Headlines

ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆಯ ಗಾನಕೋಗಿಲೆ ಪ್ರಣತಿ ಅಣ್ಣಪ್ಪ

ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆಯ ಗಾನಕೋಗಿಲೆ ಪ್ರಣತಿ ಅಣ್ಣಪ್ಪ ರಿಪ್ಪನ್ ಪೇಟೆ : ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಗಾನಕೋಗಿಲೆ ಪ್ರಣತಿ ಅಣ್ಣಪ್ಪ ಇಂದು ರಾಮನಗರದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ವಿಭಾಗಿಯ ಮಟ್ಟದ  ಸಾಂಸ್ಕೃತಿಕ  ಸ್ಪರ್ಧೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾವ ಗೀತೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪ್ರಣತಿ ಅಣ್ಣಪ್ಪ ಭಾವಗೀತೆಯಲ್ಲಿ ವಿಭಾಗಿಯ ಮಟ್ಟದಲ್ಲಿ  ದ್ವಿತೀಯ ಸ್ಥಾನ ಪಡೆದುಕೊಳ್ಳುವುದರ ಮೂಲಕ…

Read More

ರಿಪ್ಪನ್‌ಪೇಟೆ : ಮದನ್ ಗೋಪಾಲ್ ವರದಿ ಯಥಾವತ್ ಅನುಷ್ಟಾನಕ್ಕೆ ಮಧು ಬಂಗಾರಪ್ಪ ಆಗ್ರಹ|Congress

ರಿಪ್ಪನ್‌ಪೇಟೆ;-ಈ ಹಿಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರ ಅವಧಿಯಲ್ಲಿ ಬಗರ್‌ಹುಕುಂ ರೈತರ ಮತ್ತು ಶರಾವತಿ ಮುಳಗಡೆ ಸಂತ್ರಸ್ಥ ರೈತರಿಗೆ ಭೂ ಒಡೆತನ ನೀಡುವ ಮಧನ್‌ಗೋಪಾಲ ವರದಿಯನ್ನು ರಾಜ್ಯ ಸರ್ಕಾರ ಯಥಾವತ್ ಜಾರಿಗೊಳಿಸಬೇಕು ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಮಧುಬಂಗಾರಪ್ಪ ಅಗ್ರಹಿಸಿದರು. ರಿಪ್ಪನ್‌ಪೇಟೆಯ ಜ್ಯೋತಿ ಮಾಂಗಲ್ಯ ಮಂದಿರದಲ್ಲಿ ಅಯೋಜಿಸಲಾದ ಶರಾವತಿ ಮುಳುಗಡೆ ಸಂತ್ರಸ್ಥರಿಗೆ ಹಕ್ಕು ಪತ್ರ ಹಾಗೂ ಬಗರ್‌ಹುಕುಂ ರೈತರಿಗೆ ಹಕ್ಕು ಪತ್ರ ಸೇರಿದಂತೆ ಮಲೆನಾಡಿ ರೈತರ ಜನಾಕ್ರೋಶ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ…

Read More

ಕೌಟುಂಬಿಕ ಕಲಹ : ಶಿವಮೊಗ್ಗದಲ್ಲಿ ಆನಂದಪುರದ ರುಕ್ಸಾನಳ ಬರ್ಬರ ಹತ್ಯೆ – ಗಂಡನಿಂದಲೇ ನಡೆಯಿತು ಘೋರ ಕೃತ್ಯ

ಕೌಟುಂಬಿಕ ಕಲಹ : ಶಿವಮೊಗ್ಗದಲ್ಲಿ ಆನಂದಪುರದ ರುಕ್ಸಾನಳ ಹತ್ಯೆ – ಗಂಡನಿಂದಲೇ ನಡೆಯಿತು ಘೋರ ಕೃತ್ಯ ಶಿವಮೊಗ್ಗ: ಕೌಟಂಬಿಕ ಕಲಹದ ಹಿನ್ನೆಲೆಯಲ್ಲಿ, ಪತಿಯೋರ್ವ ಪತ್ನಿಗೆ ಚೂರಿಯಿಂದ ಇರಿದು ಕೊ*ಲೆ ಮಾಡಿರುವ ಘಟನೆ, ಶಿವಮೊಗ್ಗ ನಗರದ ವಾದಿ ಎ ಹುದಾ ಬಡಾವಣೆ ಯಲ್ಲಿ ಭಾನುವಾರ ನಡೆದಿದೆ. ಆನಂದಪುರದ ನಿವಾಸಿ ರುಕ್ಸನಾ (೩೮) ಹತ್ಯೆಗೀಡಾದ ದುರ್ಧೈವಿಯಾಗಿದ್ದಾರೆ. ಎಸಿ ಮೆಕಾನಿಕ್ ಕೆಲಸ ಮಾಡುವ ಪತಿ ಯೂಸೂಫ್ ರೌಫ್ (೪೫) ರನ್ನು  ತುಂಗಾನಗರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆಗೊಳಪಡಿಸಿದ್ದಾರೆ. ಕೌಟುಂಬಿಕ ವಿಚಾರಕ್ಕೆ…

Read More

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಹತ್ಯೆ

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಹತ್ಯೆ ಶಿವಮೊಗ್ಗ: ಯುವಕನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಶಿವಮೊಗ್ಗದ ಮೇಲಿನ ತುಂಗಾನಗರದಲ್ಲ ಘಟನೆ  ಸಂಭವಿಸಿದೆ. ಮಣಿಕಂಠ (38) ಕೊಲೆಯಾದ ಯುವಕ. ಈತ ಗಾರೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು ಎಂದು ತಿಳಿದುಬಂದಿದೆ. ತಡರಾತ್ರಿ ಮಣಿಕಂಠನ ತಲೆ ಮೇಲೆ ದೊಡ್ಡ ಗಾತ್ರದ ಕಲ್ಲನ್ನು ಎತ್ತಿ ಹಾಕಿ ಹತ್ಯೆ ಮಾಡಿರುವ ಶಂಕೆ ಇದೆ. ಕೊಲೆಯಾದ ಸ್ಥಳಕ್ಕೆ ಶಿವಮೊಗ್ಗ ಡಿವೈಎಸ್‌ಪಿ ಭೇಟಿ,…

Read More

ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರ – ಸಂಚಾರದಲ್ಲಿ ವ್ಯತ್ಯಯ |Rain – storm

ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯ ಹೆದ್ದಾರಿಯಲ್ಲಿ ಭಾರಿ ಗಾಳಿ ಮಳೆಗೆ  ಮರವೊಂದು ನೆಲಕ್ಕುರುಳಿದ್ದು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ತೀರ್ಥಹಳ್ಳಿ ರಸ್ತೆಯ ಶಬರೀಶನಗರದ ಬಳಿ ರಸ್ತೆ ಬದಿಯಲ್ಲಿದ್ದ ಮಾವಿನ ಮರವೊಂದು ಭಾರಿ ಗಾಳಿಯ ಪರಿಣಾಮ ರಸ್ತೆಗೆ ಉರುಳಿ ಬಿದ್ದಿದೆ. ಇದರಿಂದ ರಿಪ್ಪನ್‌ಪೇಟೆ – ತೀರ್ಥಹಳ್ಳಿ ಸಂಪರ್ಕ ರಸ್ತೆಯಲ್ಲಿ ಸಂಚಾರದಲ್ಲಿ ವ್ಯತ್ಯಯವಾಗಿತ್ತು.  ಈಗ ಬೈಪಾಸ್ ರಸ್ತೆಯಲ್ಲಿ ವಾಹನಗಳು ಸಂಚರಿಸುತಿದ್ದು ತೆರವು ಕಾರ್ಯಾಚರಣೆಗೆ ಅಧಿಕಾರಿಗಳು ಸ್ಥಳಕ್ಕಾಗಮಿಸಿದ್ದಾರೆ.

Read More

ಭಾರಿ ಮಳೆಗೆ ರಸ್ತೆಗೆ ಅಡ್ಡಲಾಗಿ ಬಿದ್ದ ಮರ : ರಿಪ್ಪನ್‌ಪೇಟೆ – ಆಯನೂರು ಮಾರ್ಗ ಬಂದ್|ಪರ್ಯಾಯ ಮಾರ್ಗ ಯಾವುದು..?? ಇಲ್ಲಿದೆ ಮಾಹಿತಿ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ 9ನೇ ಮೈಲಿಕಲ್ಲು ಬಳಿ ಭಾರಿ ಗಾಳಿ ಮಳೆಗೆ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಸಂಚಾರ ಅಸ್ತವ್ಯಸ್ತವಾಗಿದೆ. 9ನೇ ಮೈಲಿಕಲ್ಲು ಬಳಿಯಲ್ಲಿ ಭಾರಿ ಗಾಳಿ ಮಳೆಗೆ ಬೃಹತ್ ಜಂಬೆ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು ರಿಪ್ಪನ್‌ಪೇಟೆ – ಆಯನೂರು ಮಾರ್ಗ ಸಂಪೂರ್ಣವಾಗಿ ಕಡಿತಗೊಂಡಿದ್ದು ಪರ್ಯಾಯ ಮಾರ್ಗದಲ್ಲಿ ಸಂಚರಿಸಬೇಕಾಗಿದೆ. ಸ್ಥಳಕ್ಕೆ ಪಿಎಸ್ ಐ ಪ್ರವೀಣ್ ಹಾಗೂ ಸಿಬ್ಬಂದಿಗಳು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಮರ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ಪರ್ಯಾಯ ಮಾರ್ಗ…

Read More

ಸತತ 20 ಗಂಟೆಗಳ ಕಾರ್ಯಾಚರಣೆಯ ನಂತರ ಅಬ್ಬಿ ಫಾಲ್ಸ್ ನಲ್ಲಿ ನೀರು ಪಾಲಾಗಿದ್ದ ಯುವಕನ ಮೃತ ದೇಹ ಪತ್ತೆ

ಸತತ 20 ಗಂಟೆಗಳ ಕಾರ್ಯಾಚರಣೆಯ ನಂತರ  ಅಬ್ಬಿ ಫಾಲ್ಸ್ ನಲ್ಲಿ ನೀರು ಪಾಲಾಗಿದ್ದ ಯುವಕನ ಮೃತ ದೇಹ ಪತ್ತೆ ಹೊಸನಗರ ತಾಲೂಕಿನ ಯಡೂರು ಸಮೀಪದ ಅಬ್ಬಿ ಪಾಲ್ಸ್ ನೀರು ಪಾಲಾಗಿದ್ದ ಯುವಕನ ಮೃತ ದೇಹ ಸತತ 20 ಗಂಟೆ ಕಾರ್ಯಾಚರಣೆಯ ನಂತರ ಪತ್ತೆಯಾಗಿದೆ. ಮಳೆ,ಗಾಳಿ ಹಾಗೂ ನೀರಿನ ರಭಸ ನಡುವೆ 26 ವರ್ಷದ ವಿನೋದ್‌ರ ಮೃತದೇಹಕ್ಕಾಗಿ ತೀವ್ರ ಹುಡುಕಾಟ ನಡೆಸಲಾಗಿತ್ತು. ಸ್ಥಳೀಯರು , ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಇಂದು ಬೆಳಗ್ಗೆ ವಿನೋದ್ ಮೃತ…

Read More

ಸಮವಸ್ತ್ರದಲ್ಲೇ ಟ್ರಾಫಿಕ್ ಪೊಲೀಸ್ ಆತ್ಮಹತ್ಯೆ – ಪತ್ನಿ ಅಗಲಿದ ಮೂರೇ ದಿನಕ್ಕೆ ಪತಿ ಸಾವು|smg

ಸಮವಸ್ತ್ರದಲ್ಲೇ ಟ್ರಾಫಿಕ್ ಪೊಲೀಸ್ ಆತ್ಮಹತ್ಯೆ – ಪತ್ನಿ ಅಗಲಿದ ಮೂರೇ ದಿನಕ್ಕೆ ಪತಿ ಸಾವು ಶಿವಮೊಗ್ಗ : ಭಾನುವಾರ ಕರ್ತವ್ಯ ಮುಗಿಸಿಕೊಂಡು ಮನೆಗೆ ಹಿಂದಿರುಗಿದ್ದ ಸಂಚಾರಿ ಪಶ್ಚಿಮ ಪೊಲೀಸ್  ಠಾಣೆಯ ಹೆಡೆ ಕಾನ್ಸ್ಟೇಬಲ್ ಜಯಪ್ಪ ಉಪ್ಪಾರ್ (43) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿನೋಬ ನಗರದ ಮನೆಯಲ್ಲಿ ಜಯಪ್ಪನವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಾಣಾಗಿದ್ದಾರೆ. ಮೂರು ದಿನಗಳ ಹಿಂದೆ ಜಯಪ್ಪ ಅವರ ಪತ್ನಿ ಮೆದುಳು ಜ್ವರದಿಂದ ಸಾವನ್ನಪ್ಪಿದ್ದರು.ಪತ್ನಿಯ ಅಗಲಿಕೆಯಿಂದ ಜಯಪ್ಪ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಜಯಪ್ಪನವರಿಗೆ…

Read More

ಹೊಸನಗರ ತಾಲೂಕ್ ಜೆಡಿಎಸ್ ನೂತನ ಅಧ್ಯಕ್ಷರಾಗಿ ಎನ್ ವರ್ತೇಶ್ ಅಧಿಕಾರ ಸ್ವೀಕಾರ:

ಹೊಸನಗರ ತಾಲೂಕಿನಲ್ಲಿ ಜೆಡಿಎಸ್ ಪಕ್ಷ ಕ್ಷೀಣಿಸುತ್ತಿದ್ದು ಇದನ್ನು ಬಲಪಡಿಸಲು ಹೊಸನಗರ ತಾಲ್ಲೂಕು ಕಾರ್ಯಕರ್ತರ ಸಭೆ ನಡೆಸಿ ಸಂಘಟನೆ ಮಾಡುವ ಉದ್ದೇಶದಿಂದ ಆಗಸ್ಟ್ 20 ಶನಿವಾರ 11 ಗಂಟೆಗೆ ಹೊಸನಗರ ಪ್ರವಾಸಿ ಮಂದಿರದ ಹತ್ತಿರವಿರುವ ಗಾಯತ್ರಿ ಮಂದಿರದಲ್ಲಿ ಹೊಸನಗರ ತಾಲ್ಲೂಕು ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ಪಕ್ಷದ ರಾಜ್ಯ ಮಾಜಿ ಪ್ರಧಾನ ಕಾರ್ಯದರ್ಶಿ ಆರ್.ಎ. ಚಾಬುಸಾಬ್‌ ಹೇಳಿದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಜೆಡಿಎಸ್ ಪಕ್ಷದ ಅಧ್ಯಕ್ಷರ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಸಂದರ್ಭದಲ್ಲಿ ಪತ್ರಿಕಾಘೋಷ್ಟಿ…

Read More

ಅಂಗವಿಕಲ ಯುವತಿಯ ಮೇಲೆ ಅತ್ಯಾಚಾರ – ಆರೋಪಿಗೆ 10 ವರ್ಷ ಜೈಲು,40 ಸಾವಿರ ದಂಡ ವಿಧಿಸಿ ಕೋರ್ಟ್ ಆದೇಶ

ಶಿವಮೊಗ್ಗ ಜಿಲ್ಲೆಯಲ್ಲಿ ಅಂಗವಿಕಲೆ ಯುವತಿಯ ಕೈಕಾಲು ಕಟ್ಟಿ ಹಾಕಿ, ಬಾಯಿಗೆ ಬಟ್ಟೆ ತುರುಕಿ, ಬಲತ್ಕಾರದಿಂದ ಅತ್ಯಾಚಾರ ಎಸಗಿದಂತ ಆರೋಪಿಗೆ, ಇಂದು ನ್ಯಾಯಾಲಯವು 10 ವರ್ಷ ಜೈಲು ಶಿಕ್ಷೆ, 40 ಸಾವಿರ ದಂಡವನ್ನು ವಿಧಿಸಿ ಆದೇಶಿಸಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಗಾರ್ಡರಗದ್ದೆ, ಹುರಳಿ ಗ್ರಾಮದ ಕೃಷ್ಣಯ್ಯ ಶೆಟ್ಟಿ ಎಂಬುವರ ಅಂಗವಿಕಲೆ ಮಗಳ ಮೇಲೆ, ಶಿವರಾಜಪುರ, ಸುರಳಿ ಬಾಳೆ ಬೈಲು ಗ್ರಾಮದ ಸತೀಶ್ ಎಂಬಾತ ಎಂಬಾತ, ತಮ್ಮ ಮನೆಯ ಪಕ್ಕದಲ್ಲಿಯೇ ಇದ್ದಂತ ಅಂಗವಿಕಲೆ ಯುವತಿಯನ್ನು ಕೈಕಾಲು ಕಟ್ಟಿ ಹಾಕಿ,…

Read More