೀಪ ಅಳವಡಿಸುವಾಗ ಗ್ರಾಪಂ ನೀರಗಂಟಿ ವಿದ್ಯುತ್ ತಗುಲಿ ಸಾವನ್ನಪ್ಪಿ ಮತ್ತೊರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ನಾಗರಹಳ್ಳಿ ನಿವಾಸಿ ನಾರಾಯಣ್ ಎಸ್ ಸಿ (60) ಮೃತಪಟ್ಟ ದುರ್ಧೈವಿಯಾಗಿದ್ದಾರೆ.ಗ್ರಾಪಂ ಅಟೆಂಡರ್ ಶ್ರೀಧರ್ ಗೆ ಗಂಭೀರ ಗಾಯಗಳಾಗಿವೆ. ದೂರಿನಲ್ಲೇನಿದೆ…??? ನಾರಾಯಣ ಎಸ್. ಸಿ…

Read More

ಸಾಗರದ ಮಹಿಳೆಯ ಹೊಟ್ಟೆಯಲ್ಲಿತ್ತು ಬರೋಬ್ಬರಿ ಎಂಟು ಕೆ.ಜಿ ತೂಕದ ಗಡ್ಡೆ…!!!! ಯಶಸ್ವಿಯಾದ ಸಾಗರ ವೈದ್ಯರ ಶಸ್ತ್ರಚಿಕಿತ್ಸೆ

ಸಾಗರದ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ವೈದ್ಯರು ಬುಧವಾರ 2 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿದ ನಂತರ 50 ವರ್ಷದ ಮಹಿಳೆ ಹೊಟ್ಟೆಯಲ್ಲಿದ್ದ 8 ಕೆಜಿ ತೂಕದ ಗಡ್ಡೆಯನ್ನು ಹೊರತೆಗೆದಿದ್ದಾರೆ. ಇದೊಂದು ಅಂಡಾಶಯದ ಗಡ್ಡೆಯಾಗಿದ್ದು, ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ಆಸ್ಪತ್ರೆಯ ಹಿರಿಯ ಸ್ತ್ರೀರೋಗ ತಜ್ಞ ಡಾ.ನಾಗೇಂದ್ರಪ್ಪ ತಿಳಿಸಿದ್ದಾರೆ.  ಮಹಿಳೆಯ ಸ್ಥಿತಿ ಸ್ಥಿರವಾಗಿದ್ದು,ಶಸ್ತ್ರಚಿಕಿತ್ಸೆಗೆ ಅರವಳಿಕೆ ತಜ್ಞೆ ಸುಷ್ಮಾ ಪತ್ತಾರ್,ನರ್ಸ್ ಸುವರ್ಣ,ರೋಹಿನಿ ಹಾಗೂ ಚಂದ್ರು  ಸಹಕರಿಸಿದ್ದಾರೆ ಎಂದು ಇದೇ ವೇಳೆ ತಿಳಿಸಿದರು. ಮಹಿಳೆಯ ಪ್ರಾಣ ಉಳಿಸಿದ ಡಾ.ನಾಗೇಂದ್ರಪ್ಪ…

Read More

ಮಲೆನಾಡಿನಲ್ಲಿ ವೈಭವಪೂರ್ಣವಾಗಿ ಜರುಗಿದ ಭೂಮಿ ಹುಣ್ಣಿಮೆ ಹಬ್ಬ

ಮಲೆನಾಡಿನಲ್ಲಿ ವೈಭವಪೂರ್ಣವಾಗಿ ಜರುಗಿದ ಭೂಮಿ ಹುಣ್ಣಿಮೆ ಹಬ್ಬ ರೈತಾಪಿ ವರ್ಗ ಭೂಮಿ ಹುಣ್ಣಿಮೆ ಹಬ್ಬವನ್ನು ಸಡಗರ ಸಂಭ್ರಮದೊಂದಿಗೆ ಇಂದು ಶ್ರದ್ದಾಭಕ್ತಿಯಿಂದ ಆಚರಿಸಿದರು. ಗರ್ಭಿಣಿಯಂತೆ ಬೆಳೆಗಳಿಂದ ಮೈತುಂಬಿಕೊಂಡಿರುವ ವಸುಂಧರೆಗಿಂದು ವಿಜೃಂಭಣೆಯಿಂದ ಭೂ ತಾಯಿಗೆ ಗರ್ಭಿಣಿಯ ಸ್ಥಾನದಲ್ಲಿಟ್ಟು ಆಕೆಗೆ ಶ್ರದ್ದಾಭಕ್ತಿಯಿಂದ ಸೀಮಂತದ ಕಾರ್ಯವನ್ನು ನೆರವೇರಿಸಿ ಸಂಭ್ರಮಿಸಿದರು. ಭೂ ತಾಯಿಯ ಬಯಕೆಗಳನ್ನು ಈಡೇರಿಸುವ ಸೀಮಂತದ ಸಂಭ್ರಮ ಭೂಮಿಯಲ್ಲಿ ಉತ್ತಿ ಬಿತ್ತಿದ ಬೆಳೆಗಳು ಕಾಳು ಕಟ್ಟುವ ಸಮಯ ಇದ್ದಾಗಿದ್ದು ಭೂ ತಾಯಿ ಗರ್ಭಿಣಿಯೆಂಬ ನಂಬಿಕೆಯಿಂದ ಅವಳ ಬಯಕೆಗೆ ಅನುಗುಣವಾಗಿ ಉಡಿತುಂಬುತ್ತಾರೆ. ಭೂಮಿ ಹುಣ್ಣಿಯ…

Read More

ಶಾಲಾ ಮಕ್ಕಳಿಗೆ ಸಮವಸ್ತ್ರ , ಬ್ಯಾಗ್ ವಿತರಣೆ

ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ್ ಪಟ್ಟಣದ ಶಿಕ್ಷಣ ಪ್ರೇಮಿ ನೂರ ಅಹ್ಮದ್ ಮಳಗಿ ರವರು ಜಮಾದಾರ್ ಓಣಿಯ ಸರ್ಕಾರಿ ಉರ್ದು ಶಾಲೆಯಲ್ಲಿ ಎಲ್ ಕೆಜಿ ಮಕ್ಕಳಿಗೆ ಸಮವಸ್ತ್ರಗಳು ಹಾಗೂ ಪುಸ್ತಕ, ಬ್ಯಾಗ್ ವಿತರಿಸಿದರು. ಶಿಗ್ಗಾವಿ ಸವಣೂರ, ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾದ ನೂರ್ ಅಹ್ಮದ್ ಮಳಗಿ ಬಡ ಮಕ್ಕಳಿಗೆ ಸತತವಾಗಿ ಕ್ಷೇತ್ರದಲ್ಲಿ ಅನೇಕ ಸ್ಕೂಲ್ ಗಳಿಗೆ ಬ್ಯಾಗ್ ಗಳನ್ನು ಕೊಡುತ್ತಿರುವ ಶಿಕ್ಷಣ ಪ್ರೇಮಿಯಾಗಿದ್ದು, ಉಚಿತ ಸ್ಕೂಲ್ ಬ್ಯಾಗ್ ಹಾಗೂ ಆಯ್ದ ವಿದ್ಯಾರ್ಥಿಗಳಿಗೆ ಪಾಠೋಪಕರಣ ವಿತರಿಸುವ ಮೂಲಕ ಶೈಕ್ಷಣಿಕ…

Read More

ಡೆಂಗ್ಯೂ ಭೀತಿ – ಒಂದು ದಿನ ಗೈರಾದರೇ ಒಂದು ತಿಂಗಳ ವೇತನ ಕಟ್ – ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಶಾಸಕ ಬೇಳೂರು ಖಡಕ್ ವಾರ್ನಿಂಗ್ | Dengue

ಡೆಂಗ್ಯೂ ಭೀತಿ – ಒಂದು ದಿನ ಗೈರಾದರೇ ಒಂದು ತಿಂಗಳ ವೇತನ ಕಟ್ – ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಶಾಸಕ ಬೇಳೂರು ಖಡಕ್ ವಾರ್ನಿಂಗ್ | Dengue ಸಾಗರ :  ಡೆಂಗ್ಯೂ ಹೆಚ್ಚುತ್ತಿರುವ ಈ ತುರ್ತು ಸಂದರ್ಭದಲ್ಲಿ ವೈದ್ಯರು ಒಂದು ದಿನ ಕರ್ತವ್ಯಕ್ಕೆ ಗೈರಾದರೆ ಅವರ ಒಂದು ತಿಂಗಳ ವೇತನ ತಡೆ ಹಿಡಿಯುವಂತೆ ಶಾಸಕ ಗೋಪಾಲಕೃಷ್ಣ ಬೇಳೂರು ಸಿವಿಲ್ ಸರ್ಜನ್‌ಗೆ ಆದೇಶ ಮಾಡಿದ್ದಾರೆ. ಇಲ್ಲಿನ ಉಪವಿಭಾಗೀಯ ಆಸ್ಪತ್ರೆಗೆ ಬುಧವಾರ ಭೇಟಿ ನೀಡಿ ಡೆಂಗ್ಯೂ ಪೀಡಿತ ರೋಗಿಗಳ ವಾರ್ಡ್‌ನ…

Read More
Exit mobile version