ಆನಂದಪುರ : ಕುಟುಂಬದವರೊಂದಿಗೆ ಬಟ್ಟೆ ತೊಳೆಯಲು ಹೋದಾಗ ಕೆರೆಯಲ್ಲಿ ಮುಳುಗಿ ಯುವಕ ಸಾವು|ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ|Crimenews

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಗಿಳಾಲಗುಂಡಿ ಗ್ರಾಮದ ಅಮ್ಮನಕೆರೆಯಲ್ಲಿ ಯುವಕನೊಬ್ಬ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಗಿಳಾಲಗುಂಡಿಯಲ್ಲಿ ತಮ್ಮ ಸಂಬಂಧಿಕರ ಮನೆಯ ಮದುವೆಗೆಂದು ಆಗಮಿಸಿದ್ದ ಚಿಕ್ಕಮಗಳೂರಿನ ಸಮೀಪದ ಹಾಂದಿ ಗ್ರಾಮದ ಯುವಕ ಅಮಿನ್ (19 ) ಮೃತಪಟ್ಟ ದುರ್ಧೈವಿಯಾಗಿದ್ದಾನೆ.  ಅಮ್ಮನಕೆರೆಯಲ್ಲಿ ಕುಟುಂಬದವರ ಜೊತೆ ಬಟ್ಟೆ ತೊಳೆಯಲು ಬಂದಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ. ಘಟನೆ ತಿಳಿಯುತ್ತಿದ್ದಂತೆ ಕುಟುಂಬದವರು ಅಗ್ನಿಶಾಮಕ ದಳಕ್ಕೆ ಮಾಹಿತಿ ತಿಳಿಸಿದ್ದಾರೆ.ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದವರು ಕಾರ್ಯಾಚರಣೆಯ ಮೂಲಕ  ಯುವಕನ…

Read More

ಮನೆ ಹಾಗೂ ಕೊಟ್ಟಿಗೆಗೆ ಹೊತ್ತಿಕೊಂಡ ಬೆಂಕಿ : ಒಂದು ಹಸು ಸಾವು – ವ್ಯಕ್ತಿ ಪ್ರಾಣಾಪಾಯದಿಂದ ಪಾರು|fire

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಕಾಸ್ಪಾಡಿಯ ನಂದಿತಳಿ ಗ್ರಾಮದಲ್ಲಿ ಮನೆಯೊಂದರಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿ, ಕೊಟ್ಟಿಗೆ ಮನೆಯಲ್ಲಿದ್ದ ಒಂದು ಹಸು ಮೃತಪಟ್ಟಿದ್ದು, ಉಳಿದ ನಾಲ್ಕು ಹಸುಗಳಿಗೆ ಗಂಭೀರ ಗಾಯಗಳಾಗಿವೆ. ಇದೇ ವೇಳೆ ಮನೆಯಲ್ಲಿ ವ್ಯಕ್ತಿಯೊಬ್ಬರು ಅಪಾಯದಿಂದ ಪಾರಾಗಿದ್ದಾರೆ. ಪ್ರಕಾಶ್ ಆಚಾರ್ ಎಂಬುವವರ ಮನೆಯಲ್ಲಿ ಬೆಂಕಿ ಅವಘಡ ನಡೆದಿದೆ. ಬೆಂಕಿ ಕೊಟ್ಟಿಗೆ ಮನೆ, ವಾಸದ ಮನೆಗೆ ವ್ಯಾಪಿಸಿ ಅಪಾರ ಹಾನಿಯಾಗಿದೆ. ಕೊಟ್ಟಿಗೆಯಲ್ಲಿದ್ದ 5 ಹಸುಗಳಿಗೆ ಬೆಂಕಿ ತಗುಲಿದ್ದು, ಒಂದು ಹಸು ಸುಟ್ಟು ಕರಕಲಾಗಿದ್ದು, ಉಳಿದ 4…

Read More

ಮಹಿಳೆಯರು ಮುಖ್ಯ ವಾಹಿನಿಗೆ ಬರಬೇಕು : ಎಂ. ಶ್ರೀಕಾಂತ್

ಮಹಿಳೆಯರು ಮುಖ್ಯ ವಾಹಿನಿಗೆ ಬರಬೇಕು : ಎಂ. ಶ್ರೀಕಾಂತ್ ಮುಖ್ಯ ವಾಹಿನಿಗೆ ಮಹಿಳೆಯರು ಬರಬೇಕು ಮತ್ತು ಸಾಮಾಜಿಕ ಕ್ಷೇತ್ರಕ್ಕೆ ತಮ್ಮದೇ ಆದಾ ಕೊಡುಗೆ ನೀಡಬೇಕು ಎಂದು ಕಾಂಗ್ರೆಸ್ ಮುಖಂಡರು ಹಾಗೂ ಡಿ ಸಿಸಿ ಬ್ಯಾಂಕ್ ನಿರ್ದೇಶಕರಾದ ಎಂ. ಶ್ರೀಕಾಂತ್ ಅವರು ಕರೆ ನೀಡಿದರು. ಅವರಿಂದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಲ್ಲಿ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಮಹಿಳೆಯರಿಗೆ ರಾಜಕೀಯ ಮೀಸಲಾತಿ ಕಲ್ಪಿಸಿ ಮಹಿಳೆಯರ ಏಳಿಗೆಗೆ…

Read More

ಖಾಸಗಿ ಫೋಟೋ , ವೀಡಿಯೋ ವೈರಲ್ ಮಾಡಿ ₹2 ಲಕ್ಷಕ್ಕೆ ಬೇಡಿಕೆ – ಬ್ಲ್ಯಾಕ್‌ಮೇಲ್ ಕೇಸ್ ದಾಖಲು

ಖಾಸಗಿ ಫೋಟೋ-ವೀಡಿಯೋ ವೈರಲ್ ಮಾಡಿ ₹2 ಲಕ್ಷಕ್ಕೆ ಬೇಡಿಕೆ – ಶಿವಮೊಗ್ಗದಲ್ಲಿ ಬ್ಲ್ಯಾಕ್‌ಮೇಲ್ ಕೇಸ್ ಶಿವಮೊಗ್ಗ ಜಿಲ್ಲೆಯ ತಾಲೂಕಿನೊಂದರಲ್ಲಿ ಮಹಿಳೆಯೊಬ್ಬರ ಖಾಸಗಿ ಫೋಟೋ ಹಾಗೂ ವೀಡಿಯೋಗಳನ್ನು ಕದ್ದುಕೊಂಡು, ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಲು ಯತ್ನಿಸಿ, ಹಣಕ್ಕೆ ಬೇಡಿಕೆ ಇಟ್ಟಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಶಿವಮೊಗ್ಗ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರಿನ ಪ್ರಕಾರ, ಅಪರಿಚಿತ ಮೊಬೈಲ್ ನಂಬರ್‌ನಿಂದ ಮಹಿಳೆಯ ವಾಟ್ಸಾಪ್‌ಗೆ ಆಕೆಯ ಖಾಸಗಿ ಫೋಟೋ ಹಾಗೂ ವೀಡಿಯೋಗಳನ್ನು ಕಳುಹಿಸಿ,…

Read More

ರಿಪ್ಪನ್ ಪೇಟೆ ವ್ಯಾಪ್ತಿಯಲ್ಲಿ ಹೆಚ್ಚುತ್ತಿದೆ ಗಾಂಜಾ ಅಮಲು – ಯುವಕರ ಭವಿಷ್ಯ ತೀವ್ರ ಆತಂಕದಲ್ಲಿ!

ರಿಪ್ಪನ್ ಪೇಟೆ ಠಾಣಾ ವ್ಯಾಪ್ತಿಯಲ್ಲಿ ಹೆಚ್ಚುತ್ತಿದೆ ಗಾಂಜಾ ಅಮಲು – ಯುವಕರ ಭವಿಷ್ಯ ತೀವ್ರ ಆತಂಕದಲ್ಲಿ! ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ , ಕೋಡೂರು ,ಬಟ್ಟೆಮಲ್ಲಪ್ಪ , ಮಾರುತಿಪುರ , ಗರ್ತಿಕೆರೆ ,ಹುಂಚ ವ್ಯಾಪ್ತಿಯಲ್ಲಿ ಗಾಂಜಾ ಸೇವನೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಪೋಷಕರಿಗೆ, ಶಿಕ್ಷಣ ಸಂಸ್ಥೆಗಳಿಗೆ ಮತ್ತು ಸಮಾಜಕ್ಕೆ ತೀವ್ರ ಆತಂಕ ತಂದಿಟ್ಟಿದೆ. ವಿದ್ಯಾಭ್ಯಾಸ ಹಾಗೂ ಬದುಕಿನ ಆಶಯಗಳನ್ನು ತಿರಸ್ಕರಿಸುತ್ತಾ, ಹಲವಾರು ಯುವಕರು ಗಾಂಜಾ ಸೇವನೆಯೊಂದಿಗೆ ತಮ್ಮ ಬದುಕಿಗೆ ತಾವೇ ಕೊಳ್ಳಿಯಿಟ್ಟುಕೊಳ್ಳುತಿದ್ದಾರೆ. ರಿಪ್ಪನ್ ಪೇಟೆ…

Read More

ಮೊದಲ ದಿನದ ಪರೀಕ್ಷೆಯನ್ನು ಯಶಸ್ವಿಯಾಗಿ ಬರೆದ SSLC ವಿದ್ಯಾರ್ಥಿಗಳು.

ರಿಪ್ಪನ್ ಪೇಟೆ :  ಈ ಬಾರಿಯ SSLC ಮೊದಲ ದಿನದ ಪರೀಕ್ಷೆಯನ್ನು ವಿದ್ಯಾರ್ಥಿಗಳು ಯಶಸ್ವಿಯಾಗಿ ಬರೆದಿದ್ದಾರೆ. ಪಟ್ಟಣದ ಸರ್ಕಾರಿ ಪ್ರೌಢಶಾಲೆ ಹಾಗೂ‌ ಮೇರಿ ಮಾತಾ ಶಾಲೆಯಲ್ಲಿ ಪರೀಕ್ಷೆಗೆ ಸಕಲ ಸಿದ್ದತೆಗಳನ್ನು ಮಾಡಲಾಗಿತ್ತು.ಮೊದಲ ದಿನದ ಪರೀಕ್ಷೆಗೆ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಹಾಜರಾಗಿದ್ದರು. ಪೋಷಕರು ಪರೀಕ್ಷೆ ಮುಗಿಯುವವರೆಗೂ ಶಾಲಾ ಆವರಣದಲ್ಲಿ ಕಾಯುತ್ತಿದ್ದ ಸನ್ನಿವೇಶ ಕಂಡುಬಂತು.  ಹೊಸನಗರ ತಾಲೂಕಿನಲ್ಲಿ ಒಟ್ಟಿ 1620 ವಿದ್ಯಾರ್ಥಿಗಳಲ್ಲಿ 1615 ವಿದ್ಯಾರ್ಥಿಗಳು ಈ ಬಾರಿಯ SSLC ಪರೀಕ್ಷೆಗೆ ಹಾಜರಾಗಿದ್ದಾರೆ. ಹೊಸನಗರ ತಾಲ್ಲೂಕಿನಲ್ಲಿ ಒಟ್ಟು 9ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು…

Read More

ಸೈಬರ್ ವಂಚನೆ – ಗೋವಾ ಪೊಲೀಸರಿಂದ ಶಿವಮೊಗ್ಗದ ವ್ಯಕ್ತಿ ಅರೆಸ್ಟ್

ಸೈಬರ್ ವಂಚನೆ – ಗೋವಾ ಪೊಲೀಸರಿಂದ ಶಿವಮೊಗ್ಗದ ವ್ಯಕ್ತಿ ಅರೆಸ್ಟ್ ಶಿವಮೊಗ್ಗ: ಗೋವಾದ ಸೈಬರ್ ಅಪರಾಧ ಪೊಲೀಸ್ ಠಾಣೆಯ  ಪೊಲೀಸರು ₹1.02 ಕೋಟಿ ಮೊತ್ತದ ಸೈಬರ್ ವಂಚನೆ ಪ್ರಕರಣದಲ್ಲಿ  ಶಿವಮೊಗ್ಗ ಮೂಲದ  63 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಕೃಷ್ಣಮೂರ್ತಿ ಎನ್ನುವವನಾಗಿದ್ದಾನೆ. ‘ASK Smart Prospect Y5’ ಎಂಬ ನಕಲಿ ಆನ್ಲೈನ್ ಟ್ರೇಡಿಂಗ್ ಪ್ಲಾಟ್ಫಾರ್ಮ್ ಮೂಲಕ ಗೋವಾ ಮೂಲದ ವ್ಯಕ್ತಿಗೆ ವಂಚಿಸಿದ್ದಾರೆ ಎನ್ನಲಾಗಿದೆ.ಈ ಪ್ಲಾಟ್ಫಾರ್ಮ್ ಮೂಲಕ ಹೆಚ್ಚಿನ ಲಾಭದ ಭರವಸೆ ನೀಡಿ, ಒಲ್ಡ್ ಗೋವಾದ ಒಬ್ಬರಿಂದ…

Read More

NDPS ಕಾಯ್ದೆ ಅಡಿ ವಶಪಡಿಸಿಕೊಂಡಿದ್ದ 13,16,400 ರೂ. ಮೌಲ್ಯದ 34 ಕೆ.ಜಿ. 825 ಗ್ರಾಂ ಗಾಂಜಾ ಸೊಪ್ಪು ನಾಶ

NDPS ಕಾಯ್ದೆ ಅಡಿ ವಶಪಡಿಸಿಕೊಂಡಿದ್ದ 13,16,400 ರೂ. ಮೌಲ್ಯದ 34 ಕೆ.ಜಿ. 825 ಗ್ರಾಂ ಗಾಂಜಾ ಸೊಪ್ಪು ನಾಶ ಶಿವಮೊಗ್ಗ : ಕಳೆದ 6 ತಿಂಗಳಲ್ಲಿ ನಡೆದ ಗಾಂಜಾ ದಾಳಿಯಲ್ಲಿ ಪತ್ತೆಯಾದ ಒಟ್ಟು 34 ಕೆ.ಜಿ 825 ಗ್ರಾಂ ಒಣ ಗಾಂಜಾವನ್ನ ಇಂದು ಮಾಚೇನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ಎಸ್ಪಿ ಮಿಥುನ್ ಕುಮಾರ್ ಜಿ.ಕೆ ಸಮ್ಮುಖದಲ್ಲಿ ನಾಶ ಪಡಿಸಲಾಯಿತು.  ಜಿಲ್ಲೆಯಾದ್ಯಂತ 42 ಎನ್ ಡಿ ಪಿ ಎಸ್ ಪ್ರಕರಣಗಳು ದಾಖಲಾಗಿದ್ದು ಈ ವೇಳೆ ಸಂಗ್ರಹಿಸಲಾದ ಗಾಂಜಾವನ್ನ ಬೆಂಕಿಗೆ ಹಾಕಿ…

Read More

ಡಿಜಿಟಲ್ ಕಲಿಕೆ,ನವೋದ್ಯಮಕ್ಕೆ ಒತ್ತು ನೀಡಿರುವ ಬಜೆಟ್ : ಎಂ ಬಿ ಮಂಜುನಾಥ್

ರಿಪ್ಪನ್ ಪೇಟೆ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2022-23ನೇ ಸಾಲಿನ ಬಜೆಟ್ ಅತ್ಯುತ್ತಮವಾಗಿದ್ದು, ಡಿಜಿಟಲ್ ಕಲಿಕೆ, ಕೌಶಲ್ಯಗಳ ಪೂರೈಕೆ ಮತ್ತು ನವೋದ್ಯಮಗಳನ್ನು ಕೈ ಬಲಪಡಿಸುವುದಕ್ಕೆ ಒತ್ತು ನೀಡಿದೆ ಎಂದು ರಿಪ್ಪನ್ ಪೇಟೆ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ಹೇಳಿದರು. ಪ್ರಧಾನಮಂತ್ರಿ ಆವಾಸ್ ಯೋಜನೆ ಹಾಗೂ ಇನ್ನಿತರ ವಸತಿ ಯೋಜನೆಗಳಿಗೆ ಒತ್ತು ನೀಡುವುದರೊಂದಿಗೆ, ಕೇಂದ್ರ ಸರ್ಕಾರದ ದೂರದೃಷ್ಟಿಯ ಈ ಬಜೆಟ್ ರಾಜ್ಯದ ‘ಸರ್ವರಿಗೂ ಸೂರು’ ಒದಗಿಸುವಲ್ಲಿ ಸ್ಫೂರ್ತಿ ನೀಡಲಿದೆ…

Read More

Ripponpete | ಧರ್ಮ ಜಾಗೃತಿಗಾಗಿ ಶ್ರೀಶೈಲ ಜಗದ್ಗುರು ನಡಿಗೆ ಮಲೆನಾಡ ಕಡೆಗೆ

Ripponpete | ಧರ್ಮ ಜಾಗೃತಿಗಾಗಿ ಶ್ರೀಶೈಲ ಜಗದ್ಗುರು ನಡಿಗೆ ಮಲೆನಾಡ ಕಡೆಗೆ ರಿಪ್ಪನ್‌ಪೇಟೆ: ಗುರು-ವಿರಕ್ತವರ್ಗ ಬೇರೆಬೇರೆ ಎಂಬ ಭಾವನೆ ಸರಿಯಾದುದಲ್ಲ. ಗುರು-ವಿರಕ್ತ ಪರಂಪರೆ ಒಂದೇ ಆಗಿದ್ದು, ಸಮಾಜದ ಧಾರ್ಮಿಕ ಭಾವನೆಗೆ ಎರಡೂ ಕಣ್ಣುಗಳಿದ್ದಂತೆ ಎಂಬ ಹಿನ್ನೆಲೆಯಲ್ಲಿ ಧರ್ಮದ ಪ್ರಬೋದನೆ ಮತ್ತು ಧರ್ಮ ಜಾಗೃತಿ ಸಾರುವ ನಿಟ್ಟಿನಲ್ಲಿ ಗುರು-ವಿರಕ್ತರು ಸಮಾಗಮಗೊಳ್ಳುತ್ತಿರುವುದಾಗಿ ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಅಭಿಪ್ರಾಯಪಟ್ಟರು. ಪಟ್ಟಣದ ಸಮೀಪದ ಬೆಳಕೋಡು ಹಾಲಸ್ವಾಮಿಗೌಡರು ಮಂಗಳವಾರ ಆಯೋಜಿಸಲಾಗಿದ್ದ ಇಷ್ಟಲಿಂಗ ಮಹಾಪೂಜೆ ಮತ್ತು ಧರ್ಮಜಾಗೃತಿ ಸಮಾರಂಭದ ದಿವ್ಯಸಾನಿಧ್ಯವಹಿಸಿ…

Read More