ಅಂತರ್ ಜಿಲ್ಲಾ ಕುಖ್ಯಾತ ಕಳ್ಳನ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು

ಅಂತರ್ ಜಿಲ್ಲಾ ಕುಖ್ಯಾತ ಕಳ್ಳನ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು ಬಂಕಾಪುರ : ವಿವಿಧ ಜಿಲ್ಲೆಗಳಲ್ಲಿ ಮನೆಗಳಿಗೆ ಕನ್ನ ಹಾಕಿ ನಗ, ನಗದು ಕಳವು ಮಾಡಿದ್ದ ಅಂತರ ಜಿಲ್ಲಾ ಕಳ್ಳ ಜಗದೀಶ್ ಅಲಿಯಾಸ್‌ ಕಣ್ಣನಹಳ್ಳಿ ಜಗ್ಗ ಎಂಬಾತನನ್ನು ಬಂಕಾಪುರ ಠಾಣೆ ಪಿಎಸ್ ಐ ನಿಂಗರಾಜ್ ಕೆ ನೇತ್ರತ್ವದ ಸಿಬ್ಬಂದಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಗದೀಶ್ ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲ್ಲೂಕಿನ ಕಣ್ನನಹಳ್ಳಿ ಗ್ರಾಮದವನು. ಆರೋಪಿಯಿಂದ ಒಟ್ಟು 100600/- ಹಣ ಮತ್ತು ಕಳ್ಳತನ ಮಾಡಲು ಉಪಯೋಗಿಸಿದ ಸ್ವತ್ತುಗಳು 696,400/- ಹೀಗೆ…

Read More

ರಿಪ್ಪನ್‌ಪೇಟೆ ಐಪಿಎ ಅಬಾಕಸ್ ವಿದ್ಯಾರ್ಥಿಗಳ ಅದ್ಭುತ ಸಾಧನೆ – ರಾಷ್ಟ್ರಮಟ್ಟದಲ್ಲಿ ಸಮಗ್ರ ಪ್ರಶಸ್ತಿಗೆ ಭಾಜನ

Ripponpete IPA Abacus students achieved outstanding success at the World City Cup and National Level competitions held in Puducherry, winning multiple prizes and the overall championship, bringing pride to Ripponpete. ರಿಪ್ಪನ್‌ಪೇಟೆ ಐಪಿಎ ಅಬಾಕಸ್ ವಿದ್ಯಾರ್ಥಿಗಳ ಅದ್ಭುತ ಸಾಧನೆ – ರಾಷ್ಟ್ರಮಟ್ಟದಲ್ಲಿ ಸಮಗ್ರ ಪ್ರಶಸ್ತಿಗೆ ಭಾಜನ ರಿಪ್ಪನ್‌ಪೇಟೆ: ಶ್ರಮ, ಶಿಸ್ತು ಮತ್ತು ನಿರಂತರ ಅಭ್ಯಾಸದ ಫಲವಾಗಿ ರಿಪ್ಪನ್‌ಪೇಟೆಯ ಐಪಿಎ ಅಬಾಕಸ್ ವಿದ್ಯಾರ್ಥಿಗಳು ರಾಷ್ಟ್ರಮಟ್ಟದಲ್ಲೇ ಹೆಮ್ಮೆ ಮೂಡಿಸುವ…

Read More

Arasalu | ರೈಲ್ವೆ ಹಳಿಗೆ ಅಡ್ಡಲಾಗಿ ಬಿದ್ದ ಮರ | ಶಿವಮೊಗ್ಗ – ಸಾಗರ ಇಂಟರ್ ಸಿಟಿ ರೈಲು ಜಾಮ್ – ಪ್ರಯಾಣಿಕರ ಪರದಾಟ

Arasalu | ರೈಲ್ವೆ ಹಳಿಗೆ ಅಡ್ಡಲಾಗಿ ಬಿದ್ದ ಮರ | ಶಿವಮೊಗ್ಗ – ಸಾಗರ ಇಂಟರ್ ಸಿಟಿ ರೈಲು ಜಾಮ್ – ಪ್ರಯಾಣಿಕರ ಪರದಾಟ  ರಿಪ್ಪನ್‌ಪೇಟೆ : ರೈಲ್ವೆ ಹಳಿಗೆ ಮರ ಅಡ್ಡಲಾಗಿ ಬಿದ್ದಿರುವುದರಿಂದ ಇಂಟರ್ ಸಿಟಿ ರೈಲು ಜಾಮ್ ಆಗಿದ್ದು ಅರಸಾಳು ಸಮೀಪದಲ್ಲಿ ನಿಂತು ಪ್ರಯಾಣಿಕರು ಪರದಾಡುವಂತಾಗಿದೆ. ಶಿವಮೊಗ್ಗ – ಸಾಗರ ನಡುವೆ ರೈಲು ಸಂಚಾರ ವ್ಯತ್ಯಯವಾಗಿದೆ. ಮಧ್ಯಾಹ್ನ ಬೆಂಗಳೂರಿನಿಂದ ಹೊರಟಿದ್ದ ಇಂಟರ್‌ಸಿಟಿ ರೈಲಿಗೆ ಅಡ್ಡಲಾಗ ಸೂಡೂರು ಬಳಿ ಮರ ಬಿದ್ದಿದೆ. ವಿದ್ಯುತ್ ವಯರ್‌ ತುಂಡಾಗಿ…

Read More

ಎಬಿವಿಪಿ‌ ಕಾರ್ಯಕರ್ತರಿಂದ ಗೃಹ ಸಚಿವರ ನಿವಾಸಕ್ಕೆ ಮುತ್ತಿಗೆ ಯತ್ನ : ಮುತ್ತಿಗೆ ಹಾಕಿದವರು ನಮ್ಮವರೇ ಎಂದ ಆರಗ ಜ್ಞಾನೇಂದ್ರ

ಶಿವಮೊಗ್ಗ: ನನ್ನ ನಿವಾಸದ ಮೇಲೆ ಮುತ್ತಿಗೆ ಹಾಕಿದವರು ನಮ್ಮವರೇ.ಬೆಂಗಳೂರಿನ ಮನೆಯ ಯಾವುದೇ ಗೇಟ್ ಕ್ಲೋಸ್ ಮಾಡಿರಲಿಲ್ಲ. ಹೆಚ್ಚಿನ ಭದ್ರತೆಯಿರಲಿಲ್ಲ. ಭದ್ರತಾ ಲೋಪ ಆಗಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರಗ ಅಸಮರ್ಥ ನಾಯಕರು ಎಂದು ಸಿದ್ದರಾಮಯ್ಯ ಅವರು ಹೇಳುತ್ತಿದ್ದಾರೆ. ಸಿದ್ದರಾಮಯ್ಯ ಅವರು ನೀಡುವ ಸರ್ಟಿಫಿಕೇಟ್ ನನಗೆ ಅಗತ್ಯವಿಲ್ಲ. ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಎಷ್ಟು ಮಂದಿ ಕೊಲೆಯಾಗಿತ್ತು..? ಅಂದು ಇಡೀ ಪೊಲೀಸ್ ಇಲಾಖೆಯನ್ನು ಕೆಂಪಯ್ಯ ಹಿಡಿತಕ್ಕೆ ನೀಡಲಾಗಿತ್ತು. ಪೊಲೀಸರು ಬೀದಿಗಿಳಿದು…

Read More

RIPPONPETE | ವಿದ್ಯುತ್ ಕಂಬದಿಂದ ಕೆಳಗೆ ಬಿದ್ದು ಕಾರ್ಮಿಕ ಸಾವು

RIPPONPETE | ವಿದ್ಯುತ್ ಕಂಬದಿಂದ ಕೆಳಗೆ ಬಿದ್ದು ಕಾರ್ಮಿಕ ಸಾವು A worker from Mysuru died after falling from an electric pole during maintenance work in Nanjavalli village near Ripponpete. The accident occurred when the pole suddenly broke, leading to severe injuries and death despite treatment. ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಹರತಾಳು ಗ್ರಾಪಂ ವ್ಯಾಪ್ತಿಯ ನಂಜವಳ್ಳಿ ಗ್ರಾಮದಲ್ಲಿ ವಿದ್ಯುತ್ ನಿರ್ವಹಣಾ…

Read More

ರಿಪ್ಪನ್‌ಪೇಟೆ : ಪೊಲೀಸ್ ವಸತಿ ನಿಲಯಗಳ ಬಳಿ NSS ಶಿಬಿರಾರ್ಥಿಗಳಿಂದ ಸ್ವಚ್ಚತಾ ಆಂದೋಲನ ಕಾರ್ಯಕ್ರಮ

ರಿಪ್ಪನ್‌ಪೇಟೆ : ಪೊಲೀಸ್ ವಸತಿ ನಿಲಯಗಳ ಬಳಿ NSS ಶಿಬಿರಾರ್ಥಿಗಳಿಂದ ಸ್ವಚ್ಚತಾ ಆಂದೋಲನ ಕಾರ್ಯಕ್ರಮ ರಿಪ್ಪನ್‌ಪೇಟೆ;-ಶಿವಮೊಗ್ಗ ನಗರದ ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯ ಮತ್ತು ಜಿಲ್ಲಾ ಒಕ್ಕಲಿಗರ ಸಂಘ ಇವರ ಸಹಯೋಗದಲ್ಲಿ ಅಯೋಜಿಸಲಾದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷೀಕ ಶಿಬಿರ ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳಿಂದ ಸ್ವಚ್ಚತಾ ಆಂದೋಲನ ಕಾರ್ಯಕ್ರಮ ಜರುಗಿತು. ಶಿವಮೊಗ್ಗ ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯದ ಶಿಬಿರಾರ್ಥಿಗಳು ಮತ್ತು ಶಿಬಿರಾಧಿಕಾರಿ ಪ್ರಕಾಶ್ ಹಾಗೂ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಎಸ್.ಪಿ.ಪ್ರವಿಣ್ ಇವರ ನೇತೃತ್ವದಲ್ಲಿ ಪೊಲೀಸ್ ವಸತಿ ನಿಲಯದ…

Read More

ಕರಿಮನೆ ಗ್ರಾಪಂ ಅಕ್ರಮ ಮರಕಡಿತಲೆ ಪ್ರಕರಣ – ಗ್ರಾಮಸ್ಥರಿಂದ ಅಹೋರಾತ್ರಿ ಧರಣಿ|ಅಧಿಕಾರಿಗಳ ವಿರುದ್ದ ಆರಗ ಜ್ಞಾನೇಂದ್ರ ಗರಂ|protest

ಹೊಸನಗರ :  ಕರಿಮನೆ ಗ್ರಾಮದ ಅಕೇಶಿಯ ಮರಗಳ ಅಕ್ರಮ ಕಡಿತಲೆ ಪ್ರಕರಣದ ಆರೋಪಿಗಳ ಮೇಲೆ ಕೂಡಲೇ ಕ್ರಮ ಕೈಗೊಳ್ಳುವಂತೆ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಒತ್ತಾಯಿಸಿದ್ದಾರೆ. ತಾಲೂಕಿನ ನಗರ ಹೋಬಳಿ ಕರಿಮನೆ ಗ್ರಾಮದಲ್ಲಿ ನಡೆದ ಅಕೇಶಿಯಾ ಮರಗಳ ಅಕ್ರಮ ಕಡಿತಲೆ ಪ್ರಕರಣದ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಹಾಗೂ ಬಿಜೆಪಿ ಕಾರ್ಯಕರ್ತರು ನಡೆಸುತಿದ್ದ ಅಹೋರಾತ್ರಿ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿ ಗ್ರಾಮದ ಸರ್ವೆ ನಂಬರ್ 106ರಲ್ಲಿ ಗ್ರಾಮ ಪಂಚಾಯಿತಿ ಅರಣ್ಯೀಕರಣ…

Read More

Ripponpete | ಸೂಕ್ಷ್ಮ ಪ್ರದೇಶಗಳಲ್ಲಿ ಶಾಂತಿ ಸುವ್ಯವಸ್ಥೆಗಾಗಿ ದಿಟ್ಟ ಹೆಜ್ಜೆ ಇಟ್ಟಿರುವ ಪಿಎಸ್ಐ ನಿಂಗರಾಜ್ |

ಸೂಕ್ಷ್ಮ ಪ್ರದೇಶಗಳಲ್ಲಿ ಶಾಂತಿ ಸುವ್ಯವಸ್ಥೆಗಾಗಿ ದಿಟ್ಟ ಹೆಜ್ಜೆ ಇಟ್ಟಿರುವ ಪಿಎಸ್ಐ ನಿಂಗರಾಜ್ | ಕಿಡಿಕೇಡಿಗಳ ನಿದ್ದೆಗೆಡಿಸಿರುವ ಅತ್ಯಾಧುನಿಕ ತಂತ್ರಜ್ಞಾನದ ಸಿಸಿಟಿವಿ ಕಣ್ಗಾವಲು ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಸೂಕ್ಷ್ಮ ಪ್ರದೇಶಗಳಲ್ಲಿ ಕಿಡಿಗೇಡಿಗಳ ಕಾನೂನು ಬಾಹಿರ ಚಟುವಟಿಕೆಗಳನ್ನು ಮಟ್ಟ ಹಾಕುವಲ್ಲಿ ಪಿಎಸ್‌ಐ ನಿಂಗರಾಜ್ ಕೆ ವೈ ತೆಗೆದುಕೊಂಡ ಕ್ರಮ ಕಿಡಿಗೇಡಿಗಳ ನಿದ್ದೆಗೆಡಿಸಿದೆ. ಹೌದು ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಕೆಂಚನಾಲ , ಕೋಡೂರು ಗ್ರಾಮಗಳಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಕೆಲವು ಘಟನೆಗಳು ಪೊಲೀಸರ ತಲೆ ನೋವಿಗೆ…

Read More

ರಿಪ್ಪನ್ ಪೇಟೆ: ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಲ್ಟಿ

ರಿಪ್ಪನ್ ಪೇಟೆ : ಇಲ್ಲಿನ ಹೆದ್ದಾರಿಪುರದ ಸಮೀಪ ಸಾಗರ – ತೀರ್ಥಹಳ್ಳಿಯ ಮುಖ್ಯ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಲ್ಟಿಯಾದ ಘಟನೆ ಇಂದು ನಡೆದಿದೆ. ಕಲ್ಲೂರಿನ ನಿವಾಸಿಯಾದ ಆದರ್ಶ ಎಂಬುವವರು ಕಾರ್ಯನಿಮಿತ್ತ ರಿಪ್ಪನ್ ಪೇಟೆಗೆ ಬಂದು ವಾಪಾಸ್ಸಾಗುವಾಗ ಸಂಧರ್ಭದಲ್ಲಿ ಸಾಗರ- ತೀರ್ಥಹಳ್ಳಿ ಮುಖ್ಯ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರು ಘಟನೆ ನಡೆದಿದ್ದು,ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಚಾಲಕನು ಅದೃಷ್ಟಶಾವತ್ ಪಾರಾಗಿದ್ದು ಯಾವುದೇ ರೀತಿಯಾದ ಹಾನಿಯಾಗಿಲ್ಲ. ಘಟನೆಯ ಕುರಿತು ರಿಪ್ಪನ್ ಪೇಟೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ…

Read More

ರಿಪ್ಪನ್‌ಪೇಟೆ : ಸತತ ಒಂಬತ್ತನೆ ಬಾರಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ ಎಂ ಪರಮೇಶ್ ಆಯ್ಕೆ|MMP

ರಿಪ್ಪನ್ ಪೇಟೆ : ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚುನಾವಣೆಯಲ್ಲಿ ಎಂ ಎಂ ಪರಮೇಶ್ 9 ನೇ ಬಾರಿಗೆ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ. ಇಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಛೇರಿಯಲ್ಲಿ ನಡೆದ ಚುನಾವಣೆಯಲ್ಲಿ ಒಂಬತ್ತನೇ ಬಾರಿಗೆ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷರು,ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ನಿರ್ದೇಶಕರಾದ ಎಂ, ಎಂ ಪರಮೇಶ್ ಮತ್ತು ಉಪಾಧ್ಯಕ್ಷರಾಗಿ ಎನ್ ಪಿ,ರಾಜು ರವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಚುನಾವಣಾ ಅಧಿಕಾರಿಯಾಗಿ ಉಪ ತಹಶೀಲ್ದಾರ್ ಹುಚ್ಚರಾಯಪ್ಪ,ಮತ್ತು ಸಹಾಯಕ…

Read More