ಅಪ್ರಾಪ್ತ ಬಾಲಕನಿಗೆ ಬೈಕ್ ಚಾಲನೆಗೆ ಅವಕಾಶ: ವಾಹನ ಮಾಲೀಕನಿಗೆ ₹25,000 ದಂಡ

ಅಪ್ರಾಪ್ತ ಬಾಲಕನಿಗೆ ಬೈಕ್ ಚಾಲನೆಗೆ ಅವಕಾಶ: ವಾಹನ ಮಾಲೀಕನಿಗೆ ₹25,000 ದಂಡ Shivamogga court imposed a ₹25,000 fine on a bike owner for allowing a minor to ride a KTM Duke motorcycle in violation of the Motor Vehicles Act. ಶಿವಮೊಗ್ಗ: ಅಪ್ರಾಪ್ತ ಬಾಲಕನಿಗೆ ಬೈಕ್ ಚಾಲನೆ ಮಾಡಲು ಅವಕಾಶ ನೀಡಿದ ಪ್ರಕರಣದಲ್ಲಿ ವಾಹನದ ಮಾಲೀಕನಿಗೆ ನ್ಯಾಯಾಲಯ ₹25,000 ದಂಡ ವಿಧಿಸಿ ಆದೇಶಿಸಿದೆ. ನಗರದ ಸೋಮಿನಕೊಪ್ಪ ರಸ್ತೆಯಲ್ಲಿ…

Read More

Ripponpete | ಕಾಂಗ್ರೆಸ್ ಅಭ್ಯರ್ಥಿಯ ರೋಡ್ ಷೋಗೆ ಹರಿದು ಬಂದ ಜನಸಾಗರ

Ripponpete | ಕಾಂಗ್ರೆಸ್ ಅಭ್ಯರ್ಥಿಯ ರೋಡ್ ಷೋಗೆ ಹರಿದು ಬಂದ ಜನಸಾಗರ ಮೋದಿ ಹೆಸರಿನಲ್ಲಿ ಮತ ಕೇಳುವ ಸಂಸದರಿಗೆ ನಾಚಿಕೆಯಾಗಬೇಕು – ಶಾಸಕ ಬೇಳೂರು ರಿಪ್ಪನ್‌ಪೇಟೆ : ಕಳೆದ 10 ವರ್ಷಗಳಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರದಿಂದ ಯಾವುದೇ ಅನುದಾನವನ್ನು ತರದೇ ಅಭಿವೃದ್ದಿಯನ್ನು ಮಾಡದೇ ನಿರ್ಲಕ್ಷö್ಯ ವಹಿಸಿರುವ ಬಿ.ವೈ.ರಾಘವೇಂದ್ರ ಈ ಭಾರಿಯ ಚುನಾವಣೆಯಲ್ಲಿ ಮತದಾರರ ಬಳಿ ಮತ ಕೇಳಲು ಹೋದರೆ ಮುಖಕ್ಕೆ ಮಂಗಳಾರತಿ ಮಾಡುತ್ತಾರೆಂಬ ಭಯದಿಂದ ಮೋದಿ ಮುಖ ತೋರಿಸಿ ಮತ ಕೇಳುತ್ತಿದ್ದಾರೆ, ನಾಚಿಕೆಯಾಗಬೇಕು ಇವರಿಗೆ ಎಂದು…

Read More

ರಿಪ್ಪನ್‌ಪೇಟೆ : ಮಳೆ ಕೊರತೆ ನಡುವೆಯೂ ಬಿರುಸುಗೊಂಡ ಕೃಷಿ ಚಟುವಟಿಕೆ|Agricultural activity

ಹೊಸನಗರ ತಾಲ್ಲೂಕಿನಲ್ಲಿ 9300 ಹೆಕ್ಟೇರ್ ಕೃಷಿ ಭೂ ಪ್ರದೇಶದಲ್ಲಿ ಕಬ್ಬು, ಮೆಕ್ಕೆಜೋಳ ಮತ್ತು ಭತ್ತ ಬೆಳೆಯುವ ಭೂಮಿ ಇದ್ದು ಜೂನ್ ಅಂತ್ಯದೊಳಗೆ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು ಕೃಷಿ ಬಿತ್ತನೆ ಕಾರ್ಯದಲ್ಲಿ ವಿಳಂಬವಾಗಿದೆ ಎಂದು ಹೊಸನಗರ ತಾಲ್ಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಸಚಿನ್‌ ಹೆಗಡೆ ತಿಳಿಸಿದರು. ರಿಪ್ಪನ್‌ಪೇಟೆ ರೈತ ಸಂಪರ್ಕ ಕೇಂದ್ರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ತಾಲ್ಲೂಕಿನಲ್ಲಿ ಭತ್ತ ಬಿತ್ತನೆಗೆ 8600 ಹೆಕ್ಟೇರ್ ಗುರಿ ಹೊಂದಿದ್ದು ಮಳೆ ವಿಳಂಬದ ಕಾರಣ ಭತ್ತದ ಸಸಿಮಡಿ ತಯಾರಿ ಪ್ರಗತಿಯಲ್ಲಿದೆ. ಅಲ್ಲದೆ ಮೆಕ್ಕೆಜೋಳ…

Read More

ಹೊಸನಗರ ತಾಲೂಕಿನಲ್ಲೊಂದು ಪೋಕ್ಸೋ ಪ್ರಕರಣ ದಾಖಲು|pocso

ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಯುವಕನೊಬ್ಬ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರದ ಯುವತಿಯೋರ್ವಳನ್ನು ಪ್ರೀತಿಸಿ ನಂಬಿಸಿ ಮೋಸ ಮಾಡಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ರಾಣೇಬೆನ್ನೂರಿನಿಂದ ನಗರಕ್ಕೆ ಕಬ್ಬಿಣದ ಕೆಲಸಕ್ಕೆ ಬಂದಿದ್ದ ಅಂದಾಜು 28 ವರ್ಷದ ಯುವಕ ನಗರದ 17 ವರ್ಷದ ಯುವತಿಯನ್ನು ಪ್ರೀತಿಸಿ ನಂಬಿಸಿ ಗರ್ಭಿಣಿಯನ್ನಾಗಿ ಮಾಡಿದ್ದಾನೆ. ನಂತರ ಆಕೆಯನ್ನು ತನ್ನ ಊರಿಗೆ ಕರೆದೋಯ್ದು ಆಸ್ಪತ್ರೆಯಲ್ಲಿ ಮಗು ತೆಗೆಸಲು ಪ್ರಯತ್ನ ಮಾಡಿದ್ದಾನೆ. ಆದರೆ ಅಲ್ಲಿನ ವೈದ್ಯರಿಗೆ ಆಕೆಯ ಬಗ್ಗೆ ಅನುಮಾನ ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದರಿಂದ…

Read More

ರಿಪ್ಪನ್‌ಪೇಟೆಯಲ್ಲಿ ಸುರಿದ ಭಾರಿ ಮಳೆಗೆ ತತ್ತರಿಸಿದ ಜನತೆ : ಅಂಗಡಿ ಮುಗ್ಗಟ್ಟುಗಳಿಗೆ ನುಗ್ಗಿದ ನೀರು

ರಿಪ್ಪನ್‌ಪೇಟೆ : ಭಾರಿ ಗುಡುಗು ಸಿಡಿಲು ಮಳೆಯಿಂದ ತತ್ತರಿಸಿದ ಪಟ್ಟಣದ ಜನತೆ,ಕಳೆದ ಒಂದು ಗಂಟೆಯಿಂದ ನಿರಂತರವಾಗಿ ಸುರಿಯುತ್ತಿರುವ ಕುಂಭದ್ರೋಣ ಮಳೆ. ಪಟ್ಟಣದ ಸುತ್ತಮುತ್ತಲಿನ ಅರಸಾಳು ,ಬೆನವಳ್ಳಿ,ದೂನ,ಬಾಳೂರು ಸೇರಿದಂತೆ ಅನೇಕ ಹಳ್ಳಿಗಳಲ್ಲಿ ಭಾರಿ ಮಳೆ ಸುರಿದು ಜನಜೀವನ ಅಸ್ತವ್ಯಸ್ತ ವಾಗಿದೆ. ರಿಪ್ಪನ್‌ಪೇಟೆಯಲ್ಲಿ ಸುರಿದ ಭಾರಿ ಮಳೆಗೆ ರಸ್ತೆಯಲ್ಲಿ ನೀರು ಹರಿದು ಹಲವಾರು ಅಂಗಡಿಗಳಿಗೆ ನೀರು ನುಗ್ಗಿದೆ.ತೀರ್ಥಹಳ್ಳಿ ರಸ್ತೆಯಲ್ಲಿ ಪ್ರಭಾಕರ್ ಎಂಬುವವರ ಅಂಗಡಿಗೆ ನೀರು‌ ನುಗ್ಗಿದೆ. ರಸ್ತೆಯ ಮೇಲೆ ಹರಿಯುತ್ತಿರುವ ಭಾರಿ ಪ್ರಮಾಣದ ನೀರಿನಿಂದ ಸಂಚಾರ ಅಸ್ತವ್ಯಸ್ತವಾಗಿದ್ದು,ವಿದ್ಯುತ್ ವ್ಯತ್ಯಯ ಉಂಟಾಗಿದೆ….

Read More

ಯಕ್ಷಗಾನ ಕಲೆಗೆ ಸಾವಿರ ವರ್ಷದ ಇತಿಹಾಸವಿದೆ : ಶ್ವೇತ ಶ್ರೀಧರ್

ಹೊಸನಗರ : ಯಕ್ಷಗಾನ ಕಲೆಗೆ ಸಾವಿರಾರು ವರ್ಷಗಳ ಇತಿಹಾಸ ವಿದೆ.ಕಲಾವಿದರು ತಮ್ಮ ಪ್ರತಿಭೆ ಯನ್ನು ಯಾವುದೇ ತಯಾರಿ ಇಲ್ಲದೆ ಕ್ಷಣ ಕ್ಷಣಕ್ಕೂ ಪ್ರದರ್ಶನ ನೀಡಿ..ಭಾಗವತರ ಪದ್ಯಕ್ಕೆ ಹೆಜ್ಜೆ ಹಾಕಿ ಅರ್ಥ ಹೇಳುವ ಸ್ಪಷ್ಟ ಕನ್ನಡ ಉಚ್ಚಾರಣೆ ಮಾಡುವ ಕಲೆ…ಸಾಂಪ್ರದಾಯಿಕ, ಸಾಂಸ್ಕೃತಿಕ, ಕಲೆ ಯಕ್ಷಗಾನವಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಮಹಿಳಾ ರ್ಮೋಚಾ ಕಾರ್ಯದರ್ಶಿ ಮಹಿಳಾ ಸಂಘಟನೆಯ ಮುಖ್ಯಸ್ಥೆ ಶ್ವೇತ ಶ್ರೀಧರ್ ಹೇಳಿದರು. ಶುಕ್ರವಾರ  ಬೆಂಗಳೂರು ರವಿಂದ್ರ ಕಲಾ ಕ್ಷೇತ್ರದಲ್ಲಿ ಯಕ್ಷ ಮಿತ್ರ ಬಳಗ ಬೆಂಗಳೂರು ಹಾಗೂ ಕನ್ನಡ…

Read More

ನೇದರವಳ್ಳಿಯ ಸೊಪ್ಪಿನ ಬೆಟ್ಟ ಕಾಡು ಲೂಟಿಯಾಗುತ್ತಿದ್ದರೂ ಸುಮ್ಮನೆ ಕುಳಿತಿರುವ ಅಧಿಕಾರಿಗಳು : ಪರಿಸರ ಪ್ರೇಮಿ ಮಂಜಪ್ಪ ಗಂಭೀರ ಆರೋಪ.

ಸಾಗರ : ತಾಲ್ಲೂಕಿನ ಹೊಸೂರು ಗ್ರಾಮ ಪಂಚಾಯ್ತಿಯ ನೇದರವಳ್ಳಿಯಲ್ಲಿ ಸರ್ವೆ ನಂಬರ್  10 ಮತ್ತು 11 ರಲ್ಲಿ  43ಎಕರೆ ಸೊಪ್ಪಿನ ಬೆಟ್ಟದಲ್ಲಿ ತೋಟಕ್ಕೆ ಮುಫತ್ತು ಎಂದು ಕಾಡು ಇತ್ತು. ಆದರೆ ಇತ್ತೀಚಿನ ಹತ್ತು ವರ್ಷದ ಈ ಕಡೆ ನೇದರವಳ್ಳಿ ಗ್ರಾಮದ 20 ಕ್ಕೂ ಹೆಚ್ಚು ಜನ ಈ ಕಾಡನ್ನು ಇದೀಗ ಒತ್ತುವರಿ ಮಾಡಿದ್ದಾರೆ ಟ್ರಂಚ್ ಹೊಡೆಸಿದ್ದಾರೆ ಹಾಗೂ ಬೆಳೆಯನ್ನು ಸಹ ಮಾಡಿದ್ದಾರೆ. ಹಾಗೂ ಕಾಡಿನ ಜಾಗದಲ್ಲಿ ಇದೀಗ ಕ್ರಿಕೆಟ್ ಮೈದಾನವನ್ನು ಮಾಡಿದ್ದು ಇದಕ್ಕೆ ಅವಕಾಶವನ್ನು ನೀಡಿದವರು ಯಾರು…

Read More

Ripponpete | ವಿದ್ಯುತ್ ತಗುಲಿ ಯುವಕ ಸಾವು

Ripponpete | ವಿದ್ಯುತ್ ತಗುಲಿ ಯುವಕ ಸಾವು  ರಿಪ್ಪನ್‌ಪೇಟೆ : ವಿದ್ಯುತ್ ತಗುಲಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಗವಟೂರಿನ ಹಳೂರು ಗ್ರಾಮದಲ್ಲಿ ನಡೆದಿದೆ. ಕಾರ್ತಿಕ್ ಎಸ್ (19) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಇಂದು ಬೆಳಗಿನಜಾವ ಮನೆ ಮುಂಭಾಗದಲ್ಲಿರುವ IBx ಬೇಲಿಯ ಬಳಿಯಲ್ಲಿ ಮೂತ್ರ ವಿಸರ್ಜನೆ ಮಾಡುವಾಗ ಏಕಾಏಕಿ ವಿದ್ಯುತ್ ಪ್ರವಹಿಸಿ ಬೇಲಿಯ ಮೇಲೆ ಬಿದ್ದಿದ್ದಾನೆ.ತಕ್ಷಣ ಆತನನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತು ಆದರೆ ಅಷ್ಟರಲ್ಲಾಗಲೇ ಯುವಕನ ಪ್ರಾಣ ಪಕ್ಷಿ ಹಾರಿಹೋಗಿತ್ತು. ಮನೆಯ ಮುಂಭಾಗದ ಬೇಲಿಯ ಮೇಲೆ ವಿದ್ಯುತ್ ವಯರ್ ತುಂಡಾಗಿ…

Read More

ಆಧಾರ್ ಕಾರ್ಡ್ ಮೇಲ್ವಿಚಾರಕ/ಆಪರೇಟರ್ ಹುದ್ದೆಗಳಿಗೆ ನೇಮಕಾತಿ – ಅರ್ಜಿ ಆಹ್ವಾನ

CSC e-Governance Services India has released a recruitment notification for 252 Aadhaar Operator and Supervisor posts. Eligible 12th pass, ITI, and diploma candidates can apply online till March 10, 2026. ಬೆಂಗಳೂರು: CSC e-Governance Services India ಸಂಸ್ಥೆಯು ಆಧಾರ್ ಮೇಲ್ವಿಚಾರಕ/ಆಪರೇಟರ್ ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಒಟ್ಟು 252 ಅಭ್ಯರ್ಥಿಗಳನ್ನು ನೇಮಕ ಮಾಡುವ ಗುರಿಯನ್ನು…

Read More

ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ 80 ರ ವೃದ್ದೆ :

ತೀರ್ಥಹಳ್ಳಿ : ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ  ವಿಠಲನಗರದ ಗಂಗಮ್ಮ ( 80 ವರ್ಷ ) ಎಂಬುವ ವೃದ್ದೆ ಇಂದು ಮಧ್ಯಾಹ್ನ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.  ಕುಟುಂಬಸ್ಥರು ಮದುವೆ ಕಾರ್ಯಕ್ರಮಕ್ಕೆ ಹೋಗಿದ್ದಾಗ ಮನೆಯ ಹಿಂಭಾಗ ಕೊಟ್ಟಿಗೆಯಲ್ಲಿ ನೇಣು ಹಾಕಿಕೊಂಡಿರುವ ಘಟನೆ ನೆಡೆದಿದೆ. ಅಕ್ಕ ಪಕ್ಕದಲ್ಲಿರುವ ಜನರಿಗೆ ತಮ್ಮ ಅನಾರೋಗ್ಯ ಸಮಸ್ಯೆ ಬಗ್ಗೆ  ಅಳಲನ್ನು ಹೇಳಿಕೊಳ್ಳುತ್ತಿದ್ದರು  ಎನ್ನಲಾಗಿದೆ.  ಮೃತರಿಗೆ ಇಬ್ಬರು ಗಂಡು ಇಬ್ಬರು ಹೆಣ್ಣು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.  ತೀರ್ಥಹಳ್ಳಿ ಪೊಲೀಸ್…

Read More