ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೆ ಸಾವು :

ಶಿರಾಡಿ ಗ್ರಾಮದ ಅಡ್ಡಹೊಳೆ ಸಮೀಪ ಭಾನುವಾರ ಮುಂಜಾನೆ ಸಂಚರಿಸುತ್ತಿದ್ದ ಕಾರನ್ನು ಅದರ ಚಾಲಕ ಬೆಂಗಳೂರು ನಿವಾಸಿ ಸುರೇಶ್ ನಾವಡ (43) ಅವರು ಯಾವುದೋ ಶಬ್ದ ಕೇಳಿದ್ದಕ್ಕಾಗಿ ರಸ್ತೆಯಲ್ಲಿ ನಿಲ್ಲಿಸಿ ನೋಡುತ್ತಿದ್ದ ವೇಳೆ ಮರವೊಂದು ಕಾರಿನ ಮೇಲೆ ಹಠಾತ್ ಆಗಿ ಬಿದ್ದ ಪರಿಣಾಮ ಚಾಲಕ ಸುರೇಶ್ ನಾವಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.  ಮೃತ ಸುರೇಶ್ ನಾವಡ ಅವರು ಬೆಂಗಳೂರು ಐಬಿಎಂ ಸಾಫ್ಟ್ ವೇರ್ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದು ಡಿಸೆಂಬರ್ 23 ರಂದು ಪತ್ನಿ ಮಕ್ಕಳೊಂದಿಗೆ ತಾಯಿ ಮನೆಯಾದ ಪಾವಂಜೆಗೆ…

Read More

ಸಮಟಗಾರು ಶಾಲೆಯಲ್ಲಿ ಪ್ರತಿಭಾ ಕಾರಂಜಿ |ಮಕ್ಕಳ ಸುಪ್ತ ಪ್ರತಿಭೆಗೆ ರಂಗಮಂಚಿಕೆಯಾದ ಪರಿಸರ ಸ್ನೇಹಿ ಆ್ಯಂಪಿ ಥಿಯೇಟರ್‌ ಉದ್ಘಾಟನೆ|pratibha karanji

ಮಕ್ಕಳ ಸುಪ್ತ ಪ್ರತಿಭೆಗೆ ರಂಗಮಂಚಿಕೆಯಾದ ಪರಿಸರ ಸ್ನೇಹಿ ಆ್ಯಂಪಿ ಥಿಯೇಟರ್‌ Ripponpet | ಗ್ರಾಮೀಣ ಭಾಗದಲ್ಲಿ ಪ್ರತಿಭಾ ಕಾರಂಜಿಯ ಮಕ್ಕಳ ಕಲೋತ್ಸವವನ್ನು ತಮ್ಮೂರಿನ ಜಾತ್ರೆ ಹಬ್ಬದ ರೀತಿಯಲ್ಲಿ ಸಂಭ್ರಮದಿಂದ ಆಚರಿಸುತ್ತಾರೆ ಎಂದು ಹುಂಚಾ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸುಮಂಗಲ ದೇವರಾಜ್ ಹೇಳಿದರು. ಹುಂಚ ಗ್ರಾಪಂ ವ್ಯಾಪ್ತಿಯ ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲಾ ಆವರಣದಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ನೂತನ ಕೊಠಡಿ ಉದ್ಘಾಟಿಸಿ ಮಾತನಾಡಿ, ಪ್ರತಿಭಾ ಕಾರಂಜಿ ನಡೆಸಲು ಎಲ್ಲರ ಸಹಕಾರ ಮುಖ್ಯ. ಮಕ್ಕಳು…

Read More

Ripponpete | ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆ – ಮತದಾರರಿಗೆ ಅಭಿನಂದನೆ

Ripponpete | ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆ – ಮತದಾರರಿಗೆ ಅಭಿನಂದನೆ ಹೊಸನಗರ ತಾಲೂಕಿನ ಒಕ್ಕಲಿಗರ ಸಂಘದ ನಿರ್ದೇಶಕ ಸಂಘದ ಚುನಾವಣೆಯಲ್ಲಿ ಮತ ನೀಡಿ ಆಶೀರ್ವದಿಸಿ, ಹಾರೈಸಿದ ಎಲ್ಲಾ ಕುಲ ಭಾಂದವರಿಗೆ ಪರಾಜಿತ ಅಭ್ಯರ್ಥಿಗಳಾದ ರವೀಂದ್ರ ಕೆರೆಹಳ್ಳಿ ಹಾಗೂ ಹೆಚ್ ಎಸ್ ಕೃಷ್ಣಮೂರ್ತಿ ಹೃದಯಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಅವರು ಹೊಸನಗರ ತಾಲೂಕ್ ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ಮತದಾರರು ಯಾವುದೇ ಹಣ ಹಾಗೂ ಬಾಡೂಟದ ಅಮಿಷಕ್ಕೆ ಒಳಗಾಗದೇ ಹೆಚ್ಚಿನ ಮತ ನೀಡುವ…

Read More

ಗೀತಾ ಶಿವರಾಜ್ ಕುಮಾರ್ ಗೆಲ್ಲುತ್ತಾರೆಂದು ಟ್ರ್ಯಾಕ್ಟರ್ ಪಣಕಿಟ್ಟ ರೈತ | Election

ಗೀತಾ ಶಿವರಾಜ್ ಕುಮಾರ್ ಗೆಲ್ಲುತ್ತಾರೆಂದು ಟ್ರ್ಯಾಕ್ಟರ್ ಪಣಕಿಟ್ಟ ರೈತ | Election ಶಿವಮೊಗ್ಗ ಲೋಕಸಭೆ ಚುನಾವಣೆ ಮುಗಿದಿದ್ದು ಜೂನ್ 4 ಫಲಿತಾಂಶಕ್ಕಾಗಿ ಕ್ಷೇತ್ರದ ಜನರು ಎದುರು ನೋಡುತ್ತಿದ್ದಾರೆ. ಈ ನಡುವೆ ಗೆಲ್ಲುವ ಅಭ್ಯರ್ಥಿ ಯಾರಾಗಾಲಿದ್ದಾರೆಂಬ ಬಗ್ಗೆ ಬೆಟ್ಟಿಂಗ್ ಜೋರಾಗಿದೆ. ಅದಕ್ಕೆ ಪೂರಕವಾಗಿ ಶಿಕಾರಿಪುರದ ರೈತನೊಬ್ಬ ಮುಂದಿನ ಸಂಸದರು ಯಾರಾಗಲಿದ್ದಾರೆ ಎಂಬುದಕ್ಕೆ ಓಪನ್ ಚಾಲೆಂಜ್ ಹಾಕಿದ್ದಾರೆ. ಶಿಕಾರಿಪುರ ತಾಲೂಕಿನ ಕಲ್ಮನೆ ಗ್ರಾಮದ ರೈತ ರವೀಂದ್ರ ಎಂಬುವರು ಈ ಬಾರಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಅವರೇ ಗೆಲ್ಲುವುದು…

Read More

ರಿಪ್ಪನ್‌ಪೇಟೆ – ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ|accident

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗವಟೂರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಧರೆಗೆ ಡಿಕ್ಕಿಯಾಗಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಹೊಸನಗರದಿಂದ ಶಿವಮೊಗ್ಗಕ್ಕೆ ತೆರಳುತಿದ್ದ ಮಾರುತಿ ಬಲೆನೋ ಕಾರು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಧರೆಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ.ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಶಿವಮೊಗ್ಗದ ರಸ್ತೆ ಅಭಿವೃದ್ಧಿ ಪ್ರಾಧಿಕಾರದ ಇಂಜಿನಿಯರ್ ಕಾರು ಚಲಾಯಿಸುತಿದ್ದರು ಎನ್ನಲಾಗುತಿದ್ದು ಅವರಿಗೆ ಪಟ್ಟಣದ ನಂದಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದ್ದು ಗಂಭೀರ ಗಾಯಗಳಾದ ವರದಿಯಾಗಿಲ್ಲ.ಕಾರಿನಲ್ಲಿ ಒಬ್ಬರೇ ಪ್ರಯಾಣಿಸುತಿದ್ದರು ಎನ್ನಲಾಗಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ…

Read More

RIPPONPETE | ವಿದ್ಯುತ್ ಕಂಬದಿಂದ ಕೆಳಗೆ ಬಿದ್ದು ಕಾರ್ಮಿಕ ಸಾವು

RIPPONPETE | ವಿದ್ಯುತ್ ಕಂಬದಿಂದ ಕೆಳಗೆ ಬಿದ್ದು ಕಾರ್ಮಿಕ ಸಾವು A worker from Mysuru died after falling from an electric pole during maintenance work in Nanjavalli village near Ripponpete. The accident occurred when the pole suddenly broke, leading to severe injuries and death despite treatment. ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಹರತಾಳು ಗ್ರಾಪಂ ವ್ಯಾಪ್ತಿಯ ನಂಜವಳ್ಳಿ ಗ್ರಾಮದಲ್ಲಿ ವಿದ್ಯುತ್ ನಿರ್ವಹಣಾ…

Read More

SSLC RESULT | ರಿಪ್ಪನ್‌ಪೇಟೆ : ರಾಮಕೃಷ್ಣ ವಿದ್ಯಾಲಯಕ್ಕೆ ಸತತ 8ನೇ ಬಾರಿ ಶೇಕಡಾ100% ಫಲಿತಾಂಶ

SSLC RESULT | ರಿಪ್ಪನ್‌ಪೇಟೆ : ರಾಮಕೃಷ್ಣ ವಿದ್ಯಾಲಯಕ್ಕೆ ಸತತ 8ನೇ ಬಾರಿ ಶೇಕಡಾ100% ಫಲಿತಾಂಶ ರಿಪ್ಪನ್‌ಪೇಟೆ : 2022 23ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ ರಾಮಕೃಷ್ಣ ವಿದ್ಯಾಲಯ ಈ ಬಾರಿಯೂ ಸಹ ಶೇಕಡ 100% ರಷ್ಟು ಫಲಿತಾಂಶವನ್ನು ಪಡೆದಿದೆ. ಸತತವಾಗಿ 8ನೇ ಬಾರಿಗೆ 100% ಫಲಿತಾಂಶ ಪಡೆದಿರುವ ರಾಮಕೃಷ್ಣ ವಿದ್ಯಾಲಯದಲ್ಲಿ ಈ ವರ್ಷ 35 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದು 35 ವಿದ್ಯಾರ್ಥಿಗಳು…

Read More

ಆನ್ ಲೈನ್ ವಂಚನೆ : 79,998 ರೂ ಕಳೆದುಕೊಂಡ ಕಾಲೇಜು ವಿದ್ಯಾರ್ಥಿ

ಸರಕಾರ ಹಾಗೂ ಬ್ಯಾಂಕ್ ಗಳು ಹಲವಾರು ಜಾಹಿರಾತಿನ ಮೂಲಕ ಆನ್ ಲೈನ್ ವಂಚನೆಯ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು ಹಲವರು ಈಗಲೂ ಆನ್ ಲೈನ್ ವಂಚಕರ ಬಲೆಗೆ ಬೀಳುತಿದ್ದಾರೆ. ಶಿವಮೊಗ್ಗದ ವಿದ್ಯಾರ್ಥಿಯೊಬ್ಬ ಆನ್ ಲೈನ್ ವಂಚನೆಗೆ ಒಳಗಾಗಿ ಪರಿತಪಿಸುತ್ತಿರುವ ಘಟನೆ ನಡೆದಿದೆ. ಪಾನ್ ಕಾರ್ಡ ಅಪ್ಡೇಟ್ ಮಾಡಿಕೊಳ್ಳುವಂತೆ ಬಂದ ಲಿಂಕ್ ಒತ್ತುವ ಮೂಲಕ ವಿದ್ಯಾರ್ಥಿಯೋರ್ವ 79998/- ರೂ. ಹಣ ಕಳೆದುಕಂಡ ಘಟನೆ ಈಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ನಡದಿದೆ. ಅಪರಿಚಿತ ಮೊಬೈಲ್ ನಂಬರ್ ಮೂಲಕ ಬಂದ ಲಿಂಕ್ ನಲ್ಲಿ…

Read More

ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೌಳಿಗೆ ಮಾತೃವಿಯೋಗ

ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೌಳಿಗೆ ಮಾತೃವಿಯೋಗ ಹೊಸನಗರ: ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೌಳಿ ಅವರ ತಾಯಿ ಗಿರಿಜಮ್ಮ (90) ಅಲ್ಪಕಾಲದ ಅನಾರೋಗ್ಯದಿಂದ ಗುರುವಾರ ಮಧ್ಯಾಹ್ನ 12 ಗಂಟೆಗೆ ತಮ್ಮ ಸ್ವಗೃಹ ಗೌಡಕೊಪ್ಪದಲ್ಲಿ ನಿಧನರಾದರು. ಮೃತರು ನಾಲ್ವರು ಪುತ್ರರು, ಇಬ್ಬರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಕೋಡೂರಿನ ಗೌಡಕೊಪ್ಪದಲ್ಲಿರುವ ಅವರ ಜಮೀನಿನಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ….

Read More

ತೀರ್ಥಹಳ್ಳಿಯಲ್ಲಿ ಮಿಸ್ ಫೈರಿಂಗ್ ಪ್ರಕರಣ – ಓರ್ವನ ಬಂಧನ|arrested

ತೀರ್ಥಹಳ್ಳಿಯಲ್ಲಿ ಮಿಸ್ ಫೈರಿಂಗ್ ಪ್ರಕರಣ – ಓರ್ವನ ಬಂಧನ ತೀರ್ಥಹಳ್ಳಿ : ಆರಗ ಗ್ರಾಮಪಂಚಾಯಿತಿ ವ್ಯಾಪ್ತಿಯ ದಾಸನಗದ್ದೆ ಸಮೀಪದ ಹಿರೇಗದ್ದೆಯಲ್ಲಿ   ಶುಕ್ರವಾರ ತಡ ರಾತ್ರಿ ಮಿಸ್ ಫೈರಿಂಗ್ ಆಗಿ ವ್ಯಕ್ತಿಯೋರ್ವನಿಗೆ ಗಾಯವಾದ ಪ್ರಕರಣದಲ್ಲಿಗ ತೀರ್ಥಹಳ್ಳಿ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲಾಗಿ ಓರ್ವನನ್ನು ಬಂಧಿಸಲಾಗಿದೆ. ಅಕ್ರಮ ನಾಡ ಬಂದೂಕು ಹೊಂದಿದ್ದು ಮತ್ತು ಕಾಡು ಪ್ರಾಣಿಯನ್ನ ಹಿಡಿಯಲು ಹೋಗಿದ್ದಕ್ಕೆ ಸಹೋದರರಿಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಸಹೋದರರಿಬ್ಬರು ನಾಡ ಬಂದೂಕುಗಳನ್ನ ಹಿಡಿದು ಶಿಕಾರಿಗೆ ಹೋದಾಗ ತಮ್ಮನ ಬಂದೂಕಿನಿಂದ ಹಾರಿದ ಗುಂಡು ಅಣ್ಣನ…

Read More
Exit mobile version