Headlines

ಸಂಘಟನೆಯಿಂದ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ : ವಾಸಪ್ಪ ಮಾಸ್ತಿ ಕಟ್ಟೆ | ರಿಪ್ಪನ್ ಪೇಟೆಯಲ್ಲಿ ಶ್ರೀ ನಾರಾಯಣಗುರು ವಿಚಾರ ವೇದಿಕೆಯ ಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

ರಿಪ್ಪನ್ ಪೇಟೆ :ಒಂದೇ ಕುಲ, ಒಂದೇ ಧರ್ಮ, ವಿದ್ಯೆಯಿಂದ ಸ್ವತಂತ್ರರಾಗಿ, ಸಂಘಟನೆಯಿಂದ ಯಿಂದ ಬಲಯುತರಾಗಿ ಎಂಬ ಸಂದೇಶವನ್ನು ವಿಶ್ವಕ್ಕೆ ಸಾರಿದ ಮಹಾನ್ ದಾರ್ಶನಿಕ ಶ್ರೀ ನಾರಾಯಣ ಗುರುಗಳ ಸಂದೇಶವನು ಪಾಲಿಸೋಣ, ಆಗ ಮಾತ್ರ ಸಮಾಜವನ್ನು ಕಟ್ಟಲು ಸಾಧ್ಯ,  ಎಂದು ಹೊಸನಗರ ತಾಲೂಕು ಶ್ರೀ ನಾರಾಯಣ ಗುರು ವಿಚಾರ ವೇದಿಕೆ ಅಧ್ಯಕ್ಷ ಮಾಸ್ತಿಕಟ್ಟೆ ವಾಸಪ್ಪ ಹೇಳಿದರು.  ಪಟ್ಟಣದ ಆಶ್ರೀತಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ  ಕೆರಹಳ್ಳಿ ಹೋಬಳಿ ಮಟ್ಟದ ಶ್ರೀ ನಾರಾಯಣ ಗುರು ವಿಚಾರಣ ವೇದಿಕೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು…

Read More

ಬಸ್ಸು ಚಲಿಸುತ್ತಿರುವಾಗಲೇ ತುಂಡಾಗಿ ಬಿದ್ದ ವಿದ್ಯುತ್ ತಂತಿ – ತಪ್ಪಿದ ಭಾರೀ ಅನಾಹುತ

ಬಸ್ಸು ಚಲಿಸುತ್ತಿರುವಾಗಲೇ ತುಂಡಾಗಿ ಬಿದ್ದ ವಿದ್ಯುತ್ ತಂತಿ – ತಪ್ಪಿದ ಭಾರೀ ಅನಾಹುತ ಬಸ್ಸು ಚಲಿಸುತ್ತಿರುವಾಗಲೇ ವಿದ್ಯುತ್ ತಂತಿ ತುಂಡಾಗಿ ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹನಿಯ ಬಳಿ ನಡೆದಿದೆ. ನಗರ ಕಡೆಯಿಂದ ಹೊಸನಗರ ಕಡೆ ದುರ್ಗಾಂಬ ಖಾಸಗಿ ಬಸ್ಸು ಹೋಗುತ್ತಿರುವಾಗ ವಿದ್ಯುತ್ ತಂತಿ ಬಿದ್ದಿದೆ. ಈ ವೇಳೆ ಚಾಲಕ ಸೇರಿದಂತೆ ಪ್ರಯಾಣಿಕರು ಆತಂಕಗೊಳ್ಳುವಂತಾಗಿತ್ತು. ಆದರೆ ವಿದ್ಯುತ್ ಇಲ್ಲದ ಕಾರಣ ಯಾವುದೇ ಅನಾಹುತವಾಗಿಲ್ಲ, ಒಂದು ವೇಳೆ ಈ ಸಂಧರ್ಭದಲ್ಲಿ ವಿದ್ಯುತ್ ಇದ್ದಿದ್ದರೆ ಭಾರಿ ಅನಾಹುತವಾಗುವ…

Read More

ಕಾಂಗ್ರೆಸ್ ತೆಕ್ಕೆಗೆ ಜಾರಿದ ತ್ಯಾಗರ್ತಿ ಗ್ರಾಪಂ ಆಡಳಿತ ಚುಕ್ಕಾಣಿ – ಗೆಲುವಿನ ಹುಮ್ಮಸ್ಸಿನಲ್ಲಿದ್ದ ಬಿಜೆಪಿಗೆ ತೀವ್ರ ಮುಖಭಂಗ|sagara

ಕಾಂಗ್ರೆಸ್ ತೆಕ್ಕೆಗೆ ಜಾರಿದ ತ್ಯಾಗರ್ತಿ ಗ್ರಾಪಂ ಆಡಳಿತ ಚುಕ್ಕಾಣಿ – ಗೆಲುವಿನ ಹುಮ್ಮಸ್ಸಿನಲ್ಲಿದ್ದ ಬಿಜೆಪಿಗೆ ತೀವ್ರ ಮುಖಭಂಗ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮ ಪಂಚಾಯ್ತಿಯಲ್ಲಿ ಗರಿಷ್ಠ ಸಂಖ್ಯೆಯ ಬಿಜೆಪಿ ಬೆಂಬಲಿತ ಸದಸ್ಯರಿದ್ದರೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗೆಲುವು ಸಾಧಿಸಿದ ಘಟನೆ ಬುಧವಾರ ನಡೆದಿದ್ದು, ತಮ್ಮೊಳಗೆ ಅಡ್ಡ ಮತದಾನ ಮಾಡಿದವರನ್ನು ಪತ್ತೆ ಮಾಡಲು ಹೋದರೆ ಎಲ್ಲಾ ಎಂಟು ಜನ ಬಿಜೆಪಿ ಅನುಯಾಯಿಗಳೂ ಬಿಜೆಪಿಗೇ ಮತ ಹಾಕಿರುವುದಾಗಿ ಪ್ರಮಾಣ ಮಾಡುವ ಮೂಲಕ ಪಕ್ಷದ ನಾಯಕರನ್ನು ಹಾಗೂ ದೇವರನ್ನು ಗೊಂದಲದಲ್ಲಿ ಬೀಳಿಸಿದ…

Read More

ನರಸಿಂಹ ಸ್ವಾಮಿ ಸನ್ನಿಧಿಯಲ್ಲಿ R M ಮಂಜುನಾಥ್ ಗೌಡ ಮತ್ತು ಕಿಮ್ಮನೆ ರತ್ನಾಕರ್ ರವರ ಕೈಗಳನ್ನು ಹಿಡಿದು ಒಂದು ಮಾಡಿದ್ರಾ ಕಾರ್ಯಕರ್ತರು..!!??

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಕಾಂಗ್ರೆಸ್​ನಲ್ಲಿ ಸಾಕಷ್ಟು ಬೆಳವಣಿಗಳು ನಡೆಯುತ್ತಿವೆ. ಜಿಲ್ಲಾಧ್ಯಕ್ಷ ಸುಂದರೇಶ್​ರವರು, ಇಲ್ಲಿನ ಕಾಂಗ್ರೆಸ್​ ಮುಖಂಡರಾದ ಕಿಮ್ಮನೆ ರತ್ನಾಕರ್ ಹಾಗೂ ಆರ್​ಎಂ ಮಂಜುನಾಥ್​ ಗೌಡರ ನಡುವಿನ ಭಿನ್ನಮತ ಶಮನ ಮಾಡುವ ಸಂಧಾನ ಮಾಡಿದ್ದರು. ಅಲ್ಲದೆ ಇಬ್ಬರು ನಾಯಕರು ಒಗ್ಗಟ್ಟಿನಿಂದ ಸಾಗುತ್ತಾರೆ ಎಂದು ಸುದ್ದಿಗೋಷ್ಟಿಯಲ್ಲಿ ಪ್ರಕಟಿಸಿದ್ದರು.  ಇದರ ಬೆನ್ನೆಲ್ಲೆ ಇದೀಗ ಕಾಂಗ್ರೆಸ್​ ಕಾರ್ಯಕರ್ತರು ಕಾಂತಾರ ಸಿನಿಮಾದ ಲಾಸ್ಟ್​ ಸೀನ್​ ಮಾದರಿಯಲ್ಲಿ ಇಬ್ಬರು ನಾಯಕರನ್ನು ಒಂದು ಮಾಡುವ ಪ್ರಯತ್ನ ಮಾಡಿದ್ದಾರೆ. ಇದಕ್ಕೆ ಸಾಕ್ಷಿಯಾಗಿದ್ದು ಗಾಡರಗದ್ದೆ ನರಸಿಂಹ ಸ್ವಾಮಿಯ ದೇವಾಲಯದ ಜಾತ್ರೆ….

Read More

ಶಿವಮೊಗ್ಗದ ಟಿಪ್ಪುನಗರದಲ್ಲಿ ಕೋಟಿ ರೂ ಮೌಲ್ಯದ ಶ್ರೀಗಂಧ ಪತ್ತೆ : ಆರೋಪಿ ಸೈಯದ್ ಅಪ್ಸರ್ ವಶಕ್ಕೆ

ಶಿವಮೊಗ್ಗದ ಟಿಪ್ಪುನಗರದಲ್ಲಿ ನಿನ್ನೆ ಸುಮಾರು ಒಂದು ಸಾವಿರ ಕೆಜಿ ತೂಕದ, ಅಂದಾಜು ಕೋಟಿ ರೂ ಬೆಲೆಬಾಳುವ ಭಾರೀ ಶ್ರೀಗಂಧವನ್ನು ಅರಣ್ಯ ಹಾಗೂ ಪೊಲೀಸ್ ಇಲಾಖೆ ದಾಳಿಯಲ್ಲಿ ವಶಪಡಿಸಿಕೊಂಡಿದೆ. ಅರಣ್ಯ ಇಲಾಖೆಗೆ ದೊರೆತ ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆಯ ಡಿಸಿಎಫ್ ಶಂಕರ್ ಹಾಗೂ ಇತರೆ ಅಧಿಕಾರಿಗಳು,, ಪೊಲೀಸ್ ಇಲಾಖೆಯ ಪ್ಸ್ಪ ಪ್ರಬಾರ ಡಿವೈಎಸ್ ಪಿ, ತುಂಗಾನಗರ ಇನ್ಸ್ ಸ್ಪೆಕ್ಟರ್ ದೀಪಕ್ ಅವರ ತಂಡ ಕೈ ಜೋಡಿಸಿ ದಾಳಿ ನಡೆಸಿದಾಗ ಈ ಶ್ರೀಗಂಧ ಪತ್ತೆಯಾಗಿದೆ. ಟಿಪ್ಪುನಗರ ಸರಹದ್ದಿನ ಅಂಬೇಡ್ಕರ್…

Read More

ಅಂಗನವಾಡಿ ಕಾರ್ಯಕರ್ತೆಯ ಮಾಂಗಲ್ಯ ಸರ ಕಿತ್ತು ಪರಾರಿ

ಅಂಗನವಾಡಿ ಕಾರ್ಯಕರ್ತೆಯ ಮಾಂಗಲ್ಯ ಸರ ಕಿತ್ತು ಪರಾರಿ ಅಂಗನವಾಡಿಯಲ್ಲಿ ಕಾರ್ಯನಿರತರಾಗಿದ್ದ ಅಂಗನವಾಡಿ ಕಾರ್ಯಕರ್ತೆಯೊಬ್ಬರ ಚಿನ್ನದ ಮಾಂಗಲ್ಯ ಸರವನ್ನು ಅಪರಿಚಿತ ವ್ಯಕ್ತಿಯೊಬ್ಬ ಕಿತ್ತುಕೊಂಡು ಹೋಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪುರಪ್ಪೆಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಬೈಲು ಗ್ರಾಮದ ಮಿನಿ ಅಂಗನವಾಡಿಯಲ್ಲಿ ಕಾರ್ಯಕರ್ತೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ತಾರಾಮತಿ ಎಂಬವರು ಆ. 22ರಂದು ಕರ್ತವ್ಯ ನಿರತರಾಗಿದ್ದಾಗ ಸಂಜೆ 4 ಗಂಟೆ ಸುಮಾರಿಗೆ ನೀಲಿ ಬಣ್ಣದ ಜರ್ಕಿನ್ ಹಾಕಿಕೊಂಡು ಮುಖಕ್ಕೆ ಬಟ್ಟೆ ಕಟ್ಟಿಕೊಂಡಿದ್ದ ಅಪರಿಚಿತ ವ್ಯಕ್ತಿಯೋರ್ವ ಅಂಗನವಾಡಿಗೆ ನುಗ್ಗಿ…

Read More

ಎದೆ ಮಟ್ಟದ ನೀರಿನಲ್ಲಿ ಸಾಗಿ ಅಂತ್ಯಸಂಸ್ಕಾರ – ಗೃಹಸಚಿವರ ಕ್ಷೇತ್ರದಲ್ಲಿ ಏನಿದು ಅವ್ಯವಸ್ಥೆ !

ತೀರ್ಥಹಳ್ಳಿ : ಇಲ್ಲಿ ಮಳೆಗಾಲ ಬಂತೆಂದರೆ ಸಾಕು ಜನರ ಪರದಾಟ ಆರಂಭವಾಗುತ್ತದೆ. ಇಲ್ಲಿ ಮಳೆಗಾಲದಲ್ಲಿ ಬದುಕಲೂ ಕಷ್ಟ.. ಸತ್ತರೂ ಕಷ್ಟ. ಇಲ್ಲಿ ಸತ್ತವರ ಅಂತಿಮ ಯಾತ್ರೆ ಮಾತ್ರ ನರಕಯಾತನೆ..! ಹೌದು, ಆಶ್ಚರ್ಯವಾದರೂ ಸತ್ಯ. ಇದು ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಕ್ಷೇತ್ರದ ಗ್ರಾಮವೊಂದರ ಪರಿಸ್ಥಿತಿ. ತಾಲೂಕಿನ ಹೊಸಹಳ್ಳಿ ಗ್ರಾ.ಪಂಚಾಯತ್ ವ್ಯಾಪ್ತಿಯ ಕೋಡ್ಲು ಗ್ರಾಮದಲ್ಲಿ ಮೃತ ಶರೀರವನ್ನು ಗ್ರಾಮಸ್ಥರು ನೀರು ತುಂಬಿದ ರಸ್ತೆಯಲ್ಲಿ ಹೊತ್ತುಕೊಂಡು ಹೋಗಬೇಕಾದ ಪರಿಸ್ಥಿತಿಯಿದೆ. ಕೋಡ್ಲು ಗ್ರಾಮದ ತಮ್ಮಯ್ಯ ಗೌಡ ಅವರು ವಯೋ…

Read More

6.12 ಕೋಟಿ ವೆಚ್ಚದ ಜಲಜೀವನ್ ಯೋಜನೆ ಕಾಮಗಾರಿಗೆ ಶಂಕುಸ್ಥಾಪನೆ

6.12 ಕೋಟಿ ವೆಚ್ಚದ ಜಲಜೀವನ್ ಯೋಜನೆ ಕಾಮಗಾರಿಗೆ ಶಂಕುಸ್ಥಾಪನೆ ರಿಪ್ಪನ್‌ಪೇಟೆ;- ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ೬.೧೨ ಕೋಟಿ ರೂಪಾಯಿ ವೆಚ್ಚದ ಜಲಜೀವನ್ ಯೋಜನೆ ಕಾಮಗಾರಿಗೆ ಶಾಸಕ ಹಾಗೂ ರಾಜ್ಯ ಅರಣ್ಯ ಮತ್ತು ಕೈಗಾರಿಕಾಭಿವೃಧ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ  ಬೇಳೂರು ಜಲಜೀವನ್ ಯೋಜನೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು. ನಂತರ ಶಾಸಕ ಗೋಪಾಲಕೃಷ್ಣ ಬೇಳೂರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿ ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ ನೇತೃತ್ವದ ಕಾಂಗ್ರೆಸ್ ಸರ್ಕಾರ ಚುನಾವಣೆಯಲ್ಲಿ ಘೋಷಿಸಿದಂತೆ…

Read More

ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗೆ ಶಿವಮೊಗ್ಗ ಪ್ರವೇಶಕ್ಕೆ ನಿರ್ಬಂಧ

ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗೆ ಶಿವಮೊಗ್ಗ ಪ್ರವೇಶಕ್ಕೆ ನಿರ್ಬಂಧ ಶಿವಮೊಗ್ಗ : ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರಿಗೆ ಶಿವಮೊಗ್ಗ ಪ್ರವೇಶಕ್ಕೆ ಅನುಮತಿ ನಿರಾಕಾರಿಸಲಾಗಿದೆ.ಅವರನ್ನು ಶಿವಮೊಗ್ಗ ಪ್ರವೇಶಿಸಿದಂತೆ ತಡೆದು ವಾಪಸ್ ಕಳುಹಿಸಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಶಿವಮೊಗ್ಗದಲ್ಲಿ ಇವತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದಕ್ಕಾಗಿ ಪ್ರಮೋದ್ ಮುತಾಲಿಕ್ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದರು. ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಅವರನ್ನು ಶಿವಮೊಗ್ಗ ಹೊರವಲಯದ ರಾಗಿಗುಡ್ಡದ ಬಳಿ ತಡೆದು ವಾಪಸ್ ಕಳುಹಿಸಲಾಗಿದೆ. ಫೆಬ್ರವರಿ 28 ರಿಂದ 7…

Read More

ಭಾರತೀಯ ಜನತಾ ಪಾರ್ಟಿ ಅಲ್ಲ ಭ್ರಷ್ಟ ಜನತಾ ಪಾರ್ಟಿ – ಡಿ ಕೆ ಶಿವಕುಮಾರ್|DK

ಭಾರತೀಯ ಜನತಾ ಪಾರ್ಟಿ ಅಲ್ಲ ಭ್ರಷ್ಟ ಜನತಾ ಪಾರ್ಟಿ – ಡಿ ಕೆ ಶಿವಕುಮಾರ್  ತೀರ್ಥಹಳ್ಳಿ : ಬಿಜೆಪಿ ಸರ್ಕಾರ ಬಂದು ಆರಗ ಜ್ಞಾನೇಂದ್ರ ಗೃಹ ಸಚಿವರಾದಾಗ ಸಂತೋಷವಾಗಿತ್ತು. ಅವರಿಗೆ ಒಳ್ಳೆಯ ಸಂಸ್ಕೃತಿ ಇದೆ ಅಂದುಕೊಂಡಿದ್ದೆ ಆದರೆ ಪೊಲೀಸ್ ಅನ್ನು ಉಪಯೋಗಿಸಿಕೊಂಡು ದುರಾಡಳಿತ ಮಾಡುತ್ತಿದ್ದಾರೆ. ನಿಮ್ಮ ಆಡಳಿತಾವಧಿಯಲ್ಲಿ ಇನ್ಸ್ಪೆಕ್ಟರ್ ಹುದ್ದೆಗೆ ಓ.ಎಂ.ಆರ್. ಶೀಟ್ ತಿದ್ದುವ ಕೆಲಸ ಮಾಡಿದ್ರು. ಆರಗ ಜ್ಞಾನೇಂದ್ರ ಅವರೇ ಕೇಸ್ ಹಾಕಿಸ್ತೀರೋ ಹಾಕಿಸಿ ಇನ್ನು 60 ದಿನದಲ್ಲಿ ಎಲ್ಲಾ ಬದಲಾಗಲಿದೆ ನಿಮ್ಮ ಅಧಿಕಾರ ಕೊನೆಗೊಳ್ಳಲಿದೆ…

Read More