ಸಾಗರ : ಗ್ರಾಮ ಪಂಚಾಯತ್ ಸದಸ್ಯನ ಮೇಲೆ ಸಿನಿಮೀಯ ರೀತಿಯಲ್ಲಿ ಅಪರಿಚಿತರಿಂದ ಹಲ್ಲೆ…!!! – ಆಸ್ಪತ್ರೆಗೆ ದಾಖಲು|assault

ಗ್ರಾಮ ಪಂಚಾಯಿತಿ ಸದಸ್ಯ ಆನಂದ ಹರಟೆ  ಮೇಲೆ ಹಲ್ಲೆ :  ಆಸ್ಪತ್ರೆಗೆ ದಾಖಲು…!!! ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಚಿಪ್ಪಳ್ಳಿ ಬಳಿಯಲ್ಲಿ ಹೊಸೂರು ಗ್ರಾಮ ಪಂಚಾಯಿತಿ ಸದಸ್ಯ ಆನಂದ ಹರಟೆ ಮೇಲೆ ಅಪರಿಚಿತ ವ್ಯಕ್ತಿಗಳು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಗ್ರಾಪಂ ಸದಸ್ಯ ಆನಂದ್ ಹರಟೆ ಸಾಗರದಿಂದ ಐಗಿನಬೈಲಿನ ತಮ್ಮ ಮನೆಗೆ ತೆರಳುತ್ತಿದ್ದಾಗ ಖಾಸಗಿ ಬಸ್ ಚಿಪ್ಪಳಿ ಬಳಿ ತಮ್ಮ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.  ಈ ಸಂಧರ್ಭದಲ್ಲಿ ಆನಂದ್ ಹರಟೆ ಕಾರಿನಿಂದ ಇಳಿಯುತ್ತಿದ್ದಂತೆ…

Read More

RIPPONPETE | ಪತ್ರಕರ್ತ ಚಿದಾನಂದ ಸ್ವಾಮಿರವರಿಗೆ ಮಾತೃ ವಿಯೋಗ

ಪತ್ರಕರ್ತ ಚಿದಾನಂದ ಸ್ವಾಮಿರವರಿಗೆ ಮಾತೃ ವಿಯೋಗ ರಿಪ್ಪನ್‌ಪೇಟೆ: ಪಟ್ಟಣದಲ್ಲಿ ವಿಜಯವಾಣಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿರುವ ಚಿದಾನಂದ ಸ್ವಾಮಿ ಅವರ ತಾಯಿ ಮುರಿಗೆಮ್ಮ (85) ಅವರು ನಿಧನರಾಗಿದ್ದಾರೆ. ಶಿವಮೊಗ್ಗ ರಸ್ತೆಯ ನಿವಾಸಿಗಿದ್ದ ದಿ. ಗುರುಪಾದಯ್ಯರವರ ಧರ್ಮಪತ್ನಿ ಹಾಗೂ ಪತ್ರಕರ್ತ ಚಿದಾನಂದ ಸ್ವಾಮಿಯವರ ತಾಯಿ ಮುರಿಗೆಮ್ಮ (85) ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು ಅವರು ಭಾನುವಾರ ಸಂಜೆ ತಮ್ಮ ಸ್ವಗೃಹದಲ್ಲಿ ಲಿಂಗೈಕ್ಯರಾದರು. ಮೃತರು ಪುತ್ರರು, ಸೊಸೆ, ಮಕ್ಕಳು , ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಸಂತಾಪ :ಅಲ್ಪಕಾಲದ ಅನಾರೋಗ್ಯದಿಂದ ಲಿಂಗೈಕ್ಯರಾದ…

Read More

Ripponpete | ಬಸವ ಜಯಂತಿ ಆಚರಣೆ | ಬಸವಣ್ಣನವರ ತತ್ವ ಆದರ್ಶ ಇಂದಿನ ಸಮಾಜಕ್ಕೆ ಮಾದರಿ – ಕಗ್ಗಲಿ ಲಿಂಗಪ್ಪ

Ripponpete | ಬಸವ ಜಯಂತಿ ಆಚರಣೆ  | ಬಸವಣ್ಣನವರ ತತ್ವ ಆದರ್ಶ ಇಂದಿನ ಸಮಾಜಕ್ಕೆ ಮಾದರಿ – ಕಗ್ಗಲಿ ಲಿಂಗಪ್ಪ ರಿಪ್ಪನ್‌ಪೇಟೆ : 12 ನೆ ಶತಮಾನದಲ್ಲಿಯೇ ಬಸವಣ್ಣನವರು ಜಾತಿ,ಮತ,ಬೇಧ ತೊಡೆದು ಎಲ್ಲಾರೂ ಒಂದೇ ಎಂದು ಸಮಾನತೆ ಸಾರಿದ ಮಹಾನ್ ಪುರುಷ,ಅವರ ತತ್ವ ಆದರ್ಶಗಳನ್ನು ಇಂದಿನ ಜನಾಂಗ ಅನುಸರಿಸಿಕೊಂಡರೆ ಉತ್ತಮ ಸಮಾಜ ನಿರ್ಮಾಣವಾಗುತ್ತದೆ ಎಂದು ಶ್ರೀ ಶಿವಕುಮಾರ ಸ್ವಾಮೀಜಿ ಭಕ್ತ ವೃಂದದ ಪ್ರಮುಖರಾದ ಕಗ್ಗಲಿ ಲಿಂಗಪ್ಪ ಹೇಳಿದರು. ಪಟ್ಟಣದ ಮಂಜುಶ್ರೀ ಹೊಟೇಲ್ ಆವರಣದಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿ…

Read More

Ripponpete | ನಂದಿ ಆಸ್ಪತ್ರೆಗೆ ಮೈಸೂರಿನ ಅವಧೂತ ಅರ್ಜುನ್ ಮಹರಾಜ್ ಗುರೂಜಿ ಭೇಟಿ

Ripponpete | ನಂದಿ ಆಸ್ಪತ್ರೆಗೆ ಮೈಸೂರಿನ ಅವಧೂತ ಅರ್ಜುನ್ ಮಹರಾಜ್ ಗುರೂಜಿ ಭೇಟಿ ರಿಪ್ಪನ್‌ಪೇಟೆ : ಮೈಸೂರಿನ ಅವಧೂತ ಅರ್ಜುನ್ ಮಹಾರಾಜ್ ಗುರೂಜಿಯವರು ಸೋಮವಾರ ಪಟ್ಟಣದ ಶ್ರೀ ನಂದಿ ಆಸ್ಪತ್ರೆಗೆ ಭೇಟಿ ನೀಡಿದರು. ನಂತರ ಪ್ರವಚನ ನೀಡಿದ ಅವಧೂತ ಅರ್ಜುನ್ ಮಹರಾಜ್ ಗುರೂಜಿ ಮಾನವ ಜೀವಿತದಲ್ಲಿ ಸಮಾಜ ಸೇವೆಯು ನೆಮ್ಮದಿಯ ಬದುಕಿಗೆ ಮತ್ತು ಸದೃಢ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಲಿದೆ. ಜಗತ್ತಿನಲ್ಲಿ ಅತ್ಯುತ್ತಮ ಸೇವೆಗಳಲ್ಲಿ ಒಂದಾದ ಆರೋಗ್ಯ ಸೇವೆಯನ್ನು ಮಾಡುವುದರ ಮೂಲಕ  ಮಲೆನಾಡಿನಲ್ಲಿ ಅದರಲ್ಲೂ ಹೊಸನಗರ ತಾಲೂಕಿನ  ಗ್ರಾಮೀಣ…

Read More

ತ್ಯಾವರೆಕೊಪ್ಪ ಮೃಗಾಲಯದಲ್ಲಿ ದುರಂತ: ನೀರಾನೆ ದಾಳಿಗೆ ಪಶುವೈದ್ಯೆ ಬಲಿ

A young veterinarian, Dr. Sameeksha Reddy, died after a hippopotamus attack at Tyavarekoppa Zoo in Shivamogga. Forest Minister orders high-level probe into the incident. ಶಿವಮೊಗ್ಗ: ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹ ಸಫಾರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಶುವೈದ್ಯೆಯೊಬ್ಬರು ನೀರಾನೆ ದಾಳಿಗೆ ಒಳಗಾಗಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಬೆಂಗಳೂರು ಮೂಲದ ಡಾ. ಸಮೀಕ್ಷಾ ರೆಡ್ಡಿ (27) ಮೃತ ದುರ್ಧೈವಿಯಾಗಿದ್ದಾರೆ. ಸಫಾರಿಯಲ್ಲಿ ಪಶುವೈದ್ಯಾಧಿಕಾರಿಯಾಗಿ ಆಯ್ಕೆಯಾಗಿದ್ದ ಡಾ. ಸಮೀಕ್ಷಾ ರೆಡ್ಡಿ ಅವರು ತರಬೇತಿ…

Read More

RIPPONPETE | ಬುದ್ದಿಮಾಂದ್ಯ ವ್ಯಕ್ತಿ ನಾಪತ್ತೆ – ಪತ್ತೆಗೆ ಮನವಿ

RIPPONPETE | ಬುದ್ದಿಮಾಂದ್ಯ ವ್ಯಕ್ತಿ ನಾಪತ್ತೆ – ಪತ್ತೆಗೆ ಮನವಿ ರಿಪ್ಪನ್‌ಪೇಟೆ ; ಇಲ್ಲಿನ ಸಮೀಪದ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಗುಬ್ಬಿಗ ಗ್ರಾಮದ ಬುದ್ದಿಮಾಂದ್ಯ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ. ಗುಬ್ಬಿಗ ಸಮೀಪದ ಸಾರನಜಡ್ಡು ಗ್ರಾಮದ ಬಸಪ್ಪ ಬಿನ್ ಪುಟ್ಟನಾಯ್ಕ (68) ನಾಪತ್ತೆಯಾಗಿರುವ ವ್ಯಕ್ತಿಯಾಗಿದ್ದಾರೆ. ದಿನಾಂಕ 12-01-2025 ರಂದು ಮನೆಯಿಂದ ಹೊರಹೋದ ಬಸಪ್ಪ ರವರು ಮನೆಗೆ ಹಿಂದಿರುಗಿರುವುದಿಲ್ಲ, ಈ ಹಿಂದೆ ಹಲವು ಬಾರಿ ಹೋದವರು ವಾರದಲ್ಲಿ ಹಿಂದಿರುಗಿದ್ದಾರೆ.ಸಂಬಂಧಿಕರ ಬಳಿ ಎಲ್ಲಾ ವಿಚಾರಿಸಿದಾಗ ಎಲ್ಲೂ ಪತ್ತೆಯಾಗಿರುವುದಿಲ್ಲ , ಈ…

Read More

ಪರಿಸರಕ್ಕೆ ಮಾರಕವಾಗುತ್ತಿದೆ ಒಣಶುಂಠಿಗೆ ಬಳಸುತ್ತಿರುವ ಗಂಧಕ..!!

ಪರಿಸರಕ್ಕೆ ಮಾರಕವಾಗುತ್ತಿದೆ ಒಣಶುಂಠಿಗೆ ಬಳಸುತ್ತಿರುವ ಗಂಧಕ..!! ರಿಪ್ಪನ್‌ಪೇಟೆ: ಕಳೆದೆರಡು ವರ್ಷದಿಂದ ಹಸಿ ಶುಂಠಿಗೆ ಬೆಲೆ ಇಲ್ಲ. ಆದ್ದರಿಂದ ಕೆಲ ವ್ಯಾಪಾರಸ್ಥರು, ದಲ್ಲಾಳಿಗಳು, ಶ್ರೀಮಂತ ರೈತರು ಕಂಡು ಕೊಂಡ ಪರಿಹಾರ ಗಂಧಕ ಬಳಸಿ ಒಣ ಶುಂಠಿ ಮಾಡುವುದು !ಶುಂಠಿಗೆ ಬಣ್ಣ ಬರಲು ಹಾಗೂ ಮಾರುಕಟ್ಟೆ ಆಕರ್ಷಿಸಲು ಗಂಧಕ ಬಳಸುವ ತಂತ್ರಕ್ಕೆ ಅವರು ಮೊರೆ ಹೋಗಿದ್ದಾರೆ. ಇದರಿಂದ ಅವರ ಕೆಲಸವೇನೋ ಆಗಿದೆ. ಆದರೆ ಶುಂಠಿ ಸಂಸ್ಕರಣೆಗೆ ಬಳಸುವ ಗಂಧಕದ ಹೊಗೆಯು ವಾತಾವರಣದಲ್ಲಿ ಸೇರಿ ದುರ್ನಾತ ಬೀರುತ್ತಿದೆ. ಶುಂಠಿಗೆ ಗಂಧಕ ಬಳಸುವುದರಿಂದ…

Read More

ಬುಲೆಟ್ ಬೈಕ್‌ ನಲ್ಲಿ ಅವಿತು ಕುಳಿತ ಬುಸ್ ಬುಸ್ ನಾಗಪ್ಪ|snake

ಶಿವಮೊಗ್ಗದ ದುರ್ಗಿಗುಡಿ ಸಮೀಪ ಇರುವ ವೈಭವಲಕ್ಷ್ಮೀ ವೈನ್ ಸ್ಟೋರ್ ಬಳಿಯಲ್ಲಿ ನಾಗರಹಾವೊಂದು ಕಾಣಿಸಿಕೊಂಡಿತ್ತು ಇಲ್ಲಿನ , ದಿ  ಫ್ಯಾಕ್ಟರಿ ಔಟ್​ ಲೆಟ್ ಬಳಿ ನಿಲ್ಲಿಸಲಾಗಿದ್ದ ಬುಲೆಟ್​ವೊಂದರಲ್ಲಿ ನಾಗರ ಹಾವೊಂದು ಸೇರಿಕೊಂಡಿತ್ತು. ನೋಡನೋಡುತ್ತಿದ್ದಂತೆ ಬುಲೆಟ್​ನ ಹೆಡ್​ಲೈಟ್​ವೊಳಗೆ ಸೇರಿಕೊಂಡಿದ್ದ ನಾಗರ ಹಾವನ್ನ ನೋಡಿದ ಜನರು ಸ್ನೇಕ್ ಕಿರಣ್ ಗೆ ಫೋನಾಯಿಸಿದ್ದಾರೆ. ತಕ್ಷಣ ಅವರು ಸಹ ಸ್ಥಳಕ್ಕೆ ಬಂದಿದ್ಧಾರೆ. ಹೆಡ್​ಲೈಟ್​ ಬಿಚ್ಚಿ ಹಾವನ್ನ ಹಿಡಿಯಬೇಕು ಎನ್ನುವಷ್ಟರಲ್ಲಿ ಹೆಡ್​ಲೈಟ್ ಮೇಲೆ ಬಂದು, ಹೆಡೆಯೆತ್ತಿದ ನಾಗರಾಜ ಸುತ್ತಮುತ್ತ ನೋಡುತ್ತಾ ಬುಸುಗುಡಲು ಆರಂಭಿಸಿದ್ದ.  ಸುಮಾರು ಅರ್ಧಗಂಟೆಗೂ ಹೆಚ್ಚುಕಾಲ…

Read More

ರಿಪ್ಪನ್ ಪೇಟೆ : ಕಾರಿನ ಟೈರ್ ಸ್ಪೋಟಗೊಂಡು ಸರಣಿ ಅಪಘಾತ : ಇಬ್ಬರಿಗೆ ಗಂಭೀರ ಗಾಯ : ಮೆಗ್ಗಾನ್ ಗೆ ದಾಖಲು

ರಿಪ್ಪನ್ ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯ ಗುಡ್ ಶೆಫರ್ಡ್ ಚರ್ಚ್ ಬಳಿ ಚಲಿಸುತ್ತಿದ್ದ ಮಾರುತಿ ಬ್ರೀಜಾ ಕಾರಿನ ಮುಂಭಾಗದ ಎರಡು ಟೈರ್ ಸ್ಪೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ಎದುರುಗಡೆಯಿಂದ ಬರುತಿದ್ದ ಎರಡು ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ರಿಪ್ಪನ್ ಪೇಟೆಯಿಂದ ತೀರ್ಥಹಳ್ಳಿ ಕಡೆಗೆ ಹೋಗುತ್ತಿದ್ದ ಮಾರುತಿ ಬ್ರೀಜಾ ಕಾರಿನ ಮುಂದಿನ ಎರಡು ಟೈರ್ ಸ್ಪೋಟಗೊಂಡ ಹಿನ್ನಲೆ ಚಾಲಕನ ನಿಯಂತ್ರಣ ತಪ್ಪಿ ಎದುರುಗಡೆಯಿಂದ ಬರುತ್ತಿದ್ದ ಬರುವೆ ಗ್ರಾಮದ ನಿವಾಸಿ ತಿಮ್ಮಪ್ಪ (40) ಇವರ ಬಜಾಜ್…

Read More

ನಾನು ಸಚಿವ ಸ್ಥಾನದ ಆಕಾಂಕ್ಷಿ,ಸಚಿವ ಸ್ಥಾನ ಕೊಟ್ಟರೆ ಉತ್ತಮವಾಗಿ ನಿರ್ವಹಿಸುವ ಸಾಮರ್ಥ್ಯ ನನ್ನಲ್ಲಿದೆ : ಶಾಸಕ ಹರತಾಳು ಹಾಲಪ್ಪ

ರಿಪ್ಪನ್ ಪೇಟೆ: ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಆಯ್ಕೆಯಾಗಿದ್ದಾರೆ ಸಚಿವ ಸಂಪುಟದ ವಿಸ್ತರಣೆಯತ್ತ ಇದೀಗ ಎಲ್ಲರ ಚಿತ್ತ ಮೂಡುತ್ತಿದೆ.ಯಾರು ಯಾರಿಗೆ ಮಂತ್ರಿ ಸ್ಥಾನ ಒಲಿಯಲಿದೆ ಎಂಬುದು ಇದೀಗ ಎಲ್ಲರಲ್ಲೂ ಕಾಡುತ್ತಿರುವಂತಹ ಕುತೂಹಲ ಯಾವುದೇ ಶಾಸಕರನ್ನು ವಿಚಾರಿಸಿದಾಗ ನಾವು ಮಂತ್ರಿಯಾಗುವ ಆಸೆ ಹೊಂದಿದ್ದೇವೆ ಅವಕಾಶವೂ ಸಿಗುವ ಸಾಧ್ಯತೆಗಳು ಹೆಚ್ಚಿದೆ ಎಂದು ಹೇಳುವುದು ಇದೀಗ ಸಹಜವಾಗಿದೆ.   ಜಿಲ್ಲೆಯ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಹರತಾಳು ಹಾಲಪ್ಪನವರು ಹೊಸನಗರ ತಾಲ್ಲೂಕಿನ ಅರಸಾಳು ಗ್ರಾಮದಲ್ಲಿ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ …

Read More