Headlines

ಗರ್ತಿಕೆರೆಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿ – ಚಿಕಿತ್ಸೆ ಫಲಕಾರಿಯಾಗದೇ ಯುವಕ ಸಾವು|accident

ರಿಪ್ಪನ್‌ಪೇಟೆ : ಗರ್ತಿಕೆರೆ ಬಳಿಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿಯಾದ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಗರ್ತಿಕೆರೆ ನಿವಾಸಿ ನದೀಮ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ  ಸಮೀಪದ ಗರ್ತಿಕೆರೆಯಲ್ಲಿ ಏಪ್ರಿಲ್ 2 ರಂದು ಪಾದಚಾರಿಗೆ ಬೈಕ್ ಡಿಕ್ಕಿಯಾಗಿ ಪಾದಾಚಾರಿ ಹಾಗೂ ಬೈಕ್ ಸವಾರ ಇಬ್ಬರಿಗೆ ಗಂಭೀರವಾದ  ಗಾಯವಾಗಿತ್ತು. ಇಬ್ಬರನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತರಲಾಗಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿತ್ತು.ಮೆಗ್ಗಾನ್ ನಲ್ಲಿ ಚಿಕಿತ್ಸೆ ನೀಡಿ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ…

Read More

ಹುಂಚಾ ಕೃಷಿ ಪತ್ತಿನ ಸಹಕಾರ ಸಂಘ 7 ಲಕ್ಷ ರೂ ನಿವ್ವಳ ಲಾಭ | ಗೊಂದಲಗಳ ನಡುವೆ ಸುಖಾಂತ್ಯಗೊಂಡ ವಾರ್ಷಿಕ ಸರ್ವ ಸದಸ್ಯರ ಸಭೆ

ರಿಪ್ಪನ್‌ಪೇಟೆ;- ಹುಂಚಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ 2021-22 ನೇ ಸಾಲಿನಲ್ಲಿ 4.22 ಕೋಟಿ ರೂ ವ್ಯವಹಾರ ನಡೆಸುವುದರೊಂದಿಗೆ 7.72.109 ಲಕ್ಷ ರೂ ನಿವ್ವಳ ಲಾಭ ಗಳಿಸಿದೆ ಎಂದು ಕೃಷಿ ಸಹಕಾರ ಬ್ಯಾಂಕ್ ಅಧ್ಯಕ್ಷ ಹೆಚ್.ಎಸ್.ಯದುಕುಮಾರ್ ಹೊಂಡಲಗದ್ದೆ  ತಿಳಿಸಿ ಮುಂದಿನ ದಿನಗಳಲ್ಲಿ ಸಂಘವನ್ನು ಉತ್ತುಂಗಕ್ಕೆ ತರುವ ಬಗ್ಗೆ ಹಲವು ಅಶೋತ್ತರಗಳನ್ನು ಇಟ್ಟುಕೊಂಡಿದ್ದು ಸಂಘದ ಸದಸ್ಯರು ಪ್ರೋತ್ಸಾಹಿಸಿದಲ್ಲಿ ಸಂಘವನ್ನು ಲಾಭದತ್ತ ತರುವ ಗುರಿ ನಮ್ಮದಾಗಿದೆ ಎಂದರು. ರಿಪ್ಪನ್‌ಪೇಟೆ  ಸಮೀಪದ ಹುಂಚಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ…

Read More

ರಿಪ್ಪನ್‌ಪೇಟೆ : ಗ್ರಾಮಸ್ಥರ ಬೇಡಿಕೆಗೆ ಸ್ಪಂದಿಸಿದ ಶಾಸಕ ಹರತಾಳು ಹಾಲಪ್ಪ|tammadikoppa

ರಿಪ್ಪನ್‌ಪೇಟೆ;-ಅರಸಾಳು ಗ್ರಾಮ ಪಂಚಾಯಿತ್ ವ್ಯಾಪ್ತಿಯ ತಮ್ಮಡಿಕೊಪ್ಪ ಗ್ರಾಮದ ಹೊಟ್ಯಾಳಪುರದಲ್ಲಿ ಮಿನಿ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿದ್ದು ಜಾಗ ಇಲ್ಲದೆ ಗ್ರಾಮಸ್ಥರು ಊರ ಬಳಿಯಲ್ಲಿನ ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ತಾತ್ಕಾಲಿಕವಾಗಿ ಸೆಡ್ ನಿರ್ಮಿಸಿಲಾಗಿ ಅರಣ್ಯ ಇಲಾಖೆಯವರು ತೆರವುಗೊಳಿಸಲು ಮುಂದಾದಾಗ ಪ್ರತಿಭಟನೆ ನಡೆಸಲಾಗಿದ್ದು ಶಾಸಕರ ಗಮನಕ್ಕೆ ತರಲಾಗಿ ಭಾನುವಾರದಂದು ಕ್ಷೇತ್ರದ ಶಾಸಕ ಹಾಲಪ್ಪ ಹರತಾಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಗ್ರಾಮಸ್ಥರ ಮನವಿಗೆ ಸ್ಪಂದಿಸಿ ಗ್ರಾಮಸ್ಥರ ಬೇಡಿಕೆಯಂತೆ ಕಟ್ಟಡ ನಿರ್ಮಾಣಕ್ಕೆ ಅನುವು ಮಾಡಿಕೊಡುವುದರೊಂದಿಗೆ…

Read More

ಹೊಸನಗರದಲ್ಲಿ ಯುವರತ್ನ ಪುನೀತ್ ರಾಜ್‍ಕುಮಾರ್ 49ನೇ ಹುಟ್ಟು ಹಬ್ಬ ಹಾಗೂ RCB ವಿಜಯೋತ್ಸವ ಆಚರಣೆ

ಹೊಸನಗರದಲ್ಲಿ ಯುವರತ್ನ ಪುನೀತ್ ರಾಜ್‍ಕುಮಾರ್ 49ನೇ ಹುಟ್ಟು ಹಬ್ಬ ಹಾಗೂ RCB ವಿಜಯೋತ್ಸವ ಆಚರಣೆ ಹೊಸನಗರ : ಪಟ್ಟಣದ ಗೇರುಪುರದ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಸ್ಯಾಂಡಲ್ ವುಡ್ ನ ಯುವರತ್ನ ಡಾಕ್ಟರ್ ಪುನೀತ್ ರಾಜಕುಮಾರ್ ಅವರ 49ನೇ ಹುಟ್ಟುಹಬ್ಬವನ್ನು ಪಟ್ಟಣದ ಡಾಕ್ಟರ್ ಪುನೀತ್ ರಾಜಕುಮಾರ್ ಅಭಿಮಾನಿ ಬಳಗದವರು ಸಂಭ್ರಮ ಸಡಗರದಿಂದ ಆಚರಿಸಿದರು. ಪ್ರಪಂಚದ ಕಲಾಭಿಮಾನಿಗಳ ಕಣ್ಮಣಿ ಪುನೀತ್ ರಾಜಕುಮಾರ್ ಇಲ್ಲದೆ ಆಚರಿಸುತ್ತಿರುವ ಮೂರನೇ ಹುಟ್ಟುಹಬ್ಬ ಇದಾಗಿದ್ದು ಈ ಸಂದರ್ಭದಲ್ಲಿ ಪುನೀತ್ ರವರ ಸವಿನೆನಪಿಗಾಗಿ ಪೌರ  ಕಾರ್ಮಿಕ ನಾಗರಾಜರವರನ್ನು…

Read More

ಎರಡು ಪ್ರತ್ಯೇಕ ಪ್ರಕರಣ – ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ

ಎರಡು ಪ್ರತ್ಯೇಕ ಪ್ರಕರಣ – ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ ಶಿವಮೊಗ್ಗ,: ವಿನೋಬ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ದಾಳಿ ನಡೆದಿದೆ. ಎರಡು ಪ್ರತ್ಯೇಕ ದಾಳಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಜೆ. ಹೆಚ್. ಪಟೇಲ್ ಬಡಾವಣೆ ತುಂಗಾ ಚಾನಲ್ ದಂಡೆಯಲ್ಲಿ ವ್ಯಕ್ತಿಯೊಬ್ಬನು ದ್ವಿಚ ಕ್ರ ವಾಹನವನ್ನು ನಿಲ್ಲಿಸಿಕೊಂಡು, ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮಾಹಿತಿಯ ಮೇರೆಗೆ ದಾಳಿ ನಡೆಸಲಾಗಿದ್ದು   ಗಾಂಜಾ ಮಾರಾಟ ಮಾಡುತ್ತಿದ್ದ ಸಾಗರ ತಾಲೂಕಿನ ಬಿಲಗೋಡಿ ಗ್ರಾಮದ ಪ್ರತಾಪ್ ಎಸ್,…

Read More

ಕಳಚಿ ಬೀಳುವ ದುಸ್ಥಿತಿಯಲ್ಲಿ ರಿಪ್ಪನ್‌ಪೇಟೆ ನಾಡಕಛೇರಿ ಮೇಲ್ಚಾವಣಿ – ಜೀವ ಭಯದಲ್ಲಿ ಸಿಬ್ಬಂದಿಗಳು,ಸಾರ್ವಜನಿಕರು|RPET

ಕಳಚಿ ಬೀಳುವ ದುಸ್ಥಿತಿಯಲ್ಲಿ ರಿಪ್ಪನ್‌ಪೇಟೆ ನಾಡಕಛೇರಿ ಮೇಲ್ಚಾವಣಿ – ಜೀವ ಭಯದಲ್ಲಿ ಸಿಬ್ಬಂದಿಗಳು,ಸಾರ್ವಜನಿಕರು ರಿಪ್ಪನ್‌ಪೇಟೆ : ಪಟ್ಟಣದ ನಾಡಕಛೇರಿಯ ಮೇಲ್ಚಾವಣಿ ಈಗಲೋ ಆಗಲೋ ಬೀಳುವ ಹಂತದಲ್ಲಿದ್ದು ಕಛೇರಿಯ ಸಿಬ್ಬಂದಿಗಳು ಹಾಗೂ ಕೆಲಸ ಕಾರ್ಯಕ್ಕಾಗಿ ಇಲ್ಲಿಗಾಗಮಿಸುವ ಸಾರ್ವಜನಿಕರಿಗೆ ಜೀವಭಯ ಉಂಟಾಗಿದೆ. ಶಿವಮೊಗ್ಗ ಜಿಲ್ಲೆಯ ಮಾನ್ಯ ಜಿಲ್ಲಾಧಿಕಾರಿಗಳೇ ಕಳಚಿ ಬೀಳುವ ಸ್ಥಿತಿಯಲ್ಲಿರುವ ಲೋಕೋಪಯೋಗಿ ಇಲಾಖೆಯ ರಿಪ್ಪನ್‌ಪೇಟೆ ನಾಢಕಛೇರಿಯನ್ನು  ಒಮ್ಮೆಯಾದರೂ ತಾವು ನೋಡಿ ತಮ್ಮದೇ ಸಿಬ್ಬಂದಿಗಳ ಮತ್ತು ಸಾರ್ವಜನಿಕರ ಭಯವನ್ನು ದೂರ ಮಾಡಿ ಸಾಹೇಬ್ರೇ……………..! ಶಿವಮೊಗ್ಗ-ಹೊಸನಗರ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವ ಗ್ರಾಮ…

Read More

ಶಿರಾಳಕೊಪ್ಪದ ಹಕ್ಲಹಳ್ಳಿಯಲ್ಲಿ 48 ಗೋವುಗಳ ರಕ್ಷಣೆ

ಶಿರಾಳಕೊಪ್ಪದ ಹಕ್ಲಹಳ್ಳಿಯಲ್ಲಿ 48 ಗೋವುಗಳ ರಕ್ಷಣೆ ಸೊರಬ ತಾಲೂಕಿನ ಹಕ್ಲಹಳ್ಳಿಯಲ್ಲಿ 48 ಗೋವುಗಳ ರಕ್ಷಣೆ ಮಾಡಿರುವ ಘಟನೆ ನಡೆದಿದೆ.  ಶಿರಾಳಕೊಪ್ಪದ ಪಿಎಸ್ಐ ಪ್ರಶಾಂತ್ ಅವರ ನೇತೃತ್ವದಲ್ಲಿ ಖಚಿತ ಮಾಹಿತಿ ಮತ್ತು ಖಡಕ್ ದಾಳಿ ಹಿನ್ನಲೆಯಲ್ಲಿ  48 ಗೋವುಗಳ ರಕ್ಷಣೆಯಾಗಿದೆ. ಆದರೂ ಗೋವುಗಳ ವಧೆ ನಡೆದಿದ್ದು 250 ಕೆಜಿ  ಗೋಮಾಂಸ ಪತ್ತೆಯಾಗಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ. ಗ್ರಾಮದ ಸರ್ವೆನಂಬರ್ 63 ರಲ್ಲಿ ಗೋವುಗಳನ್ನ ತಂದು ವದೆ ಮಾಡಲು ಕಟ್ಟಿಹಾಕಲಾಗಿದೆ ಎಂಬ ಖಚಿತ ಮಾಹಿತಿ ಮೇಲೆ ದಾಳಿ ನಡೆದಿದೆ. ಶಿರಾಳಕೊಪ್ಪದಿಂದ 35…

Read More

RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ ,ಕರ್ತವ್ಯ ಪ್ರಜ್ಞೆ ಮೆರೆದ ಮೆಸ್ಕಾಂ ಇಲಾಖೆ

RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ ,ಕರ್ತವ್ಯ ಪ್ರಜ್ಞೆ ಮೆರೆದ ಮೆಸ್ಕಾಂ ಇಲಾಖೆ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬೈರಾಪುರಾ ಗ್ರಾಮದ ತೀರ್ಥೇಶ್ ಎಂಬುವರಿಗೆ ಸೇರಿದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸಾವಿರಾರು ರೂ ನಷ್ಟವಾಗಿರುವ ಘಟನೆ ನಡೆದಿದೆ. ತೀರ್ಥೇಶ್ ಅಡಿಕಟ್ಟು ರವರಿಗೆ ಸೇರಿದ 700ಕ್ಕೂ ಹೆಚ್ಚು ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟವುಂಟಾಗಿದೆ. ಬೈರಾಪುರ ಗ್ರಾಮದಲ್ಲಿ ಒಕ್ಕಲು ಮಾಡಲು 6 ಸಾವಿರಕ್ಕೂ ಪಿಂಡಿಯಷ್ಟು ಹೆಚ್ಚು…

Read More

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ದೆವ್ವ – ಪೊಲೀಸರಿಂದ ಖಡಕ್ ವಾರ್ನಿಂಗ್

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ದೆವ್ವ – ಪೊಲೀಸರಿಂದ ಖಡಕ್ ವಾರ್ನಿಂಗ್ ಕಳೆದೆರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಸಾಗರದ ಕಾರ್ಗಲ್‌ನಲ್ಲಿ ಭೂತದ ಕಾಟದ ಕಾರಣ ಇಬ್ಬರು ಮಾರಣಾಂತಿಕವಾಗಿ ಗಾಯಗೊಂಡಿದ್ದಾರೆ ಎಂದು ಫೋಟೋಗಳ ಸಹಿತ ಸುದ್ದಿ ಹರಿದಾಡಿ ಜನ ಆತಂಕಿತರಾದ ಹಿನ್ನೆಲೆ ತನಿಖೆ ನಡೆಸಿದ ಪೊಲೀಸ್ ಇಲಾಖೆ, ಈ ಸುಳ್ಳು ಸುದ್ದಿ ಹರಡಿ ಕುಚೋದ್ಯ ಮಾಡಿದವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದೆ. ಅ. 27 ರಂದು ರಾತ್ರಿ ತಾಲೂಕಿನ ಕಾರ್ಗಲ್‌ನ ಸಮೀಪ ಕಂಚಿಕೈ ರಸ್ತೆಯಲ್ಲಿ ಎರಡು ಜನ…

Read More

ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿದ ಶಾಸಕ ಹರತಾಳು ಹಾಲಪ್ಪ

ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಮನೆಗೆ ಸಾಗರ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ಭೇಟಿ ನೀಡಿ ಸಾಂತ್ವಾನ ಹೇಳಿ ಆರ್ಥಿಕ ಧನಸಹಾಯ ಮಾಡಿದರು. ಪ್ರವೀಣ್ ನೆಟ್ಟಾರು ಕುಟುಂಬದ ಸದಸ್ಯರೊಂದಿಗೆ ಚರ್ಚಿಸಿದ ಅವರು ಸಾಂತ್ವನ ಹೇಳಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದ್ದು, ನ್ಯಾಯ ಸಿಗಲಿದೆ ಎಂಬ ಭರವಸೆ ನೀಡಿ ಪ್ರವೀಣ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಶಾಂತಿ ಕೋರಿದರು. ಈ ಸಂಧರ್ಭದಲ್ಲಿ ಸಾಗರ-ಹೊಸನಗರ ತಾಲೂಕ್ ಬಿಲ್ಲವ ಸಮಾಜದ ಬಾಂಧವರು ಹಾಗೂ ಪಕ್ಷದ ಪ್ರಮುಖರು ಇದ್ದರು. ರಾಜ್ಯಸಭಾ…

Read More
Exit mobile version