ರಿಪ್ಪನ್ ಪೇಟೆ : ಐಟಿಐ ಕಾಲೇಜಿನ ನೂತನ ಕಟ್ಟಡ ಉದ್ಘಾಟಿಸುವಂತೆ ಬಿ ಪಿ ರಾಮಚಂದ್ರ ಆಗ್ರಹ
ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಕೆದಲುಗುಡ್ಡ ಗ್ರಾಮದಲ್ಲಿ ನೂತನ ಸರಕಾರಿ ಐಟಿಐ ಕಾಲೇಜು ಕಟ್ಟಡ ಸಂಪೂರ್ಣವಾಗಿ ನಿರ್ಮಾಣವಾಗಿದ್ದು, ಉದ್ಘಾಟನೆ ಭಾಗ್ಯ ಕಾಣದೆ ಐಟಿಐ ವಿದ್ಯಾರ್ಥಿಗಳು ಪರಿತಪಿಸುತಿದ್ದಾರೆ, ಆದಷ್ಟು ಬೇಗ ನೂತನ ಕಟ್ಟಡ ಉದ್ಘಾಟನೆ ಮಾಡಿ ಐಟಿಐ ವಿದ್ಯಾರ್ಥಿಗಳಿಗೆ ಅನುಕೂಲಕರ ಮಾಡಿಕೊಡುವಂತೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಬಿ ಪಿ ರಾಮಚಂದ್ರ ಆಗ್ರಹಿಸಿದ್ದಾರೆ. ಇಂದು ಕೆದಲುಗುಡ್ಡೆ ಗ್ರಾಮದಲ್ಲಿ ನಿರ್ಮಾಣವಾಗಿರುವ ನೂತನ ಐಟಿಐ ಕಾಲೇಜಿನ ಕಟ್ಟಡವನ್ನು ವೀಕ್ಷಿಸಿ ನಂತರ ಮಾತನಾಡಿದ ಅವರು ಕಾಗೋಡು ತಿಮ್ಮಪ್ಪ ರವರ ಅವಧಿಯಲ್ಲಿ ಸುಮಾರು…