ಕ್ರಿಕೆಟ್ ಬ್ಯಾಟ್ ನಿಂದ ಹೊಡೆದು ಯುವಕನ ಕೊಲೆ | Crime News
ಕ್ರಿಕೆಟ್ ಬ್ಯಾಟ್ ನಿಂದ ಹೊಡೆದು ಯುವಕನ ಕೊಲೆ | Crime News ಯುವಕನೊಬ್ಬನನ್ನು ಕ್ರಿಕೆಟ್ ಬ್ಯಾಟ್ ಹಾಗೂ ವಿಕೆಟ್ ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಬಾಪೂಜಿನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್ ಬಳಿ ಇರುವ ಗಂಗಮ್ಮ ದೇವಸ್ಥಾನ ಬಳಿಯಲ್ಲಿ ಈ ಘಟನೆ ಸಂಭವಿಸಿದೆ. ನಡೆದಿದ್ದೇನು..??? ಇಂದು ಸಂಜೆ ಬಾಪೂಜಿನಗರದಲ್ಲಿರುವ ಗಂಗಮ್ಮ ದೇವಸ್ಥಾನದ ಬಳಿಯಲ್ಲಿ ಹುಡುಗರ ಜೊತೆ ಮಾತನಾಡುತ್ತಾ ನಿಂತಿದ್ದ ಸುರೇಶ್ @ RX ಸೂರಿ ಎಂಬುವವನ ಮೇಲೆ ಅಪರಿಚರು ಏಕಾಏಕಿ ದಾಳಿ ನಡೆಸಿ…