ಬೆಜ್ಜವಳ್ಳಿಯ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿಯೇ ಅಂದರ್ ಬಾಹರ್!!! – ಹಲವರು ವಶಕ್ಕೆ..!!|crime news
ಬೆಜ್ಜವಳ್ಳಿಯ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿಯೇ ಅಂದರ್ ಬಾಹರ್!!! – ಹಲವರು ವಶಕ್ಕೆ..!! ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಪ್ರಯುಕ್ತ ಅದ್ದೂರಿ ಜಾತ್ರೆ ನಡೆಯುತ್ತಿದೆ. ನೂರಾರು ಕಡೆಗಳಿಂದ ಈ ಜಾತ್ರೆಗೆ ಸಾವಿರಾರು ಮಂದಿ ಬಂದಿದ್ದಾರೆ. ಆದರೆ ಜಾತ್ರೆಯಲ್ಲಿ ಇಸ್ಪೀಟ್ ಅಂದರ್ ಬಾಹರ್ ಶುರುವಾಗಿದ್ದು ಜನರನ್ನು ಆಡಿಸುವ ಮೂಲಕ ಅಲ್ಪ ಸ್ವಲ್ಪ ಹಣವನ್ನು ಖಾಲಿ ಮಾಡಿಸಿ ಲಾಭ ಮಾಡಿಕೊಳ್ಳುವ ಉದ್ದೇಶದಿಂದ ಬೆಜ್ಜವಳ್ಳಿ ಜಾತ್ರೆಯಲ್ಲಿ ಕೆಲವು ವ್ಯಕ್ತಿಗಳು ಇಸ್ಪೀಟ್ ಆಟವನ್ನು ಬಹಿರಂಗವಾಗಿಯೇ ಆಡಿಸಿದ್ದಾರೆ. ದೇವಸ್ಥಾನದ…