HOSANAGARA | ಇಬ್ಬರು ಶ್ರೀಗಂಧ ಚೋರರ ಬಂಧನ

HOSANAGARA | ಇಬ್ಬರು ಶ್ರೀಗಂಧ ಚೋರರ ಬಂಧನ ಹೊಸನಗರ : ತಾಲ್ಲೂಕಿನ ಕೆರೆಹಳ್ಳಿ ಹೋಬಳಿ ಹೊಸಳ್ಳಿ ಗ್ರಾಮದ ಸ. ನಂ.18 ರ ಸರ್ಕಾರಿ ಅರಣ್ಯ ಪ್ರದೇಶದಲ್ಲಿ ಶ್ರೀಗಂಧ ಮರವನ್ನು ಅಕ್ರಮವಾಗಿ ಕಡಿತಲೆ ಮಾಡಿ ತುಂಡುಗಳನ್ನಾಗಿ ಪರಿವರ್ತಿಸಿ ಬೈಕಿನಲ್ಲಿ ಸಾಗಾಣಿಕೆ ಮಾಡುತ್ತಿದ್ದ ಇಬ್ಬರು ಶ್ರೀಗಂಧ ಚೋರರನ್ನು ಅರಣ್ಯಾಧಿಕಾರಿಗಳು ಬಂಧಿಸಿದ ಘಟನೆ ಶನಿವಾರ ನಡೆದಿದೆ. ಬಂಧಿತರನ್ನು ಹೊಸಕೆಸರೆ ಗ್ರಾಮದ ಸೊಪ್ಪಿನಮಲ್ಲೆ ವಾಸಿ ದಿನೇಶ್ ಅಲಿಯಾಸ್ ವಿಜೇತ (31) ಮತ್ತು ಹಿರಿಯೋಗಿ ಗ್ರಾಮದ ಮಾವಿನಕಟ್ಟೆ ವಾಸಿ ರಾಘವೇಂದ್ರ (32) ಎಂದು ಗುರುತಿಸಲಾಗಿದೆ….

Read More

ನಾರಾಯಣ ಗುರು ವಿಚಾರ ವೇದಿಕೆ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಪುನೀತ್ ಬೆಳ್ಳೂರು ನೇಮಕ :

ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ಶಿವಮೊಗ್ಗ ಜಿಲ್ಲಾ ಸಂಘಟನ ಕಾರ್ಯದರ್ಶಿಯಾಗಿ ಪತ್ರಕರ್ತ ಪುನೀತ್ ಬೆಳ್ಳೂರು ಅವರನ್ನ ಆಯ್ಕೆ ಮಾಡಿ   ರಾಜ್ಯ ಅಧ್ಯಕ್ಷರಾದ ಸತ್ಯಜಿತ್‌ ಸುರತ್ಕಲ್ ಅದೇಶ ಹೊರಡಿಸಿದ್ದಾರೆ. ನೂತನ ಹುದ್ದೆ ಅಲಂಕರಿಸಿದ ಪುನೀತ್ ಬೆಳ್ಳೂರು ಪೋಸ್ಟ್ ಮ್ಯಾನ್ ಸುದ್ದಿ ಬಳಗದೊಂದಿಗೆ ಮಾತನಾಡಿ ಸಂಘಟನೆಯು ನನಗೆ ಅತ್ಯಂತ ಜವಾಬ್ದಾರಿ ಹುದ್ದೆಯನ್ನ ನೀಡಿದೆ,ಹಾಗೂ ನನ್ನನ್ನು ಗುರುತಿಸಿದ ಶಿವಮೊಗ್ಗ ಜಿಲ್ಲಾ ಸಮಿತಿಗೆ ನಾನು ಧನ್ಯವಾದ ತಿಳಿಸುತ್ತೇನೆ,ಶ್ರೀ ನಾರಾಯಣ ಗುರು ವಿಚಾರ ವೇದಿಕೆ ಈಗಾಗಲೇ ಹಲವು ಸಮಾಜ ಮುಖಿ ಕೆಲಸ ಮಾಡುತ್ತ…

Read More

ರಿಪ್ಪನ್ ಪೇಟೆ ಸಮೀಪದ ಬೆನವಳ್ಳಿ ಗ್ರಾಮದಲ್ಲಿ ಇಡೀ ಊರಿಗೆ ವಾಮಾಚಾರ :

ಗ್ರಾಮದ ಗಡಿಭಾಗದಲ್ಲಿ ರಂಗೋಲಿಹಿಟ್ಟಿನ ಗೊಂಬೆ, ಮೊಟ್ಟೆ, ಬಟ್ಟೆ, ಕೂದಲು, ನಿಂಬೆಹಣ್ಣು ಸೇರಿದಂತೆ ಮಾಟಕ್ಕೆ ಬಳಸುವ ವಸ್ತುಗಳನ್ನ ಬಳಸಿ ಮಾಟ ಮಂತ್ರಗಳನ್ನ ಪ್ರಯೋಗಿಸಿರುವ ಘಟನೆ ನಡೆದಿದ್ದು. ಪ್ರಕರಣ ರಿಪ್ಪನ್ ಪೇಟೆಯ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಹೊಸನಗರ ತಾಲೂಕು ಬೆನವಳ್ಳಿ ಗ್ರಾಮದ ಮುಂದೆ ವಾಮಾಚಾರ ಮಾಡಿರುವುದು ಕಂಡು ಬಂದಿದೆ. ರಂಗೋಲಿ ಹಿಟ್ಟಿನ ಗೊಂಬೆ, ಮೊಟ್ಟೆ, ಬಟ್ಟೆ, ಕೂದಲು ಸೇರಿದಂತೆ ಹಲವು ವಸ್ತುಗಳು ಪತ್ತೆಯಾಗಿವೆ. ಊರಿನ ಸಂಪರ್ಕ ರಸ್ತೆ ಸಮೀಪ ವಾಮಾಚಾರ ಮಾಡಿರುವುದು ಕಂಡು ಬಂದಿದ್ದು, ಇದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ….

Read More

ಯಡಿಯೂರಪ್ಪ ಮತ್ತು ಮಕ್ಕಳ ಕರ್ಮಕಾಂಡವನ್ನು ಸದ್ಯದಲ್ಲೇ ಬಯಲಿಗೆ ಎಳೆಯುತ್ತೇನೆ – ಶಾಸಕ ಬೇಳೂರು

ಯಡಿಯೂರಪ್ಪ ಹಾಗೂ ಅವರ ಮಕ್ಕಳ ಕರ್ಮಕಾಂಡವನ್ನು ಸದ್ಯದಲ್ಲಿಯೇ ಬಯಲಿಗೆ ಎಳೆಯುತ್ತೇನೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಆನಂದಪುರದಲ್ಲಿ ನೂತನ ಬಸ್ ನಿಲ್ದಾಣದ ಕಾಮಗಾರಿಯನ್ನು ಗುರುವಾರ ಸಂಜೆ ವೀಕ್ಷಿಸಿ ಪತ್ರಕರ್ತರೊಂದಿಗೆ ಮಾತನಾಡಿ ಡಿಸಿಸಿ ಬ್ಯಾಂಕ್ ಹುದ್ದೆ ಗಳ ನೇಮಕಾತಿ ಹಾಗೂ ಸಾಗರ ಸಾಯಿ ಗಾರ್ಮೆಂಟ್ ಗೆ ನೀಡಿದ 145 ಎಕರೆ ಭೂಮಿ ವಿಚಾರದಲ್ಲಿ ನಡೆದ ಅಕ್ರಮ ನಡೆದಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದು ಅಕ್ರಮವನ್ನು ಶೀಘ್ರದಲ್ಲಿ ಬಯಲಿಗೆಳೆಯುತ್ತೆನೆಂದು ಎಂದರು. ಡಿಸಿಸಿ ಬ್ಯಾಂಕಿನ ಹಿಂದಿನ ಅವಧಿಯಲ್ಲಿ ಬ್ಯಾಂಕಿನ ವಿವಿಧ…

Read More

ಸ್ವಯಂ ಪ್ರೇರಿತ ವೇಶ್ಯಾವಾಟಿಕೆ ಕಾನೂನು ಬಾಹಿರವಲ್ಲ – ಸುಪ್ರೀಂಕೋರ್ಟ್

ವೇಶ್ಯಾವಾಟಿಕೆ ಎನ್ನುವುದು ಒಂದು ವೃತ್ತಿಯಾಗಿದೆ. ಲೈಂಗಿಕ ಕಾರ್ಯಕರ್ತೆಯರು ಕಾನೂನಿನ ಅಡಿಯಲ್ಲಿ ಘನತೆ ಹಾಗೂ ಸಮಾನ ರಕ್ಷಣೆಗೆ ಅರ್ಹರು ಎಂದು ಸುಪ್ರೀಂ ಕೋರ್ಟ್​ ಹೇಳಿದೆ. ನ್ಯಾಯಮೂರ್ತಿ ಎಲ್. ನಾಗೇಶ್ವರ ರಾವ್ ನೇತೃತ್ವದ ತ್ರಿಸದಸ್ಯ ಪೀಠವು ಈ ತೀರ್ಪು ನೀಡಿದ್ದು, ಲೈಂಗಿಕ ಕಾರ್ಯಕರ್ತರ ಹಕ್ಕುಗಳನ್ನು ರಕ್ಷಿಸಲು  ನಿರ್ದೇಶನಗಳನ್ನು ಕೂಡ ಇದೇ ವೇಳೆ ನೀಡಿದೆ. ಲೈಂಗಿಕ ಕಾರ್ಯಕರ್ತರು ಕಾನೂನಿನ ಸಮಾನ ರಕ್ಷಣೆಗೆ ಅರ್ಹರಾಗಿರುತ್ತಾರೆ. ಕ್ರಿಮಿನಲ್ ಕಾನೂನು  ವಯಸ್ಸು ಮತ್ತು ಒಪ್ಪಿಗೆಯ ಆಧಾರದ ಮೇಲೆ ಸಮಾನವಾಗಿ ಅನ್ವಯಿಸಬೇಕು. ಲೈಂಗಿಕ ಕಾರ್ಯಕರ್ತೆಯು ವಯಸ್ಕರಾಗಿದ್ದು, ಒಪ್ಪಿಗೆಯೊಂದಿಗೆ…

Read More

ಸಾಗರ ಸಮೀಪದ ಉಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಗುಂಪು ಗುಂಪಾಗಿ ಕಾಣಿಸಿಕೊಂಡ ಕಾಡು ಕೋಣಗಳು – ಭಯ ಭೀತರಾದ ಸ್ಥಳೀಯರು|wild corner

ಜನನಿಬಿಡ ಸ್ಥಳಗಳಲ್ಲಿ ಗುಂಪು ಗುಂಪಾಗಿ ಕಾಡುಕೋಣ ಕಾಣಿಸಿಕೊಂಡ ಪರಿಣಾಮ ಸ್ಥಳೀಯರು ಭಯಭೀತರಾದ ಘಟನೆ ಶಿವಮೊಗ್ಗ ಜಿಲ್ಲೆಯ ಉಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ನಡೆದಿದೆ. ಕಲ್ಲುಕೊಪ್ಪದ ಗ್ರಾಮದ ಭಾಗದಲ್ಲಿ ಹಿಂಡು‌ಹಿಂಡು ಕಾಡುಕೋಣಗಳು ಪ್ರತ್ಯಕ್ಷವಾಗಿದ್ದು ಗ್ರಾಮಸ್ಥರಲ್ಲಿ ಅಧಿಕ ಭಯ ಹುಟ್ಟಿಸಿವೆ. ಏಕಾಏಕಿ 16 ಕಾಡುಕೋಣಗಳು ಪ್ರತ್ಯಕ್ಷವಾಗಿರುವುದು ಗ್ರಾಮಸ್ಥರ ಆತಂಕವನ್ನು ದುಪ್ಪಟ್ಟುಗೊಳಿಸಿವೆ.  ಕಾಡುಕೋಣಗಳು ಚಿರತೆ ಹುಲಿಯಷ್ಟು ಅಪಾಯಕಾರಿಯಾಗದೆ ಇದ್ದರೂ ರೈತರು ಬೆಳೆದ ಬೆಳೆಗಳನ್ನು ನಾಶ ಮಾಡಿರುವ ಉದಾಹರಣೆಗಳಿದೆ. ಕಾಡುಕೋಣಗಳು ಗುಂಪು ಗುಂಪಾಗಿ ರಾಜರೋಷವಾಗಿ ಸುತ್ತಾಡುತ್ತಿರುವುದನ್ನು ಕಂಡು ಸ್ಥಳೀಯರು ಭಯಭೀತರಾಗಿ ಅರಣ್ಯ ಇಲಾಖೆಯ ಗಮನಕ್ಕೆ…

Read More

ದ್ವಿತಿಯ ಪಿಯುಸಿ ಫಲಿತಾಂಶ – ರಿಪ್ಪನ್ ಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜಿಗೆ 92% ಫಲಿತಾಂಶ

ದ್ವಿತಿಯ ಪಿಯುಸಿ ಫಲಿತಾಂಶ – ರಿಪ್ಪನ್ ಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜಿಗೆ 92% ಫಲಿತಾಂಶ Rippon Pete College records an impressive 92% result in II PUC exams, with outstanding performances across Science, Commerce, and Arts streams. ರಿಪ್ಪನ್ ಪೇಟೆ: ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ರಿಪ್ಪನ್ ಪೇಟೆ ಕಾಲೇಜು ಈ ಬಾರಿ ಗಮನಾರ್ಹ ಸಾಧನೆ ಮಾಡಿದ್ದು, ಒಟ್ಟು 92% ಫಲಿತಾಂಶ ದಾಖಲಿಸಿದೆ. ವಿವಿಧ ವಿಭಾಗಗಳಲ್ಲಿ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ…

Read More

SSLC RESULT | 97.28% ಅಂಕ ಪಡೆದ ಹೆದ್ದಾರಿಪುರ ಸರ್ಕಾರಿ ಪ್ರೌಢಶಾಲೆಯ ಸಾತ್ವಿಕ್ ಗೌಡ

SSLC RESULT | 97.28% ಅಂಕ ಪಡೆದ ಹೆದ್ದಾರಿಪುರ ಸರ್ಕಾರಿ ಪ್ರೌಢಶಾಲೆಯ ಸಾತ್ವಿಕ್ ಗೌಡ SSLC RESULT | 97.28% ಅಂಕ ಪಡೆದ ಹೆದ್ದಾರಿಪುರ ಸರ್ಕಾರಿ ಪ್ರೌಢಶಾಲೆಯ ಸಾತ್ವಿಕ್ ಗೌಡ ರಿಪ್ಪನ್ ಪೇಟೆ : ಇಲ್ಲಿನ ಹೆದ್ದಾರಿಪರದ ಸರ್ಕಾರಿ ಪ್ರೌಢಶಾಲೆಯ  ವಿದ್ಯಾರ್ಥಿ ಸಾತ್ವಿಕ್ ಗೌಡ SSLC ವಾರ್ಷಿಕ ಪರೀಕ್ಷೆಯಲ್ಲಿ 97.28% ಅಂಕ ಪಡೆದಿದ್ದಾರೆ. ಹೆದ್ದಾರಿಪುರ ಗ್ರಾಮದ ನಿವಾಸಿಗಳಾದ ಈಶ್ವರ್ ಮತ್ತು ಆಶಾ ದಂಪತಿಗಳ ಪುತ್ರಿಯಾದ ಸಾತ್ವಿಕ್ ಗೌಡ 625ಕ್ಕೆ 608 ಅಂಕ ಪಡೆದಿದ್ದಾರೆ. SSLC ಪರೀಕ್ಷೆಯಲ್ಲಿ ಅದ್ವಿತೀಯ…

Read More

ರಿಪ್ಪನ್‌ಪೇಟೆ : ಯುವ ಜನತೆಗೆ ನೇತ್ರದಾನದ ಅರಿವು ಮೂಡಿಸಬೇಕಿದೆ – ಡಾ|| ಬೃಂದಾ ನಾಯ್ಕ್|137 ವಿದ್ಯಾರ್ಥಿಗಳಿಂದ ನೇತ್ರದಾನಕ್ಕೆ ನೋಂದಣಿ

ರಿಪ್ಪನ್‌ಪೇಟೆ : ಯುವ ಜನತೆಗೆ ನೇತ್ರದಾನದ ಅರಿವು ಮೂಡಿಸಬೇಕಿದೆ – ಡಾ|| ಬೃಂದಾ ನಾಯ್ಕ್|137 ವಿದ್ಯಾರ್ಥಿಗಳಿಂದ ನೇತ್ರದಾನಕ್ಕೆ ನೋಂದಣಿ ರಿಪ್ಪನ್‌ಪೇಟೆ : ವ್ಯಕ್ತಿಯ ಮರಣಾನಂತರ ಆರೋಗ್ಯಯುತ ಕಣ್ಣುಗಳು ಇಬ್ಬರು ಅಂಧರ ಪಾಲಿಗೆ ಬೆಳಕಾಗುತ್ತವೆ. ಪ್ರಾಣಬಿಟ್ಟು ಆರು ಗಂಟೆಗಳೊಳಗಾಗಿ  ನೇತ್ರಗಳನ್ನು ಸುರಕ್ಷಿತವಾಗಿ ಶೇಖರಿಸಲು ಸಾಧ್ಯವಾದಲ್ಲಿ ನೇತ್ರ ಚಿಕಿತ್ಸೆಯ ಮೂಲಕ ಅಂಧರಿಗೆ ದೃಷ್ಟಿಭಾಗ್ಯ ಲಭಿಸುತ್ತದೆ. ಅದಕ್ಕಾಗಿ ನೇತ್ರದಾನದ ಅರಿವನ್ನು ವಿಶೇಷವಾಗಿ ಯುವಜನತೆಗೆ ಮೂಡಿಸುವ ಅಗತ್ಯವಿದೆ ಎಂದು ಶಿವಮೊಗ್ಗದ ಹರಕೆರೆ ಶಂಕರ ಕಣ್ಣಿನ ಆಸ್ಪತ್ರೆಯ ನೇತ್ರತಜ್ಞರಾದ ಡಾ|| ಬೃಂದಾ ನಾಯ್ಕ್ ಅವರು…

Read More

Humcha | ಆನೆಗದ್ದೆ ಸರ್ಕಾರಿ ಶಾಲೆಯಲ್ಲಿ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಸಂಕ್ರಾಂತಿ ಆಚರಣೆ

Humcha | ಆನೆಗದ್ದೆ ಸರ್ಕಾರಿ ಶಾಲೆಯಲ್ಲಿ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಸಂಕ್ರಾಂತಿ ಆಚರಣೆ ಶಾಲೆಗಳಲ್ಲಿ ನಮ್ಮ ಮಕ್ಕಳಿಗೆ ನಮ್ಮ ಹಬ್ಬ ಹರಿದಿನಗಳು ಹಾಗೂ ಸಂಸ್ಕೃತಿ ಸಂಪ್ರದಾಯಗಳ ಮಹತ್ವ, ಆಚಾರ ವಿಚಾರಗಳನ್ನು ತಿಳಿಸಿಕೊಟ್ಟು ಮನವರಿಕೆ ಮಾಡಿಕೊಡುವ ಕೆಲಸ ಆಗಬೇಕು ಎಂದು  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಸಮೀಪದ ಆನೆಗದ್ದೆ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಕಟ್ಟಡ ಕಾರ್ಮಿಕರ ಸಂಘ ಹಾಗೂ ಶ್ರಮಶಕ್ತಿ ಅಸಂಘಟಿತ ಕಾರ್ಮಿಕರ ಒಕ್ಕೂಟದವರು ಶಾಲೆಯ ಎಸ್‌ಡಿಎಂಸಿ ಹಾಗೂ ಗ್ರಾಮಸ್ಥರ ಸಹಕಾರದಿಂದ ನಡೆಸಿದ ಸಂಕ್ರಾಂತಿ…

Read More