KSRTC ಬಸ್ ಹಾಗೂ ಬೈಕ್ ನಡುವೆ ಅಫಘಾತ – ಯುವಕ ಸ್ಥಳದಲ್ಲಿಯೇ ಸಾವು|

ಶಿಕಾರಿಪುರ : ಕೆಎಸ್‌ಆರ್‌ಟಿಸಿ‌ ಡಿಪೋ ಮುಂಭಾಗ ಅಪಘಾತ – ಯುವಕ ಬಲಿ..! ಶಿಕಾರಿಪುರ ಪಟ್ಟಣದ ಹೊರವಲಯದ ಕೆಎಸ್ ಆರ್ ಟಿಸಿ ಡಿಪೋ ಎದುರು ಒಂದೇ ವಾರದಲ್ಲಿ ಎರಡನೇ ಅಪಘಾತವಾಗಿದ್ದು 2ನೇ ಬಲಿಯಾಗಿದೆ. ಹೌದು ಶಿಕಾರಿಪುರ ಪಟ್ಟಣ ಹೊರವಲಯದಲ್ಲಿ ನಿರ್ಮಾಣವಾಗಿರುವ ಕೆಎಸ್ ಆರ್ ಟಿಸಿ ಡಿಪೋ ಎದುರು ಕಳೆದ ಎರಡು ದಿನಗಳ‌ ಹಿಂದೆ ಎರಡು ಬೈಕ್ ಗಳ ನಡುವೆ ಮುಖಮುಖಿ ಡಿಕ್ಕಿಯಾಗಿ ಒರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದರು.ಮೂರು ಜನ‌ ಗಂಭೀರವಾಗಿ ಗಾಯಗೊಂಡಿದ್ದರು ಆ ಘಟನೆ ಮಾಸುವ ಮುನ್ನ ಇನ್ನೋಂದು ಅಪಘಾತವಾಗಿದೆ‌….

Read More

ಶೈಕ್ಷಣಿಕ ಸೇವೆ ಸಮಾಜದಲ್ಲಿನ ಅತ್ಯುತ್ತಮ ಸೇವೆ: ಶಾಸಕ ಹರತಾಳು ಹಾಲಪ್ಪ.

 ರಿಪ್ಪನ್ ಪೇಟೆ : ಶೈಕ್ಷಣಿಕ ಸೇವೆ ಸಮಾಜದಲ್ಲಿನ ಅತ್ಯುತ್ತಮ ಸೇವೆಯಾಗಿದ್ದು. ಸಾವಿರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿ,ದಾರಿದೀಪವಾಗಿ ಮುನ್ನಡೆಸಿದ ಶಿಕ್ಷಕರನ್ನು ಮತ್ತು ಉಪನ್ಯಾಸಕರನ್ನು ಸಮಾಜ ಗೌರವಿಸುತ್ತದೆ ಎಂದು ಶಾಸಕ ಹಾಗೂ ಎಂಎಸ್ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು.  ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಚಾರ್ಯರಾಗಿ ಕಾರ್ಯನಿರ್ವಹಿಸಿ ಇಂದು ನಿವೃತ್ತರಾದ ಪ್ರೊ. ನಳಿನ್ ಚಂದ್ರ ಉಡುಪ ಅವರಿಗೆ ಕಾಲೇಜು ಅಭಿವೃದ್ಧಿ ಸಮಿತಿಯಿಂದ  ಆಯೋಜಿಸಲಾಗಿದ್ದ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಶೈಕ್ಷಣಿಕ ಸೇವೆಯಲ್ಲಿ ತೊಡಗಿಕೊಂಡಿರುವ ಪ್ರತಿಯೊಬ್ಬರಿಗೂ ಸಹ ಸಮಾಜವು…

Read More

ಕಾಡಂಚಿನ ಒಂಟಿ ಜೀವಕ್ಕೆ ಆಸರೆಯಾದ ಖಾಕಿ ಪಡೆ : ಗೌರಮ್ಮಜ್ಜಿಯ ಕೊನೆಗಾಲದಲ್ಲಿ ಸಿಕ್ಕಿತು ಬೆಚ್ಚಗಿನ ಸೂರು

ಕಾಡಂಚಿನ ಒಂಟಿ ಜೀವಕ್ಕೆ ಆಸರೆಯಾದ ಖಾಕಿ ಪಡೆ : ಗೌರಮ್ಮಜ್ಜಿಯ ಕೊನೆಗಾಲದಲ್ಲಿ ಸಿಕ್ಕಿತು ಬೆಚ್ಚಗಿನ ಸೂರು In a heartwarming act of humanity, Shivamogga Police and Lions Club built a safe home for 70-year-old Gauramma, who had been living alone in a fragile hut on the edge of a forest. Read the inspiring story of compassion, community service, and hope….

Read More

ಅಂಬೇಡ್ಕರ್ ವಿಚಾರಧಾರೆಗಳು ಇಂದಿಗೂ ಆದರ್ಶ – ಸೋಮಣ್ಣ ಬೇವಿನಮರದ | ಬಂಕಾಪುರದಲ್ಲಿ ಅಂಬೇಡ್ಕರ್ ಜಯಂತಿ – Ambedkarjayanthi

ಅಂಬೇಡ್ಕರ್ ವಿಚಾರಧಾರೆಗಳು ಇಂದಿಗೂ ಆದರ್ಶ – ಸೋಮಣ್ಣ ಬೇವಿನಮರದ | ಬಂಕಾಪುರದಲ್ಲಿ ಅಂಬೇಡ್ಕರ್ ಜಯಂತಿ ಬಂಕಾಪುರ : ಎಲ್ಲ ಧರ್ಮ, ಜಾತಿಗಳಿಗೆ ಸಮಾನತೆ, ಸಮಾನ ಅವಕಾಶ ನೀಡಿದ ಸಂವಿಧಾನ ಕರ್ತೃ ಭಾರತರತ್ನ ಡಾ| ಬಿ.ಆರ್‌.ಅಂಬೇಡ್ಕರ್‌ ಜಯಂತಿ ಕಾರ್ಯಕ್ರಮಗಳು ಕಾಟಾಚಾರಕ್ಕೆ ನಡೆಯದೇ ಅವರ ಬದುಕು, ಆದರ್ಶ, ತತ್ವಗಳ ಗಂಭೀರ ಚಿಂತನೆಗಳ ಚರ್ಚೆಗೆ ವೇದಿಕೆಯಾಗಬೇಕು ಎಂದು ಕರ್ನಾಟಕ ಗಡಿನಾಡು ನಿಗಮದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ ರವರು ಹೇಳಿದರು. ಬಂಕಾಪುರ ಪಟ್ಟಣದಲ್ಲಿ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ  ಜಿಲ್ಲಾ ಸಮಿತಿ…

Read More

ಟ್ರೇಡಿಂಗ್ ಹೆಸರಿನಲ್ಲಿ ಶಿವಮೊಗ್ಗದ ವ್ಯಕ್ತಿಗೆ 4.90 ಲಕ್ಷ ರೂ. ವಂಚನೆ

The true colors of the fraudsters are revealed when they go to withdraw the money after investing it. They harass the victims by giving various excuses like the money is under SEBI control, tax paid, in RD account or broker charges paid. Finally, when they could not withdraw the money and after inquiring among their…

Read More

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರವಾರು ಪಕ್ಷಗಳು ಪಡೆದ ಮತ ಎಷ್ಟು..!?? ಇಲ್ಲಿದೆ ಸಂಪೂರ್ಣ ಮಾಹಿತಿ | Election

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರವಾರು ಪಕ್ಷಗಳು ಪಡೆದ ಮತ ಎಷ್ಟು..!?? ಇಲ್ಲಿದೆ ಸಂಪೂರ್ಣ ಮಾಹಿತಿ | Election ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಿ.ವೈ. ರಾಘವೇಂದ್ರರವರಿಗೆ ಭರ್ಜರಿ ಗೆಲುವಾಗಿದೆ.ಬಂಗಾರಪ್ಪ ಪುತ್ರಿ, ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಸಹೋದರಿ, ನಟ ಶಿವರಾಜ್‌ಕುಮಾರ್ ಪತ್ನಿ ಗೀತಾ ಶಿವರಾಜ್‌ಕುಮಾರ್ ಅವರಿಗೆ ಸೋಲಾಗಿದೆ.ಯಡಿಯೂರಪ್ಪ ವಿರುದ್ದ ಸೆಡ್ಡು ಹೊಡೆದಿದ್ದ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಠೇವಣಿ ಕಳೆದುಕೊಂಡಿದ್ದಾರೆ‌. ಈ ಲೋಕಸಭಾ ಕ್ಷೇತ್ರವು  ಶಿವಮೊಗ್ಗ ಜಿಲ್ಲೆಯ ಏಳು ಹಾಗೂ ಉಡುಪಿ…

Read More

ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಂಭೀರ ಗಾಯ

ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಂಭೀರ ಗಾಯ ಸಿಟಿ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ 20 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ವಿನೋಬನಗರದ ಪಿ ಆಂಡ್ ಟಿ ಕಾಲೋನಿಯಲ್ಲಿ ನಡೆದಿದೆ. ವಿರಭದ್ರೇಶ್ವರ ಹೆಸರಿನ ಸಿಟಿ ಬಸ್, ಬೊಮ್ಮನಕಟ್ಟೆ ಕಡೆಗೆ ಪ್ರಯಾಣಿಸುತ್ತಿತ್ತು. ಈ ವೇಳೆ ಪಿ ಆಂಡ್ ಟಿ ಕಾಲೋನಿಯಲ್ಲಿ ರಸ್ತೆ ತಿರುವಿನಲ್ಲಿ ಬಸ್ ಪಲ್ಟಿಯಾಗಿ ಬಿದ್ದಿದೆ. ಚಾಲಕನ ನಿಯಂತ್ರಣತಪ್ಪಿ ಬಸ್ ಪಲ್ಟಿಯಾಗಿದ್ದು, ಬಸ್ ನಲ್ಲಿದ್ದ ನಾಲ್ವರು ವಿದ್ಯಾರ್ಥಿಗಳು ಸೇರಿದಂತೆ 20 ಜನರು ಗಾಯಗೊಂಡಿದ್ದಾರೆ….

Read More

ಎರಡು ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ : 20 ಕ್ಕೂ ಹೆಚ್ಚು ಜನರಿಗೆ ಗಾಯ

ಬಸ್ಸುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಇಬ್ಬರ ಚಾಲಕರು ಸೇರಿ 40 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಿವಮೊಗ್ಗದ ಲಕ್ಕಿನಕೊಪ್ಪ ಗ್ರಾಮದ ಸಮೀಪದ ತೋಟದ ಕೆರೆ ಬಳಿ ಘಟನೆ ಸಂಭವಿಸಿದೆ.  KSRTC ಬಸ್ ಶೃಂಗೇರಿಯಿಂದ ಶಿವಮೊಗ್ಗಕ್ಕೆ ಆಗಮಿಸುತ್ತಿತ್ತು. ಖಾಸಗಿ ಬಸ್ ಶಿವಮೊಗ್ಗದಿಂದ ಕೊಪ್ಪಕ್ಕೆ ತೆರಳುತ್ತಿತ್ತು. ತೋಟದಕೆರೆ ಬಳಿ ಎರಡು ಬಸ್ಸುಗಳು ಮುಖಾಮುಖಿ ಡಿಕ್ಕಿಯಾಗಿವೆ. KSRTC BUS ಚಾಲಕ ಮಲ್ಲೇಶ್ (34), ಖಾಸಗಿ ಬಸ್ ಚಾಲಕ ಶ್ರೀಧರ್ ಭಟ್ ಇಬ್ಬರಿಗೂ ಗಂಭೀರ ಗಾಯವಾಗಿದೆ….

Read More

ರಿಪ್ಪನ್‌ಪೇಟೆ ಹೆಸರಿನ ಮೂಲ – ಲಾರ್ಡ್ ರಿಪ್ಪನ್ ಅವರ ಒಳ್ಳೆತನದ ಸ್ಮರಣೆ

ರಿಪ್ಪನ್‌ಪೇಟೆ ಹೆಸರಿನ ಮೂಲ – ಲಾರ್ಡ್ ರಿಪ್ಪನ್ ಅವರ ಒಳ್ಳೆತನದ ಸ್ಮರಣೆ ಬದಲಾಯಿಸಬೇಕಾಗಿರುವುದು ಊರಿನ ಹೆಸರನ್ನಲ್ಲ .. ಈ ಊರಿನ ವ್ಯವಸ್ಥೆಯನ್ನು..!!! ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಣ್ಯಸೌಂದರ್ಯದಿಂದ ಕಂಗೊಳಿಸುವ ಪಟ್ಟಣಗಳಲ್ಲಿ ಒಂದಾದ ರಿಪ್ಪನ್‌ಪೇಟೆ, ಇತಿಹಾಸ ಮತ್ತು ಸಂಸ್ಕೃತಿಯ ಅದ್ಭುತ ಮಿಶ್ರಣವಾಗಿದೆ. ಈ ಊರಿನ ಹೆಸರಿನ ಹಿಂದಿರುವ ಕಥೆ ಅತ್ಯಂತ ಆಸಕ್ತಿದಾಯಕ. ಜನಪ್ರಚಲಿತವಾದ ನಂಬಿಕೆಯ ಪ್ರಕಾರ, ಈ ಸ್ಥಳಕ್ಕೆ “ರಿಪ್ಪನ್‌ಪೇಟೆ” ಎಂಬ ಹೆಸರು ಬ್ರಿಟಿಷ್ ಕಾಲದ ಲಾರ್ಡ್ ರಿಪ್ಪನ್ ( ಜಾರ್ಜ್ ಫ್ರೆಡೆರಿಕ್ ರಾಬಿನ್ಸನ್ )…

Read More

ಹುಂಚ : ಏಕಾಏಕಿ ಮನೆ ತೆರವು ಪ್ರಕರಣ – ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ದ ಕಿಮ್ಮನೆ ನೇತ್ರತ್ವದಲ್ಲಿ ನಾಳೆ ಪಾದಯಾತ್ರೆ ಮತ್ತು ಪ್ರತಿಭಟನೆ

ಹುಂಚ : ದಿನಾಂಕ 6-09-2022ರಂದು ಮಂಗಳವಾರ  ಹುಂಚ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಅಕ್ರಮ ಒತ್ತುವರಿ ತೆರವು ನೆಪದಲ್ಲಿ ಬಡವರ ಜೀವನ ಜತೆ ಆಟವಾಡುತ್ತಿರುವ ಸರ್ಕಾರದ ವಿರುದ್ಧ  ತೀರ್ಥಹಳ್ಳಿ ಕಾಂಗ್ರೆಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಮತ್ತು ಪಾದಯಾತ್ರೆ ನಡೆಸಲು ನಿರ್ಧರಿಸಲಾಗಿದೆ. ಆಧಾರವಿಲ್ಲದೆ ಹುಂಚ ಗ್ರಾಪಂ ವ್ಯಾಪ್ತಿಯ ಹಡ್ಲುಬೈಲ್ ನಿವಾಸಿ ಜೀವನ್ ಅವರ ಮನೆ ನೆಲಸಮಗೊಳಿಸಿದ ಕಂದಾಯ ಅಧಿಕಾರಿಗಳ ವಿರುದ್ಧ ದಿನಾಂಕ  6-9-2022ರಂದು ಮಂಗಳವಾರ ಬೆಳಿಗ್ಗೆ 9ಗಂಟೆಗೆ ಸರಿಯಾಗಿ ಹಡ್ಲುಬೈಲ್ ಜೀವನ್ ಅವರ ಮನೆಯಿಂದ ಪಾದಯಾತ್ರೆ ಆರಂಭವಾಗಿ ಹುಂಚ…

Read More