Headlines

Ripponpete | ಗ್ರಾಮೀಣ ಶಾಲಾ ಮಕ್ಕಳು ಪ್ರತಿಭಾವಂತರು – ಶಾಸಕ ಆರಗ ಜ್ಞಾನೇಂದ್ರ

ಗ್ರಾಮೀಣ ಶಾಲಾ ಮಕ್ಕಳು ಪ್ರತಿಭಾವಂತರು – ಶಾಸಕ ಆರಗ ಜ್ಞಾನೇಂದ್ರ ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಯ ಮಕ್ಕಳು ಪ್ರತಿಭಾವಂತರು. ಅದು ಅನಾವರಣಗೊಳ್ಳಲು ಸೂಕ್ತ ಪರಿಸರ ಒದಗಿಸುವುದು ಶಿಕ್ಷಕರ ಕರ್ತವ್ಯ ಎಂದು ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಅಭಿಪ್ರಾಯಪಟ್ಟರು. ಸಮೀಪದ ಕಾರೆಮಟ್ಟಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಶಾಲಾ ವಾರ್ಷಿಕೋತ್ಸವ ಸಮಾರಂಭ ಹಾಗೂ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಗ್ರಾಮೀಣ ಪ್ರದೇಶದ ಶಾಲೆ ಕಾರೆಮಟ್ಟಿಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿರುವ…

Read More

ಕಾರು ತೆಗೆಯುವಂತೆ ಹಾರನ್ ಮಾಡಿದ್ದಕ್ಕೆ ಖಾಸಗಿ ಬಸ್ ಚಾಲಕನ ಮೇಲೆ ಹಲ್ಲೆ

ಕಾರು ತೆಗೆಯುವಂತೆ ಹಾರನ್ ಮಾಡಿದ್ದಕ್ಕೆ ಖಾಸಗಿ ಬಸ್ ಚಾಲಕನ ಮೇಲೆ ಹಲ್ಲೆ ಶಿವಮೊಗ್ಗ : ಅಡ್ಡ ನಿಲ್ಲಿಸಿದ್ದ ಕಾರು ತೆಗೆಯುವಂತೆ ಹಾರನ್ಮಾಡಿದ್ದಕ್ಕೆ ನವದುರ್ಗ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಲಾಗಿದೆ. ಶಿವಮೊಗ್ಗದ ಬಸ್‌ ನಿಲ್ದಾಣದ ಸಮೀಪ ಬ್ರೆಟ್ ಹೊಟೇಲ್ ಎದುರು ಘಟನೆ ನಡೆದಿದೆ. ನವದುರ್ಗ ಬಸ್‌ ಚಾಲಕ ಬಿ.ಎಸ್.ರವಿ ಮೇಲೆ ಹಲ್ಲೆ ನಡೆಸಲಾಗಿದೆ. ಬಸ್ಸು ರಾತ್ರಿ ಶಿವಮೊಗ್ಗದಿಂದ ಮಂಗಳೂರಿಗೆ ತೆರಳುತ್ತಿತ್ತು. ನಿಲ್ದಾಣದಿಂದ ಹೊರ ಬಂದು ಬೈಟ್ ಹೊಟೇಲ್ ಮುಂಭಾಗ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ಚಾಲಕ ರವಿ ಬಸ್ ನಿಲ್ಲಿಸಿದ್ದರು….

Read More

Hosanagara | ಪಿಕಪ್ ಚಾನೆಲ್ ಗೆ ಹಾನಿ – ಸ್ಥಳಕ್ಕೆ ಭೇಟಿ ನೀಡಿದ ಶಾಸಕರ ಆಪ್ತ ಕಾರ್ಯದರ್ಶಿ ,ದುರಸ್ತಿ ಕಾರ್ಯಕ್ಕೆ ಚಾಲನೆ

ಪಿಕಪ್ ಚಾನೆಲ್ ಗೆ ಹಾನಿ – ಸ್ಥಳಕ್ಕೆ ಭೇಟಿ ನೀಡಿದ ಶಾಸಕರ ಆಪ್ತ ಕಾರ್ಯದರ್ಶಿ ,ದುರಸ್ತಿ ಕಾರ್ಯಕ್ಕೆ ಚಾಲನೆ  ಮನೆ ಮೇಲೆ ಬಿದ್ದ ತೆಂಗಿನ ಮರ – ಪರಿಹಾರದ ಭರವಸೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮದಿಂದಾಗಿ ಕೋಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಸುಗುಂಡಿಯ ಪಿಕಪ್‌ ಚಾನೆಲ್‌‌ ಹಾಗೂ ಹೆಚ್. ಕುನ್ನೂರು ಗ್ರಾಮದ ಕಾನ್ ಕೆರೆಯ ದಂಡೆಗೂ ಅಪಾರ ಮಳೆಯಿಂದ ಹಾನಿ ಆಗಿದೆ ಒಡೆದು ನೀರು ಸುತ್ತಮುತ್ತಲಿನ…

Read More

ಅರಸಾಳು ಗ್ರಾಪಂ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ- ಚುಕ್ಕಾಣಿ ಹಿಡಿದ ಬಿಜೆಪಿ ಬೆಂಬಲಿತರು – ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಖಭಂಗ|Arasalu

ರಿಪ್ಪನ್‌ಪೇಟೆ : ರಾಜೀನಾಮೆಯಿಂದ ತೆರವಾಗಿದ್ದ ಅರಸಾಳು ಗ್ರಾಪಂನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆದಿದ್ದು ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಕೆ.ಎನ್. ಉಮೇಶ್ ಕಡೆಗದ್ದೆ ಹಾಗು ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಶಾಂತಕುಮಾರಿ ರವೀಂದ್ರ ಆಯ್ಕೆಯಾಗಿದ್ದಾರೆ. ಒಟ್ಟು 12 ಸಂಖ್ಯಾ ಬಲದ ಸದಸ್ಯರನ್ನು ಹೊಂದಿರುವ ಅರಸಾಳು ಗ್ರಾಪಂಗೆ ಈ ಹಿಂದಿನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಬಿಜೆಪಿ ಬೆಂಬಲಿತ ಉಮೇಶ್ ಕಡೆಗದ್ದೆಗೆ 7 ಮತ, ಪ್ರತಿಸ್ಪರ್ಧಿ…

Read More

Ripponpete |ಕಬ್ಬಡಿ ಪಂದ್ಯಾವಳಿ – ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರು

Ripponpete |ಕಬ್ಬಡಿ ಪಂದ್ಯಾವಳಿ – ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರು ರಿಪ್ಪನ್‌ಪೇಟೆ : ರಾಜ್ಯ ಮಟ್ಟದ ಕಬ್ಬಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ಐದು ವಿದ್ಯಾರ್ಥಿನಿಯರು ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅ 18 ಮತ್ತು 19 ರಂದು  ಜಿಲ್ಲೆಯ ಚಿಕ್ಕಮಗಳೂರು ಜಿಲ್ಲೆಯ ಕಡೂರು  ತಾಲೂಕಿನ ಡಾ ಬಿ ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ 17 ವರ್ಷ ವಯೋಮಿತಿಯೊಳಗಿನ ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು…

Read More

ಕಾರ್ಯಕರ್ತರು ಹಾಗೂ ಅಭಿಮಾನಿಗಳೊಂದಿಗೆ ಕಾಫಿ ಸವಿದ ಗೃಹ ಸಚಿವ ಆರಗ ಜ್ಞಾನೇಂದ್ರ – ಸೆಲ್ಫಿಗಾಗಿ ಮುಗಿಬಿದ್ದ ಅಭಿಮಾನಿಗಳು ಹಾಗೂ ಕಾರ್ಯಕರ್ತರು|Ripponpet

ರಿಪ್ಪನ್ ಪೇಟೆ :ಆನವಟ್ಟಿಯಲ್ಲಿ ಜನ ಸಂಕಲ್ಪ  ಕಾರ್ಯಕ್ರಮ ಮುಗಿಸಿಕೊಂಡು ತೀರ್ಥಹಳ್ಳಿ ಗೆ ತೆರಳುವ ಮಾರ್ಗ ಮಧ್ಯದಲ್ಲಿ ರಿಪ್ಪನ್ ಪೇಟೆಯ ವಿನಾಯಕ ವೃತ್ತದ ಗಣೇಶ್ ಪ್ರಸಾದ್ ಹೊಟೇಲ್ ನಲ್ಲಿ  ಇಂದು ಸಂಜೆ ರಾಜ್ಯ ಗೃಹ ಸಚಿವರಾದ  ಆರಗ ಜ್ಞಾನೇಂದ್ರ ಸ್ಥಳೀಯ ಬಿಜೆಪಿ ಕಾರ್ಯಕರ್ತರ ಕುಶಲೋಪರಿ ವಿಚಾರಿಸಿದರು. ಹೊಟೇಲ್ ನಲ್ಲಿ ಕಾಫ಼ಿ ಸವಿಯುವುದರೊಂದಿಗೆ ಜನಸಾಮಾನ್ಯರೊಂದಿಗೆ ಬೆರೆತು ಸರಳತೆ ಮೆರೆದಿದ್ದಾರೆ.ಈ ಸಂಧರ್ಭದಲ್ಲಿ ಜನಸಾಮಾನ್ಯರು ಗೃಹ ಸಚಿವರೊಂದಿಗೆ ಸೆಲ್ಪಿಗೆ ಮುಂದಾದಗ ನಗುಮೊಗದಲ್ಲೇ ಎಲ್ಲಾರೊಂದಿಗೆ ಸೆಲ್ಪಿ ಕ್ಲಿಕ್ಕಿಸಿಕೊಂಡರು. ಗೃಹ ಸಚಿವರ ಆಗಮನದ ಸುದ್ದಿ ತಿಳಿಯುತಿದ್ದಂತೆ…

Read More

ಮುಖ್ಯಮಂತ್ರಿ ಬದಲಾವಣೆ: ಸಿದ್ದರಾಮಯ್ಯ- ಡಿಕೆಶಿ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿಹಳ್ಳಿ ಶ್ರೀ!

ಮುಖ್ಯಮಂತ್ರಿ ಬದಲಾವಣೆ: ಸಿದ್ದರಾಮಯ್ಯ- ಡಿಕೆಶಿ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿಹಳ್ಳಿ ಶ್ರೀ! ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಕೂಗ ಹಲವು ದಿನಗಳಿಂದ ಜೋರಾಗುತ್ತಿದೆ. ಹೇಗಾದರೂ ಮಾಡಿ ಮುಖ್ಯಮಂತ್ರಿಯಾಗಲೇಬೆಕೆಂದು ಡಿಕೆ ಶಿವಕುಮಾರ್, ಇನ್ನಿಲ್ಲದ ಕಸರತ್ತು ನಡೆಸಿದ್ದು, ಇದಕ್ಕೆ ನಾನಾ ತಂತ್ರಗಳನ್ನು ಹೆಣೆಯುತ್ತಿದ್ದಾರೆ. ಅದರಲ್ಲೂ ಇತ್ತೀಚೆಗೆ ಡಿಕೆ ಶಿವಕುಮಾರ್ ಅವರ ನಡೆ, ನುಡಿಗಳು ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಅದರಲ್ಲೂ ಕಾಂಗ್ರೆಸ್​ನಲ್ಲಿ ಹಲವು ರೀತಿಯ ಚರ್ಚೆಗೆ ಗ್ರಾಸವಾಗಿದೆ. ಇದರ ಮಧ್ಯೆ ಇದೀಗ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಕೋಡಿಹಳ್ಳಿ ಶ್ರೀ…

Read More

ಹುಲಿಕಲ್ ಘಾಟಿಯಲ್ಲಿ ಕೆಟ್ಟು ನಿಂತ ವಾಹನ – ಮಧ್ಯರಾತ್ರಿಯಿಂದ ವಾಹನ ಸಂಚಾರ ಸ್ಥಗಿತ : ಇಂದು ಮಧ್ಯಾಹ್ನ ಸಂಚಾರಕ್ಕೆ ಮುಕ್ತಗೊಂಡ ರಸ್ತೆ

ಹುಲಿಕಲ್ ಘಾಟಿಯಲ್ಲಿ ಕೆಟ್ಟು ನಿಂತ ವಾಹನ – ಮಧ್ಯರಾತ್ರಿಯಿಂದ ವಾಹನ ಸಂಚಾರ ಸ್ಥಗಿತ : ಇಂದು ಮಧ್ಯಾಹ್ನ ಸಂಚಾರಕ್ಕೆ ಮುಕ್ತಗೊಂಡ ರಸ್ತೆ ಮಲೆನಾಡು ಕರಾವಳಿ ಸಂಪರ್ಕದ ​​ಪ್ರಮುಖ ಮಾರ್ಗಗಳಲ್ಲಿ ಒಂದಾದ ಹುಲಿಕಲ್ ಘಾಟಿಯಲ್ಲಿ ಮಧ್ಯರಾತ್ರಿಯಿಂದ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಪ್ರಮುಖ ಹೇರ್ ಪಿನ್ ತಿರುವಿನಲ್ಲಿ ಲಾರಿಯೊಂದು ಕೆಟ್ಟು ನಿಂತ ಪರಿಣಾಮ ಕಿಲೋಮೀಟರ್‌ಗಟ್ಟಲೆ ವಾಹನಗಳು ರಸ್ತೆಯ ಸಾಲುಗಟ್ಟಿ ನಿಂತ ಘಟನೆ ನಡೆದಿದೆ. ಸೋಮವಾರ ಮಧ್ಯ ರಾತ್ರಿಯಿಂದ ಮಂಗಳವಾರ ಮಧ್ಯಾಹ್ನ 1 ಗಂಟೆಯವರೆಗೂ ಸಂಚಾರ ಸ್ಥಗಿತವಾಗಿತ್ತು ನಗರ ಪೊಲೀಸ್…

Read More

RIPPONPETE | ಹಾರೋಹಿತ್ಲು ಗ್ರಾಮದಲ್ಲಿ ಕಾಣಿಸಿಕೊಂಡ ಅಳಿವಿನಂಚಿನಲ್ಲಿರುವ ಹಾರುವ ಓತಿ

RIPPONPETE | ಹಾರೋಹಿತ್ಲು ಗ್ರಾಮದಲ್ಲಿ ಕಾಣಿಸಿಕೊಂಡ ಅಳಿವಿನಂಚಿನಲ್ಲಿರುವ ಹಾರುವ ಓತಿ ರಿಪ್ಪನ್ ಪೇಟೆ : ಅಳಿವಿನಂಚಿನಲ್ಲಿರುವ ಅಪರೂಪದ ಜೀವಿ ಹಾರುವ ಓತಿ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಹಾರೋಹಿತ್ತಲು ಗ್ರಾಮದಲ್ಲಿ ಪ್ರತ್ಯಕ್ಷವಾಗಿರುವ ಘಟನೆ ನಡೆದಿದೆ. ಶಿಕ್ಷಕ ಮಾಲತೇಶ್ ಅವರ ಮನೆ ಸಮೀಪ ಕಾಣಿಸಿಕೊಂಡ ಓತಿ ಕೆಲಕಾಲ ಮಕ್ಕಳು ಮತ್ತು ಹಿರಿಯರಿಗೆ ಆಕರ್ಷಣೀಯವಾಗಿದ್ದು, ತನ್ನ ವಿಶಿಷ್ಟ ಸೌಂದರ್ಯದ ದರ್ಶನ ನೀಡಿತು. ಜನರ ಸದ್ದು ಗದ್ದಲ ಹೆಚ್ಚಾಗುತ್ತಿದ್ದಂತೆ ತನಗೆ ಪ್ರಾಶಸ್ಯವಾದ ಅಡವಿಯನ್ನು ಸೇರಿಕೊಂಡಿತು. ಸರಿಸೃಪಗಳ ಪ್ರಭೇದಕ್ಕೆ ಸೇರಿರುವ ಈ…

Read More

ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಜಾತಿ ಅಡ್ಡಿ – ರಕ್ಷಣೆಗಾಗಿ ಅಂಗಲಾಚುತ್ತಿರುವ ಪ್ರೇಮಿಗಳು | Caste barrier for lovers married in love

ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಜಾತಿ ಅಡ್ಡಿ – ರಕ್ಷಣೆಗಾಗಿ ಅಂಗಲಾಚುತ್ತಿರುವ ಪ್ರೇಮಿಗಳು  ಶಿವಮೊಗ್ಗ:  ಪ್ರೀತಿ ಮಾಡಬಾರದು, ಮಾಡಿದರೆ ಜಗಕೆ ಹೆದರಬಾರದು’ ಹಾಡಿನಂತೆ ಪ್ರೇಮಿಗಳಿಬ್ಬರು ಪ್ರೀತಿ ಮಾಡಿ ಎಲ್ಲರನ್ನೂ ಎದುರಿಸಿ ನಿಂತಿದ್ದಾರೆ, ಇದೀಗ ಈ ಪ್ರೇಮಿಗಳು ಜಾತಿ ಕಾರಣಕ್ಕೆ ಭಯದಲ್ಲೇ ಬದುಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು ಶಿವಮೊಗ್ಗ ನಗರದ ನವುಲೆ ನಿವಾಸಿಗಳಾದ ಲೇಖನ ಹಾಗೂ ಬಸವರಾಜ್ ಕಳೆದ ಎರಡು ವರ್ಷದಿಂದ ಪ್ರೀತಿ ಮಾಡಿದ್ದರು. ಇದೀಗ ಪ್ರೀತಿ ಮಾಡಿದ ಪರಸ್ಪರ ಒಪ್ಪಿಗೆ ಮೇರೆಗೆ ಕಳೆದ ನಾಲ್ಕು ದಿನದ ಹಿಂದೆ ಮದುವೆಯಾಗಿದ್ದಾರೆ….

Read More
Exit mobile version