Headlines

ಪ್ರೀತ್ಸೆ ಪ್ರೀತ್ಸೆ ಅಂತ ಕಾಟ ಕೊಟ್ಟ ಯುವಕ; ಅಪ್ರಾಪ್ತೆ ನೇಣಿಗೆ ಶರಣು!| Crime News

ಪ್ರೀತ್ಸೆ ಪ್ರೀತ್ಸೆ ಅಂತ ಕಾಟ ಕೊಟ್ಟ ಯುವಕ; ಅಪ್ರಾಪ್ತೆ ನೇಣಿಗೆ ಶರಣು! ತನ್ನನ್ನು ಪ್ರೀತಿಸು ಎಂದು ಬೆನ್ನು ಬಿದ್ದಿದ್ದ ಯುವಕನ ಕಾಟಕ್ಕೆ ಬೇಸತ್ತು ಅಪ್ರಾಪ್ತ ಬಾಲಕಿ ಆತ್ಮಹತ್ಯೆಗೆ (Suicide) ಶರಣಾದ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಗೊಂದಿಚಟ್ನಿ ಹಳ್ಳಿಯಲ್ಲಿ ನಡೆದಿದೆ. ವರ್ಷಿಣಿ (14) ಆತ್ಮಹತ್ಯೆಗೆ ಶರಣಾದ ಬಾಲಕಿ. ತ್ಯಾಗರಾಜ್ ಎಂಬ ಯುವಕ ಬಾಲಕಿಗೆ ತನ್ನನ್ನು ಪ್ರೀತಿಸು ಎಂದು ಬೆನ್ನುಬಿದ್ದಿದ್ದ. ಆದರೆ ಬಾಲಕಿ ಆತನ ಪ್ರೀತಿಯನ್ನು ನಿರಾಕರಿಸಿದ್ದಾಳೆ. ಸುಮಾರು ದಿನಗಳಿಂದ ತನ್ನನ್ನು ಪ್ರೀತಿಸುವಂತೆ ತ್ಯಾಗರಾಜ್ ಬಾಲಕಿಗೆ ಟಾರ್ಚರ್ ನೀಡಿದ್ದು,…

Read More

ಅಯ್ಯಪ್ಪಸ್ವಾಮಿ ಜಾತ್ರೆಯಲ್ಲಿ ಭಕ್ತರ ಮೇಲೆ ಹರಿದ ಕಾರು – ಓರ್ವ ಯುವತಿ ಸಾವು 08 ಜನರಿಗೆ  ಗಂಭೀರ ಗಾಯ

ಅಯ್ಯಪ್ಪಸ್ವಾಮಿ ಜಾತ್ರೆಯಲ್ಲಿ ಭಕ್ತರ ಮೇಲೆ ಹರಿದ ಕಾರು – ಓರ್ವ ಯುವತಿ ಸಾವು 08 ಜನರಿಗೆ  ಗಂಭೀರ ಗಾಯ ಸಿದ್ದಾಪುರ:  ಅಯ್ಯಪ್ಪ ಸ್ವಾಮಿ ಜಾತ್ರಾ ಮಹೋತ್ಸವ ದಲ್ಲಿ  ಭಕ್ತರ ಮೇಲೆ  ಕಾರು ಹರಿದ ಪರಿಣಾಮ   ಓರ್ವ ಯುವತಿ ಸಾವಿಗೀಡಾಗಿ  08 ಭಕ್ತರಿಗೆ ದಲ್ಲಿ ಗಂಭೀರ ಗಾಯ ಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆ  ಸಿದ್ದಾ ಪುರದಲ್ಲಿ ನಿನ್ನೆ ಸಂಭವಿಸಿದೆ. ಕಾರು ಚಾಲಕ ರೋಶನ್ ಫರ್ನಾಂಡಿಸ್ ನನ್ನು ಪೊಲೀಸರು ಬಂಧಿಸಿದ್ದಾರೆ.ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿಕೊಂಡು ಬಂದು ಈತ ಜಾತ್ರೆಗೆ ನುಗ್ಗಿಸಿದ್ದಾನೆ….

Read More

ಹಣದಾಸೆಗೆ ದೇವಸ್ಥಾನದಲ್ಲಿ ಭಿಕ್ಷೆ ಬೇಡುತಿದ್ದ ಅಜ್ಜಿಯ ಹತ್ಯೆ ಪ್ರಕರಣದ ಆರೋಪಿ ಜೈಲಿನಲ್ಲಿ ನೇಣು ಬಿಗಿದುಕೊಂಡು ಸಾವು|JAIL

ಶಿವಮೊಗ್ಗ : ಕೇಂದ್ರ ಕಾರಗೃಹದಲ್ಲಿ ವಿಚಾರಣಾಧೀನ ಕೈದಿ ಸೆಲ್ ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ಕುಂದಾಪುರದ ಕರುಣಾಕರ ದೇವಾಡಿಗ(24) ನೇಣುಬಿಗಿದುಕೊಂಡು ಸಾವನ್ನಪ್ಪಿದ ಯುವಕ. ಇಂದು ಮುಂಜಾನೆ ಜೈಲಿನಲ್ಲಿ ತಿಂಡಿ ಕೊಡುವ ಹೊತ್ತಿನಲ್ಲಿಯೇ  ಕರುಣಾಕರ ಸೆಲ್ ನ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೈ ಉಜ್ಜುವ  ನಾರನ್ನೇ ಹಗ್ಗವನ್ನಾಗಿ ಮಾಡಿಕೊಂಡು ಕರುಣಾಕರ ನೇಣು ಹಾಕಿಕೊಂಡಿದ್ದಾನೆ ಎನ್ನಲಾಗಿದೆ. ದೇವಸ್ಥಾನದ ಮುಂದೆ ಭಿಕ್ಷೆ ಬೇಡುತಿದ್ದ ಅಜ್ಜಿಯನ್ನು ಹಣದಾಸೆಗೆ ಕೊಲೆ ಮಾಡಿದ್ದ ಕರುಣಾಕರ ದೇವಾಡಿಗ 2022 ರ ಡಿಸೆಂಬರ್ 3 ರಂದು‌…

Read More

ತುಮರಿ ಸೇತುವೆಯು ನಾಡಿಗೆ ಬೆಳಕು ನೀಡಲು ಸರ್ವಸ್ವವನ್ನು ಕಳೆದುಕೊಂಡ ಜನರ ಬದುಕಿನ ಸಂಪರ್ಕ ಸೇತು – ಶಾಸಕ ಬೇಳೂರು | GKB

ತುಮರಿ ಸೇತುವೆಯು ನಾಡಿಗೆ ಬೆಳಕು ನೀಡಲು ಸರ್ವಸ್ವವನ್ನು ಕಳೆದುಕೊಂಡ ಜನರ ಬದುಕಿನ ಸಂಪರ್ಕ ಸೇತು – ಶಾಸಕ ಬೇಳೂರು ತುಮರಿ ಮತ್ತು ಹಸಿರುಮಕ್ಕಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಸೇತುವೆ ಕೇವಲ ಸೇತುವೆಯಲ್ಲ. ನಾಡಿಗೆ ಬೆಳಕು ನೀಡಲು ಸರ್ವಸ್ವವನ್ನು ಕಳೆದುಕೊಂಡ ಜನರ ಬದುಕಿನ ಸಂಪರ್ಕ ಸೇತು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ. ಸಾಗರ ತಾಲೂಕಿನ ಅಂಬಾರಗೋಡ್ಲು ದಡದಲ್ಲಿ ಅಂಬಾರಗೋಡ್ಲುವಿನಿಂದ ಕಳಸವಳ್ಳಿಗೆ ಸಂಪರ್ಕಿಸುವ ಲಾಂಚ್ ಮಾರ್ಗದ ರ‍್ಯಾಂಪ್ ಕಾಮಗಾರಿ ಸ್ಥಳ ಪರಿಶೀಲನೆ ನಡೆಸಿ ಅವರು ಮಾತನಾಡಿ, ತುಮರಿ ಸೇತುವೆ ನಿರ್ಮಾಣ ಜನರ…

Read More

ANANDAPURA | ವೃದ್ದೆಯ ಮೇಲೆ ಹಲ್ಲೆ ಪ್ರಕರಣ : ಮಾಹಿತಿ ಕೇಳಿದ ಸಿಎಂ ಕಚೇರಿ

ANANDAPURA | ವೃದ್ದೆಯ ಮೇಲೆ ಹಲ್ಲೆ ಪ್ರಕರಣ : ಮಾಹಿತಿ ಕೇಳಿದ ಸಿಎಂ ಕಚೇರಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಗೌತಮಪುರ ಗ್ರಾಮದಲ್ಲಿ ವೃದ್ಧೆಯೊಬ್ಬರಿಗೆ ಮನೆಯ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕಾಗಿ ನೆರೆಮನೆಯವರು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದ ಅಮಾನವೀಯ ಘಟನೆ ಕುರಿತು ಮುಖ್ಯಮಂತ್ರಿಗಳ ಕಚೇರಿ (CMO) ಮಧ್ಯಪ್ರವೇಶಿಸಿದೆ. ಮಾಧ್ಯಮ ವರದಿಗಳನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು (OSD) ತಕ್ಷಣವೇ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದರು. ಈ ಸೂಚನೆಯ…

Read More

ಮೋದಿ ಕಾರ್ಯಕ್ರಮಕ್ಕೆ ಬಂದಿದ್ದ ಬಿಜೆಪಿ ಕಾರ್ಯಕರ್ತ ಕುಸಿದು ಬಿದ್ದು ಸಾವು|airport

ಶಿವಮೊಗ್ಗ : ಇಂದು ಅದ್ಧೂರಿಯಾಗಿ ನಡೆದ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಸೊರಬ ತಾಲೂಕಿನ ಚಿಮ್ಮನೂರು ಗ್ರಾಮದ ಮಲ್ಲಿಕಾರ್ಜುನಪ್ಪ (50) ಎಂಬವರೇ ಮೃತಪಟ್ಟವರು. ಸೊರಬದ ಕಡೆಯಿಂದ ಭಾರಿ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಇತರರು ಕಾರ್ಯಕ್ರಮಕ್ಕೆ ಬಂದಿದ್ದರು. ಮಲ್ಲಿಕಾರ್ಜುನ ಅವರು ಬೆಳಗ್ಗೆ ಗ್ರಾಮಸ್ಥರೊಂದಿಗೆ ಬಸ್ಸಿನಲ್ಲಿ ಬಂದಿದ್ದರು. ಕಾರ್ಯಕ್ರಮ ಮುಗಿಸಿ ವಾಪಸಾಗುವಾಗ ಸೋಗಾನೆ ಗ್ರಾಮದ ಕೆಇಬಿ ಕಚೇರಿ ಹತ್ತಿರ ಮಲ್ಲಿಕಾರ್ಜುನ ಅವರು ಅಸ್ವಸ್ಥರಾದರು. ಬಾಯಾರಿಕೆಯಿಂದ ನೀರು ಕೇಳಿದ್ದ ಮಲ್ಲಿಕಾರ್ಜುನ ಅವರು…

Read More

Ripponpete | ಕೆಂಚನಾಲ ಮಾರಿಕಾಂಬಾ ಜಾತ್ರೆಗೆ ಹರಿದು ಬಂದ ಭಕ್ತಸಾಗರ

Ripponpete | ಕೆಂಚನಾಲ ಮಾರಿಕಾಂಬಾ ಜಾತ್ರೆಗೆ ಹರಿದು ಬಂದ ಭಕ್ತಸಾಗರ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಬೇಸಿಗೆ ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಜ್ಯದ ಹಲವೆಡೆಯಿಂದ, ನೆರೆ ರಾಜ್ಯ ಹಾಗೂ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿ ದೇವಿಯ ದರ್ಶನ ಪಡೆದರು. ಭಕ್ತಾಧಿಗಳು ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ…

Read More

ಗರ್ತಿಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಳ್ಳತನ| ಕೋಣಂದೂರಿನ ಎರಡು ಶಾಲೆಗಳಲ್ಲಿ ಕಳ್ಳತನ|theft

ಗರ್ತಿಕೆರೆ: ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಬೀಗಗಳನ್ನು ತುಂಡರಿಸಿ ಒಳ ನುಗ್ಗಿದ ದುಷ್ಕರ್ಮಿಗಳು ಗಾಡ್ರೇಜ್ ಬೀರುಗಳನ್ನು ಮುರಿದು  ಕಡತಗಳನ್ನು ಚೆಲ್ಲಾಪಿಲ್ಲಿ ಮಾಡಿ ಗಾಡ್ರೇಜ್ ಬೀರುನಲ್ಲಿದ್ದ ಅಂದಾಜು 20 ಸಾವಿರ ಕ್ಕೂ ಹೆಚ್ಚು ಹಣವನ್ನು ದೋಚಿಕೊಂಡು ಹೋಗಿರುವ ಘಟನೆ ತಡರಾತ್ರಿ ನಡೆದಿದೆ. ಇಂದು ಬೆಳಿಗ್ಗೆ ಕಾಲೇಜು ಸಿಬ್ಬಂದಿಗಳು ಕಾಲೇಜಿಗೆ ಬಂದಾಗ ಬೀಗ ಮುರಿದ ಪರಿಸ್ಥಿತಿ ನೋಡಿ ಕಾಲೇಜಿನ ಕಡತಗಳು ಚೆಲ್ಲಾಪಿಲ್ಲಿಯಾಗಿ ಇರುವುದನ್ನು ಕಂಡು ದಂಗಾಗಿ ಕಾಲೇಜಿನ ಪ್ರಾಚಾರ್ಯರಿಗೆ ಹಾಗೂ ಪೊಲೀಸರಿಗೆ ಘಟನೆ ಬಗ್ಗೆ ತಿಳಿಸಿದ್ದಾರೆ. ಸ್ಥಳಕ್ಕೆ ಶ್ವಾನ…

Read More

ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತ : ಸಂಚಾರ ಸಂಪೂರ್ಣ ಬಂದ್

ಆಗುಂಬೆ ಘಾಟಿಯಲ್ಲಿ ವ್ಯಾಪಕ ಮಳೆಯಾಗಿರುವ ಹಿನ್ನಲೆಯಲ್ಲಿ ತಿರುವಿನಲ್ಲಿ ಮಣ್ಣುಕುಸಿದಿದ್ದು, ರಸ್ತೆಗೆ ಅಡ್ಡಲಾಗಿ ಭಾರೀ ಗಾತ್ರದ ಮರಬಿದ್ದಿದೆ. ಪರಿಣಾಮ ಸಂಚಾರ ಸಂಪೂರ್ಣ ಬಂದ್ ಆಗಿದೆ.  ಈ ಮಾರ್ಗದಲ್ಲಿ ಹೋದವರು ಸಂಚಾರ ಬಂದ್ ಆಗಿರುವ ಹಿನ್ನಲೆಯಲ್ಲಿ ವಾಪಾಸ್ ಆಗುತಿದ್ದಾರೆ. ಆಗುಂಬೆ ಘಾಟಿ ಕೆಳಗೆ ಸೋಮೇಶ್ವರ ಚೆಕ್​​ಪೋಸ್ಟ್​ ಬಳಿಯಲ್ಲಿಯೇ ವಾಹನಗಳನ್ನು ತಡೆಯಲಾಗುತ್ತಿದೆ.  ಮೇಲ್ಬಾಗ ಆಗುಂಬೆ ಘಾಟಿ ಚೆಕ್​ಪೋಸ್ಟ್​ ಬಳಿಯೇ ವಾಹನಗಳನ್ನು ವಾಪಸ್​ ಕಳುಹಿಸಲಾಗುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ವೀಡಿಯೋ ಇಲ್ಲಿ ವೀಕ್ಷಿಸಿ👇

Read More

ನಾಡಬಂದೂಕು ರಹಸ್ಯ ಕಾರ್ಖಾನೆ ಮೇಲೆ ಪೊಲೀಸ್ ದಾಳಿ: 7 ಬಂದೂಕು ಜಪ್ತಿ, 67 ವರ್ಷದ ಆರೋಪಿಯ ಬಂಧನ

A secret illegal gun unit operating from an old house was busted in Shivamogga as police seized 7 country-made firearms and arrested the accused.Police in Shivamogga busted an illegal country-made gun manufacturing unit, seizing 7 firearms and arresting a 67-year-old accused. ನಾಡಬಂದೂಕು ರಹಸ್ಯ ಕಾರ್ಖಾನೆ ಮೇಲೆ ಪೊಲೀಸ್ ದಾಳಿ: 7 ಬಂದೂಕು ಜಪ್ತಿ, 67 ವರ್ಷದ ಆರೋಪಿಯ ಬಂಧನ ಶಿವಮೊಗ್ಗ…

Read More