Hosanagara | ಮಳೆ ಹಾನಿ ಪ್ರದೇಶಗಳಿಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ , ಪರಿಶೀಲನೆ

Hosanagara | ಮಳೆ ಹಾನಿ ಪ್ರದೇಶಗಳಿಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ , ಪರಿಶೀಲನೆ ಹೊಸನಗರ ತಾಲೂಕಿನ ಮುಂಬಾರು ಹಾಗೂ ಕೋಡೂರು ಗ್ರಾಪಂ ವ್ಯಾಪ್ತಿಯ ಮಳೆ ಹಾನಿ ಪ್ರದೇಶಗಳಿಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಹಳ್ಳ, ನದಿಗಳು ಉಕ್ಕಿ ಹರಿಯುತ್ತಿದ್ದು, ವಿವಿಧ ಪ್ರದೇಶದಲ್ಲಿ ಬೆಳೆಗಳು ಜಲಾವೃತವಾಗಿವೆ.ಇನ್ನೂ ಹೊಸನಗರ ತಾಲೂಕಿನಾದ್ಯಂತ ಭಾರಿ ಮಳೆಗೆ ಅಪಾರ ಹಾನಿಗಳಾಗಿವೆ. ತಾಲೂಕಿನ ಹುಂಚ ಹೋಬಳಿಯ ಹುಲ್ಗಾರ್ ನಲ್ಲಿ ಧರೆ…

Read More

ರೈತರ ಬದುಕು ಹಸನಾಗಿಸುವ ಕಾರ್ಯವನ್ನು ಕೃಷಿ ಇಲಾಖೆ ನಡೆಸಬೇಕು : ಶಾಸಕ ಹೆಚ್ ಹರತಾಳು ಹಾಲಪ್ಪ .

ಸಾಗರ: ರೈತರ ಬದುಕನ್ನು ಹಸನು ಗೊಳಿಸುವಂತಹ ಕಾರ್ಯವನ್ನು ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ವಿಜ್ಞಾನಿಗಳು ನಡೆಸಬೇಕು.ಕೃಷಿ ಇಲಾಖೆಯ ಯೋಜನೆಗಳು ಕೇವಲ ಬಳಕೆಯಾಗದೆ ರೈತರಿಗೆ ಸದ್ಬಳಕೆಯಾಗುವಂತೆ ನೋಡಿಕೊಳ್ಳಬೇಕು ಎಂದು ಶಾಸಕರಾದ ಹರತಾಳು ಹಾಲಪ್ಪ ಹೇಳಿದರು. ಅವರು ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಪ್ರಸಕ್ತ ವರ್ಷದ ಕೃಷಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ನಮ್ಮ ದೇಶದಲ್ಲಿ ರೈತ ದಿನದ ಹನ್ನೆರಡು ಗಂಟೆ ಕೆಲಸ ಮಾಡುತ್ತಾನೆ ಆದ್ದರಿಂದಲೇ ಭಾರತ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿ ದೇಶವಾಗಿ ನೆರೆ ದೇಶಕ್ಕೆ ಆಹಾರ ಸಾಮಗ್ರಿಗಳನ್ನು ರಫ್ತು…

Read More

ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಮಾದಾಪುರ ಶಾಲೆಯ ಫೌಜಿಯಾ ಸರವತ್|district news

ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಮಾದಾಪುರ ಶಾಲೆಯ ಫೌಜಿಯಾ ಸರವತ್| ರಿಪ್ಪನ್‌ಪೇಟೆ : ಕರ್ನಾಟಕ ಶಿಕ್ಷಣ ಇಲಾಖೆ 2023-24ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ರಾಜ್ಯ ಸರ್ಕಾರ ಶನಿವಾರ ಪ್ರಕಟಿಸಿದೆ. ಪಟ್ಟಣದ ಸಮೀಪದ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಮಾದಾಪುರ ಸರ್ಕಾರಿ ಶಾಲೆಯ ಶಿಕ್ಷಕಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ದೊರೆತಿದೆ. ಓರ್ವ ವಿಶೇಷ ಶಿಕ್ಷಕ ಸೇರಿ 11 ಮಂದಿಗೆ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಈ ಭಾರಿ ನೀಡಲಾಗುತ್ತಿದೆ. ರಾಜ್ಯ…

Read More

ರಿಪ್ಪನ್ ಪೇಟೆ : ಸಿಡಿಲಿನ ಆರ್ಭಟಕ್ಕೆ ಜಾನುವಾರುಗಳು ಸಾವು

ರಿಪ್ಪನ್ ಪೇಟೆ : ಪಟ್ಟಣದ  ಸುತ್ತಮುತ್ತ ಇಂದು ಗುಡುಗು ಸಹಿತ ಭಾರೀ ಗಾಳಿ ಮಳೆಯಾಗಿದ್ದು ಹಲವು ಅನಾಹುತಗಳಿಗೆ ಎಡೆ ಮಾಡಿಕೊಟ್ಟಿದೆ. ಇಂದು ಸಂಜೆ ಸುರಿದ ಭಾರೀ ಮಳೆಗೆ ಹಾಲುಗುಡ್ಡೆ ಗ್ರಾಮದ ಚಂದ್ರಶೇಖರ್ ಎಂಬುವರಿಗೆ ಸೇರಿದ 2 ಹಸುಗಳು ಸಿಡಿಲಿನ ಆರ್ಭಟಕ್ಕೆ ಬಲಿಯಾಗಿವೆ. ಚಂದ್ರಶೇಖರ್ ರವರ ಮನೆಯ ಮುಂದೆ ಮರದ ಆಸರೆಯಲ್ಲಿ ನಿಂತಿದ್ದ ಹಸುಗಳು ಏಕಾಏಕಿ ಸಿಡಿಲು ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿವೆ.ಹಸುಗಳ ಸಾವಿನಿಂದ ಇದರಿಂದಲೇ ಜೀವನ ಸಾಗಿಸುತ್ತಿದ್ದ ಬಡ ಕುಟುಂಬಕ್ಕೆ ದಿಕ್ಕು ತೋಚದಂತಾಗಿದೆ.  ಘಟನಾ ಸ್ಥಳಕ್ಕೆ ಕಂದಾಯ…

Read More

ಶಿವಮೊಗ್ಗ ಜಿಲ್ಲಾಧಿಕಾರಿ ವರ್ಗಾವಣೆ : ನೂತನ ಜಿಲ್ಲಾಧಿಕಾರಿಯಾಗಿ ಡಾ. ಸೆಲ್ವಮಣಿ ಅಧಿಕಾರ ಸ್ವೀಕಾರ

ಜಿಲ್ಲೆಯಲ್ಲಿ ದಕ್ಷತೆ ಮತ್ತು ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ ಕೆ ಬಿ ಶಿವಕುಮಾರ್ ಅವರನ್ನು ರಾಜ್ಯ ಸರ್ಕಾರ ದಿಢೀರ್ ವರ್ಗಾವಣೆ ಮಾಡಿದ್ದು , ಅವರ ಸ್ಥಾನಕ್ಕೆ ಕೋಲಾರದ ಜಿಲ್ಲಾಧಿಕಾರಿಯಾಗಿದ್ದ ಸೆಲ್ವಮಣಿ (2013 ನೇ ಬ್ಯಾಚಿನ ಐಎಎಸ್ ಅಧಿಕಾರಿ)ರವರನ್ನು ಸರ್ಕಾರ ವರ್ಗಾಯಿಸಿ ಆದೇಶ ನೀಡಿದ್ದು .ಇಂದು ಬೆಳಿಗ್ಗೆ  ನೂತನ ಜಿಲ್ಲಾಧಿಕಾರಿಗಳು ಹಿಂದಿನ ಜಿಲ್ಲಾಧಿಕಾರಿ ಅವರಿಂದ  ಅಧಿಕಾರವನ್ನು ಸ್ವೀಕರಿಸಿದ್ದಾರೆ. ಹಿಂದಿನ ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ ನಿಷ್ಠೆ, ಪ್ರಾಮಾಣಿಕತೆ ಮತ್ತು ದಕ್ಷತೆಯಿಂದ ಸೇವೆ ಸಲ್ಲಿಸಿದ್ದು ಕೆಲವು ಮಾಫಿಯಾಗಳು ಅದರಲ್ಲೂ ಮುಖ್ಯವಾಗಿ ಹುಣಸೋಡು ಕ್ರಷರ್ ಮತ್ತು…

Read More

ಸ್ನೇಹಿತನೊಂದಿಗೆ ನದಿಯಲ್ಲಿ ಈಜಲು ತೆರಳಿದ್ದ ಬಾಲಕ ಸಾವು|Death by drowning

ತೀರ್ಥಹಳ್ಳಿ : ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಬಾಲಕನೊಬ್ಬ ನೀರುಪಾಲದ ಘಟನೆ ಇಂದು ಸಂಜೆ ವೇಳೆ ನೆಡೆದಿದೆ. ಪಟ್ಟಣದ ಛತ್ರಕೇರಿ ಹತ್ತಿರದ ಜಯಲಕ್ಷ್ಮಿ ಸಾಮಿಲ್ ಬಳಿ ನದಿಯಲ್ಲಿ ಈಜಲು ಹೋಗಿದ್ದ ಅಶ್ವಥ್ (16 ವರ್ಷ) ಸಾವನ್ನಪ್ಪಿದ್ದಾನೆ. ತನ್ನ ಸ್ನೇಹಿತನ ಜೊತೆ ಸಂಜೆ ವೇಳೆ ಈಜಲು ತೆರಳಿದಾಗ ಈ ಘಟನೆ ಜರುಗಿದೆ. ಅಗ್ನಿಶಾಮಕದಳ ಹಾಗೂ ಸ್ಥಳೀಯರ ಸಹಾಯದಿಂದ ಮೃತದೇಹವನ್ನು ಹೊರತೆಗೆಯಲಾಗಿದೆ.  ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

Read More

ಹೊಸನಗರ ತಾಲೂಕಿನ ಮೆಸ್ಕಾಂ ಇಲಾಖೆಗೆ ಇನ್ನೆಷ್ಟು ಬಲಿ ಬೇಕು…!???? ಅಪಾಯದ ಮುನ್ಸೂಚನೆ ನೀಡಿದರು ಸಹ ಸಾವಿನ ಜಾತ್ರೆ ಮಾಡಲು ಹೊರಟ ಕೆಲ ಜಡ್ಡುಗಟ್ಟ ಅಧಿಕಾರಿಗಳು|Mescom

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹರತಾಳು ಗ್ರಾಮದ ನಿವಾಸಿ ರೈತ ಶೇಷಗಿರಿ ವಿದ್ಯುತ್ ಅವಘಡದಿಂದ ಮೃತಪಟ್ಟಿದ್ದಾರೆ ಆದರೆ ಈ ದುರ್ಮರಣಕ್ಕೆ ನೇರವಾಗಿ ಮೆಸ್ಕಾಂ ಇಲಾಖೆಯ ಬಿಳಿಯಾನೆಯಂತಹ ಜಡ್ಡು ಹಿಡಿದ ಅಧಿಕಾರಿಗಳು ಹಾಗೂ ಕೆಲ ಸೋಮಾರಿ ಸಿಬ್ಬಂದಿಗಳೇ ನೇರ ಹೊಣೆ. ಇಂದು ಬೆಳಿಗ್ಗೆ ಶೇಷಗಿರಿ ಮೂರು ಬಾರಿ ಕರೆ ಮಾಡಿ ನೀಡಿದ್ದ ದೂರನ್ನು ಮನ್ನಿಸಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಲ್ಲಿ ಒಬ್ಬ ಅಮಾಯಕ ರೈತನ ಜೀವ ಉಳಿಸಬಹುದಿತ್ತಲ್ಲವೇ,ವಿದ್ಯುತ್ ತಂತಿ ನೆಲದ ಮೇಲೆ ಬಿದ್ದರೂ fuse ಯಾಕೆ ಕೆಲಸ ನಿರ್ವಹಿಸಿಲ್ಲ..???? ಅದು…

Read More

ಆನಂದಪುರದಲ್ಲಿ ಕನ್ನಡ ಬಾರದ ವ್ಯಕ್ತಿಯ ಮೇಲೆ ಬಿಯರ್ ಬಾಟಲ್ ನಿಂದ ಹಲ್ಲೆ :

ಆನಂದಪುರದ ರಬ್ಬರ್ ಮರಗಳನ್ನ ಟ್ಯಾಪಿಂಗ್  ಬಂದಿದ್ದ ಜಿಸ್ ಎಂಬ ಮಧ್ಯ ವಯಸ್ಕನ ಮೇಲೆ ಬಿಯರ್ ಬಾಟಲಿನಿಂದ ಹಲ್ಲೆ ನಡೆಸಲಾಗಿದ್ದು ತಲೆಗೆ 6 ಹೊಲಿಗೆ ಹಾಕಲಾಗಿದೆ ರಬ್ವರ್ ಮರಗಳ ಟ್ಯಾಪಿಂಗ್ ಮಾಡಿ ರಬ್ಬರ್ ಇಳಿಸಲು ಕೇರಳ ರಾಜ್ಯದಿಂದ ಬಂದಿದ್ದ ಜಿಸ್ ಮೊನ್ನೆ ರಾತ್ರಿ ಆನಂದಪುರದ ವೈನ್ ಶಾಪ್ ಬಳಿ ತೆರಳಿದ್ದಾರೆ. ಜಿಸ್ ನನ್ನ ಇಲ್ಲಿ ಪ್ಲಾಂಟೇಷನ್ ಗುತ್ತಿಗೆ ಹಿಡಿದು ಕೆಲಸ ಮಾಡುವ ಅಲೆಕ್ಸ್ ಅವರ ಕೈಕೆಳಗೆ ಕೆಲಸ ಮಾಡುತ್ತಿದ್ದರು. ವೈನ್ ಶಾಪ್ ನಲ್ಲಿ ಕನ್ನಡ ಬಾರದ‌ ಜಿಸ್ ಗೆ…

Read More

ಐದು ವರ್ಷ ಹಿಂದಿನ ದರೋಡೆ ಪ್ರಕರಣಕ್ಕೆ ತೀರ್ಪು – ಆರೋಪಿಗೆ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಐದು ವರ್ಷ ಹಿಂದಿನ ದರೋಡೆ ಪ್ರಕರಣಕ್ಕೆ ತೀರ್ಪು – ಆರೋಪಿಗೆ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ A Shivamogga court sentenced an accused to seven years of rigorous imprisonment and imposed a ₹10,000 fine in a five-year-old robbery case involving cash and a mobile phone. ಶಿವಮೊಗ್ಗ, ಜುಲೈ 2: ಐದು ವರ್ಷಗಳ ಹಿಂದೆ ಶಿವಮೊಗ್ಗ ನಗರದ ಹೊನ್ನಾಳಿ ರಸ್ತೆಯ ರಾಘವೇಂದ್ರ ಕ್ಲಾತ್ ಸಮೀಪ ನಡೆದಿದ್ದ…

Read More

ಮೂಲಭೂತ ಸೌಕರ್ಯವನ್ನು ಕಲ್ಪಿಸುವುದು ಜನ ಪ್ರತಿನಿಧಿಗಳಾದ ನಮ್ಮ ಕರ್ತವ್ಯ: ಬಿ ವೈ ರಾಘವೇಂದ್ರ

ಶಿವಮೊಗ್ಗ : ಜಿಲ್ಲೆಯ ವಿವಿಧ ಹಳೆಯ ಕೈಗಾರಿಕೆಗಳು ಕೆಲವು ಕಾರಣಕ್ಕೆ ಮುಚ್ಚುವ ಸ್ಥಿತಿ ಬಂದಿದೆ ಆದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಜಿಲ್ಲೆಯಿಂದ ಕೈಗಾರಿಕಾ ಉದ್ಯಮಿಗಳ ಸಹಕಾರದಿಂದ ಉತ್ಪನ್ನಗಳು ತಲುಪುತ್ತಿದೆ, ಇಲ್ಲಿನ ಉದ್ಯಮಿಗಳಿಗೆ ಮೂಲಭೂತ ಸೌಕರ್ಯವನ್ನು ಕಲ್ಪಿಸುವುದು ಜನ ಪ್ರತಿನಿಧಿಗಳಾದ ನಮ್ಮ ಕರ್ತವ್ಯವಾಗಿದೆ ಆದ್ದರಿಂದ ನಮ್ಮ ಸೇವೆ ಮತ್ತು ಕೆಲಸಗಳು ಉತ್ತಮ ಗುಣಮಟ್ಟದಾಗಿರಲಿ ಎಂದು ಸಂಸದರಾದ ಬಿ.ವೈ ರಾಘವೇಂದ್ರ ಅವರು ತಿಳಿಸಿದರು. ಶಿವಮೊಗ್ಗ ಮಹಾನಗರ ಪಾಲಿಕೆ ಮತ್ತು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ…

Read More
Exit mobile version