ಬಿಜೆಪಿ ರಾಜ್ಯಾಧ್ಯಕ್ಷ ಶಾಸಕ ಬಿ.ವೈ. ವಿಜಯೇಂದ್ರ ಪದಚ್ಯುತಿ ಕಾಲ ಸನ್ನಿಹಿತ: ಶಾಸಕ ಬೇಳೂರು ಭವಿಷ್ಯ

ಬಿಜೆಪಿ ರಾಜ್ಯಾಧ್ಯಕ್ಷ ಶಾಸಕ ಬಿ.ವೈ. ವಿಜಯೇಂದ್ರ ಪದಚ್ಯುತಿ ಕಾಲ ಸನ್ನಿಹಿತ: ಶಾಸಕ ಬೇಳೂರು ಭವಿಷ್ಯ ಹೊಸನಗರ : ಕೆಲವು ರಾಜಕೀಯ ಸ್ಥಿತ್ಯಂತರಗಳ ನಡುವೆ ಕೊನೆಗೂ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡ ಶಾಸಕ ಬಿ.ವೈ. ವಿಜಯೇಂದ್ರ ಅವರ ವಿರುದ್ಧ ಇಂದಿಗೂ ಅವರದೇ ಪಕ್ಷದ ಕೆಲವು ಹಿರಿಯ ನಾಯಕರಿಂದ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ವಿಜಯೇಂದ್ರ ಪಕ್ಷದ ರಾಜ್ಯಾಧ್ಯಕ್ಷರಾಗಿ ಚುಕ್ಕಾಣಿ ಹಿಡಿದಿರುವುದು ಬಿಜೆಪಿ ಪಕ್ಷದ ಕೆಲವು ಹಿರಿಯ ನಾಯಕರಿಗೆ ತೃಪ್ತಿ ತಂದಿಲ್ಲ. ಹಾಗಾಗಿ ಏನಾದರು ಮಾಡಿ ಅವರನ್ನು ರಾಜ್ಯಾಧ್ಯಕ್ಷ ಪಟ್ಟದಿಂದ ಕೆಳಗಿಳಿಸುವ…

Read More

HOSANAGARA | ಇಬ್ಬರು ಶ್ರೀಗಂಧ ಚೋರರ ಬಂಧನ

HOSANAGARA | ಇಬ್ಬರು ಶ್ರೀಗಂಧ ಚೋರರ ಬಂಧನ ಹೊಸನಗರ : ತಾಲ್ಲೂಕಿನ ಕೆರೆಹಳ್ಳಿ ಹೋಬಳಿ ಹೊಸಳ್ಳಿ ಗ್ರಾಮದ ಸ. ನಂ.18 ರ ಸರ್ಕಾರಿ ಅರಣ್ಯ ಪ್ರದೇಶದಲ್ಲಿ ಶ್ರೀಗಂಧ ಮರವನ್ನು ಅಕ್ರಮವಾಗಿ ಕಡಿತಲೆ ಮಾಡಿ ತುಂಡುಗಳನ್ನಾಗಿ ಪರಿವರ್ತಿಸಿ ಬೈಕಿನಲ್ಲಿ ಸಾಗಾಣಿಕೆ ಮಾಡುತ್ತಿದ್ದ ಇಬ್ಬರು ಶ್ರೀಗಂಧ ಚೋರರನ್ನು ಅರಣ್ಯಾಧಿಕಾರಿಗಳು ಬಂಧಿಸಿದ ಘಟನೆ ಶನಿವಾರ ನಡೆದಿದೆ. ಬಂಧಿತರನ್ನು ಹೊಸಕೆಸರೆ ಗ್ರಾಮದ ಸೊಪ್ಪಿನಮಲ್ಲೆ ವಾಸಿ ದಿನೇಶ್ ಅಲಿಯಾಸ್ ವಿಜೇತ (31) ಮತ್ತು ಹಿರಿಯೋಗಿ ಗ್ರಾಮದ ಮಾವಿನಕಟ್ಟೆ ವಾಸಿ ರಾಘವೇಂದ್ರ (32) ಎಂದು ಗುರುತಿಸಲಾಗಿದೆ….

Read More

ಅರಸಾಳು ಬಳಿಯಲ್ಲಿ ರೈಲ್ವೆ ಹಳಿಯ ಮೇಲೆ ಬಿದ್ದ ಮರ – ನೆಲಕ್ಕುರುಳಿದ ವಿದ್ಯುತ್ ಕಂಬಗಳು | malgudi railway station

ಅರಸಾಳು ಬಳಿಯಲ್ಲಿ ರೈಲ್ವೆ ಹಳಿಯ ಮೇಲೆ ಬಿದ್ದ ಮರ – ನೆಲಕ್ಕುರುಳಿದ ವಿದ್ಯುತ್ ಕಂಬಗಳು | malgudi railway station ರಿಪ್ಪನ್‌ಪೇಟೆ : ಅರಸಾಳು ರೈಲ್ವೆ ಸ್ಟೇಷನ್ ಬಳಿಯಲ್ಲಿ ಭಾರಿ ಮಳೆಗೆ ರೈಲ್ವೆ ಹಳಿಗೆ ಅಡ್ಡಲಾಗಿ ಬೃಹತ್ ಮರವೊಂದು ಬಿದ್ದು ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ಗುರುವಾರ ಸಂಜೆ ನಡೆದಿದೆ. ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಿಂದ ಒಂದು ಕಿಮೀ ಅಂತರದ ಬಟಾಣಿಜೆಡ್ಡು ಗ್ರಾಮದಲ್ಲಿ ರೈಲ್ವೆ ಹಳಿಯ ಮೇಲೆ ಬೃಹತ್ ಮರ ಬಿದ್ದು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಸ್ಥಳಕ್ಕೆ…

Read More

Accident | ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Accident | ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ  ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿರುವ ಘಟನೆ ಕೋಣಂದೂರು ಸಮೀಪದ ಹುಂಚದ ಕಟ್ಟೆ ಗ್ರಾಮದ ತಿರುವಿನಲ್ಲಿ ನಡೆದಿದೆ. ಮಾರುತಿ ಬ್ರೀಜಾ ಕಾರಿನಲ್ಲಿ ಮೂವರು ಪ್ರಯಾಣಿಸುತಿದ್ದರನ್ನು ಎನ್ನಲಾಗುತಿದೆ, ಹುಂಚದಕಟ್ಟೆ -ಕೋಣಂದೂರು ಮಾರ್ಗ ಮಧ್ಯದ ತಿರುವಿನಲ್ಲಿ ಶನಿವಾರ ರಾತ್ರಿ 12.30 ಸುಮಾರಿಗೆ ಕಾರು ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ ಎಂದು ತಿಳಿದುಬಂದಿದೆ. ತುಂಬಾ ಅಪಾಯಕಾರಿಯಾದ ಈ ತಿರುವಿನಲ್ಲಿ ಕಾರು ಚಾಲಕ ನಿಯಂತ್ರಣ ಕಳೆದುಕೊಂಡ ಹಿನ್ನಲೆಯಲ್ಲಿ ಕಾರು ಮೂರು…

Read More

ಜಿಲ್ಲೆಯಲ್ಲಿ ಮಾಹಿತಿ ತಂತ್ರಜ್ಞಾನ,ವೃತ್ತಿ ಕೌಶಲ್ಯ ಅಭಿವೃದ್ದಿಗೆ ವಿಫುಲ ಅವಕಾಶ,ಮೂಲಭೂತ ಸೌಕರ್ಯ ಒದಗಿಸಲು ಬದ್ದ:ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್

ಶಿವಮೊಗ್ಗ : ಜಿಲ್ಲೆಯಲ್ಲಿ ಮಾಹಿತಿ ತಂತ್ರಜ್ಞಾನ, ಸಂಪರ್ಕ ಸಂವಹನ ಹಾಗೂ ವೃತ್ತಿ ಕೌಶಲ್ಯ ಅಭಿವೃದ್ದಿಗೆ ವಿಫುಲ ಅವಕಾಶವಿದ್ದು, ಇದಕ್ಕೆ ಪೂರಕವಾದ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಬದ್ದರಾಗಿದ್ದೇವೆ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಮತ್ತು ಕೌಶಲ್ಯಾಭಿವೃದ್ದಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ತಿಳಿಸಿದರು. ಇಂದಿಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಿದ್ದ ಅವರು, ಕೋವಿಡ್ ನಂತರದಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ಸಂಪರ್ಕದಿಂದ ಜಿಲ್ಲಾ ಕೇಂದ್ರಗಳಲ್ಲಿ ಉದ್ಯೋಗವಕಾಶದ ಸಾಧ್ಯತೆಗಳು ತೆರೆದಿದ್ದು, ಇದಕ್ಕೆ ಪೂರಕವಾದ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಅಗತ್ಯವಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಉದ್ಯೋಗ…

Read More

ಕೆಂಚನಾಲ ಮಾರಿಕಾಂಬಾ ಜಾತ್ರೆಗೆ ಹರಿದು ಬಂದ ಭಕ್ತಸಾಗರ|kenchanala

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಬೇಸಿಗೆ ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಜ್ಯದ ಹಲವೆಡೆಯಿಂದ, ನೆರೆ ರಾಜ್ಯ ಹಾಗೂ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿ ದೇವಿಯ ದರ್ಶನ ಪಡೆದರು. ಭಕ್ತಾಧಿಗಳು ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ ಜಾತ್ರೆಯು ಪ್ರತಿ ವರ್ಷ ಎರಡು ಬಾರಿ ನಡೆಯುತ್ತದೆ. ಕರ್ನಾಟಕದ ಯಾವುದೇ…

Read More

ಕಿಡಿಗೇಡಿಗಳಿಂದ ಗಾಂಧಿ ಪ್ರತಿಮೆ ಧ್ವಂಸ : ಸಿಎಂ ಸಿದ್ದರಾಮಯ್ಯ ತೀವ್ರ ಆಕ್ರೋಶ!!shivamogga news

ಕಿಡಿಗೇಡಿಗಳಿಂದ ಗಾಂಧಿ ಪ್ರತಿಮೆ ಧ್ವಂಸ : ಸಿಎಂ ಸಿದ್ದರಾಮಯ್ಯ ತೀವ್ರ ಆಕ್ರೋಶ! ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆ ದ್ವಂಸಗೊಳಿಸಿರುವ ದೇಶವಿರೋಧಿ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಟ್ವೀಟ್‌ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯನವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನೆಲದ ಸ್ವಾತಂತ್ರ್ಯ ಚಳವಳಿಯ ಹಿನ್ನೆಲೆ, ಸಂವಿಧಾನ ಮತ್ತು ಕಾನೂನಿನ ಬಗೆಗೆ ಗೌರವ ಇಲ್ಲದವರು ಮಾತ್ರ ಇಂತಹ ಹೀನ ಕೃತ್ಯ ಎಸಗಲು ಸಾಧ್ಯ. ಈ ಕುಕೃತ್ಯದ ಹಿಂದೆ ಯಾರೇ ಇರಲಿ ಅವರನ್ನು ಹಿಡಿದು ಸದೆ ಬಡಿಯುತ್ತೇವೆ ಎಂದು…

Read More

ಸಿಟಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ – ರೊಚ್ಚಿಗೆದ್ದ ಜನರಿಂದ ಬಸ್ ಗ್ಲಾಸ್ ಗೆ ಕಲ್ಲು ತೂರಾಟ|Accident

ದ್ವಿಚಕ್ರ ವಾಹನ ಮತ್ತು ಬಸ್ ನಡುವೆ ರಸ್ತೆ ಅಪಘಾತ ಸಂಭವಿಸಿದ್ದು ದ್ವಿಚಕ್ರ ವಾಹನ ಸವಾರನಿಗೆ ಗಾಯಗಳಾಗಿರುವ ಘಟನೆ ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ನಡೆದಿದೆ. ಸಿಟಿ ಬಸ್ಸೊಂದು ಸಿಗ್ನಲ್‌ ಜಂಪ್‌ ಮಾಡಿ ಸ್ಕೂಟರ್‌ಗೆ ಡಿಕ್ಕಿ ಹೊಡೆದಿರುವ ಘಟನೆ ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ನಡೆದಿದೆ. ಘಟನೆಯಿಂದಾಗಿ ಬೈಕ್ ಸವಾರ ತೀವ್ರ ತರವಾಗಿ ಗಾಯಗೊಂಡಿದ್ದಾನೆ. ಸ್ಥಳದಲ್ಲಿದ್ದ ಆಕ್ರೋಶಿತ ಯುವಕರು ಸಿಟಿ ಬಸ್ಸಿನ ಗಾಜನ್ನು ಒಡೆದು ಹಾಕಿದ್ದಾರೆ. ಅಲ್ಲದೆ ಚಾಲಕನ ಮೇಲೂ ಹಲ್ಲೆ ನಡೆಸಿದ್ದಾರೆ. ಇದರಿಂದ ಮಹಾವೀರ ವೃತ್ತದಲ್ಲಿ ಕೆಲ‌ ಕಾಲ ಟ್ರಾಫಿಕ್…

Read More

ಆಲುವಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ವಾಲಿಬಾಲ್ ಪಂದ್ಯಾವಳಿ : ಸೋಲು, ಗೆಲುವು ಮುಖ್ಯವಲ್ಲ. ಸ್ಪರ್ಧಾ ಮನೋಭಾವ ಬೆಳೆಸಿಕೊಂಡು ಭಾಗವಹಿಸುವುದೇ ಮುಖ್ಯ : ವೀರೇಶ್ ಆಲುವಳ್ಳಿ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಆಲುವಳ್ಳಿ ಗ್ರಾಮದಲ್ಲಿ ಶ್ರೀ ಸಿದ್ದಿವಿನಾಯಕ ಗೆಳೆಯರ ಬಳಗ ಆಯೋಜಿಸಿದ್ದ ವಾಲಿಬಾಲ್ ಪಂದ್ಯಾವಳಿಯನ್ನು ಹೊಸನಗರ ತಾಪಂ ಮಾಜಿ ಅಧ್ಯಕ್ಷರಾದ ವೀರೇಶ್ ಆಲುವಳ್ಳಿ ಉದ್ಘಾಟಿಸಿದರು. ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಅವರು ಆಟದಲ್ಲಿ ಸೋಲು, ಗೆಲುವು ಮುಖ್ಯವಲ್ಲ. ಸ್ಪರ್ಧಾ ಮನೋಭಾವ ಬೆಳೆಸಿಕೊಂಡು ಭಾಗವಹಿಸುವುದೇ ಮುಖ್ಯ. ಸೋಲು ಗೆಲುವಿನ ಮೊದಲ ಮೆಟ್ಟಿಲು ಎಂಬುದನ್ನು ಅರಿತು ಆಟಗಳಲ್ಲಿ ಭಾಗವಹಿಸುವ ಮನೋಭಾವ ಬೆಳೆಸಿಕೊಳ್ಳಬೇಕು, ಸಿದ್ದಿ ವಿನಾಯಕ ಗೆಳೆಯರ ಬಳಗಕ್ಕೆ ಈ ಬಾರಿ ಕೊಟ್ಟಂತಹ ಸಲಹೆ ಸಹಕಾರವನ್ನು ಮುಂದಿನ ಬಾರಿಯು ನೀಡುತ್ತೇನೆ…

Read More

ಹೊಸನಗರದಲ್ಲಿ ಶ್ರೀ ರಾಮ್ ಫೈನಾನ್ಸ್ ನೂತನ ಶಾಖೆ ಕಾರ್ಯಾರಂಭ | ಗ್ರಾಹಕರ ಸೇವೆಯೇ ಸಂಸ್ಥೆಗೆ ಶ್ರೀರಕ್ಷೆ ; ಶರಶ್ಚಂದ್ರ ಭಟ್

ಹೊಸನಗರದಲ್ಲಿ ಶ್ರೀ ರಾಮ್ ಫೈನಾನ್ಸ್ ನೂತನ ಶಾಖೆ ಕಾರ್ಯಾರಂಭ | ಗ್ರಾಹಕರ ಸೇವೆಯೇ ಸಂಸ್ಥೆಗೆ ಶ್ರೀರಕ್ಷೆ ; ಶರಶ್ಚಂದ್ರ ಭಟ್ ಹೊಸನಗರ ತಾಲೂಕಿನ ವ್ಯಾಪಾರ ವಲಯಕ್ಕೆ ಮತ್ತೊಂದು ಬಲ ತುಂಬುವಂತೆ, ಶ್ರೀರಾಮ್ ಫೈನಾನ್ಸ್ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ ಬುಧವಾರ ವಿಜೃಂಭಣೆಯಿಂದ ನೆರವೇರಿತು. ಪಟ್ಟಣದ ಕೇಂದ್ರಭಾಗದಲ್ಲಿ ಸ್ಥಾಪಿತವಾದ ಈ ನೂತನ ಕಚೇರಿಯನ್ನು ಸಂಸ್ಥೆಯ ಮಂಗಳೂರು ವಿಭಾಗದ ವಲಯ ವ್ಯವಹಾರಗಳ ಮುಖ್ಯಸ್ಥರಾದ ಶರತ್ಚಂದ್ರ ಭಟ್ ಅವರು ಉದ್ಘಾಟಿಸಿದರು. ಉದ್ಘಾಟನೆಯ ಬಳಿಕ ಮಾತನಾಡಿದ ಶರತ್ಚಂದ್ರ ಭಟ್, ಗ್ರಾಮೀಣ ಭಾಗದ ಜನರಿಗೆ…

Read More