Headlines

ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ ಶಿವಮೊಗ್ಗ ಜಿಲ್ಲೆಯ ಯಡವಾಲ ಸಮೀಪ ಕೊಂಡಜ್ಜಿ ಹಳ್ಳದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆಯಾಗಿದೆ. ಚಿನ್ನಿಕಟ್ಟೆ ನಿವಾಸಿ ಇಕ್ಬಾಲ್(40) ಎಂಬ ವ್ಯಕ್ತಿ ಹಳ್ಳ ದಾಟುತ್ತಿದ್ದಾಗ ಬೈಕ್‌ ಸಮೇತ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದನು ಸ್ಥಳಕ್ಕೆ ಆಗಮಿಸಿದ್ದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಪತ್ತೆ ಕಾರ್ಯಾಚರಣೆ ಕೈಗೊಂಡಿದ್ದರು.ಇದೀಗ ಶವ ಪತ್ತೆಯಾಗಿದೆ. ಘಟನೆ ನಡೆದ ಸ್ಥಳದಿಂದ ತುಸು ದೂರದಲ್ಲಿ ಮೃತದೇಹ ಸಿಕ್ಕಿದೆ. ಘಟನೆ ನಡೆದ ದಿನ ಸ್ಥಳಕ್ಕೆ ಸಂಸದ ಬಿ ವೈ ರಾಘವೇಂದ್ರ ಭೇಟಿ…

Read More

ಬಿ ಎಸ್ ಯಡಿಯೂರಪ್ಪ ಮನೆ ಮೇಲೆ ಮುತ್ತಿಗೆ ಯತ್ನ

ಸಿಎಂ ಸಿದ್ದರಾಮಯ್ಯ ವಿರುದ್ದ ಷಡ್ಯಂತ್ರ ರೂಪಿಸಿದ್ದಾರೆಂದು ಆರೋಪಿಸಿ ಕಾಂಗ್ರೆಸ್‌ ಕಾರ್ಯಕರ್ತರು ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಮನೆಗೆ ಮತ್ತಿಗೆ ಹಾಕಲು ಯತ್ನಿಸಿದರು. ಶಿಕಾರಿಪುರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದಲ್ಲಿರುವ ಬಿಎಸ್ ವೈ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. ಕಾಂಗ್ರೆಸ್ ನಾಯಕ ನಾಗರಾಜ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಶಿಕಾರಿಪುರ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹೈಡ್ರಾಮ ನಡೆಸಿದರು. ಪೊಲೀಸರು ರಸ್ತೆ ಮಧ್ಯೆಯೆ ಪ್ರತಿಭಟನಾಕಾರರನ್ನು ತಡೆದರು. ನೂರಾರು ಕಾಂಗ್ರೆಸ್…

Read More

ಕೊನೆಗೂ ಬೋನಿಗೆ ಬಿದ್ದ ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿದ್ದ ಚಿರತೆ : ನಿಟ್ಟುಸಿರು ಬಿಟ್ಟ ಜನತೆ|theleopard

ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿದ್ದ ಚಿರತೆ ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದೆ. ಶಿವಮೊಗ್ಗ ತಾಲೂಕಿನ ಕೊಮ್ಮನಾಳು ಕ್ಯಾತಿನಕೊಪ್ಪ ರಸ್ತೆಯ ಸುತ್ತಮುತ್ತಲಿನ ಜಮೀನುಗಳಲ್ಲಿ ಕಳೆದೊಂದು ತಿಂಗಳಿನಿಂದ ಓಡಾಡುತ್ತಿದ್ದ ಚಿರತೆಯೊಂದು, ಅರಣ್ಯ ಇಲಾಖೆಯಿಟ್ಟಿದ್ದ ಬೋನಿಗೆ ಕೊನೆಗೂ ಬಿದ್ದಿದೆ. ಕ್ಯಾತಿನಕೊಪ್ಪ ಗ್ರಾಮದ ಹೊರವಲಯದಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಇದು ಗ್ರಾಮಸ್ಥರಲ್ಲಿ ಭಯ ಉಂಟು ಮಾಡಿತ್ತು. ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದರು. ಇತ್ತೀಚೆಗೆ ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮಕೈಗೊಂಡಿತ್ತು. ಸೋಮವಾರ ಮುಂಜಾನೆ ಬೋನಿಗೆ ಚಿರತೆ ಬಿದ್ದಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ…

Read More

RIPPONPETE | ಅತಿಯಾದ ಕೆಲಸದ ಒತ್ತಡ,ಕಡಿಮೆ ಸಂಬಳ – ಆಶಾ ಕಾರ್ಯಕರ್ತೆಯರಿಂದ ಸಾಮೂಹಿಕ ರಾಜೀನಾಮೆ

RIPPONPETE | ಅತಿಯಾದ ಕೆಲಸದ ಒತ್ತಡ,ಕಡಿಮೆ ಸಂಬಳ – ಆಶಾ ಕಾರ್ಯಕರ್ತೆಯರಿಂದ ಸಾಮೂಹಿಕ ರಾಜೀನಾಮೆ ರಿಪ್ಪನ್ ಪೇಟೆ : ಅತಿಯಾದ ಕೆಲಸದ ಒತ್ತಡ ಹಾಗೂ ಕಡಿಮೆ ಸಂಬಳದಿಂದ ಬೇಸತ್ತ ಐದು ಜನ ಆಶಾ ಕಾರ್ಯಕರ್ತೆಯರು ಸಾಮೂಹಿಕವಾಗಿ ರಾಜೀನಾಮೆ ನೀಡಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಆಶಾ ಕಾರ್ಯಕರ್ತೆಯರಾದ ಶರಾವತಿ , ಪದ್ಮಾವತಿ , ನಗೀನಾ , ಸುಶೀಲ ಮತ್ತು ಹಸೀನಾ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ನಾವುಗಳು ಸುಮಾರು 16 ವರ್ಷದಿಂದ…

Read More

ವಿಧಾನಸೌಧದಲ್ಲಿ ಬಂಗಾರಪ್ಪನವರ ಸಂತಾಪ ಸಭೆಯಲ್ಲಿ ಮಾತನಾಡದವರು ಮಾನಸ ಪುತ್ರರಾಗಲು ಹೇಗೆ ಸಾಧ್ಯ – ಹರತಾಳು ಹಾಲಪ್ಪ|Bjp

ವಿಧಾನಸೌಧದಲ್ಲಿ ಬಂಗಾರಪ್ಪನವರ ಸಂತಾಪ ಸಭೆಯಲ್ಲಿ ಮಾತನಾಡದವರು ಮಾನಸ ಪುತ್ರರಾಗಲು ಹೇಗೆ ಸಾಧ್ಯ ರಿಪ್ಪನ್‌ಪೇಟೆ;-ಸಮಾಜವಾದಿ ನೇತಾರ ವರ್ಣರಂಜಿತ ನಾಯಕ ಎಸ್.ಬಂಗಾರಪ್ಪನವರು ನಿಧನದ ಕುರಿತು ವಿಧಾನಸೌಧದಲ್ಲಿ ಅಯೋಜಿಸಲಾದ ಸಂತಾಪ ಸಭೆಯಲ್ಲಿ ಅವಕಾಶವನ್ನು ನೀಡಲಾದರೂ ಕೂಡಾ ಬಂಗಾರಪ್ಪನವರ ಬಗ್ಗೆ ಗುಣಗಾನ ಮಾಡದವರು ಮಾನಸಪುತ್ರರಾಗಲು ಹೇಗೆ ಸಾಧ್ಯವೆಂದು ಶಾಸಕ ಹರತಾಳು ಹಾಲಪ್ಪ ಹೆಸರು ಹೇಳದೆ ಪರೋಕ್ಷವಾಗಿ ವ್ಯಂಗ್ಯವಾಡಿದರು. ಪಟ್ಟಣದಲ್ಲಿ ಮೇ 10 ರಂಧು ನಡೆಯುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಬಿಜೆಪಿ ಪಕ್ಷದ ಅಭ್ಯರ್ಥಿ ಹರತಾಳು ಹಾಲಪ್ಪ ಮತಯಾಚಿಸಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿ ಕಳೆದ…

Read More

ಮಂಡಗದ್ದೆ ಸಮೀಪ ಭೀಕರ ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಸಾವು

ತೀರ್ಥಹಳ್ಳಿ :  ಶಿವಮೊಗ್ಗ ರಸ್ತೆಯ ಮಂಡಗದ್ದೆ ಸಮೀಪದ ಹದಿನಾರನೇ ಮೈಲಿಕಲ್ ನಲ್ಲಿ ಭೀಕರ ಅಪಘಾತವಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಫೋರ್ಡ್ ಕಾರು ಹಾಗೂ ಬೈಕ್ ನಡುವೆ ಹದಿನಾರನೇ ಮೈಲಿಕಲ್ ಬಳಿ ಡಿಕ್ಕಿಯಾಗಿದ್ದು,ಅಪಘಾತದ ಭೀಕರತೆಗೆ ಪುಟರೊಳ್ಳಿ ಗ್ರಾಮದ ಬೈಕ್ ಸವಾರ ಸತೀಶ್ ಸ್ಥಳದಲ್ಲಿ ಮತಪಟ್ಟಿದ್ದಾನೆ. ಅಪಘಾತದ ಬಗ್ಗೆ ಹೆಚ್ಚಿನ ಮಾಹಿತಿ‌ ಇನ್ನಷ್ಟೇ ತಿಳಿದುಬರಬೇಕಾಗಿದೆ ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆ – ಆರ್ ಎಂಎಂ ಬಣಕ್ಕೆ ಮೇಲುಗೈ | ಗೆದ್ದು ಬೀಗಿದ ಶಾಸಕ ಬೇಳೂರು | DCC bank director election

ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆ – ಆರ್ ಎಂಎಂ ಬಣಕ್ಕೆ ಮೇಲುಗೈ | ಗೆದ್ದು ಬೀಗಿದ ಶಾಸಕ ಬೇಳೂರು ಶಿವಮೊಗ್ಗ ಡಿಸಿಸಿ ಬ್ಯಾಂಕಿನ ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಆರ್.ಎಂ.ಮಂಜುನಾಥ ಗೌಡ, ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ಡಿಸಿಸಿ ಬ್ಯಾಂಕ್ 12 ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಕಾಂಗ್ರೆಸ್ ಬೆಂಬಲಿತ ಬಹುತೇಕ ನಾಯಕರು ಗೆಲುವು ಸಾಧಿಸಿದ್ದರೆ. ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಗಳು ಮಕಾಡೆ ಮಲಗಿದ್ದಾರೆ. ಡಿಸಿಸಿ…

Read More

ಡೆತ್ ನೋಟ್ ಬರೆದಿಟ್ಟು ಯಡಗುಡ್ಡೆ ಬೆಟ್ಟದ ಮೇಲೆ ಅಗ್ನಿಸ್ಪರ್ಶ ಮಾಡಿಕೊಂಡ ಮಹಿಳೆ…!!!! ಜ್ಯೋತಿಷಿ ಮಾತು ಕೇಳಿ ಮೋಕ್ಷ ಪ್ರಾಪ್ತಿಗೆ ಆತ್ಮಹತ್ಯೆ ಮಾಡಿಕೊಂಡರಾ ಜಯಶ್ರೀ…????ಈ ಸುದ್ದಿ ನೋಡಿ|sucide

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಯಡಗುಡ್ಡೆ ಗ್ರಾಮದಲ್ಲಿ ನಾಪತ್ತೆಯಾಗಿದ್ದ ಮಹಿಳೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಕಳೆದ ಸೋಮವಾರದಿಂದ ಹೊದಲ ಗ್ರಾಪಂ ವ್ಯಾಪ್ತಿಯ ಯಡಗುಡ್ಡೆ ಸಮೀಪದ ಹೊಸಳ್ಳಿ ಗ್ರಾಮದ ಜಯಶ್ರೀ (52) ಎಂಬುವರು ನಾಪತ್ತೆಯಾಗಿದ್ದರು.  ಜ. 23 ರಂದು ಸಂಜೆ ವಾಕಿಂಗ್ ಹೋದವರು ಮನೆಗೆ ಹಿಂದಿರುಗಿಲ್ಲ. ಎಂದು ದೂರು ದಾಖಲಾಗಿತ್ತು. ಜ. 27ರಂದು ಯಡಗುಡ್ಡೆ ಗ್ರಾಮದ ಗುಡ್ಡದ ಮೇಲೆ ಜಯಶ್ರೀ ಅವರ ಶವ ಅರೆಬರೆ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ….

Read More

ಶಿವಮೊಗ್ಗದಲ್ಲಿ ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಫ್ಲೆಕ್ಸ್​ ಕಿತ್ತವನಿಗೆ ಬಿತ್ತು ‌ಗೂಸಾ

ಶಿವಮೊಗ್ಗ: ಪವರ್ ಸ್ಟಾರ್, ಕರ್ನಾಟಕ ರತ್ನ ದಿ. ಪುನೀತ್ ರಾಜಕುಮಾರ್ ಅವರ ಫ್ಲೆಕ್ಸ್​ ಕಿತ್ತು ಹಾಕಿದವನಿಗೆ ಜನರು ಗೂಸಾ ನೀಡಿದ ಘಟನೆ ನಗರದಲ್ಲಿ ಮಂಗಳವಾರ ನಡೆದಿದೆ. ನಗರದ ನೆಹರು ಕ್ರೀಡಾಂಗಣದಲ್ಲಿ ಪುನೀತ್​ ನೆನಪಿಗಾಗಿ ರಾಷ್ಟ್ರಮಟ್ಟದ ಫುಟ್​ಬಾಲ್​ ಪಂದ್ಯಾವಳಿಯನ್ನು ಜನವರಿ 7 ರಿಂದ 9 ರವರೆಗೆ ಆಯೋಜಿಸಲಾಗಿದೆ. ಇದಕ್ಕಾಗಿ ಕ್ರೀಡಾಂಗಣದ ಮುಖ್ಯದ್ವಾರದ ಮುಂಭಾಗ ಪುನೀತ್​ ರಾಜಕುಮಾರ್​ ಅವರ ಬೃಹತ್​ ಫ್ಲೆಕ್ಸ್​ ಹಾಕಲಾಗಿತ್ತು. ಈ ವೇಳೆ ಆನಂದ್​ ಎಂಬಾತ ಕುಡಿದ ಮತ್ತಿನಲ್ಲಿ ಪುನೀತ್​ರ ಫ್ಲೆಕ್ಸ್​ ಅನ್ನು ಹರಿದು ತೆಗೆದುಕೊಂಡು ಹೋಗುತ್ತಿದ್ದ….

Read More

ಕೆಎಸ್‌ಆರ್‌ಟಿಸಿ ಬಸ್ಸು–ಲಾರಿ ಮುಖಾಮುಖಿ ಡಿಕ್ಕಿ: ಹಲವರಿಗೆ ಗಂಭೀರ ಗಾಯ , ಶಾಲಾ ಬಸ್ಸಿನಲ್ಲಿ ಗಾಯಾಳುಗಳ ರಕ್ಷಣೆ

ಕೆಎಸ್‌ಆರ್‌ಟಿಸಿ ಬಸ್ಸು–ಲಾರಿ ಮುಖಾಮುಖಿ ಡಿಕ್ಕಿ: ಹಲವರಿಗೆ ಗಂಭೀರ ಗಾಯ , ಶಾಲಾ ಬಸ್ಸಿನಲ್ಲಿ ಗಾಯಾಳುಗಳ ರಕ್ಷಣೆ ಶಿವಮೊಗ್ಗ, ಜುಲೈ 24: ಸಾಗರ ತಾಲೂಕು ಆನಂದಪುರ ಸಮೀಪದ ಮುಂಬಾಳು ಕ್ರಾಸ್ ಬಳಿ ಗುರುವಾರ ಬೆಳಿಗ್ಗೆ ನಡೆದ ಭೀಕರ ಅಪಘಾತದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ವಿದ್ಯಾರ್ಥಿಗಳು ಹಾಗೂ ಕಚೇರಿಗೆ ತೆರಳುತ್ತಿದ್ದವರು ಸೇರಿದ್ದಾರೆ. ಘಟನೆ ವಿವರ: ಸಾಗರದಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಆನಂದಪುರದಿಂದ ಸಾಗರದತ್ತ ಬರುತ್ತಿದ್ದ ಲಾರಿ ನಡುವೆ 08:30ರ…

Read More