Headlines

ಚಿನ್ನದ ನಾಣ್ಯವೆಂದು ನಂಬಿಸಿ ಲಕ್ಷಾಂತರ ರೂ ವಂಚನೆ

ಚಿನ್ನದ ನಾಣ್ಯವೆಂದು ನಂಬಿಸಿ ಲಕ್ಷಾಂತರ ರೂ ವಂಚನೆ .ದೊಡ್ಡಬಳ್ಳಾಪುರದ ವ್ಯಕ್ತಿಗೆ ರಾಣೆಬೆನ್ನೂರಿನ ವ್ಯಕ್ತಿ ಆಯನೂರಿನಲ್ಲಿ ಚಿನ್ನದ ನಾಣ್ಯದ ಕಥೆಗಳನ್ನ ಕಟ್ಟಿ ವಂಚಿಸಿದ ಘಟನೆ ಶಿವಮೊಗ್ಗದ ಕುಂಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೊಡ್ಡಬಳ್ಳಾಪುರದ ನಂದಿಗುಂದ ಗ್ರಾಮದ ಬಾಯಣ್ಣ ಎಂಬ ವ್ಯಕ್ತಿ ಕುಟುಂಬ ಸಮೇತರಾಗಿ ಡಿ.13 ರಂದು ಧರ್ಮಸ್ಥಳಕ್ಕೆ ಹೋದಾಗ ರಾಣೆಬೆನ್ನೂರಿನ ರಾಮಣ್ಣ ಎಂಬ ವ್ಯಕ್ತಿ ಪರಿಚಯವಾಗುತ್ತಾನೆ. ಇಬ್ಬರು ಮೊಬೈಲ್ ನಂಬರ್ ನ್ನ ಎಕ್ಸಚೇಂಜ್ ಮಾಡಿಕೊಂಡಿರುತ್ತಾರೆ. ಊರಿಗೆ ಹೋದ ಮೇಲೆ ಕರೆ ಮಾಡುವುದಾಗಿ ರಾಮಣ್ಣ ಬಾಯಣ್ಣನಿಗೆ ಹೇಳಿರುತ್ತಾರೆ. ಬಾಯಣ್ಣ…

Read More

ಮಾರ್ಚ್ 1 ರಿಂದ ಸರ್ಕಾರಿ ನೌಕರರು ಕೆಲಸಕ್ಕೆ ಬರಲ್ಲ – ಯಾವ ಸರ್ಕಾರಿ ಕೆಲಸವು ನಡೆಯುವುದಿಲ್ಲ : ಅನಿರ್ದಿಷ್ಟವಾಧಿ ಮುಷ್ಕರಕ್ಕೆ ಕರೆ ನೀಡಿದ ಷಡಾಕ್ಷರಿ

ಮಾರ್ಚ್ 1 ರಿಂದ ಸರ್ಕಾರಿ ನೌಕರರು ತಮ್ಮ ಕೆಲಸಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಿ‌ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದ್ದಾರೆ.  ಶಿವಮೊಗ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಾದ ವೇತನ ಪರಿಷ್ಕರಣೆಗೆ ಸಂಬಂಧಿಸಿದ ಮಧ್ಯಂತರ ವರದಿಯನ್ನು 7ನೇ ವೇತನ ಆಯೋಗ ಜಾರಿ ಹಾಗೂ ಎನ್​ಪಿಎಸ್​ ರದ್ದುಪಡಿಸಿ, ಒಪಿಎಸ್ ಯೋಜನೆಯನ್ನು ಜಾರಿ ಮಾಡಬೇಕೆಂಬ ಬೇಡಿಕೆಯನ್ನಿಟ್ಟುಕೊಂಡ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಮುಂದಾಗಿರುವುದಾಗಿ…

Read More

Ripponpete | ಅಕ್ರಮ ಗೋ ಸಾಗಾಟ – ಮೂವರು ಆರೋಪಿಗಳ ಬಂಧನ ,ಜಾನುವಾರುಗಳ ರಕ್ಷಣೆ

ರಿಪ್ಪನ್‌ಪೇಟೆ : ಅಕ್ರಮ ಗೋ ಸಾಗಾಟ – ಮೂವರು ಆರೋಪಿಗಳ ಬಂಧನ ,ಜಾನುವಾರುಗಳ ರಕ್ಷಣೆ ರಿಪ್ಪನ್‌ಪೇಟೆ : ಅಕ್ರಮವಾಗಿ ಜಾನುವಾರು ಗಳನ್ನು ಸಾಗಿಸುತ್ತಿದ್ದಾಗ ಖಚಿತ ಮಾಹಿತಿ ಮೆರೆಗೆ ಪೊಲೀಸರು ಟಾಟಾ ದೋಸ್ತ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 3 ಜಾನುವಾರುಗಳನ್ನು ರಕ್ಷಿಸಿದ್ದಾರೆ. ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಪ್ರಮುಖ ಆರೋಪಿಗಳಾದ ಸೈಯದ್ ಖೈಜರ್ (45) , ರಾಹಿದ್ (18) ಮತ್ತು ಫಾಜಿಲ್ (48)ರನ್ನು ಬಂಧಿಸಿ 3 ಜಾನುವಾರುಗಳನ್ನು ರಕ್ಷಿಸಲಾಗಿದೆ. ಸಿದ್ದಪ್ಪನಗುಡಿ ಬಳಿಯಲ್ಲಿ ಟಾಟಾ ದೋಸ್ತ್  (KA -37-A 2314) ವಾಹನದಲ್ಲಿ…

Read More

ರಿಪ್ಪನ್ ಪೇಟೆ : ಡೆಸ್ಟಿನಿ ಸ್ಕೂಲ್ ಆಫ್ ಡ್ಯಾನ್ಸ್ ತರಬೇತಿ ಕೇಂದ್ರ ಅಸ್ತಿತ್ವಕ್ಕೆ

ರಿಪ್ಪನ್ ಪೇಟೆ : ರೋಟರಿ ಕ್ಲಬ್ ರಿಪ್ಪನ್ ಪೇಟೆ ಮತ್ತು ಡೆಸ್ಟಿನಿ ಸ್ಕೂಲ್ ಆಫ್ ಡ್ಯಾನ್ಸ್ ಇವರ ಸಹಯೋಗದಲ್ಲಿ ಪಟ್ಟಣದ ರಾಷ್ಟೋತ್ಥಾನ  ಶಿಶು ಮಂದಿರದಲ್ಲಿ  ಇಂದು ಡೆಸ್ಟಿನಿ ಡ್ಯಾನ್ಸ್  ತರಬೇತಿ ಶಾಲೆಯನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಂಜುಳಾ ಕೇತಾರ್ಜಿ ರಾವ್  ಮುಂದಿನ ದಿನಗಳಲ್ಲಿ ನೃತ್ಯ ತಂಡಗಳು ಉಳಿಯಬೇಕಾದರೆ ಕೊರಿಯೋಗ್ರಾಫರ್ ಗಳ ಸಹಕಾರ ಅತ್ಯಗತ್ಯ. ಫಿಟ್ನೆಸ್ ಗೆ ನೃತ್ಯ ಅತಿ ಅವಶ್ಯಕ ಆದ್ದರಿಂದ ಡೆಸ್ಟಿನಿ ಸ್ಕೂಲ್ ಆಫ್ ಡ್ಯಾನ್ಸ್ ಇದರ…

Read More

ಅನಾಥ ಮಹಿಳೆಗೆ ಬಾಳು ಕೊಟ್ಟ ಯುವಕನಿಗೆ ಬರೋಬ್ಬರಿ ಏಳು ವರ್ಷಗಳ ನಂತರ ಬಿಗ್ ಶಾಕ್|cheating

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನಲ್ಲಿ ಮಹಿಳೆಯೊಬ್ಬಳ ಟ್ರ್ಯಾಪ್​ನಲ್ಲಿ ಸಿಲುಕಿದ ಯುವಕನೊಬ್ಬ ಇದೀಗ ತನಗಾದ ಮೋಸದ ಬಗ್ಗೆ ಕೋರ್ಟ್​ ಮೆಟ್ಟಿಲೇರಿದ್ದಷ್ಟೆ ಅಲ್ಲದೆ ಈ ಸಂಬಂಧ ಪೇಪರ್​ ಟೌನ್​ ಪೊಲೀಸ್ ಸ್ಠೇಷನ್​ನಲ್ಲಿ ದೂರು ನೀಡಿದ್ಧಾರೆ. ಆತ ದಾಖಲಿಸಿದ ದೂರು ದಾಖಲಾದ ಎಫ್​ಐಆರ್​ ಪ್ರಕಾರ, ನಡೆದಿದ್ದಿಷ್ಟು! 2015 ರಲ್ಲಿ ಭದ್ರಾವತಿ ತಾಲ್ಲೂಕಿನ ಗ್ರಾಮವೊಂದರ ಕಾಳಿಂಗೇಶ್ವರ ದೇವಾಲಯದಲ್ಲಿ ಯುವಕನೊಬ್ಬ ಮದುವೆಯಾಗಿದ್ದರು. ಅನಾಥ ಹುಡುಗಿಯನ್ನು ಯಾವುದೇ ಡಿಮ್ಯಾಂಡ್ ಇಲ್ಲದೇ ಮದುವೆಯಾದ ಯುವಕ, ಮದುವೆ ಖರ್ಚನ್ನ ಕೂಡ ಖುದ್ಧಾಗಿ ವ್ಯಯಿಸಿದ್ರು. ಆದರೆ ಅನಾಥಳು ಎಂದು ಹೇಳಿ…

Read More

Shivamogga | ಕಾಲೇಜಿನಲ್ಲಿ ದಿಡೀರ್ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

Shivamogga | ಕಾಲೇಜಿನಲ್ಲಿ ದಿಡೀರ್ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು ಶಿವಮೊಗ್ಗ:ಕಾಲೇಜಿನಲ್ಲಿಯೇ ವಿದ್ಯಾರ್ಥಿನಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆಯೊಂದು ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ನಗರದ  ನಂಜಪ್ಪ ಲೇ ಔಟ್ ನಲ್ಲಿರುವ ಖಾಸಗಿ ಪಿಯು ಕಾಲೇಜಿನಲ್ಲಿ ಓದುತ್ತಿದ್ದ ದ್ವಿತಿಯ ಪಿಯು ವಿದ್ಯಾರ್ಥಿನಿ ಮೂರ್ಛೆ ತಪ್ಪಿ ಬಿದ್ದು ಸಾವನ್ನಪ್ಪಿದ್ದಾರೆ. ಕಾಲೇಜಿನಲ್ಲಿ ಇದ್ದಕ್ಕಿದ್ದ ಹಾಗೆ ಅಸ್ವಸ್ಥಗೊಂಡು ಪ್ರಿನ್ಸಿಫಾಲರ ರೂಮ್‌ನ ಬಾಗಿಲಲ್ಲಿಯೇ ವಿದ್ಯಾರ್ಥಿನಿ ಕುಸಿದುಬಿದ್ದಿದ್ದಳು. ತಕ್ಷಣವೇ ಅಲ್ಲಿಂದ ಕಾರೊಂದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮೃತ ವಿದ್ಯಾರ್ಥಿನಿ ಓದಿದ್ದ…

Read More

ವಾಟ್ಸಾಪ್ ನಲ್ಲಿ ಬೆತ್ತಲಾಗಿ ಹಣಕ್ಕಾಗಿ ಬೇಡಿಕೆ ಇಟ್ಟ ಸುಂದರಿ – ಹಣ ಕೊಡದಿದ್ದಕ್ಕೆ ಕಿಡ್ನಾಪ್ : ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಐವರ ಬಂಧನ |honey trap

ವಾಟ್ಸಾಪ್ ನಲ್ಲಿ ಬೆತ್ತಲಾಗಿ ಹಣಕ್ಕಾಗಿ ಬೇಡಿಕೆ ಇಟ್ಟ ಸುಂದರಿ – ಹಣ ಕೊಡದಿದ್ದಕ್ಕೆ ಕಿಡ್ನಾಪ್ : ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಐವರ ಬಂಧನ ಶಿವಮೊಗ್ಗ : ಹನಿ ಟ್ರ್ಯಾಪ್(Honey trap) ಮೂಲಕ ಹಣಕ್ಕೆ ಬೇಡಿಕೆಯಿಡುತಿದ್ದ ನಟೋರಿಯಸ್ ಗ್ಯಾಂಗ್ ನ್ನು ಭದ್ರಾವತಿ(bhadravathi) ಹೊಸಮನೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮದುವೆ ನಿಶ್ಚಯವಾಗಿದ್ದ ಭದ್ರಾವತಿ ಮೂಲದ ಯುವಕನಿಗೆ ವಾಟ್ಸಾಪ್(Whatsup) ನಲ್ಲಿ ಬೆತ್ತಲೆ ಕರೆ ಮಾಡಿ ಅದನ್ನು ರೆಕಾರ್ಡ್ ಮಾಡಿಕೊಂಡು  ಹಣಕ್ಕಾಗಿ ಬೇಡಿಕೆಯಿಟ್ಟು ನಂತರ ಕಿಡ್ನಾಪ್(kidnap) ಮಾಡಿ ಅಕ್ರಮ ಬಂಧನದಲ್ಲಿಟ್ಟಿದ್ದರು.ಈ ಹಿನ್ನಲೆಯಲ್ಲಿ ಭದ್ರಾವತಿ…

Read More

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ – ಕೆ ಎಸ್ ಈಶ್ವರಪ್ಪ ಘೋಷಣೆ | Eshwarappa

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ – ಕೆ ಎಸ್ ಈಶ್ವರಪ್ಪ ಘೋಷಣೆ | ಶಿವಮೊಗ್ಗ : ನೊಂದ ಬಿಜೆಪಿ ಕಾರ್ಯಕರ್ತರ ದನಿಯಾಗಿ ನಾನು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ನಾನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಮಾಜಿ ಡಿಸಿಎಂ, ಹಿರಿಯ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಘೋಷಿಸಿದ್ದಾರೆ. ಕೆ.ಇ. ಕಾಂತೇಶ್ ಅವರಿಗೆ ಬಿಜೆಪಿಯಿಂದ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ತಪ್ಪಿದ ವಿಚಾರಕ್ಕೆ ಸಂಬಂಧಿಸಿ ಶಿವಮೊಗ್ಗ ನಗರದ ಬಂಜಾರ್ ಭವನದಲ್ಲಿ ಸ್ವಪ್ರತಿಷ್ಠೆಯ ಪ್ರದರ್ಶನವಲ್ಲ ಸ್ವಾಭಿಮಾನದ ಸಂಘರ್ಷ ಎನ್ನುವ ಘೋಷವಾಕ್ಯದಲ್ಲಿ…

Read More

ಸಾಗರ : ನೂತನ ಸಚಿವರಾದ ಸಾಗರದ ಅಳಿಯಂದರಿಗೆ ತಾಲೂಕ್ ಬಿಜೆಪಿ ಯಿಂದ ಸನ್ಮಾನ

ಸಾಗರ : ನಗರದ ಗಾಂಧಿ ಮೈದಾನದಲ್ಲಿ ಸಾಗರ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ವತಿಯಿಂದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಂಪುಟದ ನೂತನ ಸಚಿವರು ಹಾಗೂ ಸಾಗರದ ಅಳಿಯಂದಿರುಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಶಾಸಕ ಹರತಾಳು ಹಾಲಪ್ಪ ನವರ ನೇತ್ರತ್ವದಲ್ಲಿ ನಡೆದ ಸಚಿವರಿಗೆ ಅಭಿನಂದನಾ ಕಾರ್ಯಕ್ರವು ಒಂದು ಭಾವಪೂರ್ಣ ಸಮಾರಂಭವಾಗಿತ್ತು. ಚೌತಿ ಹಬ್ಬಕ್ಕೆ ತವರಿಗೆ ಬಂದಿದ್ದ ಹೆಣ್ಣು ಮಕ್ಕಳು ಜತೆಗೆ ತಮ್ಮ ಪತಿಯಂದಿರನ್ನೂ ಕರೆದುಕೊಂಡು ಬಂದು ಉಡಿತುಂಬಿಸಿಕೊಂಡರು. ಊರಿನ ಅಳಿಯಂದಿರು ಸುಮ್ಮನೆ ಮಾವನ ಮನೆಗೆ ಬಂದು ಊರಿನ…

Read More

ಚೆಕ್ ಬೌನ್ಸ್ ಪ್ರಕರಣದ ನೂತನ ನಿಯಮ 2025 ಜಾರಿ – ಇನ್ಮುಂದೆ ವಾಟ್ಸಾಪ್ ನೋಟೀಸ್ ಗೆ ಇದೆ ಮಾನ್ಯತೆ

ಚೆಕ್ ಬೌನ್ಸ್ ಪ್ರಕರಣದ ನೂತನ ನಿಯಮ 2025 ಜಾರಿ – ಇನ್ಮುಂದೆ ವಾಟ್ಸಾಪ್ ನೋಟೀಸ್ ಗೆ ಇದೆ ಮಾನ್ಯತೆ | ಮಧ್ಯಂತರ ಪರಿಹಾರಕ್ಕೂ ಸೂಚಿಸಬಹುದು , 90 ದಿನಗಳಲ್ಲಿ ಕೇಸ್ ಕ್ಲೋಸ್ !!? ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಮತ್ತು ಭಾರತದ ಸರ್ವೋಚ್ಚ ನ್ಯಾಯಾಲಯವು ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ನೂತನ ಚೆಕ್ ಬೌನ್ಸ್ ನಿಯಮ 2025 ಅನ್ನು ಜಾರಿಗೆ ತರಲಾಗಿದ್ದು ನಿಯಮಗಳಲ್ಲಿ ಹಲವು ಪ್ರಮುಖ ಬದಲಾವಣೆಗಳನ್ನ ಮಾಡಲಾಗಿದೆ. ಈ ಮೂಲಕ ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಕಠಿಣ ರೂಲ್ಸ್…

Read More
Exit mobile version