ಲಂಚ ಪಡೆಯುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ | lokayukta
ಲಂಚ ಪಡೆಯುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ | lokayukta ವ್ಯಕ್ತಿಯೊಬ್ಬರಿಂದ 2000 ಲಂಚ ಸ್ವೀಕರಿಸುತ್ತಿದ್ದಾಗಲೇ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಲೋಕಾಯುಕ್ತದಿಂದ ಮಾಹಿತಿ ಹಂಚಿಕೊಂಡಿದ್ದು, ಪತ್ರಿಕಾ ಪ್ರಕಟಣೆ ಪಿರಾದುದಾರರಾದ ಅಸೀಬ್ ಚಿನ್ ಬಸೀರ್, 32 ವರ್ಷ ವಾಸ ಎಸ್.ಎನ್ ನಗರ, ಸಾಗರ ಟೌನ್ ರವರ ಸ್ನೇಹಿತರಾದ ತೋಹಿದ್ ಅಬ್ದುಲ್ ರವರಿಗೆ ಸೇರಿದ ಸಾಗರ ತಾಲ್ಲೂಕ್…