ಶಾಸಕರ ಸರ್ಕಾರಿ ಮಾದರಿ ಶಾಲೆಯಲ್ಲಿ ಹಿಂದಿ ಶಿಕ್ಷಕಕನ ಬೇಜವಬ್ದಾರಿ ನಡೆ : ಸ್ಥಳೀಯರ ಹಾಗೂ ಪೋಷಕರ ಆಕ್ರೋಶ
ಶಿಕ್ಷಣ ಎಂದರೆ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಓದು ಬರಹ ಹಾಗೂ ಶಿಸ್ತುಬದ್ಧವಾಗಿರುವಂತೆ ಮಾಡುವುದಕ್ಕೆ ಶಿಕ್ಷಣ ಎಂದು ಹೇಳಲಾಗುವುದು. ಗುರುಗಳಾದವರು ತಮ್ಮ ತಮ್ಮ ವಿದ್ಯಾರ್ಥಿಗಳು ಸರಿಯಾಗಿ ಶಿಕ್ಷಣ ಪಡೆಯದಿದ್ದಲ್ಲಿ, ಏನಾದರು ತಪ್ಪು ಮಾಡಿದಲ್ಲಿ ಅವರನ್ನು ತಿದ್ದಿ ತೀಡಿ ಸರಿದಾರಿಯಲ್ಲಿ ನಡೆಸುವ ಅಥವಾ ಅವರಿಗೆ ಶೈಕ್ಷಣಿಕವಾಗಿ ತಮ್ಮನ್ನು ತಾವು ಬೆಳೆಸಿಕೊಳ್ಳುವ ದಾರಿ ತೋರುವುದಲ್ಲದೇ, ವಿದ್ಯಾರ್ಥಿಗಳಿಗೆ ದೇಶದ ಸದ್ಪ್ರಜೆಯಾಗಿಸುವುದು ಶಿಕ್ಷಕರ ಹೊಣೆಯಾಗಿದೆ. ಇಂತಹ ಮಹತ್ವದ ಶಿಕ್ಷಣ ನೀಡುವ ಶಿಕ್ಷಕರೇ ಶಾಲೆಯ ಶಿಸ್ತನ್ನು ಪ್ರತಿಪಾದಿಸಿದ್ದರೆ ಆ ಶಾಲೆಯ ವಿದ್ಯಾರ್ಥಿಗಳು ಶಿಸ್ತನ್ನು ಹಾಗೂ ಶಿಕ್ಷಣ…