Ripponpete | ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿ ವಶಕ್ಕೆ..!

Ripponpete | ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿ ವಶಕ್ಕೆ..! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್‌ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದಲ್ಲಿ ಭಾನುವಾರ ರಾತ್ರಿ ಖಚಿತ ಮಾಹಿತಿಯ ಮೇರೆಗೆ ಬಿಲ್ಲೇಶ್ವರ ಸರ್ಕಲ್ ನಲ್ಲಿ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ ಟಿಪ್ಪರ್‌ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಉಮೇಶ್ ,ಸಂತೋಷ್ ಕೊರವರ , ಹಾಗೂ ಮಧುಸೂಧನ್ ಇದ್ದರು.

Read More

ಐರನ್ ಕ್ಯಾಸ್ಟಿಂಗ್ ಯಂತ್ರ ಸ್ಪೋಟ | 4 ಜನ ಕಾರ್ಮಿಕರಿಗೆ ಗಂಭೀರ ಗಾಯ

ಐರನ್ ಕ್ಯಾಸ್ಟಿಂಗ್ ಯಂತ್ರ ಸ್ಪೋಟ | 4 ಜನ ಕಾರ್ಮಿಕರಿಗೆ ಗಂಭೀರ ಗಾಯ ಶಿವಮೊಗ್ಗ:   ಅಬ್ಬಲಗೆರೆ ಕೃಷಿ ವಿವಿಯ ಬಳಿ ಇರುವ ಇಂಡಿಯಾ ಪಿಸ್ಟನ್  ಲಿಮಿಟೆಡ್ ಕಂಪನಿಯಲ್ಲಿ ಇಂದು ಬೆಳಿಗ್ಗೆ  ಐರನ್ ಕ್ಯಾಸ್ಟಿಂಗ್ ಮಾಡುತ್ತಿರುವಾಗ ಯಂತ್ರ ಸಿಡಿದಿದೆ. ಇದರ ಪರಿಣಾಮ 4 ಜನ ಕಾರ್ಮಿಕರ ಕಾಲಿಗೆ ಸುಟ್ಟ ಗಾಯಗಳಾಗಿವೆ. ಇಂದು ಬೆಳಿಗ್ಗೆ ಸುಮಾರು 7:30 ರ ಹೊತ್ತಿಗೆ ಫಸ್ಟ್​ ಶಿಫ್ಟ್​ನಲ್ಲಿ ಕೆಲಸಕ್ಕೆ ಕಾರ್ಮಿಕರು ಐರನ್​ ಕ್ಯಾಸ್ಟಿಂಗ್​​ ಮಾಡುತ್ತಿದ್ದರು. ಆವೇಳೆ ಯಂತ್ರ ಸಿಡಿದಿದೆ. ಇದರಿಂದ 4 ಜನ ಕಾರ್ಮಿಕರ…

Read More

ರಿಪ್ಪನ್‌ಪೇಟೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಬ್ಬಿಣದ ಪರಿಕರಗಳನ್ನು ತುಂಬಿದ್ದ ಲಾರಿ ಪಲ್ಟಿ :

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೋಡೂರು ಬಳಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಮಗುಚಿ ಬಿದ್ದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಕಬ್ಬಿಣದ ರಾಡ್ ಗಳನ್ನು ಹೊತ್ತೊಯ್ಯುತಿದ್ದ ಲಾರಿ (KA-52 A 7483) ಕೋಡೂರು ಸಮೀಪದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿರುವ ಘಟನೆ ನಡೆದಿದೆ. ಅದೃಷ್ಟವಶಾತ್ ಚಾಲಕ ಹಾಗೂ ನಿರ್ವಾಹಕನಿಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ವೀಡಿಯೋ ಇಲ್ಲಿ ವೀಕ್ಷಿಸಿ👇

Read More

ರಿಪ್ಪನ್ ಪೇಟೆ : ಎರಡು ತಿಂಗಳು ಜೀವನ್ಮರಣ ಹೋರಾಟ ನಡೆಸಿದ್ದ ಮಗು ಸಾವು

ರಿಪ್ಪನ್ ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆ ಶಬರೀಶನಗರ ನಿವಾಸಿ ಭರತ್ ಹಾಗು ಶ್ವೇತ ದಂಪತಿಯ ಏಳು ತಿಂಗಳಿಗೆ ಜನಿಸಿದ್ದ ಹಸುಗೂಸು  ಚಿಕಿತ್ಸೆಗೆ ಸ್ಪಂದಿಸದೇ ಇಂದು ಮಧ್ಯಾಹ್ನ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದೆ. ಉಸಿರಾಟದ ತೊಂದರೆ, ಸೆಳವು ಅಥವಾ ಸಾಮಾನ್ಯ ತಾಪಮಾನವನ್ನು ಕಾಪಾಡಿಕೊಳ್ಳಲು ಅಸಮರ್ಥತೆಯ ಮತ್ತು ಮೆದುಳಿನಲ್ಲಿ ನೀರು ತುಂಬಿಕೊಂಡಿರುವ ತೊಂದರೆಯಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಗುವಿಗೆ ಶಿವಮೊಗ್ಗದ ಸರ್ಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು ಆದರೆ ಹದಿನೈದು ದಿನಗಳ ಹಿಂದೆ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್…

Read More

Humcha | ಹಳೆ ನವೋದಯ ವಿದ್ಯಾರ್ಥಿಗಳಿಂದ ಉಚಿತ ತರಬೇತಿ – ಅರ್ಹತಾ ಪರೀಕ್ಷೆಯಲ್ಲಿ ಮೂವರು ವಿದ್ಯಾರ್ಥಿಗಳು ಆಯ್ಕೆ

ಹಳೆ ನವೋದಯ ವಿದ್ಯಾರ್ಥಿಗಳಿಂದ ಉಚಿತ ತರಬೇತಿ – ಅರ್ಹತಾ ಪರೀಕ್ಷೆಯಲ್ಲಿ ಮೂವರು ವಿದ್ಯಾರ್ಥಿಗಳು ಆಯ್ಕೆ ರಿಪ್ಪನ್‌ಪೇಟೆ : ಗ್ರಾಮೀಣ ಭಾಗದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣದ ಕೊರತೆ ಇದ್ದೆ ಇದೆ. ಮಕ್ಕಳ ಸರ್ವಾoಗೀಣ ಬೆಳವಣಿಗೆಗೆ ಪೂರಕವಾದಂತಹ ವಾತಾವರಣ ಕಲ್ಪಿಸಿಕೊಡುವ ಶಾಲೆಗಳಲ್ಲಿ ನವೋದಯ ಶಾಲೆ ಕೂಡ ಒಂದು. ಈ ಶಾಲೆಯಲ್ಲಿ ಓದುವ ಆಸೆ ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ಇದ್ದೆ ಇರುತ್ತದೆ. ನವೋದಯ ಪರೀಕ್ಷೆಯಲ್ಲಿ ತೇರ್ಗಡೆ ಆಗಲು ಮಕ್ಕಳಿಗೆ ಉತ್ತಮ ತರಬೇತಿ ಮತ್ತು ಪರಿಶ್ರಮ ಮುಖ್ಯ. ಈ ನಿಟ್ಟಿನಲ್ಲಿ ಸತತವಾಗಿ ಕಳೆದ ಮೂರು…

Read More

ಪಾದಯಾತ್ರೆಗೆ ತಾಲ್ಲೂಕಿನ ವಿವಿಧ ಸಂಘಟನೆಗಳ, ಸಾರ್ವಜನಿಕರ ಅಭೂತ ಪೂರ್ವ ಬೆಂಬಲಕ್ಕೆ ಹೋರಾಟಗಾರರ ಮನವಿ

ಪಾದಯಾತ್ರೆಗೆ ತಾಲ್ಲೂಕಿನ ವಿವಿಧ ಸಂಘಟನೆಗಳ ಸಾರ್ವಜನಿಕರ ಅಭೂತ ಪೂರ್ವ ಬೆಂಬಲಕ್ಕೆ ಹೋರಾಟಗಾರರ ಮನವಿ ರಿಪ್ಪನ್‌ಪೇಟೆ;-ಏಪ್ರಿಲ್ 5 ಮತ್ತು 6 ರಂದು ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒತ್ತಾಯಿಸಿ ತಾಲ್ಲೂಕಿನ ನಗರದಿಂದ ಸುಮಾರು 45 ಕಿ.ಮೀ. ದೂರದ ರಿಪ್ಪನ್‌ಪೇಟೆಯವರೆಗೆ ಮಾಜಿ ಶಾಸಕ ಬಿ.ಸ್ವಾಮಿರಾವ್ ಮತ್ತು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಆಭಿನವ ಚನ್ನಬಸವ ಮಹಾಸ್ವಾಮಿಜಿಯವರ ನೇತೃತ್ವದಲ್ಲಿ ನಡೆಸಲಾಗುತ್ತಿರುವ ಪಾದಯಾತ್ರೆಗೆ ತಾಲ್ಲೂಕಿನ ವಿವಿಧ ಸಂಘಟನೆಗಳ ಸಾರ್ವಜನಿಕರ ಅಭೂತ ಪೂರ್ವ ಬೆಂಬಲವನ್ನು ನೀಡುವುದರೊಂದಿಗೆ ಹೋರಾಟಕ್ಕೆ ಶಕ್ತಿಯಾಗಬೇಕು ಎಂದು ಜಿಲ್ಲಾ ಪಂಚಾಯಿತ್ ಮಾಜಿ ಅಧ್ಯಕ್ಷ…

Read More

ಚಂದ್ರಯಾನ -3 ಇಸ್ರೋ ತಂಡದಲ್ಲಿ ಕೋಣಂದೂರಿನ ಮಹಿಳೆ – ಮಾಜಿ ಶಾಸಕರ ಪುತ್ರಿಗೆ ಅಭಿನಂದನೆಗಳ ಮಹಾಪೂರ

ಚಂದ್ರಯಾನ -3 ಲ್ಯಾಂಡರ್ ಬುಧವಾರ ಸಂಜೆ ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಇಳಿಯುವ ಮೂಲಕ ಇತಿಹಾಸ ನಿರ್ಮಿಸಿದ್ದು, ಇಸ್ರೋ ವಿಜ್ಞಾನಿಗಳ ಈ ಸಾಧನೆಗೆ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ. ಇಸ್ರೋ ವಿಜ್ಞಾನಿಗಳಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರಿನ ಮಹಿಳೆಯೊಬ್ಬರು ಇದ್ದಾರೆ ಎಂಬುದು ಹೆಮ್ಮೆಯ ಸಂಗತಿಯಾಗಿದೆ. ಹೌದು, ಶಿವಮೊಗ್ಗ ಮೂಲದ ಶಿವಾನಿ (ISRO deputy director) ಎಂಬ ಮಹಿಳೆ ಇಸ್ರೋದಲ್ಲಿ ಸೇವೆ ಸಲ್ಲಿಸುತ್ತಿರುವುದು ನಿಜಕ್ಕೂ ಹೆಮ್ಮೆಯ ವಿಚಾರವಾಗಿದೆ. ಇವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಪಟ್ಟಣದ ಮಾಜಿ…

Read More

ಭದ್ರಾವತಿ ಶಾಸಕರು ನಾಮಕಾವಾಸ್ತೆ, ಮಕ್ಕಳದ್ದೇ ದರ್ಬಾರು – ಜೆಡಿಎಸ್  ನಾಯಕಿ ಶಾರದಾ ಅಪ್ಪಾಜಿಗೌಡ  ಆರೋಪ

ಭದ್ರಾವತಿ ಶಾಸಕರು ನಾಮಕಾವಾಸ್ತೆ, ಮಕ್ಕಳದ್ದೇ ದರ್ಬಾರು – ಜೆಡಿಎಸ್  ನಾಯಕಿ ಶಾರದಾ ಅಪ್ಪಾಜಿಗೌಡ  ಆರೋಪ ಶಿವಮೊಗ್ಗ  : ‘ಭದ್ರಾವತಿಯಲ್ಲಿ ಅರಣ್ಯ ಕಬಳಿಕೆ, ಮರಳು, ಇಸ್ಪೀಟ್ ಹಾಗೂ ಗಾಂಜಾ ಮಾಫಿಯಾಗಳಿವೆ. ಶಾಸಕರ ಬೆಂಬಲಿತರೇ ಈ ಮಾಫಿಯಾಗಳಲ್ಲಿದ್ದಾರೆ. ಅಧಿಕಾರಿಗಳು ಶಾಸಕರ ಚೇಲಾಗಳಾಗಿದ್ದಾರೆ’ ಎಂದು ಭದ್ರಾವತಿ ಜೆಡಿಎಸ್ ಪಕ್ಷದ ನಾಯಕಿ ಶಾರದಾ ಅಪ್ಪಾಜಿಗೌಡ  ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು,  ಶಾಸಕರು ನಾಮಕಾವಸ್ತೆಯಾಗಿದ್ದಾರೆ. ಅವರ ಇಬ್ಬರು ಮಕ್ಕಳೇ ಆಳ್ವಿಕೆ ಮಾಡುತ್ತಿದ್ದಾರೆ. ಅಧಿಕಾರಿಗಳಿಗೆ ಏನಾದರೂ ದೂರು ಕೊಟ್ಟರೆ, ಎಂಎಲ್‌ಎ ಮನೆಗೆ ಹೋಗಿ ಬನ್ನಿ…

Read More

Ripponpete | ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ

Ripponpete | ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ಶಾಸಕ ಬೇಳೂರು ಗೋಪಾಲಕೃಷ್ಣ ರವರ ಹುಟ್ಟುಹಬ್ಬವನ್ನು ಪಟ್ಟಣದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ವೈಶಿಷ್ಟ್ಯ ಪೂರ್ಣವಾಗಿ ಆಚರಿಸಿದರು. ಪಟ್ಟಣದ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಪಕ್ಷದ ಸ್ಥಳೀಯ ಸಂಸ್ಥೆ ಜನಪ್ರತಿನಿಧಿಗಳು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು. ನಂತರ ಸರ್ಕಾರಿ ಪ್ರಾಥಮಿಕ ಆಸ್ಪತ್ರೆಗೆ ತೆರಳಿ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಜೊತೆಗೆ ಸಾರ್ವಜನಿಕರಿಗೆ ಸಿಹಿ ಹಂಚುವ ಮೂಲಕ ಶಾಸಕ ಬೇಳೂರು…

Read More

ಬಿಎಸ್ ವೈ ಮನೆ ಮೇಲೆ ಕಲ್ಲು ತೂರಾಟ ಪ್ರಕರಣ – ಘಟನೆಯಿಂದ ನೋವಾಗಿದೆ ,ಯಾರನ್ನು ಬಂಧಿಸಬೇಡಿ : ಯಡಿಯೂರಪ್ಪ|Bsy

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿರುವ ತಮ್ಮ ಮನೆ ಮೇಲೆ ನಡೆದ ಕಲ್ಲೂ ತೂರಾಟದ ಘಟನೆಯ ಬಗ್ಗೆ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಮೊದಲ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಯಾರನ್ನು ಬಂಧಿಸಬೇಡಿ! ಬಂಜಾರ ಸಮುದಾಯದ ಕಾರ್ಯಕರ್ತರು ನಮ್ಮ ಮನೆಗೆ ಹಲ್ಲೆ ಮಾಡಿ, ಕಲ್ಲು ತೂರಾಟ ಮಾಡಿದಂತಹ ಘಟನೆಗಳು ನಡೆದಿವೆ. ಈ ಸಂಬಂಧ ಎಸ್​ಪಿ ಮತ್ತು ಡಿಸಿಯವರ ಬಳಿಯಲ್ಲಿ ಮಾತನಾಡಿ, ಬಂಜಾರ ಸಮುದಾಯದವರು ನಮ್ಮ ಜೊತೆ ಇದ್ದಾರೆ. ತಾಂಡಗಳ ಅಭಿವೃದ್ಧಿ ಮಾಡಿದ್ದೇನೆ, ತಪ್ಪು ಗೃಹಿಕೆಯಿಂದ ಈ ಘಟನೆ ಯಾಗಿದೆ. ಯಾರ ವಿರುದ್ಧವೂ ಕ್ರಮ…

Read More
Exit mobile version