Headlines

IND vs AUS | ಮೈದಾನದಲ್ಲಿದ್ದವರ ಕಣ್ಣಂಚಲ್ಲಿ ನೀರು ತುಂಬಿಕೊಳ್ಳುವಂತೆ ಮಾಡಿದ ನಿತೀಶ್ ಕುಮಾರ್ ಶತಕ

IND vs AUS | ಮೈದಾನದಲ್ಲಿದ್ದವರ ಕಣ್ಣಂಚಲ್ಲಿ ನೀರು ತುಂಬಿಕೊಳ್ಳುವಂತೆ ಮಾಡಿದ ನಿತೀಶ್ ಕುಮಾರ್ ಶತಕ ಚೊಚ್ಚಲ ಶತಕವನ್ನು ತನ್ನ ಪಾಲಿನ ಹೀರೋಗೆ ಅರ್ಪಿಸಿದ ನಿತೀಶ್ ರೆಡ್ಡಿ ಆಸ್ಟ್ರೇಲಿಯಾ(Australia) ನೆಲದಲ್ಲಿ ಶತಕ ಗಳಿಸುವುದು ಅಷ್ಟು ಸುಲಭವಲ್ಲ. ಆದರೆ ಭಾರತ ಈ ಬಾರಿ ಆಸೀಸ್ ಪ್ರವಾಸದಲ್ಲಿ ಹೊಸ ತಾರೆಯನ್ನು ಕಂಡುಕೊಂಡಿದೆ. ಇಂದು ನಿತೀಶ್ ಕುಮಾರ್ ರೆಡ್ಡಿ(Nithish kumar reddy) ಎಂಬ ಯುವ ಪ್ರತಿಭೆ ಶತಕ ಸಿಡಿಸುವಾಗ ಇಡೀ ಮೈದಾನವೇ ಖುಷಿಯಿಂದ ಕಣ್ಣೀರು ಹಾಕಿದೆ. ಒಂದು ಹಂತದಲ್ಲಿ ಭಾರತ 250…

Read More

ಬೈಕ್ ಸಮೇತ ಹಳ್ಳಕ್ಕೆ ಬಿದ್ದು ವ್ಯಕ್ತಿ ಸಾವು – ಆಸ್ಪತ್ರೆಗೆ ಶಾಸಕರ ಆಪ್ತರ ಭೇಟಿ

ಬೈಕ್ ಸಮೇತ ಹಳ್ಳಕ್ಕೆ ಬಿದ್ದು ವ್ಯಕ್ತಿ ಸಾವು – ಆಸ್ಪತ್ರೆಗೆ ಶಾಸಕರ ಆಪ್ತರ ಭೇಟಿ ರಿಪ್ಪನ್‌ಪೇಟೆ : ಇಲ್ಲಿನ ಅರಸಾಳು ಗ್ರಾಪಂ ವ್ಯಾಪ್ತಿಯ ಅಡ್ಡೆರಿ ಗ್ರಾಮದ ಬಳಿಯಲ್ಲಿ ಮಳೆಯಿಂದ ಕೊರೆದಿರುವ ಹಳ್ಳಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆಯ ಹಿನ್ನಲೆಯಲ್ಲಿ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಪಟ್ಟಣದ ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಶಾಸಕ ಬೇಳೂರು ಗೋಪಾಲಕೃಷ್ಣ ರವರು ವಿಧಾನಸಭೆ ಅಧಿವೇಶನದಲ್ಲಿರುವ ಹಿನ್ನಲೆಯಲ್ಲಿ ಅವರ ಸೂಚನೆ ಮೇರೆಗೆ ಶಾಸಕರ ಆಪ್ತರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ…

Read More

ಹೊಸನಗರ ತಾಲೂಕ್ ವೀರಶೈವ-ಲಿಂಗಾಯತ್ ಪರಿಷತ್ ಗೆ ನಿವೇಶನ ಮಂಜೂರು ಮಾಡಿಸಿಕೊಡುವಂತೆ ಶಾಸಕ ಹಾಲಪ್ಪ ರವರಿಗೆ ಮನವಿ :

ಹೊಸನಗರ ತಾಲ್ಲೂಕು ವೀರಶೈವ ಲಿಂಗಾಯತ ಪರಿಷತ್ ಗೆ ನಿವೇಶನ ಮಂಜೂರು ಮಾಡಿಕೊಡುವಂತೆ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪನವರಿಗೆ ಮನವಿ ಸಲ್ಲಿಸಲಾಯಿತು. ಇಂದು ಪ್ರವಾಸಿ ಮಂದಿರದಲ್ಲಿ ಹೊಸನಗರ ತಾಲ್ಲೂಕು ವೀರಶೈವ ಲಿಂಗಾಯತ ಪರಿಷತ್ ನ ಅಧ್ಯಕ್ಷರಾದ ಆನಂದ್ ಮೆಣಸೆ ರವರ ನೇತೃತ್ವದಲ್ಲಿ ಶಾಸಕರಿಗೆ ಮನವಿ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿ ಮಾತನಾಡಿದ ಶಾಸಕರಾದ ಹರತಾಳು ಹಾಲಪ್ಪ ವೀರಶೈವ ಲಿಂಗಾಯತ ಸಮಾಜವು ಎಲ್ಲ ಕ್ಷೇತ್ರದಲ್ಲಿ ಮುಂದುವರಿದಿದ್ದು ತಾಲ್ಲೂಕಿನಲ್ಲಿ ಪ್ರಸ್ತುತ ಅವಶ್ಯಕತೆಯನ್ನು ಅಷ್ಟೆ ಚಿಂತಿಸುವುದಲ್ಲದೆ ಮುಂದಿನ ಐವತ್ತು  ವರ್ಷಗಳಿಗೆ…

Read More

ರಿಪ್ಪನ್ ಪೇಟೆಯಲ್ಲಿ ನೂತನ ಪುರುಷರ “ಬ್ಲ್ಯಾಕ್ ಅಂಡ್ ವೈಟ್” ಮೆನ್ಸ್‌ವೆರ್ ಶುಭಾರಂಭ

ರಿಪ್ಪನ್ ಪೇಟೆ : ಪುರುಷರ ಅಪೂರ್ವ ಬಟ್ಟೆಗಳ ಸಂಗ್ರಹ ಹೊಂದಿರುವ ನೂತನ ‘ಬ್ಲ್ಯಾಕ್ ಅಂಡ್ ವೈಟ್’ ವಿಸ್ತೃತ ಮಳಿಗೆಯು ಪಟ್ಟಣದ ಶಿವಮೊಗ್ಗ ರಸ್ತೆಯ ಗ್ರಾಮ ಪಂಚಾಯಿತಿಯ ಮುಂಭಾಗದಲ್ಲಿ ಇರುವ ಮಳಿಗೆಯಲ್ಲಿ ಶುಭಾರಂಭಗೊಂಡಿತು. ಇಂದು ಬೆಳಿಗ್ಗೆ ನಡೆದ ಉಧ್ಘಾಟನೆ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಸುರೇಶ್ ಸಿಂಗ್, ರಿಪ್ಪನ್ ಪೇಟೆ ಬಿಜೆಪಿ ಮಹಾಶಕ್ತಿ‌ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್,ಗ್ರಾಪಂ ಅಧ್ಯಕ್ಷರಾದ ಮಂಜುಳಾ ಕೆ ರಾವ್,ಗ್ರಾಪಂ ಸದಸ್ಯರಾದ ಸುಧೀಂದ್ರ ಪೂಜಾರಿ,ಆಸೀಫ಼್ ಭಾಷಾಸಾಬ್,ನಿರೂಪ್ ಕುಮಾರ್ ಹಾಗೂ ಇನ್ನಿತರ ಮುಖಂಡರು ಪಾಲ್ಗೊಂಡು ನೂತನ…

Read More

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹಳ್ಳಿ ಮಕ್ಕಳ ಅದ್ಭುತ ಸಾಧನೆ…ವಿಜ್ಞಾನ ವಿಭಾಗದಲ್ಲಿ 586 ಅಂಕ ಪಡೆದ ವಿದ್ಯಾರ್ಥಿ

ರಿಪ್ಪನ್ ಪೇಟೆ : ಈ ಬಾರಿ  ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ  ಹಳ್ಳಿಗಾಡಿನ ಪ್ರದೇಶದ ವಿದ್ಯಾರ್ಥಿಗಳು ಅದ್ಭುತ ಸಾಧನೆಗಳನ್ನು ಮಾಡಿದ್ದಾರೆ. ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜ್ ವಿಜ್ಞಾನ ವಿಭಾಗದ  ವಿದ್ಯಾರ್ಥಿ ಹರ್ಷ 586 ಅಂಕಗಳನ್ನು ಪಡೆದಿದ್ದು. ಅಮೃತ ಸರಕಾರಿ  ಪದವಿ ಪೂರ್ವ ಕಾಲೇಜು ಶೇಕಡ 84 ಫಲಿತಾಂಶವನ್ನು ಪಡೆದರೆ. ಸರ್ಕಾರಿ ಪದವಿ ಪೂರ್ವ ಕಾಲೇಜು ರಿಪ್ಪನ್ ಪೇಟೆ  75.37 ಫಲಿತಾಂಶ ಪಡೆದಿದೆ.  ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ …

Read More

ಆರಗ ಜ್ಞಾನೇಂದ್ರ ರವರ ಮೇಲೆ ಪೊಲೀಸರು ಸುಮೋಟೋ ಕೇಸ್ ದಾಖಲಿಸಲಿ – ಆರ್ ಎಂ ಮಂಜುನಾಥ್ ಗೌಡ|RMM

ಆರಗ ಜ್ಞಾನೇಂದ್ರ ರವರ ಮೇಲೆ ಪೊಲೀಸರು ಸುಮೋಟೋ ಕೇಸ್ ದಾಖಲಿಸಲಿ – ಆರ್ ಎಂ ಮಂಜುನಾಥ್ ಗೌಡ ತೀರ್ಥಹಳ್ಳಿ : ಶಾಸಕರಾಗಿ ಅಥವಾ ಸಚಿವರಾದ ನಂತರ ಸಂವಿಧಾನದ ವಿಧಿ ವಿಧಾನಗಳಿಗೆ ಬದ್ಧವಾಗಿ ನಡೆದುಕೊಳ್ಳುತ್ತೇವೆ ಎಂದು ಪ್ರಮಾಣ ಮಾಡುತ್ತೇವೆ. ಆದರೆ ಇವರು ಸಂವಿಧಾನದ ವಿರುದ್ಧವಾಗಿ ಮಾತನಾಡಿದ್ದಾರೆ. ಎಲ್ಲವನ್ನು ಗೃಹ ಸಚಿವರಾದ ನಂತರ ಪ್ರಾರಂಭ ಮಾಡಿದ್ದರು. ಗೃಹ ಸಚಿವರಾದ ಸ್ವಲ್ಪ ದಿನದಲ್ಲೇ ಮೈಸೂರಿನ ಮಹಿಳೆಯೊಬ್ಬರ ಬಗ್ಗೆ ಮಾತನಾಡಿದ್ದರು. ಈಗ ರಾಷ್ಟ್ರ ಕಂಡಂತಹ ಎತ್ತರದ ಮನುಷ್ಯನ ಬಗ್ಗೆ  ವೈಯಕ್ತಿಕವಾಗಿ ನಿಂದನೆ ಮಾಡಿದ್ದಾರೆ…

Read More

ನಾಳೆ (29-08-2022) ರಿಪ್ಪನ್‌ಪೇಟೆಗೆ ಖ್ಯಾತ ಹಾಸ್ಯನಟ ಟೆನ್ನಿಸ್ ಕೃಷ್ಣ : ಆಮ್ ಆದ್ಮಿ‌ ಪಕ್ಷದ ನೂತನ ಕಾರ್ಯಾಲಯ ಉದ್ಘಾಟನೆ

ರಿಪ್ಪನ್‌ಪೇಟೆ : ನಾಳೆ (29/08/2022) ಸೋಮವಾರ ಪಟ್ಟಣದಲ್ಲಿಆಮ್ ಆದ್ಮಿ ಪಕ್ಷದ ನೂತನ ಕಛೇರಿಯನ್ನು ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಟೆನ್ನಿಸ್ ಕೃಷ್ಣ ಉದ್ಘಾಟಿಸಲಿದ್ದಾರೆ. ಪಟ್ಟಣದ ಸಾಗರ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ10 ಗಂಟೆಗೆ ಆಮ್ ಆದ್ಮಿ ಪಕ್ಷದ ನೂತನ ಕಛೇರಿಯನ್ನು ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಹಾಗೂ ಆಮ್ ಆದ್ಮಿ ಪಕ್ಷದ ರಾಜ್ಯ ಮುಖಂಡ ಟೆನ್ನಿಸ್ ಕೃಷ್ಣ ರವರು ಉದ್ಘಾಟಿಸಲಿದ್ದಾರೆ. ಆಮ್ ಆದ್ಮಿ‌ಪಕ್ಷದ ನೂತನ ಕಛೇರಿ ಉದ್ಘಾಟನೆಗೆ ರಿಪ್ಪನ್‌ಪೇಟೆ ಸುತ್ತಮುತ್ತಲಿನ ಹಳ್ಳಿಗಳ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ…

Read More

ಕುಪ್ಪಳಿಯಲ್ಲಿ ಅದ್ದೂರಿ ಮಂತ್ರ ಮಾಂಗಲ್ಯ ವಿವಾಹ – ಕುವೆಂಪು ಆಶಯಕ್ಕೆ ಅಪಮಾನ

ಕುಪ್ಪಳಿಯಲ್ಲಿ ಅದ್ದೂರಿ ಮಂತ್ರ ಮಾಂಗಲ್ಯ ವಿವಾಹ – ಕುವೆಂಪು ಆಶಯಕ್ಕೆ ಅಪಮಾನ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳಿಯಲ್ಲಿ ಶುಕ್ರವಾರ ಸಂಜೆ ಗೋದೂಳಿ ಲಗ್ನದಲ್ಲಿ ಅದ್ದೂರಿ ಮಂತ್ರ ಮಾಂಗಲ್ಯವೊಂದು ಜರುಗಿದೆ. ಕುವೆಂಪು ಸದಾಶಯದ ಮಂತ್ರ ಮಾಂಗಲ್ಯ ಎಲ್ಲಾ ರೀತಿಯ ಸರಳ ನಿಯಮಗಳನ್ನು ಗಾಳಿಗೆ ತೂರಿ ಮದುವೆ ಸಮಾರಂಭವೊಂದು ಹೈಫೈ ರೂಪದಲ್ಲಿ ನಡೆದಿದೆ. ಹೇಮಾಂಗಣದ ಮುಂಭಾಗದಲ್ಲಿ ತಳಿರುತೋರಣಗಳಿಂದ ಸಿಂಗರಿಸಿ, ಫಲ, ಪುಷ್ಪಗಳನ್ನು ಬಳಸಿಕೊಂಡು ವಿಭಿನ್ನವಾಗಿ ಮಂತ್ರ ಮಾಂಗಲ್ಯ ವಿವಾಹ ಮಾಡಲಾಗಿದೆ. ಕುವೆಂಪು ಸರಳ ನಿಯಮಗಳಿಂದ ತಮ್ಮ ಪುತ್ರ ತೇಜಸ್ವಿ ವಿವಾಹವನ್ನು ಮಾಡಿದ್ದರು….

Read More

ಬೆಂಗಳೂರು ಪೊಲೀಸರಿಗೆ ತೀರ್ಥಹಳ್ಳಿಯ ಗಾಂಧಿಚೌಕದಲ್ಲಿ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿದ್ದ ನಟೋರಿಯಸ್ ಕ್ರಿಮಿನಲ್ ಮೋಹಿತ್ ಬಂಧನ :

ತೀರ್ಥಹಳ್ಳಿ : ಕೆಲವು ದಿನಗಳ ಹಿಂದೆ ತೀರ್ಥಹಳ್ಳಿ ಪಟ್ಟಣದ ಗಾಂಧಿ ಚೌಕದಲ್ಲಿ ಬೆಂಗಳೂರು ಪೊಲೀಸರಿಂದ ತಪ್ಪಿಸಿಕೊಂಡಿದ್ದ ಕೈಮರ ಮೋಹಿತ್  ಎಂಬುವ ನಟೋರಿಯಸ್ ನನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿ ನ್ಯಾಯಾಲಯದಲ್ಲಿ ಹಾಜರುಪಡಿಸಿದ್ದಾರೆ. ತೀರ್ಥಹಳ್ಳಿ ತುಂಗಾ ಕಾಲೇಜು ಸಮೀಪ ಬದನೇ ಹಿತ್ಲು  ನಿವಾಸಿ ಸಕೇಶ್ ಬಿನ್ ಕೃಷ್ಣ ಶೆಟ್ಟಿ ರವರನ್ನು .ಮೋಹಿತ್ ಮತ್ತು ಆತನ ಸಹಚರರಾದ ಉದಯ ಹಾಗೂ ಅನ್ಸರ್ ಎಂಬುವರು ಅಡ್ಡಗಟ್ಟಿ ದರೋಡೆಗೆ ಪ್ರಯತ್ನಿಸಿ ಜೀವ ಬೆದರಿಕೆ ಹಾಕಿರುವ ಬಗ್ಗೆ ಸಕೇಶ್  ನೀಡಿದ ದೂರಿನ ಮೇರೆಗೆ ತೀರ್ಥಹಳ್ಳಿ ಪೊಲೀಸರು…

Read More

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ ಸಂಗಮ ರಿಪ್ಪನ್‌ಪೇಟೆ : ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡುವ ಮೂಲಕ ಸುಸಂಸ್ಕೃತ ಸಮಾಜ ಮತ್ತು ಸದೃಢ ದೇಶ ನಿರ್ಮಾಣ ಮಾಡಬೇಕು ಹಾಗೆಯೇ ಉದ್ಯೋಗ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ನೀಡಿರುವ ಮೀಸಲಾತಿಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಸಲಹೆ ನೀಡಿದರು. ಪಟ್ಟಣದಲ್ಲಿ ಈದ್…

Read More