Headlines

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸುವಂತೆ ಎನ್ಎಸ್ ಯುಐ ಒತ್ತಾಯ

ದೆಹಲಿಯ ಕೆಂಪು ಕೋಟೆ ಮೇಲೆ ಕೇಸರಿ ಬಾವುಟವನ್ನ ಹಾರಿಸುವುದಾಗಿ ಹೇಳಿಕೆ ನೀಡಿದ್ದ ಸಚಿವ ಈಶ್ವರಪ್ಪನವರ ಹೇಳಿಕೆಯನ್ನ ಖಂಡಿಸಿ ಎನ್ ಎಸ್ ಯುಐ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದು ಮನವಿಯಲ್ಲಿ ರಾಜ್ಯದಲ್ಲಿ ಕೂಡಲೇ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.‌ ಬಾಪೂಜಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೆ.8 ರಂದು ರಾಷ್ಟ್ರಧ್ವಜದ ಕಂಬದಲ್ಲಿ ಕೇಸರಿ ಬಾವುಟ ಹಾರಿಸಲಾಗಿತ್ತು. ಈ ರೀತಿಯ ಬಾವುಟವನ್ನು ಹಾರಿಸಬಾರದು ಎಂದು ಹೇಳಿಕೆ ನೀಡುವ ಬದಲು ಸಚಿವ ಈಶ್ವರಪ್ಪ ದೆಹಲಿಯ ಕೆಂಪು ಕೋಟೆಯ ಮೇಲೂ ಧ್ವಜ ಹಾರಿಸಲಾಗುವುದು ಎಂದು ಹೇಳುವ…

Read More

ಶಾಸಕ ಬೇಳೂರು ಗೋಪಾಲಕೃಷ್ಣ ಬಗ್ಗೆ ಮಾತನಾಡುವ ಮುನ್ನ ಎಚ್ಚರವಿರಲಿ -ಜಿಲ್ಲಾ ಕಾಂಗ್ರೆಸ್ ಮುಖಂಡ ನಾಗರಾಜ್ ಕಡೇಕಲ್ | Hosanagara

ಶಾಸಕ ಬೇಳೂರು ಗೋಪಾಲಕೃಷ್ಣ ಬಗ್ಗೆ ಮಾತನಾಡುವ ಮುನ್ನ ಎಚ್ಚರವಿರಲಿ -ಜಿಲ್ಲಾ ಕಾಂಗ್ರೆಸ್ ಮುಖಂಡ ನಾಗರಾಜ್ ಕಡೇಕಲ್ ಸಾಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಬೇಳೂರು ಗೋಪಾಲಕೃಷ್ಣ ರವರ ವೈಯಕ್ತಿಕ ಜೀವನದ ಬಗ್ಗೆ ಮಾತನಾಡುವ ಮುನ್ನ ಬಿಜೆಪಿ ಪಕ್ಷದ ಮುಖಂಡರು ಎಚ್ಚರಿಕೆಯಿಂದರಬೇಕು ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡ ನಾಗರಾಜ್ ಕಡೇಕಲ್ ಹೇಳಿದರು. ಹೊಸನಗರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಸಾಗರದ ಶಾಸಕರು ಮೋಜು-ಮಸ್ತಿಗೆ ವಿದೇಶಕ್ಕೆ ಹೋಗುತ್ತಾರೆಂದು ಸುಖಾಸುಮ್ಮನೆ ಆರೋಪಿಸುವ ಬಿಜೆಪಿಯವರು ತುಚ್ಚ ಹೇಳಿಕೆ ನೀಡಿ ತಮ್ಮದೇ ಗೌರವ ಕಳೆದುಕೊಳ್ಳಬಾರದು, ಶಾಸಕರು…

Read More

ಜಮೀನಿನಲ್ಲಿ ಹೂವಿನ ಗಿಡ ನೆಟ್ಟಿದ್ದಕ್ಕೆ ಅಣ್ಣನಿಂದ ತಮ್ಮನಿಗೆ ಗುಂಡೇಟು : ಎಲ್ಲಿ ಗೊತ್ತಾ??? ಈ ಸುದ್ದಿ ನೋಡಿ

ಜಮೀನಿಗೆ ಹೋಗುವ ದಾರಿಯಲ್ಲಿ ಗಿಡಗಳನ್ನು ಹಾಕಿದ್ದಕ್ಕೆ ಸಿಟ್ಟಿಗೆದ್ದ ಅಣ್ಣ ನಾಡ ಬಂದೂಕಿನಿಂದ ತಮ್ಮನಿಗೆ ಶೂಟ್ ಮಾಡಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ. ಕಳೆದ ಎರಡು ದಿನದ ಹಿಂದೆ ನಡೆದ ಘಟನೆ ಇದಾಗಿದ್ದು, ಭದ್ರಾವತಿ ತಾಲೂಕಿನ ಸಿದ್ದರಮಟ್ಟಿಯಲ್ಲಿ ಮುನಿಸ್ವಾಮಿ ಎಂಬಾತ ತನ್ನ ಸಹೋದರ ಮುರುಗೇಶ್​ನಿಗೆ ನಾಡ ಬಂದೂಕಿನಿಂದ ಶೂಟ್ ಮಾಡಿದ್ದಾನೆ. ಇದರಿಂದ‌ ಮುರುಗೇಶನ ತೊಡೆ ಸೀಳಿ ಹೋಗಿದೆ. ತಕ್ಷಣ ಮುರುಗೇಶ್​ನನ್ನು ಭದ್ರಾವತಿಯ ಸರ್ಕಾರಿ ಆಸ್ಪತ್ರಗೆ ಕರೆತಂದು ಚಿಕಿತ್ಸೆ ನೀಡಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿದೆ.  ಸಿದ್ದರಮಟ್ಟಿಯಲ್ಲಿ…

Read More

ಸಕ್ರೆಬೈಲಿನಲ್ಲಿ ಬೋಟಿಂಗ್ ಸ್ಪೋರ್ಟ್ಸ್ ಆರಂಭ : ಏನೆಲ್ಲಾ ಇರಲಿದೆ ಗೊತ್ತಾ…??? ಈ ಸುದ್ದಿ ನೋಡಿ

ಸಕ್ರೆಬೈಲು ಆನೆ ಬಿಡಾರದ ತುಂಗಾ ಹಿನ್ನೀರಿನಲ್ಲಿ ಜಂಗಲ್ ರೇಸಾರ್ಟ್ ವತಿಯಿಂದ ಇಂದು ಬೋಟ್ ವ್ಯವಸ್ಥೆಗೆ ಚಾಲನೆ ನೀಡಲಾಯಿತು. ಸಂಸದ ಬಿ.ವೈ.ರಾಘವೇಂದ್ರ ರವರು ನೂತನ ಬೋಟ್ ಗೆ ಚಾಲನೆ ನೀಡಿದರು. ನಂತರ ಸಂಸದರು, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಜಂಗಲ್ ರೇಸಾರ್ಟ್ ನ ನಿರ್ದೆಶಕ ರಾಜೇಶ್ ಕಾಮತ್ ಸೇರಿದಂತೆ ಇತರರು ಬೋಟ್ ನಲ್ಲಿ ವಿಹರಿಸಿದರು. ನಂತರ ಮಾತನಾಡಿದ ಸಂಸದರು ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಬೋಟಿಂಗ್ ವ್ಯವಸ್ಥೆ ಉಪಯುಕ್ತವಾಗಲಿದೆ ಎಂದರು.  ಸಕ್ರೆಬೈಲು…

Read More

ಅಕಾಲಿಕ ಖಾಯಿಲೆಯಿಂದ ಬಳಲುತಿದ್ದ ಯುವತಿಗೆ ಸಹಾಯ ಹಸ್ತ::

ರಿಪ್ಪನ್ ಪೇಟೆ: ರಿಪ್ಪನ್ ಪೇಟೆ ಸಮೀಪದ ಕೆಂಚನಾಲ ಗ್ರಾಮ ಪಂಚಾಯತ್ ನ ಚಂದಳ್ಳಿ ಗ್ರಾಮದ ಚಂದ್ರಮ್ಮ ರವರ 28 ವಯಸ್ಸಿನ ಪುತ್ರಿ ಚೇತನಳಿಗೆ ಬಾಲ್ಯದಿಂದಲು ಮದುಮೇಹ ಕಾಯಿಲೆ ಆವರಿಸಿದ್ದು,ಈ ಖಾಯಿಲೆಯಿಂದ ದೃಷ್ಟಿಯನ್ನು ಕಳೆದುಕೊಂಡಿದ್ದು,ನಡೆದಾಡುವ ಸ್ಥಿತಿಯಲ್ಲಿರದ ಮಗಳನ್ನು 28 ವರ್ಷದಿಂದ ತಾಯಿಯೊಬ್ಬರೇ ಕಷ್ಟದಿಂದ ಸಾಕುತಿದ್ದಾರೆ.ಈ ವಿಚಾರ ತಾ ಪಂ ಮಾಜಿ ಅಧ್ಯಕ್ಷರಾದ ವೀರೇಶ್ ಆಲವಳ್ಳಿ ರವರ ಗಮನಕ್ಕೆ ಬಂದ ತಕ್ಷಣ ಹುಂಚ ಮಠದ ಪರಮಪೂಜ್ಯ ಗುರುಗಳಾದ ಡಾ.ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರು ಹಾಗೂ ಮೂಲೆಗದ್ದೆ ಮಠದ ಪರಮಪೂಜ್ಯ…

Read More

ಕುವೆಂಪು ವಿಶ್ವವಿದ್ಯಾಲಯ ಸೇರಿದಂತೆ ಇಡೀ ಶಂಕರಘಟ್ಟ ಗ್ರಾಮ ಸೀಲ್ ಡೌನ್ :

ತಾಲೂಕಿನ ಸಿಂಗನಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಂಕರಘಟ್ಟ ಗ್ರಾಮದ ವ್ಯಾಪ್ತಿಯಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಾಗಿರುವ ಹಿನ್ನಲೆಯಲ್ಲಿ ತಹಸೀಲ್ದಾರ್ ಆರ್. ಪ್ರದೀಪ್ ನಿಕ್ಕಮ್ ಸೋಮವಾರ ಇಡೀ ಗ್ರಾಮವನ್ನು ‘ಕಂಟೈನ್‌ಮೆಂಟ್ ಜೋನ್’ ಎಂದು ಘೋಷಿಸಿ ಆದೇಶ ಹೊರಡಿಸಿದ್ದಾರೆ. ಶಂಕರಘಟ್ಟ ಗ್ರಾಮಕ್ಕೆ ಒಳಪಡಿಸುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಭಾನುವಾರ ಒಟ್ಟು ೨೪ ಮಂದಿಯಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ. ಬಿ.ಪಿ ವೀರಭದ್ರಪ್ಪ ೫ ದಿನಗಳ ಕಾಲ ರಜೆ ಘೋಷಿಸಿದ್ದರು. ಈ ನಡುವೆ ಇದೀಗ ತಹಸೀಲ್ದಾರ್‌ರವರು ಸರ್ಕಾರದ ಮಾರ್ಗಸೂಚಿಯಂತೆ…

Read More

ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ವಜಾ – ವಿಶೇಷಾಧಿಕಾರಿ ನೇಮಕ

ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ವಜಾ – ವಿಶೇಷಾಧಿಕಾರಿ ನೇಮಕ ಹುಂಚದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಆಡಳಿತ ಮಂಡಳಿಯನ್ನು ಅನರ್ಹಗೊಳಿಸಿ  ವಿಶೇಷಾಧಿಕಾರಿಗಳನ್ನು ನೇಮಿಸಿ ಸಾಗರದ ಉಪವಿಭಾಗದ ಸಹಕಾರ ಸಂಘದ ಸಹಾಯಕ ನಿಬಂಧಕರು ಆದೇಶಿಸಿದ್ದಾರೆ. ಸದರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯ ನಿರ್ವಾಹಣ ಅಧಿಕಾರಿಗಳನ್ನು ನೇಮಿಸಿಕೊಳ್ಳಲು ಪ್ರಸ್ತುತ ಆಡಳಿತದಲ್ಲಿರುವ ಸಹಕಾರ ಸಂಘದ ಸದಸ್ಯರುಗಳಿಗೆ ಆದೇಶ ನೀಡಲಾಗಿತ್ತು. ಆದರೆ ಆಡಳಿತದಲ್ಲಿನ  ಸದಸ್ಯರು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳನ್ನು ನೇಮಿಸಿಕೊಳ್ಳದೆ…

Read More

ಪೆಟ್ರೋಲ್‌ ಹಾಕುತ್ತಿದ್ದಂತೆಯೇ ಹೊತ್ತಿ ಉರಿದ ಕಾರು- ಐವರು ಬಚಾವ್

ಪೆಟ್ರೋಲ್‌ ಹಾಕುತ್ತಿದ್ದಂತೆಯೇ ಹೊತ್ತಿ ಉರಿದ ಕಾರು- ಐವರು ಬಚಾವ್ ಪೆಟ್ರೋಲ್​ ಹಾಕುವ ಸಂದರ್ಭದಲ್ಲಿ ಕಾರಿಗೆ ಬೆಂಕಿ ಹೊತ್ತಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ತೀರ್ಥಹಳ್ಳಿ ರಸ್ತೆಯ ಹೊನ್ನಾಪುರ ಗ್ರಾಮದ ಬಳಿ ನಡೆದಿದೆ. ಮಹಮ್ಮದ್ ಸನಾವುಲ್ಲಾ ಎಂಬವರಿಗೆ ಸೇರಿದ ಓಮ್ನಿ ಕಾರು ಬೆಂಕಿಗಾಹುತಿಯಾಗಿದೆ. ಕಾರಿನಲ್ಲಿದ್ದ ಐವರು ಭಾರೀ ಅಪಾಯದಿಂದ ಪಾರಾಗಿದ್ದಾರೆ. ಮಹಮ್ಮದ್ ಸನಾವುಲ್ಲಾ ಅವರು ಮಂಗಳೂರಿನ ಆಸ್ಪತ್ರೆಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದರು. ಈ ವೇಳೆ ಕಾರಿನಲ್ಲಿ ಪೆಟ್ರೋಲ್​ ಖಾಲಿಯಾಗಿದ್ದು, ಹೀಗಾಗಿ ಪೆಟ್ರೋಲ್‌ ಹಾಕುವ ವೇಳೆ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ…

Read More

ಜೆಎನ್‌ಎನ್ ಸಿಇ ಕಾಲೇಜಿಗೆ ನಾಲ್ಕು ರ್‍ಯಾಂಕ್

ಜೆಎನ್‌ಎನ್ ಸಿಇ ಕಾಲೇಜಿಗೆ ನಾಲ್ಕು ರ್‍ಯಾಂಕ್ ಶಿವಮೊಗ್ಗ: ವಿಶ್ವೇಶ್ವರಾಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ ಪರೀಕ್ಷೆಯಲಿ ಜೆಎನ್‌ಎನ್ ಸಿ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಎಂಟೆಕ್‌ನಲ್ಲಿ ಆಲಿಯಾ ವಸೀಮ್ ಪ್ರಥಮ ರ್‍ಯಾಂಕ್‌ನೊಂದಿಗೆ ಚಿನ್ನದ ಪದಕವನ್ನು, ಸ್ನೇಹಾ ಎಸ್. ಆರನೆಯ ರ್‍ಯಾಂಕನ್ನು ಪಡೆದಿದ್ದಾರೆ. ಎಂಬಿಎ ವಿಭಾಗದ ವಿದ್ಯಾರ್ಥಿನಿಯರಾದ ಮೇಘಾ ಕೆ.ಪಿ ಹಾಗೂ ಅಮೃತಾ ಶ್ರೀಕಾಂತ್ ಜಾಧವ್ ಹತ್ತನೆಯ ರ್‍ಯಾಂಕನ್ನು ಪಡೆದಿದ್ದಾರೆ. ಇವರಿಗೆ ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಧ್ಯಕ್ಷ ಜಿಎಸ್ ನಾರಾಯಣರಾವ್ ಕಾರ್ಯದರ್ಶಿ ಎಸ್ ಎನ್ ನಾಗರಾಜ ಹಾಗೂ ಆಡಳಿತ ಮಂಡಳಿಯ ಸದಸ್ಯರು,…

Read More

ಶ್ರೀಗಂಧ ಮರ ಕಳ್ಳತನ ಪ್ರಕರಣದಲ್ಲಿ ಬಟ್ಟೆಮಲ್ಲಪ್ಪದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಶ್ರೀಗಂಧ ಮರ ಕಡಿತಲೆ ಪ್ರಕರಣದಲ್ಲಿ ಬಟ್ಟೆಮಲ್ಲಪ್ಪದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ ಶಿವಮೊಗ್ಗ ಜಿಲ್ಲೆಯ ಆಯನೂರು ವ್ಯಾಪ್ತಿಯ ಹಣಗೆರೆ ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಸಿರಿಗೆರೆ ಪರಿಮಿತಿಯಲ್ಲಿ ದಾಖಲಾಗಿದ್ದ ಶ್ರೀಗಂಧ ಮರ ಕಡಿದ ಪ್ರಕರಣದಲ್ಲಿ ಮೂರನೇ ಆರೋಪಿಯನ್ನು ರಿಪ್ಪನ್ ಪೇಟೆ ಸಮೀಪದ ಬಟ್ಟೆಮಲ್ಲಪ್ಪದಲ್ಲಿ ಬಂಧಿಸಿರುವ ಘಟನೆ ನಡೆದಿದೆ. ದಿನಾಂಕ 5-09 – 2024 ರಂದು ಅಕ್ರಮ ಶ್ರೀಗಂಧ ಮರಗಳ ಕಡಿತಲೆ ಪ್ರಕರಣ ಸಿರಿಗೆರೆ ವಲಯದಲ್ಲಿ ದಾಖಲಾಗಿತ್ತು.  ಈ ಪ್ರಕರಣ ದಾಖಲಾದ ನಂತರ ಮೂರನೇ ಆರೋಪಿ ತಲೆಮರಿಸಿಕೊಂಡಿದ್ದ. ಇದೀಗ ಕಾರ್ಯಾಚರಣೆ ನಡೆಸಿದ…

Read More