Headlines

ಹೊಸನಗರದಲ್ಲಿ ಒಂದು ಮನೆ ಹಾಗೂ ಎರಡು ದೇವಸ್ಥಾನಗಳ ಬೀಗ ಮುರಿದು ಕಳ್ಳತನ !!!|theft

ಹೊಸನಗರದಲ್ಲಿ ಒಂದು ಮನೆ ಹಾಗೂ ಎರಡು ದೇವಸ್ಥಾನಗಳ ಬೀಗ ಮುರಿದು ಕಳ್ಳತನ !!!| ಹೊಸನಗರ : ಜನನಿಬಿಡ ಪ್ರದೇಶವಾದ ಪಟ್ಟಣದ ಚೌಡಮ್ಮ ರಸ್ತೆಯ ಶ್ರೀ ನಾಗ ಚೌಡೇಶ್ವರಿ ಗುಡಿ ಬೀಗ ಹಾಗೂ ಹಳೆ ಸಾಗರ ರಸ್ತೆಯ ಜಿ.ವಿ ವೇಣುಗೋಪಾಲ್ ಎಂಬುವರ ಮನೆಯಲ್ಲಿ ಬಾಡಿಗೆಗಿದ್ದ ಶಿಕ್ಷಕ ರಮೇಶ್ ಮನೆಯ ಹೊರ ಹಾಗೂ ಒಳಗಿನ ಬಾಗಿಲಿನ ಬೀಗ ಮುರಿದು ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಘಟನೆ ಇಂದು ಬೆಳಗಿನಜಾವ ಸಂಭವಿಸಿದ್ದು ಜನರಲ್ಲಿ ಆತಂಕ ಉಂಟು ಮಾಡಿದೆ. ಇಲ್ಲಿ ವಿಫಲ ಯತ್ನ…

Read More

ಸಾಗರದಲ್ಲಿ ಇಂಜೆಕ್ಷನ್‌ ಪಡೆದ 14 ಮಕ್ಕಳು ಅಸ್ವಸ್ಥ : ಸ್ಥಳಕ್ಕೆ ದೌಡಾಯಿಸಿದ ಶಾಸಕ ಹರತಾಳು ಹಾಲಪ್ಪ

ಸಾಗರ : ಜ್ವರ, ಕೆಮ್ಮು, ನೆಗಡಿಗೆ ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಾಗಿದ್ದ 14  ಮಕ್ಕಳು ಅಸ್ವಸ್ಥಗೊಂಡ ಘಟನೆ ರವಿವಾರ ಸಂಜೆ ನಡೆದಿದೆ. ಆಸ್ಪತ್ರೆಗೆ ದಾಖಲಾಗಿದ್ದ ಮಕ್ಕಳಿಗೆ ಸಂಜೆ ವೇಳೆ ಆಸ್ಪತ್ರೆಯ ದಾದಿ ಆಂಟಿಬಯೋಟಿಕ್ ಇಂಜೆಕ್ಷನ್ ನೀಡಿದ್ದಾರೆ. ಇಂಜೆಕ್ಷನ್ ಕೊಟ್ಟ ತಕ್ಷಣ ಮಕ್ಕಳು ಚಳಿ ಚಳಿ ಎಂದು ನಡುಗುತ್ತ ಅಸ್ವಸ್ಥಗೊಂಡಿದ್ದಾರೆ ಎಂದು ಹೇಳಲಾಗಿದೆ.  ಕರ್ತವ್ಯದಲ್ಲಿದ್ದ ವೈದ್ಯರು ಅಸ್ವಸ್ಥಗೊಂಡ 14 ಮಕ್ಕಳಲ್ಲಿ 4 ಮಕ್ಕಳನ್ನು ಆ್ಯಂಬುಲೆನ್ಸ್ ಮೂಲಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದಾರೆ. ಇನ್ನುಳಿದ ಮಕ್ಕಳಿಗೆ ಉಪವಿಭಾಗೀಯ ಆಸ್ಪತ್ರೆಯಲ್ಲೇ ಚಿಕಿತ್ಸೆ…

Read More

ಆರು ವರ್ಷದ ಮಗು ಸೇರಿ ಐವರ ಮೇಲೆ ಹುಚ್ಚು ನಾಯಿ ದಾಳಿ|dog attack

ಆರು ವರ್ಷದ ಮಗು ಸೇರಿ ಐವರ ಮೇಲೆ ಹುಚ್ಚು ನಾಯಿ ದಾಳಿ ನಡೆಸಿರುವ ಘಟನೆ ಶಿವಮೊಗ್ಗ ತಾಲ್ಲೂಕಿನ ಬಿ.ಬೀರನಹಳ್ಳಿ ಗ್ರಾಪಂ ವ್ಯಾಪ್ತಿಯ ಹೊಳೆಬೆಳಗಲು ಗ್ರಾಮದಲ್ಲಿ ನಡೆದಿದೆ. ಮಗುವಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಲಾ ವಾಹನ ಇಳಿದು ಮನೆಗೆ ಹೋಗುವಾಗ ಆರು ವರ್ಷದ ಬಾಲಕಿ ದಾಳಿ ನಡೆಸಿದ್ದು ಮುಖದ ಮೇಲೆ ಗಾಯಗಳಾಗಿವೆ. ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಂದು ಮಗುವಿನ ಮೇಲೆ ದಾಳಿಗೆ ಮುಂದಾದಾಗ ಪೋಷಕರು ರಕ್ಷಿಸಿದ್ದಾರೆ. ವಯಸ್ಕರು ಹಾಗೂ ಹಸುವಿನ ಮೇಲೆಯೂ ದಾಳಿ ನಡೆಸಿದೆ. ನಾಯಿಗೆ…

Read More

ನವಜಾತ ಶಿಶುವನ್ನು ಆಸ್ಪತ್ರೆಯ ಶೌಚಾಲಯದಲ್ಲಿ ಬಿಟ್ಟು ಹೋದ ಹೆತ್ತಮ್ಮ | ಬೇಡವಾದ ಪಲ್ಲಂಗದಾಟಕ್ಕೆ ಸಾಕ್ಷಿಯಾದ ಮಗು|Shivamogga

ತಾಯಿಯೊಬ್ಬಳು ತನ್ನ ನವಜಾತ ಹೆಣ್ಣು ಮಗುವನ್ನು ಆಸ್ಪತ್ರೆಯ ಬಾತ್ ರೂಂನಿಂದ ಹೊರಗೆ ಬಿಸಾಡಿರುವ ಘಟನೆ ಶಿವಮೊಗ್ಗ ನಗರದ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಹೊಟ್ಟೆ ನೋವು ಮತ್ತು ಹೊಟ್ಟೆಯಲ್ಲಿ ಗಡ್ಡೆ ಬೆಳೆದಿದೆ ಎಂದು ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ಶರಾವತಿ ನಗರದ ಯುವತಿ ದಾಖಲಾಗಿದ್ದಾಳೆ. ಬಳಿಕ ಶನಿವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಇಂದು ಬೆಳಗ್ಗೆ ನವಜಾತ ಹೆಣ್ಣು ಮಗುವನ್ನು ಆಸ್ಪತ್ರೆಯ ಶೌಚಾಲಯದಲ್ಲಿ ಬಿಟ್ಟು ಬಂದಿದ್ದಾಳೆ. ಮಗುವಿನ ಅಳುವಿನ ಶಬ್ಧ ಸರ್ಜರಿ ವಿಭಾಗದಿಂದ ಕೇಳಿ ಬಂದಿದ್ದಕ್ಕೆ ಮೆಗ್ಗಾನ್ ಸಿಬ್ಬಂದಿಗಳು ಎಚ್ಚೆತ್ತುಕೊಂಡು ಹುಡುಕಿದ್ದಾರೆ. ಶೌಚಾಲಯದ…

Read More

ನದಿಯ ದಡದಲ್ಲಿ ರುಂಡವಿಲ್ಲದ ಶವ ಪತ್ತೆ

ನದಿಯ ದಡದಲ್ಲಿ ರುಂಡವಿಲ್ಲದ ಶವ ಪತ್ತೆ ಶಿವಮೊಗ್ಗ: ತಲೆಯಿಲ್ಲದ ಅನಾಮಧೇಯ ಶವವೊಂದು ಕೊಳೆತ ಸ್ಥಿತಿಯಲ್ಲಿ ಬೇಡರಹೊಸಹಳ್ಳಿಯ ತುಂಗ ನದಿಯ ದಡದಲ್ಲಿ ಪತ್ತೆಯಾಗಿದೆ. ಈ ಪ್ರಕರಣದಲ್ಲಿ ಪತ್ತೆಯಾದ ಮೃತದೇಹದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.‌ ಬೇಡರಹೊಸಹಳ್ಳಿಯ ಬಸರಾಜ ಗೌಡರ ಅಡಿಕೆ ತೋಟದ ಹಿಂಭಾಗದಲ್ಲಿ ಹರಿಯುವ ತುಂಗ ನದಿಯ ದಡದಲ್ಲಿ ಕಲ್ಲು ಮಣ್ಣಿನ ದಿಣ್ಣೆಯಲ್ಲಿ ಪತ್ತೆಯಾಗಿದೆ. ಸಾರ್ವಜನಿಕರು ನೋಡಿ ತೋಟದ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಅನಾಮಧೇಯ ಶವದ ಬಗ್ಗೆ ಹಲವು ಶಂಕೆಗಳನ್ನ ವ್ಯಕ್ತಪಡಿಸಲಾಗಿದೆ ಈ…

Read More

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಅತ್ತೆ ,ಸೊಸೆ ಇಬ್ಬರು ಸ್ಥಳದಲ್ಲಿಯೇ ಸಾವು

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಅತ್ತೆ ,ಸೊಸೆ ಇಬ್ಬರು ಸ್ಥಳದಲ್ಲಿಯೇ ಸಾವು ಶಿವಮೊಗ್ಗ : ಕಾರೊಂದು ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಪರಿಣಾಮ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಹೊಳಲ್ಕೆರೆ ಸಮೀಪದ ಬೊಮ್ಮನ ಕಟ್ಟೆ ಬಳಿ ನಡೆದಿದೆ. ಮೃತರನ್ನು ಅನಿತಾ (30) ಮತ್ತು ರತ್ನಮ್ಮ (55) ವರ್ಷ ಎಂದು ಗುರುತಿಸಲಾಗಿದೆ. ಮೃತರು ಹೊಳಲ್ಕೆರೆಯ ತಾಳ್ಯ ನಿವಾಸಿಗಳು. ತಮ್ಮ ಪತಿಯ ಜೊತೆ ಅನಿತಾ ಹಾಗೂ ಅವರ ಅತ್ತೆ ರತ್ನಮ್ಮ ಊರಿಗೆ ಬರುತ್ತಿದ್ದರು.  ಈ ವೇಳೆ ರಸ್ತೆಗೆ…

Read More

Accident | ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ತಂದೆ ಮಗಳು ಸ್ಥಳದಲ್ಲಿಯೇ ಸಾವು

Accident | ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ತಂದೆ ಮಗಳು ಸ್ಥಳದಲ್ಲಿಯೇ ಸಾವು ಶಿಕಾರಿಪುರ ತಾಲ್ಲೂಕಿನ ಹೊನ್ನಾಳಿ ರಸ್ತೆಯ ಸಿದ್ದನಪುರ ಗ್ರಾಮ ಸಮೀಪದ ರಸ್ತೆಯಲ್ಲಿ ಶನಿವಾರ ಕಾರು ಹಾಗೂ ನೀರಿನ ಟ್ಯಾಂಕರ್ ಹೊಂದಿದ್ದ ಟ್ರ್ಯಾಕ್ಟರ್ ಮಧ್ಯೆ ಸಂಭವಿಸಿದ ಡಿಕ್ಕಿಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ತಂದೆ- ಮಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಪಟ್ಟಣದ ಹಳಿಯೂರು ಹೊಸಕೇರಿ ನಿವಾಸಿ ಸೈಯದ್ ಇಸ್ಮಾಯಿಲ್ ಸಾಬ್ (56) ಹಾಗೂ ಅವರ ಪುತ್ರಿ ಉಮೇ ಹಬೀಬಾ (26) ಮೃತರು. ಸೈಯದ್ ಅವರು ತಮ್ಮ…

Read More

ಮೆಗ್ಗಾನ್ ಆಸ್ಪತ್ರೆಯಲ್ಲಿ ಖೈದಿಗೆ ಗಾಂಜಾ ಸಪ್ಲೆಗೆ ಯತ್ನ – ಓರ್ವ ವಶಕ್ಕೆ!!arrested

ಆಸ್ಪತ್ರೆಗೆ ಚಿಕಿತ್ಸೆಗೆ ಬಂದಿದ್ದ ಕೇಂದ್ರ ಕಾರಾಗೃಹದ ಖೈದಿಗೆ ಗಾಂಜಾ ಸಪ್ಲೇ ಮಾಡಲು ಬಂದಿದ್ದ ಓರ್ವನನ್ನ ಡಿಎಆರ್ ಪೊಲೀಸರು ಹಿಡಿದು ದೊಡ್ಟಪೇಟೆ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಅಸ್ಲಾಮ್ ಎಂಬ ಕೈದಿಯು ಇಂದು ಅನಾರೋಗ್ಯದ ಹಿನ್ನಲೆಯಲ್ಲಿ ಇಂದು ಮೆಗ್ಗಾನ್  ಗೆ ಡಿಎಆರ್ ಪೊಲೀಸರು ಕರೆತಂದಿದ್ದರು. ಈತನಿಗೆ ಜಿಲಾನ್ ಎಂಬಾತನು ಗಾಂಜಾ ನೀಡಲು ಮುಂದಾಗಿದ್ದಾನೆ. ತಕ್ಷಣವೇ ಅಲರ್ಟ್ ಆದ ಡಿಎಆರ್ ಪೊಲೀಸರು ಯುವಕನನ್ನು ಹಿಡಿದು ದೊಡ್ಡಪೇಟೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಇವರಿಬ್ವರ ಮೇಲೆ ಗಾಂಜಾದ ಮತ್ತೊಂದು ಪ್ರಕರಣ ದಾಖಲಾಗುವ ಸಾಧ್ಯತೆ ಇದೆ. ಈ…

Read More

ರಿಪ್ಪನ್‌ಪೇಟೆ : ಬಾಳೆಕೊನೆ ಕಟಾವು ಮಾಡುವ ವಿಚಾರದಲ್ಲಿ ಗಲಾಟೆ – ಎರಡು ಪ್ರತ್ಯೇಕ ಪ್ರಕರಣ ದಾಖಲು|crime news

ರಿಪ್ಪನ್‌ಪೇಟೆ : ಬಾಳೆಕೊನೆ ಕಟಾವು ಮಾಡುವ ವಿಚಾರದಲ್ಲಿ ಗಲಾಟೆ – ಎರಡು ಪ್ರತ್ಯೇಕ ಪ್ರಕರಣ ದಾಖಲು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಗೌಡಕೊಪ್ಪ ಗ್ರಾಮದಲ್ಲಿ ಬಾಳೆಕೊನೆ ಕಡಿಯುವ ವಿಚಾರದಲ್ಲಿ ಗಲಾಟೆ ನಡೆದಿದ್ದು ಎರಡು ಪ್ರತ್ಯೇಕ ಪ್ರಕರಣಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಸಾಗರ ಮೂಲದ ಇಮ್ರಾನ್ ಎಂಬುವವರಿಗೆ ಗೌಡಕೊಪ್ಪ ಗ್ರಾಮದ ಅರುಣ್ ಕುಮಾರ್ ಎಂಬುವವರಿಗೆ ಸೇರಿದ ಬಾಳೆ ತೋಟದ ಬಾಳೆಕೊನೆಯನ್ನು ತೂಕದ ಲೆಕ್ಕದಲ್ಲಿ ಕಟಾವು ಮಾಡಲು ಮಾತುಕತೆ ನಡೆದಿತ್ತು. ಆ ಹಿನ್ನಲೆಯಲ್ಲಿ ಸೋಮವಾರ ಬಾಳೆಕೊನೆ…

Read More

ಹೊಂಬುಜ : ಶ್ರವಣಬೆಳಗೊಳದ ಪರಮಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರಿಗೆ ಶ್ರದ್ಧಾಂಜಲಿ|hombuja

ಶ್ರವಣಬೆಳಗೊಳದ ಪರಮಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರಿಗೆ  ಶ್ರದ್ಧಾಂಜಲಿಯ ನುಡಿನಮನಗಳು ಆಧುನಿಕ ಬೆಳಗೊಳದ ಶಿಲ್ಪಿ, ಅತಿಶಯ ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು 54 ವರ್ಷ ಜನಸಮುದಾಯ ಹಾಗೂ ಶ್ರೀಮಠವನ್ನು ಮುನ್ನಡೆಸಿದ ಪ್ರಾತಃ ಸ್ಮರಣೀಯರು ಹಾಗೂ ಮಾರ್ಗದರ್ಶಕರೂ ಆಗಿದ್ದ ಅವರ ನೇತೃತ್ವವನ್ನು ಕಳೆದುಕೊಂಡ ನಮ್ಮ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ.  ಪೂಜ್ಯರು ತಮ್ಮ ಬಾಲ್ಯ ಜೀವನದ ವಿದ್ಯಾಭ್ಯಾಸವನ್ನು ಶ್ರೀಕ್ಷೇತ್ರ ಹೊಂಬುಜದ ಶ್ರೀಮಠದ ಗುರುಕುಲದಲ್ಲಿ ಮಾಡಿದ್ದರು ಎಂಬುದು ನಮ್ಮೆಲ್ಲರ ಹೆಮ್ಮೆಯ ಸಂಗತಿಯಾಗಿದೆ….

Read More
Exit mobile version