ಮುಂದುವರಿದ ವರುಣನ ಆರ್ಭಟ – ಹೊಸನಗರ ತಾಲೂಕಿನಾದ್ಯಂತ ನಾಳೆ ಶುಕ್ರವಾರವು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain

ಮುಂದುವರಿದ ವರುಣನ ಆರ್ಭಟ – ಹೊಸನಗರ ತಾಲೂಕಿನಾದ್ಯಂತ ನಾಳೆ ಶುಕ್ರವಾರವು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain ಹೊಸನಗರ ತಾಲೂಕಿನಾದ್ಯಂತ ವರುಣನ ಆರ್ಭಟದಿಂದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.19ರ ಶುಕ್ರವಾರ ರಜೆಯನ್ನು ಘೋಷಿಸಿ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶ ಹೊರಡಿಸಿದ್ದಾರೆ. ಹೊಸನಗರ ತಾಲೂಕಿನಲ್ಲಿ ಭಾರಿ ಮಳೆಯಿಂದ ಅನೇಕ ಕಡೆ ಅವಘಡಗಳು ಸಂಭವಿಸುತಿದೆ…

Read More

ಹೊಸನಗರ ತಾಲೂಕಿನ ಎಲ್ಲಾ 30 ಗ್ರಾಮ ಪಂಚಾಯತಿಗಳ ವಾರ್ಡ್‌ವಾರು ಮೀಸಲಾತಿಯ ಸಂಪೂರ್ಣ ಪಟ್ಟಿ ಪ್ರಕಟ! ಅಭ್ಯರ್ಥಿಗಳಿಗೆ ಉಪಯುಕ್ತ ಮಾಹಿತಿ ಇಲ್ಲಿದೆ ನೋಡಿ !

ಹೊಸನಗರ ತಾಲೂಕಿನ ಎಲ್ಲಾ 30 ಗ್ರಾಮ ಪಂಚಾಯತಿಗಳ ವಾರ್ಡ್‌ವಾರು ಮೀಸಲಾತಿಯ ಸಂಪೂರ್ಣ ಪಟ್ಟಿ ಪ್ರಕಟ! ​ಹೊಸನಗರ ತಾಲೂಕಿನ ಗ್ರಾಮ ಪಂಚಾಯತಿ ಚುನಾವಣೆಗೆ ಸಂಬಂಧಿಸಿದಂತೆ, ಜಿಲ್ಲಾಡಳಿತವು ಎಲ್ಲಾ 30 ಪಂಚಾಯತಿಗಳ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳ (ವಾರ್ಡ್) ವಿಂಗಡಣೆ ಹಾಗೂ ಮೀಸಲಾತಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಸಾರ್ವಜನಿಕರು ಹಾಗೂ ಆಕಾಂಕ್ಷಿಗಳ ಮಾಹಿತಿಗಾಗಿ ತಾಲೂಕಿನ ಪ್ರತಿಯೊಂದು ಗ್ರಾಮ ಪಂಚಾಯತಿಯ ವಾರ್ಡ್‌ವಾರು ಮೀಸಲಾತಿಯ ಸಂಪೂರ್ಣ ವಿವರವನ್ನು ಪೋಸ್ಟ್ ಮ್ಯಾನ್ ನ್ಯೂಸ್ ಇಲ್ಲಿ ಒದಗಿಸುತ್ತಿದೆ. ​ಎಲ್ಲಾ 30 ಗ್ರಾಮ ಪಂಚಾಯತಿಗಳ ಮೀಸಲಾತಿ ವಿವರ: 01. ಪುರಪ್ಪೇಮನೆ…

Read More

ಮಣಿಪಾಲ ಆರೋಗ್ಯಕಾರ್ಡ್ 2022 ರ ನೋಂದಾವಣೆಯನ್ನು 30ನೇ ನವೆಂಬರ್ 2022 ರವರೆಗೆ ವಿಸ್ತರಣೆ | ಕಾರ್ಡ್ ಚಿಕ್ಕದು – ಸೌಲಭ್ಯ ದೊಡ್ಡದು -ಡಾ. ಅವಿನಾಶ್ ಶೆಟ್ಟಿ|Manipal card

ರಿಪ್ಪನ್‌ಪೇಟೆ : ಸಾರ್ವಜನಿಕ ಬೇಡಿಕೆಯ ಮೇರೆಗೆ ಮಣಿಪಾಲ ಆರೋಗ್ಯಕಾರ್ಡ್ 2022 ರ ನೋಂದಾವಣೆಯನ್ನು 30ನೇ ನವೆಂಬರ್ 2022 ರವರೆಗೆ ವಿಸ್ತರಿಸಲಾಗಿದೆ ಎಂದು ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ್ ಶೆಟ್ಟಿ ಹೇಳಿದರು.  ಪಟ್ಟಣದ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಣಿಪಾಲ ಆರೋಗ್ಯಕಾರ್ಡ್ (MAC) ಅನ್ನು ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಚಿಕಿತ್ಸೆಯನ್ನು ಕೈಗೆಟುಕುವಂತೆ ಮಾಡುವ ಉದ್ದೇಶದಿಂದ ಆರಂಭಿಸಲಾಯಿತು. ಮಣಿಪಾಲ್ ಕಾರ್ಡ್ “ಸಂಪೂರ್ಣ ಕುಟುಂಬಕ್ಕಾಗಿ ಶ್ರೇಷ್ಠ ಮೌಲ್ಯ ಮತ್ತು ವಿಶ್ವಾಸಾರ್ಹ ಸೇವೆ” ಎಂಬುದು ಈ ವರ್ಷದ ದ್ಯೇಯ…

Read More

ಅಕಾಲಿಕ ಮಳೆಯಿಂದ ಕಂಗಾಲಾಗಿರುವ ರೈತರಿಗೆ ಸರ್ಕಾರ ಸೂಕ್ತ ಪರಿಹಾರ ಒದಗಿಸಬೇಕು : ಚಂದನ್ ಗೌಡ|jaya Karnataka

ರಿಪ್ಪನ್‌ಪೇಟೆ : ತಮಿಳುನಾಡಿನಲ್ಲಿ ಉಂಟಾಗಿರುವ ಚಂಡಮಾರುತದಿಂದ ಮಲೆನಾಡಿನ ರೈತ ಬದುಕು ಮೂರಾಬಟ್ಟೆಯಾಗಿದ್ದು ಈ ಗಂಭೀರ ಸಮಸ್ಯೆಯನ್ನು ಮಲೆನಾಡಿನ ಸಚಿವರು ಹಾಗೂ ಶಾಸಕರುಗಳು ಸರ್ಕಾರದ ಮುಂದಿಟ್ಟು ಮನದಟ್ಟು ಮಾಡಿ ಸರ್ಕಾರದಿಂದ ರೈತರಿಗೆ ಸೂಕ್ತ ಪರಿಹಾರ ಒದಗಿಸಿಕೊಡಬೇಕು ಎಂದು ಜಯಕರ್ನಾಟಕ ಸಂಘಟನೆ ತಾಲೂಕ್‌ ಅಧ್ಯಕ್ಷ ಚಂದನ್ ಗೌಡ ಹೇಳಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಅವರು  ತಮಿಳುನಾಡಿನಲ್ಲಿ ಎದ್ದಿರುವ ಮಂಡೋಸ್ ಚಂಡಮಾರುತ  ಕರುನಾಡಿಗೂ ಅಪಾಯ ಉಂಟು ಮಾಡುತ್ತಿದೆ ಅಕಾಲಿಕ ಮಳೆಯ ಕಾರಣ ದಕ್ಷಿಣ ಒಳನಾಡು ಮತ್ತು ಬಹುಮುಖ್ಯವಾಗಿ ಮಲೆನಾಡು…

Read More

ಶಿವಮೊಗ್ಗ ವಿಮಾನನಿಲ್ದಾಣಕ್ಕೆ ರಾಷ್ಟ್ರ ಕವಿ ಕುವೆಂಪು ಹೆಸರಿಡುವಂತೆ ಜೆಡಿಎಸ್ ಆಗ್ರಹ|airport

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರ ಕವಿ ಕುವೆಂಪು ಹೆಸರಿಡುವಂತೆ ಜೆಡಿಎಸ್ ಆಗ್ರಹ ರಿಪ್ಪನ್‌ಪೇಟೆ : ಇದೇ 27 ರಂದು ಪ್ರಧಾನಿ ನರೇಂದ್ರ ಮೋದಿ ಯಿಂದ ಲೋಕಾರ್ಪಣೆಗೊಳ್ಳಲಿರುವ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರ ಕವಿ ಕುವೆಂಪು ಹೆಸರಿಡುವುದು ಸೂಕ್ತ ಎಂದು ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಆರ್.ಎ.ಚಾಬುಸಾಬ್ ಸರ್ಕಾರವನ್ನು ಆಗ್ರಹಿಸಿದ್ದಾರೆ. ರಿಪ್ಪನ್‌ಪೇಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ರಾಜ್ಯದ ಮುಖ್ಯಮಂತ್ರಿಗಳಿಗೆ ಈ ಬಗ್ಗೆ ಪತ್ರ ಬರೆಯಲಾಗಿದ್ದು, ರಾಷ್ಟ್ರ ಕವಿ ಕುವೆಂಪು ಶಿವಮೊಗ್ಗ ಜಿಲ್ಲೆಯ ಮಲೆನಾಡಿನ ಪರ್ವತ ಶ್ರೇಣಿ ತಪ್ಪಲಿನ ತೀರ್ಥಹಳ್ಳಿಯವರಾಗಿದ್ದು…

Read More

RIPPONPETE | ಕೆಂಚನಾಲದಲ್ಲಿ ಹಸುವಿನ ಕತ್ತರಿಸಿದ ತಲೆ ಪತ್ತೆ – ಪ್ರಕರಣ ದಾಖಲು

RIPPONPETE | ಕೆಂಚನಾಲದಲ್ಲಿ ಹಸುವಿನ ಕತ್ತರಿಸಿದ ತಲೆ ಪತ್ತೆ – ಪ್ರಕರಣ ದಾಖಲು ರಿಪ್ಪನ್‌ಪೇಟೆ : ಶುಕ್ರವಾರದಂದು ಬೆಳಕಿಗೆ ಬಂದ ಆಘಾತಕಾರಿ ಘಟನೆಯೊಂದರಲ್ಲಿ ಅಪರಿಚಿತ ದುಷ್ಕರ್ಮಿಗಳು ಹಸುವಿನ ತಲೆಯನ್ನು ಕೆರೆಯ ಬಳಿಯಲ್ಲಿ ಎಸೆದು ಹೋಗಿರುವ ಘಟನೆ ಕೆಂಚನಾಲ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ ಕೆಂಚನಾಲ ಗ್ರಾಮದಲ್ಲಿ ಪೊಲೀಸರು ಗಸ್ತು ತಿರುಗುತಿದ್ದ ಸಂಧರ್ಭದಲ್ಲಿ ಗಸ್ತು ತಿರುಗುತಿದ್ದಾಗ ಬಂದ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದಾಗ ಯಾರೋ ಅಪರಿಚಿತರು ಮಾಂಸ ಮಾರಾಟ ಮಾಡುವ ಉದ್ದೇಶದಿಂದ ಹಸುವನ್ನು ಕಡಿದು ಕೆರೆಯ…

Read More

ಹೆದ್ದಾರಿಪುರ ಗ್ರಾಪಂ ಉಪ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಗೆಲುವು|GP

ರಿಪ್ಪನ್‌ಪೇಟೆ : ಸದಸ್ಯರೊಬ್ಬರ ನಿಧನದ ಹಿನ್ನಲೆಯಲ್ಲಿ ಹೆದ್ದಾರಿಪುರ ಗ್ರಾಪಂನ ತಳಲೆ  ವಾರ್ಡ್ ಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶ್ರೇಯಸ್ ಗೆಲುವು ಸಾಧಿಸಿದ್ದಾರೆ. ಶ್ರೇಯಸ್  ತಮ್ಮ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಸುರೇಶ್ ಬೇಕರಿ ಅವರಿಂದ 87 ಮತಗಳ ಅಂತರದಿಂದ ಗೆಲುವು ಪಡೆದುಕೊಂಡಿದ್ದಾರೆ. ಚುನಾವಣೆಯಲ್ಲಿ ಒಟ್ಟು 594 ಮತದಾನವಾಗಿತ್ತು. ಈ ಪೈಕಿ ಶ್ರೇಯಸ್ ಅವರು 279 ಮತಗಳನ್ಮು ಪಡೆದುಕೊಂಡಿದ್ದಾರೆ. ಸುರೇಶ್ ಬೇಕರಿ ಅವರು 192 ಮತಗಳನ್ನು ಪಡೆದುಕೊಂಡಿದ್ದಾರೆ.ಕಾಂಗ್ರೆಸ್ ಬೆಂಬಲಿತ ಮಂಜಣ್ಣ 120 ಮತಗಳನ್ನು ಪಡೆದಿದ್ದಾರೆ‌. 3 ಮತಗಳು…

Read More

ಬುರ್ಖಾ ಧರಿಸಿ ಅನುಮಾನಾಸ್ಪದವಾಗಿ ಓಡಾಡುತಿದ್ದ ಮೂವರು ಯುವಕರು ಪೊಲೀಸರ ವಶಕ್ಕೆ – ಸಾರ್ವಜನಿಕರಿಂದ ಧರ್ಮಧೇಟು!

ಬುರ್ಖಾ ಧರಿಸಿ ಅನುಮಾನಾಸ್ಪದವಾಗಿ ಓಡಾಡುತಿದ್ದ ಮೂವರು ಯುವಕರು ಪೊಲೀಸರ ವಶಕ್ಕೆ – ಸಾರ್ವಜನಿಕರಿಂದ ಧರ್ಮಧೇಟು! Three youths wearing burqas were detained by Shivamogga police after locals grew suspicious of their movements. Investigation revealed they were allegedly sent by an undertrial prisoner to threaten his wife. Two cases have been registered. ಶಿವಮೊಗ್ಗ, ಜೂನ್ 11: ಬುರ್ಖಾ ಧರಿಸಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಮೂವರು ಯುವಕರನ್ನು…

Read More

ಪೊಲೀಸರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ :

ಶಿವಮೊಗ್ಗ: ಪೊಲೀಸರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಇಂದು ವಿದ್ಯಾರ್ಥಿ ಸಂಘಟನೆ ವತಿಯಿಂದ ನೆಹರೂಕ್ರೀಡಾಂಗಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದರು. ನಂತರ ಜಯನಗರ ಪೊಲೀಸ್ ಠಾಣೆಗೆ ಆರಗ ಜ್ಞಾನೇಂದ್ರ ವಿರುದ್ಧ ದೂರು ನೀಡಿದರು. ಪೊಲೀಸರು ಒಂದು ಗಂಟೆ ಖಾಕಿ ಕಳಚಿ ಮನೆ ಸೇರಿಕೊಂಡರೆ ನಿಮ್ಮ ಸಚಿವ ಸ್ಥಾನವೂ ಇರುವುದಿಲ್ಲ. ಸರ್ಕಾರವೂ ಇರುವುದಿಲ್ಲ. ಒಳ್ಳೆಯವರು,ಕೆಟ್ಟವರು ಎಲ್ಲಾ ಇಲಾಖೆಯಲ್ಲೂ ಇದ್ದಾರೆ ಎಂದರು. ಪ್ರತಿಭಟನೆಗೆ ಕರುನಾಡ ಯುವ ಶಕ್ತಿ ಸಂಘಟನೆ ಬೆಂಬಲ ನೀಡಿತ್ತು. ಪ್ರತಿಭಟನೆಯಲ್ಲಿ ವಿದ್ಯಾರ್ಥಿ ಸಂಘಟನೆ…

Read More

ಒಂದೇ ಮಳೆಗೆ ಬಯಲಾಯಿತು 50ಲಕ್ಷ ರೂ ಮೌಲ್ಯದ ಕಾಂಕ್ರೀಟ್ ರಸ್ತೆಯ ಕಳಪೆ ಕಾಮಗಾರಿ : ಸಿಡಿದೆದ್ದ ಗ್ರಾಮಸ್ಥರು

 ಕೆಲ ತಿಂಗಳ ಹಿಂದೆ 50 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಿದ್ದ ಕಾಂಕ್ರೀಟ್ ರಸ್ತೆ ತೀರಾ ಕಳಪೆಯಾಗಿದ್ದು ಒಂದೇ ಮಳೆಗೆ ಜಲ್ಲಿ ಕಿತ್ತು ಬರುತ್ತಿದೆ ಎಂದು ಹೊಸನಗರ ತಾಲೂಕಿನ ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ-ಕೊಳವಂಕ ಗ್ರಾಮಸ್ಥರು ಆರೋಪಿಸಿದ್ದಾರೆ.  ಶರಾವತಿ ಮುಳುಗಡೆ ಸಂತ್ರಸ್ಥರೆ ಹೆಚ್ಚಿರುವ ಕೊಳವಂಕ- ಬಸವಾಪುರ ಸಂಪರ್ಕ ರಸ್ತೆ ನಿರ್ಮಿಸುವಂತೆ ಸುಮಾರು 30 ವರ್ಷಗಳಿಂದ ಹೋರಾಟ ನಡೆಸಿ ಕೊನೆಗೂ ಕೊಳವಂಕ – ಬಸವಾಪುರ ಸಂಪರ್ಕ ರಸ್ತೆ ನಿರ್ಮಾಣಕ್ಕೆ ವರ್ಷಗಳ ಹಿಂದೆ 50 ಲಕ್ಷಕ್ಕೂ ಹೆಚ್ಚು ಹಣ ಮಂಜೂರಾಗಿತ್ತು. ಮಲೆನಾಡಿಗರ…

Read More