Headlines

ಜ 31 ರಿಂದ ರಾಜ್ಯಾದ್ಯಂತ ನೈಟ್ ಕರ್ಫ಼್ಯೂ ರದ್ದು : ಶಾಲೆಗಳು ಪುನರಾರಂಭ !!!!

  ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯಾಧ್ಯಂತ ಜಾರಿಗೊಳಿಸಲಾಗಿದ್ದಂತ ನೈಟ್ ಕರ್ಪ್ಯೂವನ್ನು ( Night Curfew ) ರದ್ದುಪಡಿಸಲಾಗಿದೆ. ಇದಲ್ಲದೇ ಹೋಟೆಲ್, ರೆಸ್ಟೋರೆಂಟ್, ಪಬ್ ಗಳಲ್ಲಿನ ಶೇ.50ರ ಮಿತಿಯನ್ನು ವಾಪಾಸ್ ಪಡೆಯಲಾಗಿದೆ.ಆದರೆ ಸಿನಿಮಾ ಮಂದಿರಗಳಲ್ಲಿ ಶೇ.50ರ ಮಿತಿಯನ್ನು ಮುಂದುವರೆಸಲಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ಈ ಕುರಿತಂತೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಕೋವಿಡ್ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ತಜ್ಞರು ನೀಡಿದಂತ ವರದಿಯ ಆಧಾರದ ಮೇಲೆ ಹಲವು ವಿಚಾರಗಳನ್ನು ಚರ್ಚಿಸಲಾಗಿದೆ. ರಾಜ್ಯದಲ್ಲಿ…

Read More

ತೀರ್ಥಹಳ್ಳಿ ತಲ್ವಾರ್ ದಾಳಿ ಪ್ರಕರಣ : ಚೋರ್ ಸಮೀರ್ ಸೇರಿ 6 ಮಂದಿ ಅರೆಸ್ಟ್|arrested

ತೀರ್ಥಹಳ್ಳಿ : ಕುಡಿದ ನಶೆಯಲ್ಲಿ ಸೋಮವಾರ ಸಂಜೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಆರಂಭಿಸಿ ನಂತರ ತಲ್ವಾರ್ ಹಿಡಿದು ಹಲ್ಲೆ ನೆಡೆಸಿದ್ದ ಪ್ರಕರಣ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಪ್ರಕರಣದಲ್ಲಿ ಸಫನ್, ಚೋರ್ ಸಮೀರ್ ಮತ್ತು ಇತರೆ ನಾಲ್ವರ ವಿರುದ್ಧ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ಈಗಾಗಲೇ ಆರೋಪಿಗಳನ್ನ ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ. ಗಲಾಟೆಗೆ ಕಾರಣವೇನು? ಜೀವಿತ್ , ಅಪ್ರೋಜ್, ಸಾದಿಕ್ ಮತ್ತು ರಾಘವೇಂದ್ರ ಎಂಬ ಯುವಕರು ತಮ್ಮ ಸ್ನೇಹಿತನೊಬ್ಬ ಮೈಲುತುತ್ತ ಸೇವಿಸಿ ಅಸ್ವಸ್ಥನಾಗಿದ್ದಕ್ಕೆ ಆತನನ್ನ ಅಸ್ಪತ್ರೆಗೆ ದಾಖಲಿಸಿ…

Read More

ಗ್ರಾಮೀಣ ಸಮಸ್ಯೆಗಳನ್ನು ಎತ್ತಿಹಿಡಿಯುವಲ್ಲಿ ಪತ್ರಕರ್ತರ ಪಾತ್ರ ಅಪಾರ – ಶಾಸಕ ಗೋಪಾಲಕೃಷ್ಣ ಬೇಳೂರು

ಗ್ರಾಮೀಣ ಸಮಸ್ಯೆಗಳನ್ನು ಎತ್ತಿಹಿಡಿಯುವಲ್ಲಿ ಪತ್ರಕರ್ತರ ಪಾತ್ರ ಅಪಾರ – ಶಾಸಕ ಗೋಪಾಲಕೃಷ್ಣ ಬೇಳೂರು ಹೊಸನಗರ: “ಮಾಧ್ಯಮವು ಕೇವಲ ಸುದ್ದಿಯನ್ನು ಹಂಚುವ ಸಾಧನವಲ್ಲ, ಅದು ಸಮಾಜದ ದಿಕ್ಕು ತೋರಿಸುವ ಕನ್ನಡಿಯಾಗಿದೆ, “ಗ್ರಾಮೀಣ ಪ್ರದೇಶದ ಹತ್ತು ಹಲವು ಸಮಸ್ಯೆಗಳನ್ನು ಎತ್ತಿ ಹಿಡಿದು, ಅವುಗಳಿಗೆ ಪರಿಹಾರ ಕಲ್ಪಿಸಲು ರಾಜಕಾರಣಿಗಳ ಗಮನ ಸೆಳೆಯುವಲ್ಲಿ ಗ್ರಾಮೀಣ ಪತ್ರಕರ್ತರ ಪಾತ್ರ ಅಪಾರ,” ಎಂದು ಅವರು ಹೇಳಿದರು. ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಹೊಸನಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಿಟ್ಟೂರು ಸರ್ಕಾರಿ ಪದವಿ ಪೂರ್ವ…

Read More

ಶಾಲಾ ವಿದ್ಯಾರ್ಥಿಗಳ ಅಪಘಾತ ಹೆಚ್ಚಳ ಹಿನ್ನೆಲೆ – ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಬಗ್ಗೆ ತಿಳಿಹೇಳಿದ ಶಾಸಕ ಹಾಲಪ್ಪ : ವೀಡಿಯೋ ವೈರಲ್|viral

ಕಳೆದ ಕೆಲವು ದಿನಗಳಿಂದ ಸಾಗರ ತಾಲೂಕಿನಲ್ಲಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿಗಳ ಸಾವು-ನೋವು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆಯ ಬಗ್ಗೆ  ಶಾಸಕ ಹಾಲಪ್ಪ ವಿನೂತನ ರೀತಿಯಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ಕೆ ಕೈ ಹಾಕಿದ್ದಾರೆ.  ಶಾಲಾ ಕಾಲೇಜುಗಳ ಸಭೆ ಸಮಾರಂಭಗಳಲ್ಲಿ ಹಾಗೂ ಕ್ಷೇತ್ರದಾದ್ಯಂತ ಕಾರಿನಲ್ಲಿ ಪ್ರಯಾಣಿಸುವಾಗ ವಿದ್ಯಾರ್ಥಿಗಳು ರಸ್ತೆಯಲ್ಲಿ ಸಂಚರಿಸುವಾಗ ಸುರಕ್ಷತೆಯಿಂದ ಹೇಗೆ ಸಂಚಾರ ಮಾಡಬೇಕು ಎಂಬುದರ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಕೆಲ ದಿನಗಳ ಹಿಂದೆ ಸಾಗರ ಪಟ್ಟಣದಲ್ಲಿ ಹಾಗೂ ಆನಂದಪುರ ಸಮೀಪದಲ್ಲಿ ರಸ್ತೆ ಅಪಘಾತಗಳಲ್ಲಿ ವಿದ್ಯಾರ್ಥಿಗಳು ಮೃತಪಟ್ಟಿದ್ದರು….

Read More

ಅಗ್ನಿಪಥ್ ಯೋಜನೆ ಹಿಂಪಡೆಯುವಂತೆ ಆಗ್ರಹಿಸಿ ಕಿಮ್ಮನೆ ರತ್ನಾಕರ್ ನೇತ್ರತ್ವದಲ್ಲಿ ತೀರ್ಥಹಳ್ಳಿಯಲ್ಲಿ ಪ್ರತಿಭಟನೆ :

ತೀರ್ಥಹಳ್ಳಿ : ತಾಲೂಕಿನಲ್ಲಿ ಲಂಚವಿಲ್ಲದೆ ಎಲ್ಲೂ ಕೂಡ ಕೆಲಸ ನೆಡೆಯುತ್ತಿಲ್ಲ. ಜ್ಞಾನೇಂದ್ರರವರ ಇಲಾಖೆಯ ಪಿಎಸ್ಐ ನೇಮಕಾತಿಯಲ್ಲೂ ಹಗರಣ ಮಾಡಿ ಮೋಸ ಮಾಡಿದರು ಎಂದು ಆರಗ ಜ್ಞಾನೇಂದ್ರ ವಿರುದ್ಧ ವಾಗ್ದಾಳಿ ನೆಡೆಸಿದರು. ಪಟ್ಟಣದ ತಾಲೂಕು ಕಚೇರಿ ಎದುರು ಕೇಂದ್ರ ಬಿಜೆಪಿ  ಸರ್ಕಾರದ ಅವೈಜ್ಞಾನಿಕ ಅಗ್ನಿಪಥ್ ಯೋಜನೆಯನ್ನು ಹಿಂಪಡೆಯುವಂತೆ ಆಗ್ರಹಿಸಿ  ನೆಡೆದ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿ ಭಾರತೀಯ ಸೇನೆಯಲ್ಲಿ ನೇಮಕಾತಿ ಸಂಬಂಧ ಕೇಂದ್ರದ ಬಿಜೆಪಿ ಸರ್ಕಾರ ಇತ್ತೀಚಿಗೆ ಅನುಷ್ಠಾನಗೊಳಿಸಿರುವ ಅಗ್ನಿಪಥ್ ಯೋಜನೆ ಜನವಿರೋಧಿಯಾಗಿದ್ದು ದೇಶದ ಯುವಜನತೆಯ ನಿರುದ್ಯೋಗ ಸಮಸ್ಯೆಯನ್ನು…

Read More

ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (22-05-2024)

ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (22-05-2024) Arecanut Rate today |Shimoga | Sagara |  Arecanut/ Betelnut/ Supari | Date may 22, 2024|Shivamoga | arecanut state price ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು ಶಿವಮೊಗ್ಗ ಜಿಲ್ಲೆಯ ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಮಾರುಕಟ್ಟೆಯಲ್ಲಿ ಸೋಮವಾರ ನಡೆದ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.  ಮೇ 22 ಬುಧವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳ…

Read More

ಕೋಣಂದೂರಿನ ರಾಷ್ಟ್ರೀಯ ವಸತಿ ಶಾಲೆಯ ಪ್ರಾಂಶುಪಾಲರಾದ ಗಣೇಶ್ ಮೂರ್ತಿ ನಿಧನ :

ಕೋಣಂದೂರು : ಇಲ್ಲಿನ ರಾಷ್ಟ್ರೀಯ ವಸತಿ ಶಾಲೆಯ ಪ್ರಾಂಶುಪಾಲರಾದ ಗಣೇಶ್ ಮೂರ್ತಿ ರವರು ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಇಂದು ಕಾರ್ಯನಿಮಿತ್ತ ಕಾರ್ ನಲ್ಲಿ ಶಿವಮೊಗ್ಗಕ್ಕೆ ತೆರಳಿ ವಾಪಾಸ್ ಗರ್ತಿಕೆರೆಯ ನಿವಾಸಕ್ಕೆ ಹಿಂದಿರುಗುವಾಗ ಆಯನೂರ್ ಬಳಿ ಹಠಾತ್ ಎದೆ ನೋವು ಕಾಣಿಸಿಕೊಂಡಿದೆ.ತಕ್ಷಣ ಕಾರಿನ ಚಾಲಕ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಆದರೆ ಅಷ್ಟರಲ್ಲೆ ಅವರ ಪ್ರಾಣಪಕ್ಷಿ ಹಾರಿಹೋಗಿದೆ.ಮೃತದೇಹವನ್ನು ಆಂಬುಲೆನ್ಸ್ ಮೂಲಕ ಗರ್ತಿಕೆರೆಯ ಸ್ವ ಗೃಹಕ್ಕೆ ತರಲಾಗುತ್ತಿದೆ. ಕೋಣಂದೂರು ಶಿಕ್ಷಣ ಕ್ಷೇತ್ರಗಳಲ್ಲಿ ಕ್ರಾಂತಿ ಮೂಡಿಸಿದ್ದ ಗಣೇಶ್ ಮೂರ್ತಿಯವರ ಅಗಲಿಕೆ ಅವರ ಅಸಂಖ್ಯಾತ…

Read More

ಜಾತ್ರೆಗೆ ತೆರಳುವಾಗ ನಡೆಯಿತು ಭೀಕರ ಅಪಘಾತ : ನಾಲ್ವರು ಸ್ಥಳದಲ್ಲಿಯೇ ಸಾವು,ಏಳು ಜನ ಗಂಭೀರ

ಉಕ್ಕಡಗಾತ್ರಿ ಜಾತ್ರೆಗೆ ಹೊರಟಿದ್ದ ಶಿಕಾರಿಪುರದ ನಾಲ್ವರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದು 7 ಜನರನ್ನ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರೆನಾಲ್ಟ್ ಕ್ವಿಡ್ ಮತ್ತು ಟಾಟಾ ಇಂಡಿಕಾ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಉಕ್ಕಡಗಾತ್ರಿಯ ಬಳಿಯ ಕಡೂರು ಕ್ರಾಸ್ ಬಳಿ ಲಾರಿಗೆ ಎರಡೂ ಕಾರುಗಳು ಡಿಕ್ಕಿ ಹೊಡೆದಿದೆ.  ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಗಾಯಗೊಂಡಿದ್ದ 7 ಜನರನ್ನು ಶಿವಮೊಗ್ಗದ ಮೆಗ್ಗಾನ್ ಗೆ ದಾಖಲಿಸಲಾಗಿದೆ. ಶಿಕಾರಿಪುರ ತಾಲೂಕಿನ ಮಾಯತಮ್ಮನ ಮುಚೂಡಿಯ ಶಾಂತ(30), ಪೃಥ್ವಿ(12) ಕರ್ನಹಳ್ಳಿಯ ಸದಾ(10)ಮತ್ತಿಕೋಟೆಯ ಶಂಕರ ಗೌಡ(37), ಈ ನಾಲ್ವರೂ…

Read More

ಶಿವಮೊಗ್ಗ:ಕೋವಿಡ್19 ಮೂರನೇ ಅಲೆ ನಿಯಂತ್ರಣ ಮಾರ್ಗಸೂಚಿ ತಿದ್ದುಪಡಿ ಆದೇಶ:

ಶಿವಮೊಗ್ಗ: ನೆರೆಹೊರೆ ರಾಜ್ಯಗಳಲ್ಲಿ ಕೋವಿಡ್ 19 ರ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಮುಂದೆ ಸಂಭವಿಸಬಹುದಾದ ಕೋವಿಡ್ 19 ಮೂರನೇ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಈ ಹಿಂದೆ ಹೊರಡಿಸಿದ್ದ ಮಾರ್ಗಸೂಚಿಯಲ್ಲಿ ಕೆಳಕಂಡಂತೆ ತಿದ್ದುಪಡಿ ಮಾಡಿ ಆದೇಶಿಸಿರುತ್ತಾರೆ. • ಜಿಲ್ಲಾ ವ್ಯಾಪ್ತಿಯ ಎಲ್ಲಾ ಲಾಡ್ಜ್, ಹೋಟೆಲ್, ಹೋಂ ಸ್ಟೇ/ಅರಣ್ಯ ಇಲಾಖೆ ವಸತಿ ಗೃಹಗಳಲ್ಲಿ ತಂಗಲಿರುವವರು ಬುಕಿಂಗ್ ಸಮಯದಲ್ಲಿ ಸದರಿ ಪ್ರವಾಸಿಗರು ಚೆಕ್‍ಇನ್ ದಿನದಿಂದ ಹಿಂದಿನ 72 ಗಂಟೆಗಳ ಒಳಗಾಗಿ ಮಾಡಿಸಿದ ಆರ್‍ಟಿಪಿಸಿಆರ್ ನೆಗೆಟಿವ್ ವರದಿ/ಆರ್‍ಎಟಿ ನೆಗೆಟಿವ್…

Read More

ಪಹಲ್ಗಾಮ್ ನಲ್ಲಿ ಮೃತಪಟ್ಟ ಶಿವಮೊಗ್ಗದ ಮಂಜುನಾಥ್ ತಾಯಿ ಸಿಂದೂರ್ ಆಪರೇಷನ್ ಬಗ್ಗೆ ಹೇಳೀದ್ದೇನು..!??

ತಾಯಂದಿರ ಸಿಂಧೂರ ಉಳಿಸುವ ನಿಟ್ಟಿನಲ್ಲಿ ದಾಳಿ – ಸಂಸದ ಬಿ ವೈ ರಾಘವೇಂದ್ರ ಶಿವಮೊಗ್ಗ : ಪೆಹಲ್ಗಾಮ್ ಮೇಲೆ ದಾಳಿ ನಡೆಸಿದ ಉಗ್ರರ ಮೇಲೆ ಭಾರತ ದೇಶ ಆಪರೇಷನ್ ಸಿಂಧೂರ್ ಎಂಬ ಹೆಸರಿನಲ್ಲಿ ದಾಳಿ ನಡೆಸಿ 9 ಉಗ್ರರ ತಾಣದ ಮೇಲೆ ದಾಳಿ ನಡೆಸಿರುವುದು ಬಹಳ ಸಂತೋಷ ತಂದಿದೆ ಎಂದು ಸಂಸದ ರಾಘವೇಂದ್ರ ತಿಳಿಸಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪಾಕ್ ನಲ್ಲಿ ಎಮೆರ್ಜೆನ್ಸಿ ಹೇರಲಾಗಿದೆ. ಭಾರತ ಇಷ್ಟು ಬೇಗ ಪ್ರತಿಕಾರ ಹೇಳುತ್ತೆ ಎಂದು ಅಂದುಕೊಂಡಿರಲಿಲ್ಲ. ಇದೊಂದು ಭಾರತೀಯ…

Read More