ರಿಪ್ಪನ್‌ಪೇಟೆ : ವಿಷ ಸೇವಿಸಿ ಗೃಹಣಿ ಆತ್ಮಹತ್ಯೆ

ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಯ ನಿವಾಸಿ ರಫೀಕ್‌ ಎಂಬುವವರ ಪತ್ನಿ ಬುಶೀರಾ (33) ಜೀವನದಲ್ಲಿ ಜಿಗುಪ್ಸೆಗೊಂಡು ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.  ಶುಕ್ರವಾರ ಬೆಳಿಗ್ಗೆ ಖಿನ್ನತೆಗೆ ಒಳಗಾದ ಅವರು ಮನೆಯಲ್ಲಿ ಯಾರು ಇಲ್ಲದೆ ವೇಳೆ ಮನೆಯ ಸುತ್ತಾಮುತ್ತ ಬೆಳೆದಿದ್ದ ಕಳೆ ತೆಗೆಯಲು ತಂದಿಟ್ಟಿದ್ದ ಕಳೆನಾಶಕ ಸೇವಿಸಿದ್ದಾರೆ ಎನ್ನಲಾಗಿದೆ.   ತಕ್ಷಣವೇ ಅವರನ್ನು ಶಿವಮೊಗ್ಗ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ನಾರಾಯಣ ಹೃದಯಾಲಯಕ್ಕೆ ದಾಖಲು ಮಾಡಿದರೂ, ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಸಾವನ್ನಪ್ಪಿದ್ದಾರೆ. ಮೃತರಿಗೆ ‍ಪತಿ, ಪುತ್ರ ಹಾಗೂ…

Read More

ಶಿವಮೊಗ್ಗದಿಂದ ಮಹಾ ಕುಂಭಮೇಳಕ್ಕೆ ವಿಶೇಷ ರೈಲು , ಆನ್ ಲೈನ್ ಬುಕ್ಕಿಂಗ್ ಪ್ರಾರಂಭ

ಶಿವಮೊಗ್ಗದಿಂದ ಮಹಾ ಕುಂಭಮೇಳಕ್ಕೆ ವಿಶೇಷ ರೈಲು , ಆನ್ ಲೈನ್ ಬುಕ್ಕಿಂಗ್ ಪ್ರಾರಂಭ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳುವವರ ಅನುಕೂಲಕ್ಕಾಗಿ ಶಿವಮೊಗ್ಗದಿಂದ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ರೈಲಿಗೆ ಈಗಾಗಲೇ ಆನ್‌ಲೈನ್‌ ಟಿಕೆಟ್‌ ಬುಕಿಂಗ್‌ ಆರಂಭವಾಗಿದೆ. ಫೆಬ್ರವರಿ 22ರ ಶನಿವಾರ ಸಂಜೆ 4.40ಕ್ಕೆ ಶಿವಮೊಗ್ಗದಿಂದ (ರೈಲು ಸಂಖ್ಯೆ. 06223) ರಂದು ಹೊರಟು ಫೆಬ್ರವರಿ 24ರ ಬೆಳಿಗ್ಗೆ 11.10ಕ್ಕೆ ಪ್ರಯಾಗರಾಜ್‌ ತಲುಪಲಿದೆ. ಫೆಬ್ರವರಿ…

Read More

ಸರ್ವರನ್ನು ಪ್ರೀತಿಸುವ ಧರ್ಮವೇ ವೀರಶೈವ ಧರ್ಮ : ಮಳಲಿ ಶ್ರೀ

ರಿಪ್ಪನ್‌ಪೇಟೆ : ವೀರಶೈವ ಧರ್ಮ ಸರ್ವರನ್ನು ಪ್ರೀತಿಸುವ ಧರ್ಮವಾಗಿದೆಯೆಂದು ಮಳಲಿಮಠದ ಶ್ರೀ ಡಾ. ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ತಿಳಿಸಿದರು.  ಅವರು ಶಿವಮೊಗ್ಗ ಜಿಲ್ಲೆ ಹೊಸನಗರ ತಾ, ಪೂಜಾರಗೊಪ್ಪ- ಮಸರೂರಿನಲ್ಲಿ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಅಂಗವಾಗಿ ಭಕ್ತ ಮಂಡಳಿ ಹಮ್ಮಿಕೊಂಡಿದ್ದ ಇಷ್ಟ ಲಿಂಗ ಪೂಜೆ ನೆರವೇರಿಸಿ ನುಡಿದರು. ಶ್ರೀ ಜಗದ್ಗುರು ರೇಣುಕ ಭಗವತ್ಪಾದರು ಸಿದ್ಧಾಂತ ಶಿಖಾಮಣಿಯಲ್ಲಿ ಸರ್ವ ಧರ್ಮದವರಿಗೂ ಅನ್ವಯವಾಗುವ ದಶಧರ್ಮ ಸೂತ್ರಗಳನ್ನು ಬೋಧಿಸಿದ್ದಾರೆ. ಅಹಿಂಸಾ, ಸತ್ಯ, ಆಸ್ತೇಯ, ಬ್ರಹ್ಮಚರ್ಯ. ದಯ, ಕ್ಷಮ, ಜಪ, ಪೂಜೆ,…

Read More

ಎಟಿಎಂನಲ್ಲಿ ರೈತನಿಗೆ ಸಹಾಯ ಮಾಡುವ ನೆಪದಲ್ಲಿ ಅಪರಿಚಿತ ವ್ಯಕ್ತಿಯಿಂದ ವಂಚನೆ

ಎಟಿಎಂನಲ್ಲಿ ರೈತನಿಗೆ ಸಹಾಯ ಮಾಡುವ ನೆಪದಲ್ಲಿ ಅಪರಿಚಿತ ವ್ಯಕ್ತಿಯಿಂದ ವಂಚನೆ ಆಯನೂರು : ಎಟಿಎಂ ಕೇಂದ್ರದಲ್ಲಿ ಹಣ ಬಿಡಿಸಲು ನೆರವು ನೀಡುವಂತೆ ನಟಿಸಿ, ATM ಕಾರ್ಡ್‌ ಬದಲಿಸಿ ರೈತರೊಬ್ಬರಿಗೆ ವಂಚಿಸಲಾಗಿದೆ. ಎಟಿಎಂ ಕಾರ್ಡ್‌ ಅದಲು ಬದಲಾಗಿ 20 ನಿಮಿಷದ ಒಳಗೆ 40 ಸಾವಿರ ರೂ. ಹಣ ಡ್ರಾ ಮಾಡಿ ವಂಚಿಸಿರುವ ಘಟನೆ ನಡೆದಿದೆ. ಹಾರ್ನಳ್ಳಿ ಗ್ರಾಮದ ದೇವಪ್ಪ, ಆಯನೂರಿನ ಬ್ಯಾಂಕ್‌ ಒಂದರ ಎಟಿಎಂ ಸೆಂಟರ್‌ನಲ್ಲಿ ಹಣ ಬಿಡಿಸಲು ತೆರಳಿದ್ದಾಗ ಘಟನೆ ಸಂಭವಿಸಿದೆ. ಅಪರಿಚಿತರು ದೇವಪ್ಪ ಅವರಿಗೆ ಹಣ…

Read More

ಸಾಗರದಲ್ಲಿ ಪ್ರತಿಭಟನಾ ನಿರತ “ಬ್ಯಾಂಕ್ ಮಿತ್ರ” ಉದ್ಯೋಗಿ ಆತ್ಮಹತ್ಯೆಗೆ ಯತ್ನ : ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಬ್ಯಾಂಕ್ ಮಿತ್ರ ಉದ್ಯೋಗಿಗಳ ಪ್ರತಿಭಟನೆ

ಸಾಗರ ತಾಲ್ಲೂಕಿನ ಕೆಳದಿಯಲ್ಲಿ ಬ್ಯಾಂಕ್ ಮಿತ್ರರ ಸಂಘ ಮತ್ತು ಮಾನವ ಹಕ್ಕುಗಳ ಕ್ಷೇಮಾಭಿವೃದ್ಧಿ ಸಮಿತಿ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ, ದೀವರ ಯುವ ವೇದಿಕೆ ಸಹಯೋಗದೊಂದಿಗೆ ಕೆಳದಿ ಕೆನರಾ ಬ್ಯಾಂಕ್ ನಿಂದ ಬ್ಯಾಂಕ್ ಮಿತ್ರರನ್ನು ವಜಾಗೊಳಿಸಿರುವ ನೀತಿ ಖಂಡಿಸಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಶುಕ್ರವಾರ ಪ್ರತಿಭಟನಾ ನಿರತ ಬ್ಯಾಂಕ್ ಮಿತ್ರ ಉದ್ಯೋಗಿ ಶಕುಂತಲಾ ಎಂಬುವವರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಕೂಡಲೇ ಸಹೋದ್ಯೋಗಿಗಳು ತಕ್ಷಣ ಅವರನ್ನು ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಿಲಾಗಿತ್ತು,ಈಗ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಲಾಗಿದೆ…

Read More

ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಗೆ ಗುಂಡೇಟು | ಭದ್ರಾವತಿಯಲ್ಲಿ ನಡೆದಿದ್ದೇನು..!!?

ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಗೆ ಗುಂಡೇಟು | ಭದ್ರಾವತಿಯಲ್ಲಿ ನಡೆದಿದ್ದೇನು..!!? ಶಿವಮೊಗ್ಗ ; ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಮುಂದಾಗಿದ್ದ ರೌಡಿಶೀಟರ್ ಕಾಲಿಗೆ ಸಬ್‌ಇನ್ಸ್ಪೆಕ್ಟರ್ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ ಘಟನೆ ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಶೀಟರ್ ಗುಂಡ ಅಲಿಯಾಸ್ ರವಿ, ಪೊಲೀಸ್ ಸಿಬಂದಿ ಆದರ್ಶ್ ಮೇಲೆ ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ್ದ ಈ ವೇಳೆ ಪಿಎಸ್‌ಐ ಕೃಷ್ಣ, ಶರಣಾಗುವಂತೆ ಸೂಚಿಸಿದರು.ಕೇಳದೇ ಇದ್ದಾಗ…

Read More

BREAKING NEWS | ಸೂಡೂರು ಗೇಟ್ ಬಳಿ ಭೀಕರ ಅಪಘಾತ – ರಿಪ್ಪನ್‌ಪೇಟೆಯ ಮೂವರು ಯುವಕರು ಗಂಭೀರ

BREAKING NEWS | ಸೂಡೂರು ಗೇಟ್ ಬಳಿ ಭೀಕರ ಅಪಘಾತ – ರಿಪ್ಪನ್‌ಪೇಟೆಯ ಮೂವರು ಯುವಕರು ಗಂಭೀರ ರಿಪ್ಪನ್‌ಪೇಟೆ : ಇಲ್ಲಿನ ಸೂಡೂರು ಗೇಟ್ ಬಳಿಯ ದೇವಸ್ಥಾನದ ತಿರುವಿನಲ್ಲಿ ಬೈಕ್ ಹಾಗೂ ಕಾರು ಡಿಕ್ಕಿಯಾಗಿ‌ ಮೂವರು ಯುವಕರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಮಾರುತಿ ಅಲ್ಟೋ ಕಾರು ಹಾಗೂ ಸ್ಪ್ಲೆಂಡರ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಮೂವರು ಯುವಕರು ರಸ್ತೆಯಲ್ಲಿ ನೋವಿನಿಂದ ಒದ್ದಾಡುತ್ತಿರುವ ದೃಶ್ಯ ಕಂಡುಬಂದಿದೆ. ಗಾಯಗೊಂಡಿರುವ ಯುವಕರು ರಿಪ್ಪನ್‌ಪೇಟೆ ಮೂಲದ ಯುವಕರು ಎನ್ನಲಾಗುತಿದ್ದು ಹೆಚ್ಚಿನ ಮಾಹಿತಿ…

Read More

ಹೊಸನಗರ ತಾಲೂಕಿನ ನಗರ ಹೋಬಳಿಯ ಶಾಲೆಗಳಿಗೆ ಮಾತ್ರ ರಜೆ : ಸಾಗರ ತಾಲ್ಲೂಕಿನಾದ್ಯಂತ ಶಾಲೆಗಳಿಗೆ ರಜೆ : ತೀರ್ಥಹಳ್ಳಿಯ ಕ್ಷೇತ್ರ ಶಿಕ್ಷಣಾಧಿಕಾರಿ ನಾಪತ್ತೆ

ಹೊಸನಗರ ತಾಲ್ಲೂಕಿನಾದ್ಯಂತ ಭಾರೀ ಮಳೆಯಾಗುತ್ತಿರುವುದರಿಂದ ಮಕ್ಕಳ ಸುರಕ್ಷತೆಯ ಹಿತ ದೃಷ್ಟಿಯಿಂದ ನಾಳೆ ಗುರುವಾರ ದಿನಾಂಕ 14/07/2022 ರಂದು ಹೊಸನಗರ ತಾಲ್ಲೂಕಿನ ನಗರ ಹೋಬಳಿಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ ರವರು ತಿಳಿಸಿದ್ದಾರೆ.  (ಹೆಚ್ ಆರ್ ಕೃಷ್ಣಮೂರ್ತಿ BEO ಹೊಸನಗರ) ತಾಲ್ಲೂಕಿನ ಇತರೆ 3 ಹೋಬಳಿಗಳಲ್ಲಿ ಎಡಬಿಡದೆ ಸುರಿಯುತ್ತಿರುವ  ಮಳೆಯಿಂದ ಮಕ್ಕಳಿಗೆ ಶಾಲೆಗೆ ಬರಲು ತೊಂದರೆಯಾಗುತ್ತಿದ್ದಲ್ಲಿ ಅಂತಹ ಮಕ್ಕಳ ಪೋಷಕರಿಗೆ ಶಾಲೆಗೆ ಮಕ್ಕಳನ್ನು ಕಳಿಸಿವುದು ಬೇಡವೆಂದು ತಿಳಿಸುವುದು. …

Read More

ಕುಟುಂಬದೊಂದಿಗೆ ಆಗಮಿಸಿ ಮತ ಚಲಾಯಿಸಿದ ಆರಗ ಜ್ಞಾನೇಂದ್ರ|election

ತೀರ್ಥಹಳ್ಳಿ:  ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ ಗುಡ್ಡೆಕೊಪ್ಪದ ಸರ್ಕಾರಿ ಶಾಲೆಗೆ ಆಗಮಿಸಿ ಕುಟುಂಬದ ಜೊತೆ ಬಂದು ಮತ ಚಲಾಯಿಸಿದರು. ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಒಂದೇ ಪಕ್ಷದಿಂದ ದಾಖಲೆಯ ಹತ್ತನೇ ಬಾರಿಗೆ ಸ್ಪರ್ಧಿಸುತ್ತಿರುವ,  ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಇಂದು ತಮ್ಮ ಕುಟುಂಬದ ಸದಸ್ಯರೊಂದಿಗೆ, ಮತ ಗಟ್ಟೆಗೆ ಆಗಮಿಸಿ, ಮತದಾನ ಮಾಡಿದರು. ಹಾಗೂ ಪ್ರತಿಯೊಬ್ಬರು ಕೂಡ ತಪ್ಪದೆ ಮತ ಚಲಾಯಿಸಿ ಎಂದು ಮನವಿ ಮಾಡಿದರು.

Read More

ಹುಂಚಾ ಸರ್ವೇ ನಂ 99: ಮರ ಕಡಿತ, ರಸ್ತೆ ವಿವಾದ ಹಾಗೂ ವಾಸ್ತವದ ನೆಲೆಗಟ್ಟು

ಹುಂಚಾ ಸರ್ವೇ ನಂ 99: ಮರ ಕಡಿತ, ರಸ್ತೆ ವಿವಾದ ಹಾಗೂ ವಾಸ್ತವದ ನೆಲೆಗಟ್ಟು An investigative look into the conflict at Survey No. 99 in Huncha, Hosanagara. Beyond the alleged illegal tree felling of valuable timber, this report uncovers a complex road dispute, the plight of an innocent ginger farmer caught in the crossfire, and demands impartial action…

Read More