Headlines

ರಿಪ್ಪನ್‌ಪೇಟೆಯ ಸಿದ್ದಪ್ಪನಗುಡಿ ಬಳಿ ಭೀಕರ ಅಪಘಾತ : ಓರ್ವ ಸಾವು

ರಿಪ್ಪನ್‌ಪೇಟೆ: ಇಲ್ಲಿನ ಸಮೀಪದ ಸಿದ್ದಪ್ಪನಗುಡಿ ಬಳಿ ಸ್ವಿಫ್ಟ್ ಕಾರು ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. class=”separator” style=”clear: both; text-align: center;”> ಬೆಂಗಳೂರಿನಿಂದ ಎಂ ಗುಡ್ಡೆಕೊಪ್ಪ ಗ್ರಾಮಕ್ಕೆ ಬರುತ್ತಿದ್ದಾಗ ಇಂದು ಬೆಳಗಿನಜಾವ ಸಿದ್ದಪ್ಪನಗುಡಿ ಬಳಿಯ ಸೇತುವೆಯ ತಡೆಗೋಡೆಗೆ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ.ಕಾರಿನ ಎಡಬಾಗದಲ್ಲಿ ಕುಳಿತಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ. ಹೊಸನಗರ ಸಮೀಪದ ಎಂ ಗುಡ್ಡೆಕೊಪ್ಪ ಗ್ರಾಮದ ಪ್ರದೀಪ್(32) ಮೃತಪಟ್ಟ ದುರ್ದೈವಿಯಾಗಿದ್ದಾರೆ.ಕಾರು ಚಾಲಕ ನಾಗರಾಜ್ ಎಂಬುವವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಂ…

Read More

ಹೊಸನಗರ ತಾಲೂಕ್ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಎಂ ಬಿ ಲಕ್ಷ್ಮಣಗೌಡ ಆಯ್ಕೆ

ರಿಪ್ಪನ್ ಪೇಟೆ : ಹೊಸನಗರ ತಾಲೂಕು ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ರಿಪ್ಪನ್‌ಪೇಟೆಯ ಎಂ. ಬಿ ಲಕ್ಷ್ಮಣಗೌಡ ಆಯ್ಕೆಯಾಗಿದ್ದಾರೆ. 15 ಜನ ನಿರ್ದೇಶಕರನ್ನು ಹೊಂದಿರುವ ಹೊಸನಗರ ತಾಲೂಕು ಒಕ್ಕಲಿಗರ ಸಂಘದ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ಇತ್ತೀಚೆಗೆ ನಡೆದಿತ್ತು.ಈ ಚುನಾವಣೆಯಲ್ಲಿ ಎಂ.ಬಿ ಲಕ್ಷ್ಮಣಗೌಡ ನೇತ್ರತ್ವದ ತಂಡದಿಂದ ಕಣಕ್ಕಿಳಿದ ಅಭ್ಯರ್ಥಿಗಳು 12 ಸ್ಥಾನಗಳಲ್ಲಿ 9 ಸ್ಥಾನಗಳನ್ನು ಪಡೆದು ಜಯಭೇರಿ ಗಳಿಸಿ,ಅವಿರೋಧವಾಗಿ ಆಯ್ಕೆಯಾದ ಮೂವರು ಸೇರಿದಂತೆ 12 ಸ್ಥಾನವನ್ನು ಪಡೆದಿದ್ದರು. ಇಂದು ಪಟ್ಟಣದ ಸಾಗರ ರಸ್ತೆಯ ವಿಶ್ವಮಾನವ ಸಭಾಭವನದಲ್ಲಿ ನಡೆದ ಆಡಳಿತ…

Read More

ಬ್ರಿಟನ್ ಪ್ರಜೆಗೆ ಭದ್ರಾವತಿಯಲ್ಲಿ ನಾಮಕರಣ ಶಾಸ್ತ್ರ!!! ಮಾದರಿಯದ ದಂಪತಿ

ಭದ್ರಾವತಿ : ಬ್ರಿಟನ್ ಪ್ರಜೆಗೆ ಭದ್ರಾವತಿಯಲ್ಲಿ ನಾಮಕರಣ ಶಾಸ್ತ್ರ ಹಾಗು ಲಿಂಗಧಾರಣೆ ನಡೆಯಿತು. ಭದ್ರಾವತಿ ಮೂಲದ ಪುನೀತ್ ಹಾಗೂ ರಾಧಿಕಾ ದಂಪತಿ ಲಂಡನ್​​ನಲ್ಲಿ ನೆಲೆಸಿದ್ದಾರೆ. ಇಬ್ಬರೂ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದಾರೆ. ಲಂಡನ್​ನಲ್ಲಿಯೇ ಕೆಲಸ ನಿರ್ವಹಿಸುತ್ತಿದ್ದಾರೆ. ಈ ದಂಪತಿಗೆ ಕಳೆದ ಆರು ತಿಂಗಳ ಹಿಂದೆ ಲಂಡನ್​​ನಲ್ಲಿಯೇ ಹೆಣ್ಣು ಮಗು ಜನಿಸಿದೆ. ಇದೀಗ ಮಗುವಿನ ನಾಮಕರಣ ಭದ್ರಾವತಿಯ ಅಕ್ಕಮಹಾದೇವಿ ಸಮುದಾಯ ಭವನದಲ್ಲಿ ನಡೆಸಲಾಯಿತು. ಮಗುವಿಗೆ ಲಿಂಗಾಯತ ಧರ್ಮದಂತೆ ಲಿಂಗಧಾರಣೆ ನಡೆಯಿತು. ಶಿವಮೊಗ್ಗದ ಬಸವ ಕೇಂದ್ರದ ಬಸವ ಮರುಳಸಿದ್ದ ಸ್ವಾಮೀಜಿ  ಲಿಂಗಧಾರಣೆ…

Read More

ಹೊಸನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ | Congress

 ಹೊಸನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಹೊಸನಗರ : ಬಿಜೆಪಿಯು ಅನೈತಿಕ ರೀತಿಯಲ್ಲಿ ಚುನಾವಣೆ ನಡೆಸಲು ಮುಂದಾಗಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ ಹೇಳಿದರು. ಇಲ್ಲಿನ ಈಡಿಗರ ಸಭಾಭವನದಲ್ಲಿ ಕಾಂಗ್ರೆಸ್ ಪಕ್ಷ ಏರ್ಪಡಿಸಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿ, ನಿರಂಕುಶ ಪ್ರಭುತ್ವದಂತೆ ಭಾಸವಾಗುತ್ತಿದೆ. ಪ್ರಧಾನಮಂತ್ರಿ ಮಾಧ್ಯಮಗಳ ಎದುರು ಬರುತ್ತಿಲ್ಲ. ವಿರೋಧ ಪಕ್ಷಗಳನ್ನು ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಮಟ್ಟ ಹಾಕಲು ಹೊರಟಿದ್ದಾರೆ. ಅವರ ಕಾರ್ಯವೈಖರಿಯನ್ನು ಯಾರೊಬ್ಬರೂ ಪ್ರಶ್ನಿಸಬಾರದು ಎಂಬ ಧೋರಣೆ ಎಷ್ಟರ ಮಟ್ಟಿಗೆ ಸರಿ. ದೇಶದ ಜನರು ಈ…

Read More

ರೌಡಿಶೀಟರ್ ಅಮ್ಮು ಕಾಲಿಗೆ ಪೊಲೀಸರ ಗುಂಡೇಟು

ರೌಡಿಶೀಟರ್ ಅಮ್ಮು ಕಾಲಿಗೆ ಪೊಲೀಸರ ಗುಂಡೇಟು ಶಿವಮೊಗ್ಗ : ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ರೌಡಿ ಶೀಟರ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಗಾಯಾಳು ರೌಡಿ ಶೀಟರ್ ಹಬೀಬುಲ್ಲಾ ಅಲಿಯಾಸ್ ಅಮ್ಮುನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೈಪಾಸ್ ರಸ್ತೆ ಸಮೀಪದ ಗರುಡ ಲೇಔಟ್‌ನಲ್ಲಿ ಇಂದು ಬೆಳಗ್ಗೆ ಹಬೀಬುಲ್ಲಾನ ಬಂಧನಕ್ಕೆ ಪೊಲೀಸರು ತೆರಳಿದ್ದರು. ಈ ಸಂದರ್ಭ ಹಬೀಬುಲ್ಲಾ ಪೊಲೀಸ್ ಸಿಬ್ಬಂದಿ ಜಯಪ್ಪ ಎಂಬುವವರ ಮೇಲೆ ಹಲ್ಲೆ ನಡೆಸಿದ್ದಾನೆ. ಆಗ ಇನ್ಸ್‌ಪೆಕ್ಟರ್ ಕೆ.ಟಿ.ಗುರುರಾಜ್…

Read More

ಹೊಸನಗರ ಸಮೀಪ ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ : ಚಾಲಕನಿಗೆ ಗಂಭೀರ ಗಾಯ|Accident

ಇನ್ನೊವಾ ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ನಡೆದು ಕಾರು ಚಾಲಕನಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ನಗರ ಹೋಬಳಿ ಮತ್ತಿ ಮನೆ ಸಮೀಪ ಇನ್ನೋವಾ ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಇನ್ನೊವಾ ಕಾರಿನ ಚಾಲಕ ಸಿದ್ದರಾಜು ಎಂಬುವರ ಕಾಲಿಗೆ, ಹೊಟ್ಟೆಗೆ ಹಾಗೂ ಕಿವಿಗೆ  ಗಂಭೀರವಾಗಿ ಪೆಟ್ಟು ಬಿದ್ದಿದೆ ಎಂದು ತಿಳಿದುಬಂದಿದೆ.  ಕಾರು ಮೈಸೂರಿನಿಂದ ಸಿಗಂದೂರು ಕಡೆಗೆ ತೆರಳುತಿದ್ದು…

Read More

81ನೇ ವಸಂತಕ್ಕೆ ಕಾಲಿಟ್ಟ ಬಿ.ಎಸ್. ಯಡಿಯೂರಪ್ಪ – ಹುಟ್ಟುಹಬ್ಬದ ಅಂಗವಾಗಿ ರಿಪ್ಪನ್‌ಪೇಟೆ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

81ನೇ ವಸಂತಕ್ಕೆ ಕಾಲಿಟ್ಟ ಬಿ.ಎಸ್. ಯಡಿಯೂರಪ್ಪ – ಹುಟ್ಟುಹಬ್ಬದ ಅಂಗವಾಗಿ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಜನ್ಮದಿನದ ಅಂಗವಾಗಿ ಪಟ್ಟಣದ ಬಿಜೆಪಿ ಮಹಾಶಕ್ತಿ ಕೇಂದ್ರ ವತಿಯಿಂದ ವರಸಿದ್ದಿ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅವರಿಗೆ ಆರೋಗ್ಯ ಮತ್ತು ರಾಜಕೀಯವಾಗಿ ಇನ್ನೂ ಹೆಚ್ಚಿನ ಶಕ್ತಿ ಕರುಣಿಸಲೆಂದು ವಿನಾಯಕ ಸ್ವಾಮಿಯಲ್ಲಿ ಪ್ರಾರ್ಥಿಸಿದರು. ಈ ಸಂಧರ್ಭದಲ್ಲಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರು ಮತ್ತು ಸದಸ್ಯರು ,ಕಾರ್ಯಕರ್ತರು ಹಾಗೂ ಅಭಿಮಾನಿಗಳು ಇದ್ದರು. 81ನೇ ವಸಂತಕ್ಕೆ ಕಾಲಿಟ್ಟ…

Read More

ಮನುಷ್ಯ ಸಮಾಜಮುಖಿಯಾಗಿ ಯೋಚಿಸಿ ಬದುಕಬೇಕು ಹಾಗೂ ಇತರರಿಗೆ ಮಾದರಿಯಾಗಬೇಕು :ಮಳಲಿ ಶ್ರೀ

ರಿಪ್ಪನ್ ಪೇಟೆ:ನಾನು ನನ್ನದು ಎಂಬುದಕ್ಕಿಂತ ನಾವು ನಮ್ಮದು ಎಂಬ ಮನೋಭಾವ ಇದ್ದಾಗ ಮಾತ್ರ ಬೆಳೆಯಲಿಕ್ಕೆ ಸಾದ್ಯ ಎಂದು ಮಳಲಿಮಠದ .ಡಾ.ಶ್ರೀ ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ನುಡಿದರು. ಬುಧವಾರ ಹೊಸನಗರ ತಾಲೂಕಿನ ಮಸರೂರಿನ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥ. ಶ್ರಾವಣ ಮಾಸದ ಅಂಗವಾಗಿ  ಹಮ್ಮಿಕೊಂಡ. ವಿಶೇಷ ರುದ್ರಾಭಿಷೇಕ ಪೂಜಾ ಕಾರ್ಯಕ್ರಮದ ದಿವ್ಯ ಸಾನಿದ್ಯ ವಹಿಸಿ ಆಶೀರ್ವಚನ ನೀಡಿದ  ಅವರು . ಮನುಷ್ಯ ಸಮಾಜಮುಖಿಯಾಗಿ ಯೋಚಿಸಿ ಬದುಕಬೇಕು ಹಾಗೂ ಇತರರಿಗೆ ಮಾದರಿಯಾಗಬೇಕು. ನಾನು ನನ್ನಿಂದಲೆ ಎಂಬ ಅಹಂಕಾರವನ್ನು ಬಿಡಬೇಕು ಎಂದರು….

Read More

ಅವಧೂತ ವಿನಯ್ ಗುರೂಜಿಯವರ ಜನ್ಮ ದಿನೋತ್ಸವದ ಅಂಗವಾಗಿ ರಕ್ತದಾನ :

ಅವಧೂತ ಗೌರಿಗದ್ದೆ ಮಠದ ಅವಧೂತ ಶ್ರೀ ವಿನಯ್ ಗುರೂಜಿ ಅವರ ಹುಟ್ಟು ಹಬ್ಬದ ಅಂಗವಾಗಿ ಅಗಸ್ಟ್ 24ರಂದು ತೀರ್ಥಹಳ್ಳಿ ತಾಲ್ಲೂಕಿನ ವೇಗರವಳ್ಳಿಯ ಪ್ರೌಢಶಾಲೆಯಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜನೆ ಮಾಡಲಾಗಿದೆ. ಬೆಳಿಗ್ಗೆ 9:30 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ರಕ್ತದಾನ ಶಿಬಿರ ನಡೆಯಲಿದ್ದು ತೀರ್ಥಹಳ್ಳಿ ತಾಲ್ಲೂಕಿನ ರಕ್ತದಾನಿಗಳು, ಸಮಸ್ತ ಜನತೆ ಹಾಗೂ ಶ್ರೀ ವಿನಯ್ ಗುರೂಜಿಯವರ ಭಕ್ತರು ಸಮಸ್ತ ಜನತೆ ರಕ್ತದಾನ ಮಾಡಿ ಇನ್ನೊಂದು ಜೀವ ಕಾಪಾಡಲು ಮನವಿ ಮಾಡಲಾಗಿದೆ. ಮೇಗರವಳ್ಳಿ ಪ್ರೌಢಶಾಲೆಯಲ್ಲಿ ತಾಲ್ಲೂಕು ಮಟ್ಟದ ಕ್ರೀಡಾಕೂಟ…

Read More

ಕಾಂಗ್ರೇಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಬೇಕಾದರೇ ಮುಖಂಡರುಗಳು ಪಕ್ಷದ ಇಚ್ಛಾನುಸಾರ ಸಂಘಟನೆ ಮಾಡಿ : ಕಾಗೋಡು ತಿಮ್ಮಪ್ಪ

ರಿಪ್ಪನ್‍ಪೇಟೆ: ಹಳೆಯ ಕಾಲ ಹೋಗಿದೆ, ಮೊದಲಿನ ಸ್ಥಿತಿ ಈಗಿಲ್ಲ ಕಾಂಗ್ರೇಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಬೇಕೆಂದರೆ ಮುಖಂಡರುಗಳು ಪಕ್ಷದ ಇಚ್ಛಾನುಸಾರ ಸಂಘಟನೆ ಮಾಡಬೇಕು ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಕಾಂಗ್ರೇಸ್ ಕಾರ್ಯಕರ್ತರಿಗೆ ತಾಕೀತು ಮಾಡಿದರು. ಪಟ್ಟಣದ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೇಸ್ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ ಮುಖಂಡರುಗಳು ಕನಿಷ್ಟ ಒಂದು ತಿಂಗಳುಗಳ ಕಾಲ ಪ್ರತಿ ಬೂತ್‍ಗೆ ಹೋಗಿ ಕ್ರಿಯಾಶೀಲ ಕನಿಷ್ಟ 5 ಜನ ಕಾರ್ಯಕರ್ತರನ್ನು ಗುರುತಿಸಿ ಅವರ ಮುಖಾಂತರ ಸದಸ್ಯತ್ವ…

Read More