Headlines

ರಿಪ್ಪನ್‌ಪೇಟೆ : ವಿರೋದದ ನಡುವೆಯೂ ರಾತ್ರೋರಾತ್ರಿ ಜುಮ್ಮಾ ಮಸೀದಿ‌ ಮುಂಭಾಗದಲ್ಲಿ ಬಾರ್ ತೆರೆಯಲು ಹುನ್ನಾರ|BAR

ರಿಪ್ಪನ್‌ಪೇಟೆ : ವಿರೋದದ ನಡುವೆಯೂ ರಾತ್ರೋರಾತ್ರಿ ಜುಮ್ಮಾ ಮಸೀದಿ‌ ಮುಂಭಾಗದಲ್ಲಿ ಬಾರ್ ತೆರೆಯಲು ಹುನ್ನಾರ ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಮೊಹಿಯುದ್ದೀನ್ ಜುಮ್ಮಾ ಮಸೀದಿ ಮುಂಭಾಗದ ಖಾಸಗಿ ಲಾಡ್ಜ್ ವೊಂದರಲ್ಲಿ ವಿರೋಧದ ನಡುವೆಯೂ ಬಾರ್ ತೆರೆಯಲು ಹುನ್ನಾರ ನಡೆಸಿದ್ದಾರೆ ಎನ್ನಲಾಗುತ್ತಿದೆ. ಜನವರಿ 30 ರಂದು ಜಿಲ್ಲಾ ಅಬಕಾರಿ ಜಿಲ್ಲಾಧಿಕಾರಿಗಳು ಏಕಾಏಕಿ ಮದ್ಯದಂಗಡಿಗೆ ಪರವಾನಿಗೆ ನೀಡುವ ಹುನ್ನಾರದಲ್ಲಿ ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿ ಜುಮ್ಮಾ ಮಸೀದಿಗೂ ರಾಯಲ್ ಕಂಫರ್ಟ್ ಕಟ್ಟಡಕ್ಕೂ ಕೇವಲ 60 ಮೀಟರ್ ಅಂತರದಲ್ಲಿದ್ದರೂ ಅಬಕಾರಿ…

Read More

ಲೋಕ ಕಲ್ಯಾಣಕ್ಕಾಗಿ ಸಂಪನ್ನಗೊಂಡ ಆಶ್ಲೇಷ ಬಲಿ ಪೂಜೆ|worship

ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ತಮಡಿಕೊಪ್ಪ ಗ್ರಾಮದಲ್ಲಿ ಶ್ರೀ ಗುರು ಕರಿಬಸವೇಶ್ವರ ಬಾಲಸುಬ್ರಹ್ಮಣ್ಯ ಸ್ವಾಮಿ ಹಾಗೂ ನಾಗದೇವತೆ ನಾಗಕ್ಷೇತ್ರದಲ್ಲಿ ಲೋಕಕಲ್ಯಾಣಕ್ಕಾಗಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ  ಶಾಸಕ ಹರತಾಳು ಹಾಲಪ್ಪ ಗೆಲುವಿಗಾಗಿ ಅವರ ಪರವಾಗಿ ಶ್ರೀ ಕ್ಷೇತ್ರದ ಧರ್ಮದರ್ಶಿಗಳು ಹಾಗೂ ಭಕ್ತರು ಹಾಗೂ ಗೃಹ ಸಚಿವರ ಆಪ್ತ ಸಹಾಯಕರಿಂದ ಹಾಗೂ ಹಾಲಪ್ಪ ಅಭಿಮಾನಿಗಳಿಂದ ಭಾನುವಾರ ಶ್ರೀ ಕ್ಷೇತ್ರದಲ್ಲಿ ವಿಶೇಷ ಆಶ್ಲೇಷ ಬಲಿ ಪೂಜೆ ವಿದ್ಯಾಪನ ಹೋಮ ಲಕ್ಷ್ಮಿ ಹೃದಯ ಹೋಮವು ಸಂಪನ್ನಗೊಂಡಿತು. ವೇದ…

Read More

ಹೊಂಬುಜ,ಮೂಲೆಗದ್ದೆ, ಮಳಲಿ ಶ್ರೀ , ಅಭಿನವ ಚನ್ನಬಸವ ಶ್ರೀ ಹಾಗೂ ಕೋಣಂದೂರಿನ ಬೃಹನ್ಮಠ ಶ್ರೀಗಳಿಂದ ಮತ ಚಲಾವಣೆ | Election

ಹೊಂಬುಜ,ಮೂಲೆಗದ್ದೆ, ಮಳಲಿ ಶ್ರೀ , ಅಭಿನವ ಚನ್ನಬಸವ ಶ್ರೀ ಹಾಗೂ ಕೋಣಂದೂರಿನ ಬೃಹನ್ಮಠ ಶ್ರೀಗಳಿಂದ ಮತ ಚಲಾವಣೆ | Election ಮಳಲಿಮಠದ ಶ್ರೀ ಡಾ. ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ನೊಣಬೂರು ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲಾ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಹೊಂಬುಜ ಮಠದ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಮಹಸ್ವಾಮಿಗಳು ಹೊಸನಗರ ತಾಲೂಕಿನ ಹುಂಚ ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಮೂಲೆಗದ್ದೆ ಮಠದ ಅಭಿನವ ಚೆನ್ನಬಸವ ಸ್ವಾಮೀಜಿ ಹೊಸನಗರ ತಾಲೂಕಿನ…

Read More

ಯುವಕನ ಕೊಲೆಗೈದು ಆಗುಂಬೆ ಘಾಟಿಯಲ್ಲಿ ಎಸೆದ ಹಂತಕರು – ಏನಿದು ಪ್ರಕರಣ..?? ಈ ಸುದ್ದಿ ನೋಡಿ| Crime News

ಯುವಕನ ಕೊಲೆಗೈದು ಆಗುಂಬೆ ಘಾಟಿಯಲ್ಲಿ ಎಸೆದ ಹಂತಕರು – ಏನಿದು ಪ್ರಕರಣ..?? ಈ ಸುದ್ದಿ ನೋಡಿ ಆಗುಂಬೆ ಘಾಟಿಯಲ್ಲಿ ಅಸ್ಥಿಪಂಜರದ ಸ್ಥಿತಿಯಲ್ಲಿ ಶವವೊಂದು ಪತ್ತೆಯಾಗಿದ್ದು,ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಸಂಪ್ಯ ಪೊಲೀಸ್ ಸ್ಟೇಷನ್​ನ ಪೊಲೀಸರು ಈ ಶವವನ್ನು ಪತ್ತೆ ಹಚ್ಚಿದ್ದಾರೆ.  ಮೂಲತಃ ಬಾಗಲಕೋಟೆಯ ಜಿಲ್ಲೆ ಬಾದಾಮಿ ಮೂಲದ ವ್ಯಕ್ತಿಯ ಶವ ಇದಾಗಿದೆ. ಅಲ್ಲದೆ ಶವಪತ್ತೆ ಮಾಡುವ ಮೂಲಕ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.  ಬಾಗಲಕೋಟೆ ಜಿಲ್ಲೆಯ ಬಾದಾಮಿ ಹನುಮಂತಪ್ಪ (22) ಎಂಬ ಯುವಕನ ಕೊಳೆತ ಶವ…

Read More

ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ಹೇಳಿಕೆ ಖಂಡಿಸಿ ಬಿಜೆಪಿ ವತಿಯಿಂದ ರಿಪ್ಪನ್ ಪೇಟೆಯಲ್ಲಿ ಪ್ರತಿಭಟನೆ :

ರಿಪ್ಪನ್ ಪೇಟೆ: ಮಾಜಿ ಸಭಾಪತಿ ಹಾಗೂ ಹಾಲಿ ಶಾಸಕ ರಮೇಶ್ ಕುಮಾರ್ ರವರ ಹೇಳಿಕೆಯನ್ನು ಖಂಡಿಸಿ ಹೊಸನಗರ ತಾಲೂಕ್ ಬಿಜೆಪಿ ಮಹಿಳಾ ಮೋರ್ಚಾ ಮತ್ತು ರಿಪ್ಪನ್ ಪೇಟೆಯ ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ಪಟ್ಟಣದ ವಿನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಉಪತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪ ನೇತೃತ್ವವಹಿಸಿ ಮಾತನಾಡಿ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ನಿನ್ನೆ ಮಾಜಿ ಸ್ಪೀಕರ್ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ರವರು…

Read More

ಹೆದ್ದಾರಿಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ ಪುಂಡಾಟ ನಡೆಸಿದ ಯುವಕರು – ಇಬ್ಬರ ಬಂಧನ | Firing

ಗಾಳಿಯಲ್ಲಿ ಗುಂಡು ಹಾರಿಸಿ ಪುಂಡಾಟ ನಡೆಸಿದ ಇಬ್ಬರು ಯುವಕರ ಅರೆಸ್ಟ್ ಶಿವಮೊಗ್ಗ ಜಿಲ್ಲೆಯ ಹೆದ್ದಾರಿಯಲ್ಲೇ ಕಾರು ನಿಲ್ಲಿಸಿದಂತ ಇಬ್ಬರು ಯುವಕರು ಗಾಳಿಯಲ್ಲಿ ಏರ್ ಗನ್ ನಿಂದ ಗುಂಡು ಹಾರಿಸಿ ಪುಂಡಾಟ ಮೆರೆದಿರೋದಾಗಿ ತಿಳಿದು ಬಂದಿದೆ. ಈ ಘಟನೆ ಸಂಬಂಧ ಪುಂಡಾಟ ಮೆರೆದಂತ ಇಬ್ಬರನ್ನು ಬಂಧಿಸಿ, ಏರ್ ಗನ್, ಕಾರನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಶಿವಮೊಗ್ಗ ನಗರದ ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ ಸಮೀಪದ ಶಿವಮೊಗ್ಗ-ಭದ್ರಾವತಿ ಹೆದ್ದಾರಿಯಲ್ಲಿ ಡಿ.26ರಂದು ಇಬ್ಬರು ಯುವಕರು ಹೆದ್ದಾರಿಯಲ್ಲೇ ಕಾರನ್ನು ನಿಲ್ಲಿಸಿ, ಕುಣಿದಾಡಿದ್ದಾರೆ. ಅಲ್ಲದೇ ಕಾರಿನಿಂದ…

Read More

ಕೋಣಂದೂರು – ಕಾಳುಮೆಣಸು ವ್ಯಾಪಾರಿಗೆ ೫ ಲಕ್ಷ ರೂ. ವಂಚನೆ – ಪ್ರಕರಣ ದಾಖಲು

ಕೋಣಂದೂರಿನ ಕಾಳುಮೆಣಸು ವ್ಯಾಪಾರಿಗೆ ೫ ಲಕ್ಷ ರೂ. ವಂಚನೆ ಶಿವಮೊಗ್ಗ: ಕಾಳುಮೆಣಸು ಪೂರೈಸುವುದಾಗಿ ನಂಬಿಸಿ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರಿನ ಅಡಿಕೆ ಮಂಡಿಯ ಮಾಲೀಕರೊಬ್ಬರಿಗೆ ₹5 ಲಕ್ಷ ವಂಚನೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಇಬ್ಬರು ವ್ಯಕ್ತಿಗಳ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋಣಂದೂರಿನ ಬಸವನ ಬೀದಿಯಲ್ಲಿ ಅಡಿಕೆ ಮಂಡಿ ನಡೆಸುತ್ತಿರುವ ವ್ಯಕ್ತಿಯು ಕಳೆದ ಒಂದು ವರ್ಷದಿಂದ ಈ ಇಬ್ಬರು ಆರೋಪಿಗಳೊಂದಿಗೆ ವ್ಯಾಪಾರ ಸಂಬಂಧ ಹೊಂದಿದ್ದವರು. ಜುಲೈ 8 ರಂದು ಆರೋಪಿಗಳು ಕಾಳುಮೆಣಸು…

Read More

ಕಂಠಪೂರ್ತಿ ಕುಡಿದು, ತಿಂದು ನಂತರ ಬಿಲ್ ಕೇಳಿದ್ದಕ್ಕೆ ಬಿಸಿ ಎಣ್ಣೆ ಎರಚಿದ ದುಷ್ಕರ್ಮಿಗಳು

ಹೋಟೆಲ್ ನಲ್ಲಿ ಕಂಠಪೂರ್ತಿ ಕುಡಿದು ಊಟ ಮಾಡಿ ಬಿಲ್ ಕೇಳಿದ್ದಕ್ಕೆ ದುಷ್ಕರ್ಮಿಗಳು ಬಿಸಿ ಎಣ್ಣೆ ಎರಚಿದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ನಡೆದಿದೆ. ಭದ್ರಾವತಿಯ ಜನ್ನಾಪುರದ ಕಮರ್ಷಿಯಲ್ ಸ್ಟ್ರೀಟ್ ಮದ್ಯದ ಅಂಗಡಿಯಲ್ಲಿ ಮದ್ಯಪಾನ ಮಾಡಿದ ದುಷ್ಕರ್ಮಿಗಳು ಅಲ್ಲೇ ಇದ್ದ ಹೋಟೆಲ್ ಗೆ ಹೋಗಿದ್ದಾರೆ.ಕಂಠಪೂರ್ತಿ ಮದ್ಯ, ಮಾಂಸದೂಟ ಸೇವಿಸಿ ಬಿಲ್ ಕೇಳಿದಾಗ ಗಲಾಟೆ ಮಾಡಿದ್ದಾರೆ. ಹೋಟೆಲ್ ನಲ್ಲಿ ಊಟ ಮಾಡುತ್ತಿದ್ದ ವ್ಯಕ್ತಿಯನ್ನು ಥಳಿಸಿದ್ದಲ್ಲದೆ, ಇದನ್ನು ಪ್ರಶ್ನಿಸಿದ ಮಾಲೀಕನೊಂದಿಗೆ ಜಗಳವಾಡಿದ್ದಾರೆ. ಮಾಲೀಕನ ಪರವಾಗಿ ಬಂದ ಅಡುಗೆ ಭಟ್ಟರಾದ ಮನೋಜ್ ಕುಮಾರ್…

Read More

ತೀರ್ಥಹಳ್ಳಿಯಲ್ಲಿ ಮತ್ತೊಂದು ಅಶ್ಲೀಲ ವೀಡಿಯೋ ವೈರಲ್|viral

ತೀರ್ಥಹಳ್ಳಿ ಮತ್ತೊಂದು ಅಶ್ಲೀಲ ವೀಡಿಯೋ ವೈರಲ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಇತ್ತೀಚಿನ ದಿನಗಳಲ್ಲಿ ಅಶ್ಲೀಲ ವಿಡಿಯೋಗಳು ಹೆಚ್ಚಾಗಿ ವೈರಲ್​ ಆಗುತ್ತಿವೆ. ಕೆಲ ದಿನಗಳ ಹಿಂದಷ್ಟೇ ಅಶ್ಲೀಲ ವಿಡಿಯೋಗಳು ವೈರಲ್​ ಆಗಿ ಕೇಸ್​ ಕೂಡ ದಾಖಲಾಗಿದ್ದವು. ಇದೀಗ ಮತ್ತೊಂದು ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​​ ಆಗಿದೆ.  ತಾಲ್ಲೂಕಿನಲ್ಲಿ ಇತ್ತೀಚೆಗಷ್ಟೆ ಅಶ್ಲೀಲ ವಿಡಿಯೋಗಳು ಹರಿದಾಡಿದ್ದು, ಆ ಸಂಬಂಧ  ಕೇಸ್​ ಗಳು ಸಹ ದಾಖಲಾಗಿದ್ದವು. ಆನಂತರ ಹನಿಟ್ರ್ಯಾಪ್ ಸಂಬಂಧ ಪ್ರಕರಣವೊಂದು ದಾಖಲಾಗಿತ್ತು. ಈ ಪ್ರಕರಣ ಹೈಪ್ರೊಫೈಲ್ ಕೇಸ್ ಆಗಿ ಮಾರ್ಪಟ್ಟಿತ್ತು….

Read More

ಮುಂದುವರೆದ ಭಾರಿ ಮಳೆ : ಹೊಸನಗರ,ಸಾಗರ ಮತ್ತು ತೀರ್ಥಹಳ್ಳಿ‌‌ ತಾಲೂಕಿನ ಶಾಲೆಗಳಿಗೆ ನಾಳೆಯೂ ರಜೆ ಘೋಷಣೆ :

ಮಲೆನಾಡಿನಾದ್ಯಂತ ಮಳೆ ಅಬ್ಬರ ಮುಂದುವರೆದಿದ್ದು ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗುರುವಾರ(07-07-2022) ಸಹ ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.    ಜಿಲ್ಲೆಯ ಹೊಸನಗರ ತೀರ್ಥಹಳ್ಳಿ ಸಾಗರ ತಾಲ್ಲೂಕುಗಳಲ್ಲಿ ಅತಿ ಹೆಚ್ಚು ಮಳೆ ಬೀಳುತ್ತಿರುವ ಕಾರಣ ಮೂರು ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ ಎಂದು ಮಾನ್ಯ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

Read More
Exit mobile version