ಸಿಡಿಲಿನ ಅಬ್ಬರ: 52 ಕುರಿಗಳ ದುರ್ಮರಣ

ಸಿಡಿಲಿನ ಅಬ್ಬರ: 52 ಕುರಿಗಳ ದುರ್ಮರಣ Lightning strike at Siriyuru in Bhadravathi taluk kills 52 sheep, causing huge loss to shepherds. Heavy rain and strong winds also damage houses in several villages. ಭದ್ರಾವತಿ: ತಾಲೂಕಿನ ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿರಿಯೂರು ಗ್ರಾಮದಲ್ಲಿ ಭಾನುವಾರ ಸಂಜೆ ಸಂಭವಿಸಿದ ಸಿಡಿಲಿನ ಅವಘಡದಲ್ಲಿ ೫೨ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ…

Read More

ರೈತ ಸಂಘದ ಮುಖಂಡ ಟೈಲರ್ ಮಂಜಪ್ಪ ನಿಧನ – ಅಂತಿಮ ದರ್ಶನ ಪಡೆದ ಶಾಸಕ ಬೇಳೂರು ಗೋಪಾಲಕೃಷ್ಣ|beluru

ರೈತ ಸಂಘದ ಮುಖಂಡ ಟೈಲರ್ ಮಂಜಪ್ಪ ನಿಧನ – ಅಂತಿಮ ದರ್ಶನ ಪಡೆದ ಶಾಸಕ ಬೇಳೂರು ಗೋಪಾಲಕೃಷ್ಣ ಜಿಲ್ಲಾ ರೈತ ಸಂಘದ ಉಪಾಧ್ಯಕ್ಷ ಆರ್ ಎನ್ ಮಂಜಪ್ಪ ರವರ ನಿಧನದ ಹಿನ್ನಲೆ ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಗೆ ಭೇಟಿ ನೀಡಿ ಮೃತರ ಅಂತಿಮ ದರ್ಶನ ಪಡೆದರು. ಪಟ್ಟಣದ ಮೃತರ ಸ್ವಗೃಹಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆದು ನಂತರ ಮಾತನಾಡಿ ರೈತ ಚಳವಳಿಗಳ ನಾಯಕ ಹಿರಿಯ ವ್ಯಕ್ತಿತ್ವವಾದ ಆರ್ ಎನ್ ಮಂಜಪ್ಪ ನವರು ನಮ್ಮನ್ನು ಅಗಲಿರುವುದು ಅತೀವ…

Read More

ಮದುವೆಯಾಗುವುದಾಗಿ ಪುಸಲಾಯಿಸಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಯ ಬಂಧನ | POCSO

ಮದುವೆಯಾಗುವುದಾಗಿ ಪುಸಲಾಯಿಸಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಯ ಬಂಧನ | POCSO ಅಪ್ರಾಪ್ತ ಬಾಲಕಿಯನ್ನ ಪ್ರೀತಿಸಿ ಮದುವೆಯಾಗಿ ವಂಚಿಸಿ ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಲ್ಲಿ ಶಿವಮೊಗ್ಗ ಜಿಲ್ಲೆಯ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೊರಬ ತಾಲ್ಲೂಕಿನ ಗ್ರಾಮವೊಂದರ ಯುವಕ ಅದೇ ಗ್ರಾಮದ ನಿವಾಸಿ ಅಪ್ರಾಪ್ತ ಬಾಲಕಿ ಜೊತೆ ಸಖ್ಯ ಬೆಳೆಸಿ ಆಕೆಯನ್ನ ಪ್ರೀತಿಸುವುದಾಗಿ ಪುಸಲಾಯಿಸಿ ನಂತರ ಮದುವೆಯಾಗುವುದಾಗಿ ನಂಬಿಸಿ ಕಾಡಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿ ಬಳಿಕ ಅಪ್ರಾಪ್ತ ಬಾಲಕಿಯನ್ನು…

Read More

ಅಂಬೇಡ್ಕರ್ ವಿಚಾರಧಾರೆಗಳು ಇಂದಿಗೂ ಆದರ್ಶ – ಸೋಮಣ್ಣ ಬೇವಿನಮರದ | ಬಂಕಾಪುರದಲ್ಲಿ ಅಂಬೇಡ್ಕರ್ ಜಯಂತಿ – Ambedkarjayanthi

ಅಂಬೇಡ್ಕರ್ ವಿಚಾರಧಾರೆಗಳು ಇಂದಿಗೂ ಆದರ್ಶ – ಸೋಮಣ್ಣ ಬೇವಿನಮರದ | ಬಂಕಾಪುರದಲ್ಲಿ ಅಂಬೇಡ್ಕರ್ ಜಯಂತಿ ಬಂಕಾಪುರ : ಎಲ್ಲ ಧರ್ಮ, ಜಾತಿಗಳಿಗೆ ಸಮಾನತೆ, ಸಮಾನ ಅವಕಾಶ ನೀಡಿದ ಸಂವಿಧಾನ ಕರ್ತೃ ಭಾರತರತ್ನ ಡಾ| ಬಿ.ಆರ್‌.ಅಂಬೇಡ್ಕರ್‌ ಜಯಂತಿ ಕಾರ್ಯಕ್ರಮಗಳು ಕಾಟಾಚಾರಕ್ಕೆ ನಡೆಯದೇ ಅವರ ಬದುಕು, ಆದರ್ಶ, ತತ್ವಗಳ ಗಂಭೀರ ಚಿಂತನೆಗಳ ಚರ್ಚೆಗೆ ವೇದಿಕೆಯಾಗಬೇಕು ಎಂದು ಕರ್ನಾಟಕ ಗಡಿನಾಡು ನಿಗಮದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ ರವರು ಹೇಳಿದರು. ಬಂಕಾಪುರ ಪಟ್ಟಣದಲ್ಲಿ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ  ಜಿಲ್ಲಾ ಸಮಿತಿ…

Read More

ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ರಸ್ತೆ ಮೇಲೆ ಬಿದ್ದ ವಿದ್ಯುತ್ ಕಂಬ : ತಪ್ಪಿದ ಭಾರಿ ಅನಾಹುತ | accident

ತೀರ್ಥಹಳ್ಳಿಯಲ್ಲಿ ಕಾರು ಕರೆಂಟ್ ಕಂಬಕ್ಕೆ ಡಿಕ್ಕಿ- ರಸ್ತೆ ಮೇಲೆ ಬಿದ್ದ ವಿದ್ಯುತ್ ಕಂಬ : ತಪ್ಪಿದ ಭಾರಿ ಅನಾಹುತ ತೀರ್ಥಹಳ್ಳಿ: ಪಟ್ಟಣದ ಯಡೇಹಳ್ಳಿ ಕೆರೆ ಸಮೀಪದ ಸಹ್ಯಾದ್ರಿ ಕಾಲೇಜು ಬಳಿ ತೀರ್ಥಹಳ್ಳಿಯಿಂದ ಸಾಗರ ಕಡೆ ಹೋಗುವಾಗ ನಿಯಂತ್ರಣ ತಪ್ಪಿದ ಕಾರು ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಬುಧವಾರ ನಡೆದಿದೆ. ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ತಂತಿ ಸಮೇತ ಕಂಬ ರಸ್ತೆ ಮೇಲೆ ಬಿದ್ದಿದ್ದು, ಸ್ವಲ್ಪ ಸಮಯ ಟ್ರಾಫಿಕ್ ಜಾಮ್ ಉಂಟಾಗಿತ್ತು. ಮೆಸ್ಕಾಂ…

Read More

ಮುಚ್ಚುವ ಶಾಲೆಯನ್ನು ಪೋಷಕರ ಸಹಕಾರದಲ್ಲಿ ಉಳಿಸಿದ ಕೀರ್ತಿ ಶಿಕ್ಷಕರಿಗೆ ಸಲ್ಲಬೇಕು – ಎಚ್ ಆರ್ ಕೃಷಮೂರ್ತಿ

ಮುಚ್ಚುವ ಶಾಲೆಯನ್ನು ಪೋಷಕರ ಸಹಕಾರದಲ್ಲಿ ಉಳಿಸಿದ ಕೀರ್ತಿ ಶಿಕ್ಷಕರಿಗೆ ಸಲ್ಲಬೇಕು – ಎಚ್ ಆರ್ ಕೃಷಮೂರ್ತಿ ಹೊನ್ನಬೈಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಾರ್ಷೀಕೋತ್ಸವ ಕಾರ್ಯಕ್ರಮ ರಿಪ್ಪನ್‌ಪೇಟೆ; ಹೊನ್ನೆಬೈಲು ಸರ್ಕಾರಿ ಶಾಲೆಯ ಮಕ್ಕಳಿಲ್ಲದೆ ಮುಚ್ಚುವ ಹಂತದಲ್ಲಿದ್ದು ನಮ್ಮ ಶಿಕ್ಷಕರು ಊರಿನಲ್ಲಿ ಸಮೀಕ್ಷೆ ನಡೆಸುವ ಮೂಲಕ ಪೋಷಕರ ಮನವೂಲಿಸಿ ಮಕ್ಕಳು ದಾಖಲಿಸಿ ಶಾಲೆಯ ಪ್ರಗತಿಗೆ ಹಗಲಿರುಳು ಶ್ರಮಿಸಿ ಶಾಲೆಯ ಪ್ರಗತಿಗೆ ಕಾರಣರಾಗಿದ್ದಾರೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್.ಕೃಷ್ಣಮೂರ್ತಿ ಶಿಕ್ಷಕರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತ ಪಡಿಸಿದರು. ರಿಪ್ಪನ್‌ಪೇಟೆ ಸಮೀಪದ ಹುಂಚ ಗ್ರಾಮ…

Read More

ಸೂಡೂರು ಸೇತುವೆ ಬಳಿ ರಸ್ತೆ ಮಧ್ಯೆ ಲಾರಿ ಅಪಘಾತ : ಸಂಚಾರ ಅಸ್ತವ್ಯಸ್ತ|accident

ಸೂಡೂರು ಸೇತುವೆ ಬಳಿ ರಸ್ತೆ ಮಧ್ಯೆ ಲಾರಿ ಅಪಘಾತ : ಸಂಚಾರ ಅಸ್ತವ್ಯಸ್ತ ರಿಪ್ಪನ್ ಪೇಟೆ: ಇಲ್ಲಿಗೆ ಸಮೀಪದ ಸೂಡೂರು ಸೇತುವೆ ಸಮೀಪ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡಲಾಗಿ ನಿಂತ ಪರಿಣಾಮ ಒಂದು ಕಿಲೋಮೀಟರ್ ನಷ್ಟು ದೂರ ಟ್ರಾಫಿಕ್ ಜಾಮ್ ಉಂಟಾಗಿ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಇಂದು ಮುಂಜಾನೆ ನಡೆದಿದೆ. ಕುಂದಾಪುರ ಕಡೆಯಿಂದ ಆಗಮಿಸಿದ ಕಲ್ಲಿದ್ದಲು ತುಂಬಿದ ಲಾರಿಯೊಂದು ಇಂದು ಬೆಳಗ್ಗೆ ಐದು ಗಂಟೆ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ…

Read More

Ripponpete | ಗ್ರಾಮೀಣ ಶಾಲಾ ಮಕ್ಕಳು ಪ್ರತಿಭಾವಂತರು – ಶಾಸಕ ಆರಗ ಜ್ಞಾನೇಂದ್ರ

ಗ್ರಾಮೀಣ ಶಾಲಾ ಮಕ್ಕಳು ಪ್ರತಿಭಾವಂತರು – ಶಾಸಕ ಆರಗ ಜ್ಞಾನೇಂದ್ರ ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಯ ಮಕ್ಕಳು ಪ್ರತಿಭಾವಂತರು. ಅದು ಅನಾವರಣಗೊಳ್ಳಲು ಸೂಕ್ತ ಪರಿಸರ ಒದಗಿಸುವುದು ಶಿಕ್ಷಕರ ಕರ್ತವ್ಯ ಎಂದು ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಅಭಿಪ್ರಾಯಪಟ್ಟರು. ಸಮೀಪದ ಕಾರೆಮಟ್ಟಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಶಾಲಾ ವಾರ್ಷಿಕೋತ್ಸವ ಸಮಾರಂಭ ಹಾಗೂ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಗ್ರಾಮೀಣ ಪ್ರದೇಶದ ಶಾಲೆ ಕಾರೆಮಟ್ಟಿಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿರುವ…

Read More

ಮಲೆನಾಡಿನ ಯುವ ಪ್ರತಿಭೆಗಳಿಂದ ಅದ್ಭುತವಾದ ಕಿರುಚಿತ್ರ :

ಮಲೆನಾಡಿನಲ್ಲಿ ಯುವ ಪ್ರತಿಭೆಗಳೇನೂ ಕಡಿಮೆ ಇಲ್ಲ. ಅಂತಹ ಒಂದು ಪ್ರತಿಭೆಗಳು ತಯಾರಿಸಿರುವ ಕನ್ನಡ ಕಿರುಚಿತ್ರ “ಉದರನಿಮಿತ್ತಂ”. ಬಹು ನಿರೀಕ್ಷಿತ ಕಿರುಚಿತ್ರವನ್ನು ರಿಪ್ಪನ್ ಪೇಟೆಯ ಬಹುಮುಖ ಪ್ರತಿಭೆ ಅರುಣ ಕಾಳಾಮುಖಿ ನಿರ್ದೇಶಿಸಿದ್ದಾರೆ. ಈ ರೋಚಕ ಕಿರುಚಿತ್ರವು ಕೆಲದಿನಗಳ ಹಿಂದೆ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ಉದರನಿಮಿತ್ತಮ್ ಬಹುಕೃತವೇಷಮ್ ಹೊಟ್ಟೆಪಾಡಿಗಾಗಿ ಜನರು ನಾನಾ ಉದ್ಯೋಗವನ್ನು ಆರಿಸಿಕೊಳ್ಳುತ್ತಾರೆ ನಾನಾ ವೇಷಗಳನ್ನು ತೊಡುತ್ತಾರೆ  ಉದರ ನಿಮಿತ್ತಂ ಚಿತ್ರದ ಶೀರ್ಷಿಕೆಯೇ ಹೇಳುವಂತೆ ಹೊಟ್ಟೆಪಾಡಿಗಾಗಿ ಚಿತ್ರದ ನಾಯಕನು ಹೆಣ ಹೂಳುವ  ಕಾಯಕವನ್ನು ಮಾಡುತ್ತಿರುತ್ತಾನೆ ಆ  ಊರಿನಲ್ಲಿ…

Read More

ಬಿಜೆಪಿಯ ಮಾಜಿ ಮಂತ್ರಿಯೊಬ್ಬರು 50 ಕೋಟಿ ರೂಪಾಯಿ ಹಿಡಿದುಕೊಂಡು ಕಾಂಗ್ರೆಸ್ ಶಾಸಕರ ಮನೆ ಬಾಗಿಲು ತಟ್ಟುತಿದ್ದಾರೆ – ಆಯನೂರು ಗಂಭೀರ ಆರೋಪ|political news

ಬಿಜೆಪಿಯ ಮಾಜಿ ಮಂತ್ರಿಯೊಬ್ಬರು 50 ಕೋಟಿ ರೂಪಾಯಿ ಹಿಡಿದುಕೊಂಡು ಕಾಂಗ್ರೆಸ್ ಶಾಸಕರ ಮನೆ ಬಾಗಿಲು ತಟ್ಟುತಿದ್ದಾರೆ – ಆಯನೂರು ಗಂಭೀರ ಆರೋಪ ಶಿವಮೊಗ್ಗ : ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಮಾಡಿದ ಮಾಜಿ ಮಂತ್ರಿ ಇದೀಗ ಕಾಂಗ್ರೆಸ್ ನಾಯಕರ ಮನೆ ಬಾಗಿಲು ತಟ್ಟುತ್ತಿದ್ದಾರೆ. ಕಾಂಗ್ರೆಸ್ ಶಾಸಕರ ಮನೆಬಾಗಿಲಿಗೆ ಹೋಗಿ 50 ಕೋಟಿ ಕೊಡುತ್ತೇವೆ ಎಂದು ಹೇಳಿ ಪಕ್ಷಕ್ಕೆ ಆಹ್ವಾನಿಸುತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಆರೋಪಿಸಿದ್ದಾರೆ. ಶಿವಮೊಗ್ಗದಲ್ಲಿ ಕೆಪಿಸಿಸಿ ಕಛೇರಿಯಲ್ಲಿ ಅವರು ಮಾತನಾಡುತ್ತಾ   ಭ್ರಷ್ಟಾಚಾರಿ ಬಿಜೆಪಿಯವರು ಭ್ರಷ್ಟಾಚಾರದ…

Read More
Exit mobile version