ಗಣೇಶ ಚತುರ್ಥಿ ಆಚರಣೆ ಮಾರ್ಗಸೂಚಿಗೆ ಶಿವಮೊಗ್ಗದ ಹಿಂದೂಪರ ಸಂಘಟನೆಗಳಿಂದ ತೀವ್ರ ವಿರೋಧ:

ಶಿವಮೊಗ್ಗ: ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆಯ ಆತಂಕ ಹಿನ್ನೆಲೆಯಲ್ಲಿ ಸರ್ಕಾರವು ಗಣಪತಿ ಹಬ್ಬ ಆಚರಣೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ತಜ್ಞರ ಸಲಹೆ ಸೂಚನೆ ಮೇರೆಗೆ ಕೆಲ ನಿರ್ಬಂಧ ವಿಧಿಸಲಾಗಿದೆ. ಆದರೆ, ಶಿವಮೊಗ್ಗದಲ್ಲಿ ಸರ್ಕಾರದ ಮಾರ್ಗಸೂಚಿಗೆ ಹಿಂದೂಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ಮನೆ, ದೇವಸ್ಥಾನ, ಸರ್ಕಾರಿ ಹಾಗೂ ಖಾಸಗಿ ಸಾರ್ವಜನಿಕ ಬಯಲು ಪ್ರದೇಶದಲ್ಲಿ ಗಣೇಶ ಪ್ರತಿಷ್ಠಾಪಿಸಿ, ಕನಿಷ್ಠ ಸಂಖ್ಯೆಯ ಜನರೊಂದಿಗೆ ಹಬ್ಬ ಅಚರಿಸಲು ಸರ್ಕಾರ ಸೂಚಿಸಿದೆ. ಇದರ ಜೊತೆಗೆ ನಗರ ಭಾಗದಲ್ಲಿ ವಾರ್ಡ್​ಗೆ ಒಂದು ಗಣೇಶನ ಪ್ರತಿಷ್ಠಾಪನೆಗೆ ಸರ್ಕಾರ…

Read More

ಆನಂದಪುರ : ಲಾರಿಯ ಸೈಡ್ ಡೋರ್ ಕಟ್ಟಾಗಿ ರೈಲ್ವೆ ಹಳಿಯ ಮೇಲೆ ಬಿದ್ದ ಮರದ ಪೋಲ್ಸ್ ಗಂಟೆಗೂ ಅಧಿಕ ಕಾಲ ಟ್ರಾಫಿಕ್ ಜಾಮ್.!

ಶಿವಮೊಗ್ಗ : ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಎಡೆಹಳ್ಳಿಯ ರೈಲ್ವೆ ಕ್ರಾಸಿಂಗ್ 105 ಲೆವೆಲ್ ನಲ್ಲಿ ಬಟ್ಟೆಮಲ್ಲಪ್ಪ ದಿಂದ ದಾಂಡೇಲಿಗೆ ಹೋಗುತ್ತಿದ್ದ ಮರದ ಪೋಲ್ಸ್ ತುಂಬಿದ ಲಾರಿಯ ಸೈಡ್ ಡೋರ್ ಕಟ್ಟಾಗಿ ನೂರಾರು ಮರದ ಪೋಲ್ಸ್ ಗಳು ರೈಲ್ವೆ ಹಳಿ ಮೇಲೆ ಬಿದ್ದು 1ಗಂಟೆಗೂ ಅಧಿಕ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.  ಸ್ಥಳಕ್ಕೆ ಆಗಮಿಸಿದ ರೈಲ್ವೆ ಸಿಬ್ಬಂದಿಗಳು ಹಾಗೂ ಆನಂದ ಪುರದ ಪೊಲೀಸ್ ಸಿಬ್ಬಂದಿಗಳು ಮತ್ತು ಸ್ಥಳೀಯ ನೂರಕ್ಕೂ ಹೆಚ್ಚು ಗ್ರಾಮಸ್ಥರ ನೆರವಿನಿಂದ ರೈಲ್ವೆ ಹಳಿಯ ಮೇಲೆ…

Read More

ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ : ಪೊಲೀಸರೊಂದಿಗೆ ವಾಗ್ವಾದ , ಇಬ್ಬರು ವಶಕ್ಕೆ.!

ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ : ಪೊಲೀಸರೊಂದಿಗೆ ವಾಗ್ವಾದ , ಇಬ್ಬರು ವಶಕ್ಕೆ.! Tension erupted in Shivamogga as BJP workers attempted to storm the Congress office during a protest. Police intervened, detained protesters, and tightened security in the area. ಶಿವಮೊಗ್ಗ: ನಗರದಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ವೇಳೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು….

Read More

ಆನಂದಪುರ | ಬ್ಯಾಂಕ್ ಸಾಲದ ವಿವಾದ ದುರಂತ ಅಂತ್ಯ: ಅಣ್ಣನಿಂದಲೇ ತಮ್ಮನ ಹತ್ಯೆ

ಆನಂದಪುರ | ಬ್ಯಾಂಕ್ ಸಾಲದ ವಿವಾದ ದುರಂತ ಅಂತ್ಯ: ಅಣ್ಣನಿಂದಲೇ ತಮ್ಮನ ಹತ್ಯೆ A dispute over a bank loan notice turned tragic in Sagar taluk of Shivamogga district, as a man allegedly assaulted his younger brother, leading to his death after prolonged treatment. Police have registered a murder case ಸಾಗರ: ಬ್ಯಾಂಕ್ ಸಾಲದ ನೋಟಿಸ್ ವಿಚಾರವಾಗಿ ಆರಂಭವಾದ ಕುಟುಂಬದೊಳಗಿನ ಕಲಹ ಕೊನೆಗೆ…

Read More

ಮೂರು ಜಿಲ್ಲೆಗಳ ಕೋಮುಗಲಭೆ ತಡೆಗೆ ಕಾರ್ಯಪಡೆ ರಚಿಸಿ ಸರಕಾರ ಆದೇಶ

ಮೂರು ಜಿಲ್ಲೆಗಳ ಕೋಮುಗಲಭೆ ತಡೆಗೆ ಕಾರ್ಯಪಡೆ ರಚಿಸಿ ಸರಕಾರ ಆದೇಶ ಶಿವಮೊಗ್ಗ ನಗರ ಸೇರಿದಂತೆ ದಕ್ಷಿಣ ಕನ್ನಡ ಉಡುಪಿಯಲ್ಲಿ ಕೋಮುಗಲಭೆಗೆ  ಸಂಭಂಧಿಸಿದಂತೆ ವಿಶೇಷ ಕಾರ್ಯಪಡೆ ರಚಿಸಿದೆ.ಕರ್ನಾಟಕ ಈಗಾಗಲೇ ನಕ್ಸಲ್ ಮುಕ್ತ ರಾಜ್ಯ ಆಗಿರೋ ಹಿನ್ನೆಲೆಯಲ್ಲಿ ಆಂಟಿ ನಕ್ಸಲ್ ಫೋರ್ಸ್ ವಿಸರ್ಜನೆ ಮಾಡುವ ಬಗ್ಗೆ ಮಾತುಗಳು ಕೇಳಿ ಬಂದಿದ್ದವು. ಆದರೆ ಇದೀಗ ಮಂಗಳೂರು ಭಾಗದಲ್ಲಿ ಕೋಮು ಗಲಭೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಂಟಿ ನಕ್ಸಲ್ ಫೋರ್ಸ್ ವಿಸರ್ಜನೆ ಮಾಡದೆ ಅದನ್ನೇ ವಿಶೇಷ ಕಾರ್ಯಪಡೆ ಎಂದು ರಚನೆ ಮಾಡಿ ಉಡುಪಿ,…

Read More

ತೀರ್ಥಹಳ್ಳಿಯಲ್ಲಿ ಗುಂಡಿನ ಸದ್ದು : ನೊಣಬೂರು ಗ್ರಾಪಂ ಮಾಜಿ ಉಪಾಧ್ಯಕ್ಷ ಸಾವು

ಬೇಟೆಯಾಡಲು ಹೋದವರಿಂದ ಹಾರಿದ ಗುಂಡೊಂದು ಮಾಜಿ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷನನ್ನ ಬಲಿಪಡೆದಿದೆ.ಈ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ತೀರ್ಥಹಳ್ಳಿಯ‌ ನೊಣಬೂರು ಮತ್ತು ಅರಳಸುರಳಿ ಗ್ರಾಮ ಪಂಚಾಯಿತಿ ನಡುವಿನ ಅರಣ್ಯ ಪ್ರದೇಶದಲ್ಲಿ ಬೇಟೆಯಾಡಲು ಬಂದಿದ್ದವರಿಂದ ಹಾರಿದ ಗುಂಡೊಂದು ಗ್ರಾಮ ಪಂಚಾಯಿತಿಯ ಮಾಜಿ ಉಪಾಧ್ಯಕ್ಷ ನಿಗೆ ತಗುಲಿದೆ ಆತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಕಾಂತರಾಜು(38) ಎಂಬುವರು ಗುಂಡಿಗೆ ಬಲಿಯಾಗಿದ್ದಾರೆ. 12 ಜನರ ಗುಂಪೊಂದು ಬೆಟೆಯಾಡಲು ಹೋಗಿ ಮಿಸ್ ಫೈರ್ ಆಗಿ ಕಾಂತರಾಜು ಸಾವಿಗೆ ಕಾರಣ ಎನ್ನಲಾಗುತ್ತಿದೆ. ಗುಂಡು ಹಾರಿಸಿದ 12 ಜನರು ಯಾರು…

Read More

BIG NEWS | ಶಿವಮೊಗ್ಗದ ನಡುರಸ್ತೆಯಲ್ಲಿ ಮಲ್ಲೇಶ್ ಮರ್ಡರ್

ಶಿವಮೊಗ್ಗದ ಚಿಕ್ಕಲ್ ರಸ್ತೆಯಲ್ಲಿರುವ ಶಿವಶಂಕರ್ ವೈನ್ ಶಾಪ್ ಬಳಿ ವ್ಯಕ್ತಿಯೋರ್ವನನ್ನ ಕೊಲೆ ಮಾಡಲಾಗಿದೆ.  ಕೊಲೆಯಾದ ವ್ಯಕ್ತಿಯನ್ನ‌ ಮಲ್ಲೇಶ್ ಯಾನೆ ಮಲ್ಲ(35) ಎಂದು ಗುರುತಿಸಲಾಗಿದೆ. ಚಿಕ್ಕಲ್ ನ ಫ್ಲೈ ಓವರ್ ಬಳಿಯ ಶಿವಶಂಕರ್ ವೈನ್ ಶಾಪ್ ಬಳಿಯ ಚಾನೆಲ್ ಏರಿಯಾದಲ್ಲಿ ಮಲ್ಲೇಶ್ ಬೈಕ್ ನಲ್ಲಿ ಬರುವಾಗ ಹಿಂಬದಿ ಬೈಕ್ ನಲ್ಲಿ ಬಂದ ಮೂವರು ಡಿಕ್ಕಿ ಹೊಡೆಸಿದ್ದಾರೆ. ಮಲ್ಲೇಶ್ ಕೆಳಗೆ ಬಿದ್ದಿದ್ದಾನೆ. ಮಲ್ಲೇಶ್ ಕೆಳಗೆ ಬಿದ್ದಿದ್ದನ್ನ‌ ನೋಡಿ ಸ್ಥಳೀಯರು ರಸ್ತೆ ಅಪಘಾತವೆಂದು ಘಟನಾ ಸ್ಥಳಕ್ಕೆ ಓಡಿದ್ದಾರೆ. ಎರಡು ವರ್ಷಗಳ ಹಿಂದೆ…

Read More

ಹರೀಶ್ ಪ್ರಭು ಬಿಜೆಪಿ ಪಕ್ಷದ ಕಾರ್ಯಕರ್ತನಲ್ಲ – ಸುರೇಶ್ ಸಿಂಗ್

ಹರೀಶ್ ಪ್ರಭು ಬಿಜೆಪಿ ಪಕ್ಷದ ಕಾರ್ಯಕರ್ತನಲ್ಲ – ಸುರೇಶ್ ಸಿಂಗ್ ರಿಪ್ಪನ್‌ಪೇಟೆ : ಪಟ್ಟಣದ ಹರೀಶ್ ಪ್ರಭು ಎಂಬುವವರು ನಾನು ಕಟ್ಟಾ ಬಿಜೆಪಿ ಕಾರ್ಯಕರ್ತನಾದರೂ ಕಾಂಗ್ರೆಸ್ ಶಾಸಕರ ಗೆಲುವಿಗಾಗಿ ಹರಕೆ ಮಾಡಿಕೊಂಡಿದ್ದೇ ಎನ್ನುವ ವಿಚಾರ ಸತ್ಯಕ್ಕೆ ದೂರವಾದ ವಿಷಯವಾಗಿದ್ದು ಅವರು ಬಿಜೆಪಿ ಪಕ್ಷದ ಕಾರ್ಯಕರ್ತನೇ ಅಲ್ಲ ಅವರೊಬ್ಬ ಸಾಮಾನ್ಯ ಮತದಾರನಷ್ಟೇ ಎಂದು ಬಿಜೆಪಿ ಹಿರಿಯ ಮುಖಂಡ ಎಂ ಸುರೇಶ್ ಸಿಂಗ್ ಹೇಳಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಅವರು ಶನಿವಾರದಂದು  ಹರೀಶ್ ಪ್ರಭು ಎಂಬುವವರು ಕಳೆದ…

Read More

ರಿಪ್ಪನ್‌ಪೇಟೆ ಸಮೀಪದ ನೆವಟೂರಿನಲ್ಲಿ ಅಮಾಯಕನ ಮೇಲೆ ಮಾರಣಾಂತಿಕ ಹಲ್ಲೆ – ಪ್ರಕರಣ ದಾಖಲು|assault

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ನೆವಟೂರು ಗ್ರಾಮದಲ್ಲಿ ಜಮೀನಿನ ವಿಚಾರದಲ್ಲಿ ಅಮಾಯಕನೊಬ್ಬನ ಮೇಲೆ ನೆರೆಮನೆಯ ವ್ಯಕ್ತಿಗಳು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದೆ. ನೆವಟೂರು ಗ್ರಾಮದ ನವೀನ್ ಕುಮಾರ್ ಎಂಬಾತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದ್ದು ಗಾಯಾಳು ಮೆಗ್ಗಾನ್ ಗೆ ದಾಖಲಾಗಿದ್ದಾನೆ. ತನ್ನ ಜಮೀನಿನಲ್ಲಿ ಜೆಸಿಬಿ ಯಲ್ಲಿ ಟ್ರಂಚ್ ಹೊಡೆಸುತಿದ್ದ ಪಕ್ಕದ ಮನೆಯ  ಪದ್ಮನಾಭ ಎಂಬುವವರ ಬಳಿ ಯಾಕೆ ನನ್ನ ಜಾಗದಲ್ಲಿ ಟ್ರಂಚ್ ಮಾಡುತಿದ್ದೀರಿ ಎಂದು ಕೇಳಿದ್ದಕ್ಕೆ ಏಕಾಏಕಿ ಪಕ್ಕದ ಮನೆಯ ಪದ್ಮನಾಭ ಮತ್ತು ಆತನ ಮಗ…

Read More

Ripponpete | ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ – ಪರಿವರ್ತನೆಯಾಗುವಂತೆ ಖಡಕ್ ವಾರ್ನಿಂಗ್ ನೀಡಿದ ಪಿಎಸ್‌ಐ

Ripponpete | ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ – ಪರಿವರ್ತನೆಯಾಗುವಂತೆ ಖಡಕ್ ವಾರ್ನಿಂಗ್ ನೀಡಿದ ಪಿಎಸ್‌ಐ ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಪೊಲೀಸ್ ಠಾಣಾ ಆವರಣದಲ್ಲಿ ಪ್ರವೀಣ್ ಎಸ್ ಪಿ ನೇತೃತ್ವದಲ್ಲಿಂದು ರೌಡಿ ಪರೇಡ್ ನಡೆಸಲಾಯಿತು. ಅಪರಾಧ ಕೃತ್ಯಗಳಲ್ಲಿ ತೊಡಗಿ ಸಮಾಜದ ಸ್ವಾಸ್ಥ್ಯ ಹದಗೆಡಿಸುವ ಕೆಲಸ ಮಾಡುವುದನ್ನ ಬಿಟ್ಟು ಸಾಮಾನ್ಯ ನಾಗರಿಕರಂತೆ ಸನ್ನಡೆತೆಯಿಂದ ಬದುಕಬೇಕು. ಇಲ್ಲವಾದಲ್ಲಿ ಇನ್ನಷ್ಟು ಕಠಿಣ ಕಾನೂನಿನ ಕ್ರಮ ಜರುಗಿಸಲಾಗುವುದು ಎಂದು ರೌಡಿಶೀಟರ್ ಗಳಿಗೆ ಪಿಎಸ್‌ಐ…

Read More