ರಿಪ್ಪನ್ಪೇಟೆಯಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕಾರಿಣಿ ಸಮಾವೇಶ :
ರಿಪ್ಪನ್ಪೇಟೆ:ಸಂಘಟನಾತ್ಮಕ ಸಭೆಯನ್ನು ಬೂತ್ ಮಟ್ಟದಲ್ಲಿ ಸರ್ವಸ್ಪರ್ಶಿ ಸರ್ವವ್ಯಾಪಿ ಕಾರ್ಯಕ್ರಮದ ಸದುಪಯೋಗವನ್ನು ಕಾರ್ಯಕರ್ತರು ಮತದಾರರಿಗೆ ಮನನ ಮಾಡಬೇಕು.ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಸ್ನೇಹಿ ಕಾರ್ಯಕ್ರಮಗಳನ್ನು ಮತದಾರರಿಗೆ ರೂಪಿಸುವ ಮಹಾತ್ಕಾರ್ಯವನ್ನು ಸಂಘಟನೆಗಳು ಮಾಡಬೇಕು ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿ ಡಿ ಮೇಘರಾಜ್ ಹೇಳಿದರು. ರಿಪ್ಪನ್ಪೇಟೆ ಬಿಜೆಪಿ ಕಛೇರಿಯಲ್ಲಿ ಹುಂಚ-ಕೆರೆಹಳ್ಳಿ ಮಹಾಶಕ್ತಿಕೇಂದ್ರದವರು ಆಯೋಜಿಸಲಾಗಿದ ವಿಸ್ತಾರಕ ಯೋಜನೆಯ ಅವಲೋಕನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಹಿಂದಿನ ಅಟಲ್ ಬಿಹಾರಿ ವಾಜಪೇಯ ಸರ್ಕಾರದ ಅಭಿವೃದ್ಧಿ ಸಾಧನೆಗಳನ್ನು ತಿಳಿಸುವಲ್ಲಿ ವಿಫಲವಾದ ಕಾರಣ ಅಧಿಕಾರ…