Headlines

Ripponpet | ಶಾಸಕ ಬೇಳೂರು ಆಪ್ತನಿಗೆ ಜೀವಬೆದರಿಕೆ – ಜಿಲ್ಲಾ ರಕ್ಷಣಾಧಿಕಾರಿಗಳಿಗೆ ದೂರು ಸಲ್ಲಿಕೆ

ಶಾಸಕ ಬೇಳೂರು ಆಪ್ತನಿಗೆ ಜೀವಬೆದರಿಕೆ – ಎಸ್ ಪಿ ಗೆ ದೂರು ಸಲ್ಲಿಕೆ ರಿಪ್ಪನ್‌ಪೇಟೆ : ಪಟ್ಟಣದ ಕಾಂಗ್ರೆಸ್ ಮುಖಂಡ ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಆಪ್ತ ರಮೇಶ್ (ಫ್ಯಾನ್ಸಿ ರಮೇಶ್) ತಮಗೆ ಜೀವ ಬೆದರಿಕೆ ಇದೆ ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ. ಈ ಬಗ್ಗೆ ಪತ್ರೀಕಾ ಹೇಳಿಕೆ ನೀಡಿರುವ ರಮೇಶ್ ಪಟ್ಟಣದ ಕೆಲವು ಖಾಸಗಿ ಲೇಔಟ್ ನಲ್ಲಿ ಕಾನೂನುಬಾಹಿರವಾಗಿ ಲೇಔಟ್ ನಿರ್ಮಾಣ ಮಾಡುತಿದ್ದಾರೆ ಎಂದು ಸಾಮಾಜಿಕ ಕಳಕಳಿಯಿಂದ ಈಗಾಗಲೇ ಲೇಔಟ್…

Read More

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಗೃಹಿಣಿ ಬಲಿ

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಗೃಹಿಣಿ ಬಲಿ ದಾವಣಗೆರೆ: ಸಾಲದ ಕಂತು ಕಟ್ಟದೆ ಬಾಕಿ ಉಳಿಸಿಕೊಂಡಿದ್ದ ಕಾರಣಕ್ಕೆ ಸಾಲು ವಸೂಲಾತಿಗಾಗಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ಕಿರುಕುಳ ಎದುರಿಸುತ್ತಿದ್ದ ಗೃಹಿಣಿ ಒಬ್ಬರು ಮಾನಸಿಕ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾಗಿದ ಘಟನೆ  ದಾವಣಗೆರೆ ಯ ಕುಂದುವಾಡದಲ್ಲಿ ಸಂಭವಿಸಿದೆ. ದಾವಣಗೆರೆ ರಾಷ್ಟ್ರೀಯ ಹೆದ್ದಾರಿ ಪಕ್ಕದ ಹಳೆ ಕುಂದುವಾಡ ಗ್ರಾಮದ ಮಂಜುನಾಥ್ ಅವರ ಪತ್ನಿ ಮಹಾದೇವಿ (32) ಶರಣಾದವರು. ಎರಡು ವಾರಗಳಿಂದ ಜನಾ ಫೈನಾನ್ಸ್ ಸೇರಿದಂತೆ ಫೈನಾನ್ಸ್ ಗಳಿಗೆ ಕಂತು ಕಟ್ಟದ ಕಾರಣಕ್ಕೆ ಫೈನಾನ್ಸಿನ…

Read More

ಮಂಗಳೂರಿನ ಆಟೋ ಸ್ಪೋಟ ಪ್ರಕರಣ – ತೀರ್ಥಹಳ್ಳಿಯ ಶಾರೀಕ್ ಲಿಂಕ್ !!!..??|Manglore

ಮಂಗಳೂರಿನ ಹೊರವಲಯದಲ್ಲಿ ನಡೆದ ಆಟೋ ಸ್ಪೋಟದ ಹಿಂದೆ  ಭಯೋತ್ಪಾದಕರ ಕೈವಾಡವಿದೆ ಎಂದು ಡಿಜಿಪಿ ಪ್ರವೀಣ್ ಸೂದ್ ಟ್ವೀಟ್ ಮಾಡಿದ ಬೆನ್ನಲ್ಲೇ ಈ ಪ್ರಕರಣದಲ್ಲಿ ಶಿವಮೊಗ್ಗದ ವ್ಯಕ್ತಿಯ ಲಿಂಕ್ ಸಹ ಕೇಳಿ ಬರುತ್ತಿದೆ. ಈ ರೀತಿಯ ಸುದ್ದಿಯ ಜಾಡನ್ನ ಬೆನ್ನು ಹತ್ತಿರುವ ಮಾಧ್ಯಮಗಳಿಗೆ ಹೆಸರು ಕೇಳಿ ಬರುತ್ತಿರುವ ಹೆಸರೆಂದರೆ ಶಾರೀಕ್ ಹೆಸರು. ಯಾರೂ ಈ ಶಾರೀಕ್ ಎಂದು ಕೇಳ್ತಾ ಹೋದರೆ ಸೆಪ್ಪಂಬರ್ ತಿಂಗಳಲ್ಲಿ ಶಿವಮೊಗ್ಗದಲ್ಲಿ ಪತ್ತೆಯಾದ ಮೂವರು ಶಂಕಿತರ ಹೆಸರಿನಲ್ಲಿ ಕೇಳಿ ಬಂದ ಪ್ರಮುಖ ಆರೋಪಿ ಈ ಶಾರೀಕ್. ತೀರ್ಥಹಳ್ಳಿಯ ನಿವಾಸಿ…

Read More

ಸಮಟಗಾರು ಶಾಲೆಗೆ ಶ್ರೀಗಂಧ ಫೌಂಡೇಶನ್‌ನಿಂದ ಶಿಕ್ಷಣ ಸಾಮಗ್ರಿ ವಿತರಣೆ

ಸಮಟಗಾರು ಶಾಲೆಗೆ ಶ್ರೀಗಂಧ ಫೌಂಡೇಶನ್‌ನಿಂದ ಶಿಕ್ಷಣ ಸಾಮಗ್ರಿ ವಿತರಣೆ ಹುಂಚ : ಶ್ರೀಗಂಧ ಫೌಂಡೇಶನ್ (ರಿ.), ಬೆಂಗಳೂರು ವತಿಯಿಂದ ಸಮಟಗಾರು ಸ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟುಪುಸ್ತಕ, ಬ್ಯಾಗ್, ಲೇಖನ ಸಾಮಗ್ರಿ ಮತ್ತು ರೇನ್‌ಕೋಟ್ ವಿತರಿಸಲಾಯಿತು. ಶಾಲೆಯೊಂದಿಗೆ ಹತ್ತು ವರ್ಷದ ನಂಟನ್ನು ನೆನಪಿಸಿಕೊಂಡು ‘ದಶಕ ಸಂಚಿಕೆ’ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಫೌಂಡೇಶನ್ ಸದಸ್ಯರು, ದಾನಿಗಳು, ಎಸ್‌ಡಿಎಂಸಿ ಅಧ್ಯಕ್ಷರು, ಶಿಕ್ಷಕರು, ಪೋಷಕರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು. ಸಂಸ್ಥೆಯ ಕಾರ್ಯವ್ಯಾಪ್ತಿ ಹಾಗೂ ಸಮಾಜಮುಖಿ ಚಟುವಟಿಕೆಗಳನ್ನು ಹರ್ಷದಿಂದ ಎಲ್ಲರೂ ಪ್ರಶಂಸಿಸಿದರು. ಸಂಸ್ಥೆಯ…

Read More

ರಿಪ್ಪನ್‌ಪೇಟೆಯ ಸಿದ್ದಪ್ಪನಗುಡಿ ಬಳಿ ಭೀಕರ ಅಪಘಾತ : ಓರ್ವ ಸಾವು

ರಿಪ್ಪನ್‌ಪೇಟೆ: ಇಲ್ಲಿನ ಸಮೀಪದ ಸಿದ್ದಪ್ಪನಗುಡಿ ಬಳಿ ಸ್ವಿಫ್ಟ್ ಕಾರು ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. class=”separator” style=”clear: both; text-align: center;”> ಬೆಂಗಳೂರಿನಿಂದ ಎಂ ಗುಡ್ಡೆಕೊಪ್ಪ ಗ್ರಾಮಕ್ಕೆ ಬರುತ್ತಿದ್ದಾಗ ಇಂದು ಬೆಳಗಿನಜಾವ ಸಿದ್ದಪ್ಪನಗುಡಿ ಬಳಿಯ ಸೇತುವೆಯ ತಡೆಗೋಡೆಗೆ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ.ಕಾರಿನ ಎಡಬಾಗದಲ್ಲಿ ಕುಳಿತಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ. ಹೊಸನಗರ ಸಮೀಪದ ಎಂ ಗುಡ್ಡೆಕೊಪ್ಪ ಗ್ರಾಮದ ಪ್ರದೀಪ್(32) ಮೃತಪಟ್ಟ ದುರ್ದೈವಿಯಾಗಿದ್ದಾರೆ.ಕಾರು ಚಾಲಕ ನಾಗರಾಜ್ ಎಂಬುವವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಂ…

Read More

Ripponpete | ವಿಧಿಯಾಟಕ್ಕೆ ಹಾಸಿಗೆ ಹಿಡಿದ ದುಡಿಯುವ ಯುವತಿ – ಬೇಕಿದೆ ಮಾನವೀಯತೆಯ ನೆರವು

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ಕೋಡೂರು ಗ್ರಾಪಂ ವ್ಯಾಪ್ತಿಯ ಕರಿಗೆರಸು ಗ್ರಾಮದ ಹಿಂಡ್ಲೆಮನೆ ನಿವಾಸಿ ಶಂಕರಪ್ಪ ಮತ್ತು ಸಾವಿತ್ರಿ ದಂಪತಿಯ ಪುತ್ರಿ ಕು. ಮಾಲಿನಿ ಅಚಾನಕ್ ಆಗಿ ಸಂಭವಿಸಿದ ಅಪಘಾತದಲ್ಲಿ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಸಂಕಷ್ಟದಲ್ಲಿರುವ ಕುಟುಂಬಕ್ಕೆ ಆರ್ಥಿಕವಾಗಿ ಬಲ ಸಿಗುತ್ತಿಲ್ಲ. ಅದಕ್ಕಾಗಿ ಕೊಡುಗೈಗಳ ಬೆಂಬಲವನ್ನ ನಿರೀಕ್ಷಿಸಿ ಕೈ ಚಾಚಿದ್ದಾರೆ.  ಕಳೆದ  ಫೆ.10 ರಂದು ಮಧ್ಯಾಹ್ನ ಬೈಕ್‌ನಲ್ಲಿ ಹೋಗುವಾಗ ಹೊಸನಗರದ ಆರೋಡಿ 30 ಅಪಘಾತವಾಗಿ ಮಾಲಿನಿಯವರ ಕಾಲಿನ ಮೂಳೆ ಮುರಿದಿದೆ. ಅವರನ್ನ ಆ ತಕ್ಷಣವೆ ಹೊಸನಗರ…

Read More

ಅಧಿಕಾರಕ್ಕಿಂತ ಕ್ಷೇತ್ರದಲ್ಲಿ ಪಕ್ಷ ಸಂಘಟನೆಯೇ ನನ್ನ ಮೊದಲ ಆದ್ಯತೆ – ಆರ್ ಎನ್ ಮಂಜುನಾಥ್ ಗೌಡ|RMM

ತೀರ್ಥಹಳ್ಳಿ : ಸಹಕಾರಿ ಕ್ಷೇತ್ರದಲ್ಲಿ ಮಂಜುನಾಥ್ ಗೌಡರ ಇನ್ನಿಂಗ್ಸ್ ಮುಗಿತು ಮಂಜುನಾಥ್ ಗೌಡರನ್ನು ಮುಗಿಸಿ ಬಿಟ್ವಿ ಅಂತ ಬಹಳ ಜನ ಎಂದು ಕೊಳ್ಳುತ್ತಾರೆ ಕನಸು ಕಾಣುತ್ತಾರೆ. ನಾವು ಕನಸು ಕಂಡರೆ ನನಸು ಆಗುವಂತಹ ಕನಸು ಕಾಣಬೇಕು.  ಡಿಸಿಸಿ ಅಥವಾ ಯಾವುದೇ ಸೊಸೈಟಿಯಲ್ಲಿ ಭಾಗಿಯಾಗಬೇಕಾದರೆ ಶಿವಮೊಗ್ಗದ ಟಿಎಪಿಸಿಎಂಎಸ್ ಅಲ್ಲಿ ಗೆದ್ದರೆ ಮಾತ್ರ. ಆದ್ದರಿಂದ ಅಲ್ಲಿ ಸೋಲಿಸಬೇಕೆಂದು ನಮ್ಮ ವಿರೋಧ ಪಕ್ಷದವರ ಆಸೆಗೆ ಅಲ್ಲಿನ ಜನರು ಸುಳ್ಳು ಮಾಡಿ ನನನ್ನು ಗೆಲ್ಲಿಸಿದರು. ಅಲ್ಲಿನ ಗೆಲುವಿನ ಮೂಲಕ  ಅಲ್ಲಿಂದ ನನ್ನ ಎರಡನೇ…

Read More

ಅಡುಗೆ ಅನಿಲ ದುರುಪಯೋಗದ ಶಂಕೆ | ತಹಶೀಲ್ದಾರ್ ನೇತೃತ್ವದಲ್ಲಿ ಹೋಟೆಲ್-ಗೋದಾಮುಗಳ ತಪಾಸಣೆ

Food department officials led by Tehsildar Bharat Raj conducted a surprise inspection on hotels and warehouses in Hosanagara following complaints about irregular commercial LPG cylinder supply and illegal gas storage. ಹೊಸನಗರ : ಅಡುಗೆ ಅನಿಲ ಪೂರೈಕೆಗೆ ಸಂಬಂಧಿಸಿದಂತೆ ಸರ್ಕಾರದ ಎಸ್ಮಾ (ESMA) ಜಾರಿಯಾದ ಹಿನ್ನೆಲೆಯಲ್ಲಿ, ಹೊಸನಗರ ಪಟ್ಟಣದಲ್ಲಿ ಆಹಾರ ಇಲಾಖೆ ಅಧಿಕಾರಿಗಳು ವಿವಿಧ ಹೋಟೆಲ್‌ಗಳು ಮತ್ತು ಗೋದಾಮುಗಳ ಮೇಲೆ ದಿಢೀರ್ ದಾಳಿ ನಡೆಸಿದರು. ತಹಶೀಲ್ದಾರ್…

Read More

ಬಡ್ಡಿ ಕಿರುಕುಳ – ಮಹಿಳೆಯನ್ನು ವಶಕ್ಕೆ ಪಡೆದ ರಿಪ್ಪನ್‌ಪೇಟೆ ಪೊಲೀಸರು

ಬಡ್ಡಿ ಕಿರುಕುಳ – ಮಹಿಳೆಯನ್ನು ವಶಕ್ಕೆ ಪಡೆದ ರಿಪ್ಪನ್‌ಪೇಟೆ ಪೊಲೀಸರು ರಿಪ್ಪನ್‌ಪೇಟೆ : ಸಾಲಕ್ಕೆ ಬಡ್ಡಿ ಕಟ್ಟುವಂತೆ ಕಿರುಕುಳ ನೀಡುತ್ತಿದ್ದ ಹಾಗೂ ಜೀವ ಬೆದರಿಕೆ ಒಡ್ಡುತಿದ್ದ ಮಹಿಳೆಯೊಬ್ಬಳನ್ನು ರಿಪ್ಪನ್‌ಪೇಟೆ ಠಾಣೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಜೇನಿ ಗ್ರಾಮದ ಶ್ರುತಿ ಬಂಧಿತ ಆರೋಪಿಯಾಗಿದ್ದಾರೆ. ಚಿಕ್ಕಜೇನಿ ನಿವಾಸಿ ಪೂಜಾಶ್ರೀ ಎಂಬುವವರು ಶ್ರುತಿ ಎಂಬುವರಿಂದ ₹50 ಸಾವಿರ ಕೈ ಸಾಲ ಮಾಡಿದ್ದರು. ಇದಕ್ಕೆ ಪ್ರತಿ ತಿಂಗಳು ಬಡ್ಡಿ ಕಟ್ಟುತ್ತಿದ್ದರು.ಹಾಗೇಯೆ ಇತ್ತೀಚೆಗೆ ಅಸಲು ಹಣವನ್ನು ಸಹ ತೀರಿಸಿದ್ದರು.ಆದರೆ…

Read More

ಯುವಕನಿಗೆ ಡಿಕ್ಕಿ ಹೊಡೆದು ಪರಾರಿಯಾದ ವಾಹನ : ಯುವಕ ಸ್ಥಳದಲ್ಲೇ ಸಾವು

ಸಾಗರ : ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಪ್ರಗತಿ ಶಾಲೆಯ ಬಳಿ ವಾಹನವೊಂದು ಢಿಕ್ಕಿಯಾಗಿ ಪರಾರಿಯಾದ ಕಾರಣ ಬೈಕ್‌ ಸವಾರ ದಾರುಣವಾಗಿ ಸಾವನ್ನಪ್ಪಿದ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ.  ವಾಹನ ಮುಂಭಾಗದಿಂದ ಢಿಕ್ಕಿ ಹೊಡೆದು,ಸುಮಾರು ದೂರ ಯುವಕನ ದೇಹವನ್ನು ಎಳೆದುಕೊಂಡು ಹೋಗಿದೆ. ಬೈಕ್‌ ಚಲಾಯಿಸುತ್ತಿದ್ದ ಕುಗ್ವೆ ಗ್ರಾಮದ ನಿವಾಸಿ ರಂಜಿತ್ ಕುಮಾರ್ (26) ಎನ್ನುವ ಯುವಕ ರಸ್ತೆಗೆ ಅಪ್ಪಳಿಸಿ ದಾರುಣವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ರಸ್ತೆಗೆ ಬಿದ್ದ ಪರಿಣಾಮ ತಲೆ ಒಡೆದು ತೀವ್ರವಾಗಿ ರಕ್ತ ಸ್ರಾವವಾಗಿ ದಾರುಣವಾಗಿ ಸಾವನ್ನಪ್ಪಿದ್ದಾರೆ.  ಪೊಲೀಸರು…

Read More