Headlines

ತಮ್ಮನನ್ನು ರಕ್ಷಿಸಲು ಹೋದ ಅಣ್ಣನೂ ನೀರುಪಾಲು – ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವು | accident

ತಮ್ಮನನ್ನು ರಕ್ಷಿಸಲು ಹೋದ ಅಣ್ಣನೂ ನೀರುಪಾಲು – ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವು | accident ಭದ್ರಾ ಚಾನಲ್‌ ಗೆ ಈಜಲು ತೆರಳಿದ್ದ ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು,  ಕುಂದಾಪುರದಿಂದ ಹೊಳೆಹೊನ್ನೂರಿನ ನೆಂಟರ ಮನೆಗೆ ಬಂದಾಗ ಈ ಅವಘಡ ಸಂಭವಿಸಿದೆ. ಹೊಳೆಹೊನ್ನೂರು  ಸಮೀಪದ ಗುಡಮಗಟ್ಟೆಯಲ್ಲಿರುವ ಭದ್ರಾ ಚಾನಲ್‌ ನಲ್ಲಿ ಘಟನೆ ಸಂಭವಿಸಿದ್ದು ಮೃತರನ್ನು ರಜತ್‌(10) ಹಾಗೂ ರೋಹನ್‌(15) ಎಂದು ಗುರುತಿಸಲಾಗಿದೆ. ಬಾಲಕರಿಬ್ಬರು…

Read More

ರಾಗಿಗುಡ್ಡದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ!!! 30 ಕ್ಕೂ ಹೆಚ್ಚು ಮಂದಿ ವಶಕ್ಕೆ! ಘಟನೆ ಬಗ್ಗೆ ಎಸ್​ಪಿ ಮತ್ತು ಶಾಸಕರು ಹೇಳಿದ್ದೇನು?

ರಾಗಿಗುಡ್ಡದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ!!! 30 ಕ್ಕೂ ಹೆಚ್ಚು ಮಂದಿ ವಶಕ್ಕೆ! ಘಟನೆ ಬಗ್ಗೆ ಎಸ್​ಪಿ ಮತ್ತು ಶಾಸಕರು ಹೇಳಿದ್ದೇನು? ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿ ನಿನ್ನೆ ಪೊಲೀಸರ ಮೇಲೆಯೇ ನಡೆದ ಕಲ್ಲೂ ತೂರಾಟ  ಘಟನೆಗೆ ಸಂಬಂಧಿಸಿದಂತೆ ಶಿವಮೊಗ್ಗ ಪೊಲೀಸರು ಇದುವರೆಗೂ 30 ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗಕ್ಕೆ ಹಿರಿಯ ಅಧಿಕಾರಿ ಮುರುಗನ್ ಆಗಮಿಸಿದ್ದಾರೆ ಎನ್ನಲಾಗಿದ್ದು, ಎಡಿಜಿಪಿ ಹಿತೇಂದ್ರ ಕೂಡ ಇವತ್ತು ಆಗಮಿಸುವ ಸಾದ್ಯತೆ ಇದೆ.   ನಿನ್ನೆ ರಾಗಿಗುಡ್ಡದಲ್ಲಿ ನಡೆದ ಗಲಾಟೆ ಸಂಬಂಧ ಪೊಲೀಸರು…

Read More

ಉಕ್ಕಡ ಮಗುಚಿ ನೀರುಪಾಲಾಗಿದ್ದ ಯುವಕನ ಶವ ಪತ್ತೆ – ಮುಳುಗು ತಜ್ಞ ಈಶ್ವರ್ ಮಲ್ಪೆ ನೇತ್ರತ್ವದ ಕಾರ್ಯಾಚರಣೆ

ಹೊಸನಗರ : ಹೊಳೆ ದಾಟುವಾಗ ಉಕ್ಕಡ ಮಗುಚಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದಾರೆ. ಮುಳುಗು ತಜ್ಞ ಈ‍ಶ್ವರ್‌ ಮಲ್ಪೆ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಮೃತದೇಹ ಪತ್ತೆ ಮಾಡಿದ್ದಾರೆ. ಉಕ್ಕಡ ಮಗುಚಿ ಪೂರ್ಣೇಶ್‌ (22) ನಾಪತ್ತೆಯಾಗಿದ್ದರು. ಇವತ್ತು ಬೆಳಗ್ಗೆ ಮೃತದೇಹ ಹೊರ ತೆಗೆಯಲಾಗಿದೆ. ಮೃತದೇಹ ಕಂಡು ಪೂರ್ಣೇಶ್‌ ಅವರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು. ಹೊಸನಗರ ತಾಲೂಕು ಬಂಟೋಡಿಯಲ್ಲಿ ಉಕ್ಕಡ ಮಗುಚಿ ಪೂರ್ಣೇಶ್ ನಾಪತ್ತೆಯಾಗಿದ್ದರು. ಶರತ್‌ ಮತ್ತು ರಂಜನ್‌ ಪಾರಾಗಿದ್ದರು. ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ಶೋಧ…

Read More

ಮಳೆಯ ಆರ್ಭಟಕ್ಕೆ ತತ್ತರಿಸಿದ ಮಲೆನಾಡ ರೈತರು : ಕೈಗೆ ಬಂದ ತುತ್ತು ಬಾಯಿಗೆ ಬರದ ಭೀತಿಯಲಿ ಅಡಿಕೆ ಬೆಳೆಗಾರರು !!!

ಶಿವಮೊಗ್ಗ : ಅಕಾಲಿಕ ಮಳೆಗೆ ಶಿವಮೊಗ್ಗ ಜಿಲ್ಲೆಯ ಜನತೆ ತತ್ತರಿಸಿದ್ದು, ಕಳೆದ 20 ದಿನಗಳಲ್ಲಿ 100 ಮಿ.ಮೀಗೂ ಅಧಿಕ ಮಳೆಯಾಗಿದ್ದು ರಾಜ್ಯಾದ್ಯಂತ ಸುರಿಯುತ್ತಿರುವ ಅಕಾಲಿಕ ಮಳೆ,ಗೆ ನೇರವಾಗಿ ಹೊಡೆತ ರೈತಾಪಿ ವರ್ಗಕ್ಕೆ. ಕಷ್ಟಪಟ್ಟು ಬೆಳೆದ ಬೆಳೆಗಳನ್ನು ಮಳೆಯ ಕಾರಣದಿಂದ ಸ್ವಲ್ಪ ಬೆಳೆ ಕೊಯ್ಲು ಮಾಡಿ ಕಟಾವು ಆದ ಬೆಳೆಗಳನ್ನು ಒಣಗಿಸಲೂ ಆಗದೆ, ಸಂಸ್ಕರಿಸಲು ಆಗದೆ, ಇತ್ತ ಹೊಲದಲ್ಲೂ ಬೆಳೆಯನ್ನು ಬಿಡಲೂ ಆಗದೆ ಹಾಳಾಗುವ ಪರಿಸ್ಥಿತಿ ರೈತನದ್ದಾಗಿದೆ. ಭಾರೀ ಮಳೆಯಿಂದಾಗಿ ಕಟಾವಿಗೆ ಬಂದ ಅಧಿಕ ಪ್ರಮಾಣದ ಭತ್ತದ ಬೆಳೆಗೆ…

Read More

ಬೀದಿ ನಾಯಿಗಳ ಮಾರಣಹೋಮ:: 150ಕ್ಕೂ ಹೆಚ್ಚು ನಾಯಿಗಳ ಜೀವಂತ ಸಮಾಧಿ

ಶಿವಮೊಗ್ಗ: ಸುಮಾರು 150ಕ್ಕೂ ಹೆಚ್ಚು ಬೀದಿ ನಾಯಿಗಳನ್ನು ಜೀವಂತವಾಗಿ ಹೂತಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಗ್ರಾಮ ಪಂಚಾಯಿತಿಯ ಕಂಬದಾಳು-ಹೊಸೂರು ವ್ಯಾಪ್ತಿಯ ರಂಗನಾಥಪುರದಲ್ಲಿ ನಡೆದಿದೆ.  ತಮ್ಮಡಿಹಳ್ಳಿ ಎಂಪಿಎಂ‌ ಅರಣ್ಯದ ಎಸ್‌ಎಲ್ ನಂಬರ್ 863, 864, 865, 858ರ ಪ್ರದೇಶದಲ್ಲಿ ನಾಯಿಗಳು ಪತ್ತೆಯಾಗಿದ್ದು, ಐದು ದಿನಗಳ ಹಿಂದೆ ನಾಯಿಗಳನ್ನು ಹೂತಿಡಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.  ಬೀದಿ ನಾಯಿಗಳನ್ನು ಹಿಡಿದು ಜೀವಂತವಾಗಿ ಹೂತಿಡುವ ವೇಳೆ ನಾಯಿಗಳ ಚೀರಾಟ ಕೇಳಿದೆ. ಈ ಸಂದರ್ಭದಲ್ಲಿ ಶಿವಮೊಗ್ಗ ಎನಿಮಲ್ ರೆಸ್ಕ್ಯೂ ಕ್ಲಬ್​ಗೆ ಗ್ರಾಮದ ಯುವಕರು…

Read More

ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವುದು ಸಮಾಜದ ಪ್ರತಿಯೊಬ್ಬರ ಕರ್ತವ್ಯ – ಉಬೇದುಲ್ಲಾ ಷರೀಫ್|kenchanal

ರಿಪ್ಪನ್‌ಪೇಟೆ;-ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳಿಗಾಗಿ ನಲಿಕಲಿ ಶಿಕ್ಷಣ ಯೋಜನೆಯನ್ನು ಜಾರಿಗೊಳಿಸಲಾಗಿದ್ದು ಕಲಿಕೆಯಲ್ಲಿ ಗುಣಾತ್ಮಕವಾಗಿ ಮಕ್ಕಳ ಬೆಳವಣಿಗೆಯನ್ನಾದರಿಸಿ ಶಿಕ್ಷಣ ನೀಡಿ ಅವರನ್ನು ಪ್ರೋತ್ಸಾಹಿಸುವ ಗುರುತರ ಜವಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಕೆಂಚನಾಲ ಗ್ರಾಮ ಪಂಚಾಯ್ತಿ ಅಧ್ಯಕ್ಷ ಉಬೇದುಲ್ಲ ಷರೀಫ್ ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಕೆಂಚನಾಲ ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಅಯೋಜಿಸಲಾದ ಶಿವಮೊಗ್ಗ ಜಿಲ್ಲೆಯ ಆಯ್ದ ಕ್ಲಸ್ಟರ್ ಮಟ್ಟದ ಶಾಲೆಗಳಿಗೆ ಮತ್ತು ಶಿವಮೊಗ್ಗ ನಲಿಕಲಿ ಕ್ರಿಯಾಶೀಲ ತಾರೆಯರು ಸಹಕಾರ ಹಾಗೂ ಬೆಂಗಳೂರು ಮಾರುತಿ ಮೆಡಿಕಲ್ಸ್ ಮಾಲೀಕರಾದ ಮನೋಜ್ ಮೋಟೊ ರವರ ಸಹಕಾರದಿಂದ…

Read More

ಲಕ್ಷಾಂತರ ರೂ ಮೌಲ್ಯದ ಅತ್ಯಂತ ಅಪರೂಪದ ನಾಟಾ ವಶ – ರಾಜ್ಯದಲ್ಲಿಯೇ ಇದೇ ಮೊದಲ ಬಾರಿಗೆ “ಕರಿಮರ” ವಶಕ್ಕೆ|dayas foras

ರಾಜ್ಯದ್ಲಲಿಯೇ ಮೊದಲ ಬಾರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಮಹತ್ವದ ಕಾರ್ಯಾಚರಣೆಯನ್ನು ನಡೆಸಿದ್ದಾರೆ. ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಅಪರೂಪದಲ್ಲಿ ಅಪರೂಪ ಎಂದು ಪರಿಗಣಿಸಿರುವ ಅಳಿವಿನಂಚಿನಲ್ಲಿರುವ ಡಯಾಸ್ ಪೋರಸ್ ಎಬನಮ್ ಎನ್ನುವ ಕರಿಮರಗಳ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರನಿಂದ ಶಿವಮೊಗ್ಗಕ್ಕೆ ಈ ಮರದ ತುಂಡುಗಳನ್ನು ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರಿಗೆ ಶಂಕರ್ ವಲಯದ ಅರಣ್ಯಾಧಿಕಾರಿಗಳ ತಂಡ, ದಾಳಿ ನಡೆಸಿ, ಬೊಲೊರೋ ಪಿಕಪ್ ವಾಹನವನ್ನು ವಶಪಡಿಸಿಕೊಂಡಿದೆ. ದಾಳಿಯಲ್ಲಿ ಒಟ್ಟು 32 ಕರಿ ಮರದ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೊಳೆಹೊನ್ನೂರು ಮಾರ್ಗವಾಗಿ ಶಿವಮೊಗ್ಗಕ್ಕೆ ಬರುತ್ತಿದ್ದ…

Read More

ರಿಪ್ಪನ್‌ಪೇಟೆ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಆದ್ಯತೆ – ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಆದ್ಯತೆ – ಶಾಸಕ ಬೇಳೂರು ಗೋಪಾಲಕೃಷ್ಣ ರಸ್ತೆ ಅಗಲೀಕರಣ ಕಾಮಗಾರಿ ವೀಕ್ಷಿಸಿದ ಶಾಸಕರು ರಿಪ್ಪನ್‌ಪೇಟೆ : ಪಟ್ಟಣದ ಸಮಗ್ರ ಅಭಿವೃದ್ಧಿಗೆ ಹಲವಾರು ಮಹತ್ವದ ಯೋಜನೆಗಳನ್ನು ಸಿದ್ದಪಡಿಸಲಾಗಿದ್ದು ಮುಂದಿನ ದಿನಗಳಲ್ಲಿ ಪಟ್ಟಣವನ್ನು ಸುಂದರವನ್ನಾಗಿಸಲು ತಾನು ಬದ್ದನಾಗಿದ್ದೇನೆ ಎಂದು ಶಾಸಕ ಹಾಗೂ ಕರ್ನಾಟಕ ರಾಜ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಮುಖ್ಯ ರಸ್ತೆ ಅಗಲೀಕರಣ ಕಾಮಗಾರಿಯನ್ನು ವೀಕ್ಷಿಸಿ ನಂತರ ಮಾತನಾಡಿದ ಶಾಸಕರು ಸಾಗರ ಹಾಗೂ ತೀರ್ಥಹಳ್ಳಿ ರಸ್ತೆ ಅಗಲೀಕರಣ ಕಾಮಗಾರಿಗೆ…

Read More

Ripponpete | ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರ ಪಾತ್ರ ಹಿರಿದು – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರ ಪಾತ್ರ ಹಿರಿದು – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಬಾಲ್ಯದಲ್ಲಿ ಮಕ್ಕಳಿಗೆ ನೀಡುವ ಶಿಕ್ಷಣವು ಅವರ ಶೈಕ್ಷಣಿಕ ಜೀವನದಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತದೆ ಇದಕ್ಕೆ ಶಿಕ್ಷಕರ ಹಾಗೂ ಪೋಷಕರ ಪಾತ್ರ ಹಿರಿದಾಗಿದೆ ಎಂದು ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಸಮೀಪದ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಹೊರಬೈಲು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ರಾಜ್ಯ ಸರ್ಕಾರ ಗ್ರಾಮೀಣ…

Read More

ಗಾಂಧೀಜಿಯ ಆದರ್ಶಗಳೇ ದೇಶದ ಶಕ್ತಿ – ಬಿ‌ ಜಿ ಚಂದ್ರಮೌಳಿ

ಗಾಂಧೀಜಿಯ ಆದರ್ಶಗಳೇ ದೇಶದ ಶಕ್ತಿ – ಬಿ‌ ಜಿ ಚಂದ್ರಮೌಳಿ ಹೊಸನಗರ: ಸತ್ಯ, ಪ್ರಾಮಾಣಿಕತೆ ಹಾಗೂ ಜನಪರ ಹೋರಾಟದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮಾ ಗಾಂಧೀಜಿ ತತ್ತ್ವ–ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ ಬಿಜಿ ಹೇಳಿದರು. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಗಾಂಧೀಜಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಅಹಿಂಸೆಯೇ ಗಾಂಧೀಜಿಯವರ ಮಹಾಸ್ತ್ರ. ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಅವರು ನೀಡಿದ ಅಪಾರ ಕೊಡುಗೆಯನ್ನು ಸ್ಮರಿಸಲು ಅಕ್ಟೋಬರ್ 2 ಅನ್ನು ರಾಷ್ಟ್ರದಾದ್ಯಂತ…

Read More