Crime News | ಇನ್ನೊವಾ ಕಾರಿನಲ್ಲಿ ಒಣ ಗಾಂಜಾ ,ಮಚ್ಚು ,ಡ್ರ್ಯಾಗರ್ ಪತ್ತೆ – ಆರೋಪಿ ಪೊಲೀಸರ ಬಲೆಗೆ!

Crime News | ಕಾರಿನಲ್ಲಿ ಒಣ ಗಾಂಜಾ ,ಮಚ್ಚು ,ಡ್ರ್ಯಾಗರ್ ಪತ್ತೆ – ಆರೋಪಿ ಪೊಲೀಸರ ಬಲೆಗೆ! ಇನ್ನೋವಾ ಕಾರಿನಲ್ಲಿ ಗಾಂಜಾ ಹಾಗೂ ಮಾರಕಾಸ್ತ್ರಗಳನ್ನು ಕೊಂಡೊಯ್ಯುತ್ತಿದ್ದ ಆರೋಪದ ಮೇರೆಗೆ ಪೊಲೀಸರು ಓರ್ವನನ್ನು ಬಂಧಿಸಿದ ಘಟನೆ ಶಿವಮೊಗ್ಗ ನಗರದ ಹಳೇ ಮಂಡ್ಲಿ ಪಂಪ್ ಹೌಸ್ ಸಮೀಪ ಜ. 17 ರಂದು ನಡೆದಿದೆ. ಶಿವಮೊಗ್ಗದ(Shivamogga) ಮಾರ್ನಾಮಿಬೈಲ್ ಬಡಾವಣೆ ನಿವಾಸಿ ಹರ್ಬಾಜ್ ಯಾನೆ ಹಜರತ್ ಯಾನೆ ಅರ್ಬಾಜ್ ಖಾನ್ (23) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿಯಿಂದ 440 ಗ್ರಾಂ ತೂಕದ…

Read More

ಅಡಿಕೆ ತೂಕದಲ್ಲಿ ಮೋಸ – ವ್ಯಾಪಾರಿಗೆ ಗ್ರಾಮಸ್ಥರಿಂದ 20 ಲಕ್ಷ ರೂ ದಂಡ

ಅಡಿಕೆ ತೂಕದಲ್ಲಿ ಮೋಸ – ವ್ಯಾಪಾರಿಗೆ ಗ್ರಾಮಸ್ಥರಿಂದ 20 ಲಕ್ಷ ರೂ ದಂಡ ಅಡಿಕೆ ವ್ಯಾಪಾರಿಯೊಬ್ಬ ರೈತರಿಂದ ಅಡಿಕೆ ಖರೀದಿ ಮಾಡಿ ತೂಕ ಮಾಡಿಕೊಂಡು ಹೋಗುವಾಗ ವಂಚನೆ ಮಾಡಿರುವುದು ಬೆಳಕಿಗೆ ಬಂದಿದ್ದು, ಗ್ರಾಮಸ್ಥರು ಹಿಡಿದು ಆ ವ್ಯಾಪಾರಿಗೆ ಬರೋಬ್ಬರಿ 20 ಲಕ್ಷ ರೂ.ದಂಡ ವಿಧಿಸಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯಭದ್ರಾವತಿ ತಾಲೂಕಿನ ಅರಹತೊಳಲಿ ಗ್ರಾಮದಲ್ಲಿ ನಡೆದ ಘಟನೆಯಾಗಿದೆ. ಅಡಿಕೆ ತೂಕದಲ್ಲಿ ಮೋಸ ಮಾಡಿದ ವ್ಯಾಪಾರಿಗೆ ಗ್ರಾಮ ಸಮಿತಿಯಿಂದ ಬರೋಬ್ಬರಿ 20 ಲಕ್ಷ ರೂ. ದಂಡ ವಿಧಿಸಿದೆ. ರೈತರ…

Read More

ಎರಡು ಕಾರುಗಳು ನಡುವೆ ಡಿಕ್ಕಿ, ನವವಧು ಸೇರಿ ಮೂವರಿಗೆ ಗಾಯ

ಎರಡು ಕಾರುಗಳು ನಡುವೆ ಡಿಕ್ಕಿ, ನವವಧು ಸೇರಿ ಮೂವರಿಗೆ ಗಾಯ ಶಿವಮೊಗ್ಗ : ಕುಟುಂಬದೊಂದಿಗೆ ನವ ದಂಪತಿ ದೇವಸ್ಥಾನಕ್ಕೆ ತೆರಳುತ್ತಿದ್ದ ಕಾರಿಗೆ ಎದುರಿನಿಂದ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ನವವಧು ಸೇರಿ ಮೂವರು ಮಹಿಳೆಯರು ಗಾಯಗೊಂಡಿದ್ದಾರೆ. ತೀರ್ಥಹಳ್ಳಿ ತಾಲೂಕು ಆಗುಂಬೆ ಸಮೀಪದ ಅರೇಕಲ್‌ ಕ್ರಾಸ್‌ ಬಳಿ ಘಟನೆ ಸಂಭವಿಸಿದೆ. ನವವಧು ನಾಗರತ್ನ, ಅವರ ತಾಯಿ ಗೀತಾ, ಅಜ್ಜಿ ರಾಧಮ್ಮ ಗಾಯಗೊಂಡಿದ್ದಾರೆ. ನಾಗರತ್ನ ಮತ್ತು ಸುಬ್ರಹ್ಮಣ್ಯ ಅವರು ಈಚಗೆ ವಿವಾಹವಾಗಿದ್ದು ಕುಟುಂಬದವರ ಜೊತೆಗೆ ಮಂದಾರ್ತಿಗೆ ತೆರಳುತ್ತಿದ್ದರು. ಸುಬ್ರಹ್ಮಣ್ಯ…

Read More

ಧರ್ಮಸ್ಥಳ 28ನೇ ವರ್ಷದ ಭಜನಾ ಕಮ್ಮಟ ಪೂರ್ವಭಾವಿ ಸಭೆ : ಕಾರ್ಯಕ್ರಮದ ಯಶಸ್ಸಿಗೆ ಎಲ್ಲರ ಸಹಕಾರ ಅಗತ್ಯ – ಸತೀಶ್ ಕೊಡೂರು

ಧರ್ಮಸ್ಥಳ 28ನೇ ವರ್ಷದ ಭಜನಾ ಕಮ್ಮಟ ಪೂರ್ವಭಾವಿ ಸಭೆ – ಕಾರ್ಯಕ್ರಮದ ಯಶಸ್ಸಿಗೆ ಎಲ್ಲರ ಸಹಕಾರ ಅಗತ್ಯ – ಸತೀಶ್ ಕೊಡೂರು A preparatory meeting for the 28th Annual Dharmasthala Bhajana Kammata was held at Hosanagara. Organizers discussed arrangements, and Taluk Bhajana Parishat President Satish Koduru called for collective cooperation to ensure the event’s success. ಹೊಸನಗರ, ಜು. 29: ಧರ್ಮಸ್ಥಳದಲ್ಲಿ ನಡೆಯಲಿರುವ 28ನೇ…

Read More

ವಿದ್ಯುತ್ ತಂತಿ ತಗುಲಿ ಕುರಿಗಾಹಿ ಸಾವು|electric shock

ವಿದ್ಯುತ್ ತಂತಿ ತಗುಲಿ ಕುರಿಗಾಹಿ ಸಾವು ಶಿವಮೊಗ್ಗ : ವಿದ್ಯುತ್‌ ತಂತಿ ತಗುಲಿ ಕುರಿಗಾಹಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಮಲ್ಲಿಕಾರ್ಜುನ ನಗರ 3ನೇ ಕ್ರಾಸ್ ಬಳಿಯ ರಾಗಿಗುಡ್ಡದಲ್ಲಿ ನಡೆದಿದೆ. ಚಟ್ನಹಳ್ಳಿ ನಿವಾಸಿ ಗಿರೀಶ್ (27) ಮೃತು ಕುರಿಗಾಹಿ. ರಾಗಿಗುಡ್ಡದ ಚಾನಲ್‌ ಸಮೀಪ ಶುಕ್ರವಾರ ಮಧ್ಯಾಹ್ನ ಗಿರೀಶ ಕುರಿ ಮೇಯಿಸುತ್ತ ಬಂದಿದ್ದ. ಈ ವೇಳೆ ವಿದ್ಯುತ್‌ ಕಂಬದ ತಂತಿ ತಗುಲಿ ಕರೆಂಟ್‌ ಶಾಕ್‌ ಹೊಡೆದಿದೆ ಎಂದು ಶಂಕಿಸಲಾಗಿದೆ. ರಾತ್ರಿಯಾದರು ಗಿರೀಶ ಮನೆಗೆ ಬಾರದ ಹಿನ್ನೆಲೆ ಆತನ ಕುಟುಂಬದವರು…

Read More

ರೈತರ ಮೇಲಿನ ದೌರ್ಜನ್ಯ ಸಹಿಸುವುದಿಲ್ಲ..ವಿರೇಶ್ ಆಲುವಳ್ಳಿ

ಹೆದ್ದಾರಿಪುರ ಗ್ರಾ ಪಂ,ಕಗಚಿಯಲ್ಲಿ ಕಂದಾಯ ಭೂಮಿಯಲ್ಲಿ ರೈತರು ಬೆಳೆ ಬೆಳೆದಿರುವ ಜಮೀನಿನಲ್ಲಿ ಅರಣ್ಯ ಇಲಾಖೆಯವರು ಈಪಿಟಿ ಟ್ರಂಚ್ ಹೊಡೆಯುತಿದ್ದು   ರೈತರು ದೂರವಾಣಿ ಕರೆ ಮೂಲಕ ತಾಲೂಕ್ ಪಂಚಾಯತ್ ಮಾಜಿ ಅಧ್ಯಕ್ಷರಾದ ವಿರೇಶ್ ಆಲುವಳ್ಳಿ ಯವರಿಗೆ ತಿಳಿಸಿದಾಗ ತಕ್ಷಣ ಸ್ಥಳಕ್ಕೆ ಬೇಟಿ ನೀಡಿದ ವಿರೇಶ್ ಆಲುವಳ್ಳಿರವರು ಟ್ರಂಚ್ ಹೊಡೆಯುವುದನ್ನು ನಿಲ್ಲಿಸಿದರು.. ಅರಣ್ಯ ಇಲಾಖೆಯ ಮುಖ್ಯಸ್ಥರಿಗೆ ಸ್ಥಳದಲ್ಲೇ ಕರೆ ಮಾಡಿ ರೆವೆನ್ಯೂ ಜಾಗದಲ್ಲಿ ಬೆಳೆ ಬೆಳೆಯುವ ರೈತರಿಗೆ ಹಕ್ಕುಪತ್ರ ಇಲ್ಲದೇ ಇರುವುದು ನಮ್ಮ ವ್ಯವಸ್ಥೆಯ ತಪ್ಪು ಅವರ ಮೇಲೆ ಅರಣ್ಯ…

Read More

Hosanagara | ಮರಳು ಅಕ್ರಮ ಸಾಗಾಟ ; ಎರಡು ಟಿಪ್ಪರ್ ವಶ

Hosanagara | ಮರಳು ಅಕ್ರಮ ಸಾಗಾಟ ; ಎರಡು ಟಿಪ್ಪರ್ ವಶ ಹೊಸನಗರ: ಮರಳು ಅಕ್ರಮ ಸಾಗಾಟ ಮಾಡುತ್ತಿದ್ದ ವೇಳೆ ವಾಹನ ತಡೆದು ತಪಾಸಣೆ ಮಾಡಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಎರಡು ಟಿಪ್ಪರ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ತಾಲೂಕಿನ ಬಾಣಿಗ ಸಮೀಪದ ಜೋಡಿ ದೇವಸ್ಥಾನದ ಸಮೀಪ ರಾಘವೇಂದ್ರ ಎಂಬುವವರಿಗೆ ಸೇರಿದ ಟಿಪ್ಪರ್ ವಶಕ್ಕೆ ಪಡೆದಿದ್ದು, ಮಾವಿನಕಟ್ಟೆ ಮಾರ್ಗವಾಗಿ ಕೋಡೂರು ಕಡೆಗೆ ವೇಗವಾಗಿ ಸಾಗುತ್ತಿದ್ದ ಟಿಪ್ಪರ್ ಅನ್ನು ಬುಧವಾರ ರಾತ್ರಿ ತಡೆದು ವಶಕ್ಕೆ ಪಡೆಯಲಾಗಿದೆ. ಎಸಿಎಫ್ ಕೆ.ಬಿ.ಮೋಹನ್…

Read More

Hosanagara | ಅಕ್ರಮ ಮರಳು ಸಾಗಿಸುತಿದ್ದ ಹತ್ತು ಟಿಪ್ಪರ್ ಲಾರಿ ಪೊಲೀಸರ ವಶಕ್ಕೆ..!!

Hosanagara | ಅಕ್ರಮ ಮರಳು ಸಾಗಿಸುತಿದ್ದ ಹತ್ತು ಟಿಪ್ಪರ್ ಲಾರಿ ಪೊಲೀಸರ ವಶಕ್ಕೆ..!!! ಹೊಸನಗರ : ಪಟ್ಟಣದ ಪೊಲೀಸರು ತಾಲ್ಲೂಕಿನಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ 10 ಟಿಪ್ಪರ್‌ ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ. ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್‌ರವರ ಮಾರ್ಗದರ್ಶನದಲ್ಲಿ ಪಿಎಸ್‌ಐ ರಾಜು ರೆಡ್ಡಿ ನೇತ್ರತ್ವದಲ್ಲಿ ಶುಕ್ರವಾರ ರಾತ್ರಿ ತಾಲ್ಲೂಕಿನ ಮುಳುಗುಡ್ಡೆ, ಹರಿದ್ರಾವತಿ, ಈಚಲಕೊಪ್ಪ ಸುತ್ತಾ, ವಿಜಾಪುರ ಗ್ರಾಮಗಳಲ್ಲಿ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ 10 ಟಿಪ್ಪರ್‌ ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯಲ್ಲಿ ಪೊಲೀಸ್…

Read More

ರಿಪ್ಪನ್ ಪೇಟೆ: ಗುರುವಾರದಂದು ಕಾಂಗ್ರೆಸ್ ಕಾರ್ಯಕರ್ತರ ಸಭೆ:

ರಿಪ್ಪನ್ ಪೇಟೆ : ದಿನಾಂಕ 21ರ ಗುರುವಾರ,ಸಮಯ ಸಂಜೆ 5:00 ಗಂಟೆಗೆ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ಸಭಾಭವನ ದಲ್ಲಿ ಕಾಂಗ್ರೆಸ್ ಪಕ್ಷದ  ಕಾರ್ಯಕರ್ತರ ಸಭೆಯನ್ನು ಕರೆಯಲಾಗಿದೆ ಎಂದು ಕಾಂಗ್ರೆಸ್ ರಿಪ್ಪನ್ ಪೇಟೆ ಘಟಕದ ಅಧ್ಯಕ್ಷರಾದ ಆಸೀಪ್ ಭಾಷಾಸಾಬ್ ಪತ್ರೀಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಸಭೆಯಲ್ಲಿ ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ, ಬಿ,ಜಿ, ನಾಗರಾಜ್, ತಾಲ್ಲೂಕು ವೀಕ್ಷಕರಾದ  ಮಲ್ಲಿಕಾರ್ಜುನ್ ಹಕ್ರೆ,ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಕಲಗೋಡ್ ರತ್ನಕರ್,ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ, ಬಿ ಪಿ ರಾಮಚಂದ್ರ,ಜಿಲ್ಲಾ ಪಂಚಾಯತ್…

Read More

ಹೊಸನಗರ ತಾಲೂಕು ಒಕ್ಕಲಿಗರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಹಾಲಗದ್ದೆ ಉಮೇಶ್ ಆಯ್ಕೆ

Halagadde Umesh has been elected as the new President of the Taluk Okkligara Sangha during the office bearers’ selection meeting held at the Okkligara Community Hall. ಹೊಸನಗರ ತಾಲೂಕು ಒಕ್ಕಲಿಗರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಹಾಲಗದ್ದೆ ಉಮೇಶ್ ಆಯ್ಕೆ ಹೊಸನಗರ ತಾಲೂಕು ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಹಾಲಗದ್ದೆ ಉಮೇಶ್ ಅವರನ್ನು ಆಯ್ಕೆ ಮಾಡಲಾಗಿದೆ. ಸ್ಥಳೀಯ ಒಕ್ಕಲಿಗರ ಸಭಾಭವನದಲ್ಲಿ ಇತ್ತೀಚೆಗೆ ನಡೆದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ…

Read More
Exit mobile version