Headlines

ಮಾರಕಾಸ್ತ್ರಗಳೊಂದಿಗೆ ವೀಡಿಯೋ ಚಿತ್ರಿಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದ ಯುವಕನ ಬಂಧನ |Cybercrime

ಮಾರಕಾಸ್ತ್ರಗಳನ್ನು ಹಿಡಿದುಕೊಂಡು ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಯುವಕನನ್ನು ಶಿವಮೊಗ್ಗದ ತುಂಗಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.  ಶಿವಮೊಗ್ಗ ತಾಲೂಕಿನ ಅಗಸವಳ್ಳಿಯ ಗೌಳಿ ಕ್ಯಾಂಪ್‌ನ ಇಸ್ಮಾಯಿಲ್ (20) ಬಂಧಿತ ಆರೋಪಿಯಾಗಿದ್ದು, ಈತ ಸಾಮಾಜಿಕ ಜಾಲತಾಣದಲ್ಲಿ ಲಾಂಗು-ಮಚ್ಚುಗಳೊಂದಿಗೆ ಇರುವ ವಿಡಿಯೋ ಹರಿಬಿಟ್ಟು ಸಾರ್ವಜನಿಕರಲ್ಲಿ ಭಯ ಉಂಟು ಮಾಡಿದ್ದನು. ಈತನು ಫೇಸ್‌ಬುಕ್‌ನಲ್ಲಿ ಇಸ್ಮಾಯಿಲ್ ಇಸ್ಮಾಯಿಲ್ ಎಂಬ ಖಾತೆ ಹೊಂದಿದ್ದ. ಜೊತೆಗೆ ಐದಾರು ಮಚ್ಚು ಮತ್ತು ತಲ್ವಾರ್‌ಗಳ ನಡುವೆ ಕಾಣಿಸಿಕೊಳ್ಳುವ ತನ್ನದೇ ವಿಡಿಯೋ ಮಾಡಿ ಪೇಸ್ಬುಕ್ ನಲ್ಲಿ ಹರಿಯಬಿಟ್ಟಿದ್ದ.  ಈ ಬಗ್ಗೆ…

Read More

ತೀರ್ಥಹಳ್ಳಿ : ಹಣದಾಸೆಗೆ ಸ್ನೇಹಿತನನ್ನು ಗುಂಡಿಕ್ಕಿ ಕೊಂದಿದ್ದ ವ್ಯಕ್ತಿಗೆ ಜೀವಾವಧಿ ಶಿಕ್ಷೆ |POSTMAN NEWS

ತೀರ್ಥಹಳ್ಳಿ : ಸ್ನೇಹಿತನನ್ನು ಹಣದ ಆಸೆಗೆ ಗುಡ್ಡಕ್ಕೆ‌ ಕರೆಯಿಸಿ ಗುಂಡಿಕ್ಕಿ ಕೊಂದ ತೀರ್ಥಹಳ್ಳಿ ತಾಲೂಕಿನ ವಾಟಗಾರು ಗ್ರಾಮದ ಭುಜಂಗ (45) ಎಂಬುವರಿಗೆ ಶಿವಮೊಗ್ಗದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಭುಜಂಗ ತಮ್ಮ ಪಕ್ಕದ ಗ್ರಾಮದ ಮಳಲಿಮಕ್ಕಿ ಗ್ರಾಮದ ನಾಗರಾಜ್ (35) ನನ್ನು ಕೆಸಿನಮನೆ ಗ್ರಾಮದ ಅಭಯಾರಣ್ಯದ ಗುಡ್ಡಕ್ಕೆ ಕರೆಯಿಸಿ ತನ್ನ ಬಳಿ ಇದ್ದ ನಾಡ ಬಂದೂಕುನಿಂದ ಗುಂಡಿಕ್ಕಿ ಕೊಂದಿದ್ದರು. ಬಳಿಕ ನಾಗರಾಜ್ ಬಳಿ ಇದ್ದ ಬೈಕ್, ಹಣ, ಬಂಗಾರದ ಚೈನ್…

Read More

ಅಕ್ರಮವಾಗಿ ಗೋ ಸಾಗಾಟಕ್ಕೆ ಯತ್ನ – ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು | Crime News

ಅಕ್ರಮವಾಗಿ ಗೋ ಸಾಗಾಟಕ್ಕೆ ಯತ್ನ – ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು | Crime News ತೀರ್ಥಹಳ್ಳಿ : ತಾಲೂಕಿನಾದ್ಯಂತ ಗೋಗಳ್ಳರ ಅಟ್ಟಹಾಸ ಮೀತಿ ಮೀರುತ್ತಿದ್ದು ಇತ್ತೀಚಿಗೆ ಸೀಬಿನಕೆರೆಯಲ್ಲಿರುವ ನ್ಯಾಯಾಲಯದ ಆವರಣದಲ್ಲಿ ಮಲಗಿದ್ದ ಹಸುಗಳನ್ನು ಐಷಾರಾಮಿ ಕಾರಿನಲ್ಲಿ ರಾತ್ರೋ ರಾತ್ರಿ ಕದ್ದೋಯ್ದ ಘಟನೆ  ನಡೆದು ಅದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಸಾರ್ವಜನಿಕರಿಂದ ತೀವ್ರ ಆಕ್ರೋಶಕ್ಕೆ ಒಳಗಾಗಿತ್ತು. ಈ ವಿಷಯ ಮಾಸುವ ಮುನ್ನವೇ ಹೆದ್ದೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಹೊಸಳ್ಳಿಯಲ್ಲಿ ಬುಧವಾರ ಬೆಳಗಿನ ಜಾವ ಹಸುಗಳನ್ನು…

Read More

Sagara | ಕಾಲೇಜು ಮುಗಿಸಿ ಮನೆಗೆ ಹಿಂದಿರುಗುತಿದ್ದ ವಿದ್ಯಾರ್ಥಿನಿಯ ಸ್ಕೂಟಿಗೆ ಹಿಂಬದಿಯಿಂದ ಕಾರು ಡಿಕ್ಕಿ – ಯುವತಿ ಸಾವು

Sagara | ಕಾಲೇಜು ಮುಗಿಸಿ ಮನೆಗೆ ಹಿಂದಿರುಗುತಿದ್ದ ವಿದ್ಯಾರ್ಥಿನಿಯ ಸ್ಕೂಟಿಗೆ ಹಿಂಬದಿಯಿಂದ ಕಾರು ಡಿಕ್ಕಿ – ಯುವತಿ ಸಾವು ಸ್ಕೂಟಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಯುವತಿಯೊಬ್ಬಳು ಮೃತಪಟ್ಟಿರುವ ಘಟನೆ ಸಾಗರ ತಾಲೂಕಿನಲ್ಲಿ ನಡೆದಿದೆ  ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಸ್ಕೂಟಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡ ವಿದ್ಯಾರ್ಥಿನಿ ಭಾನುವಾರ ಸಾವನ್ನಪ್ಪಿದ ಘಟನೆ ನಡೆದಿದೆ. ಅನುಷಾ(20) ಮೃತಪಟ್ಟ ವಿದ್ಯಾರ್ಥಿನಿ. ನಗರದ ಎಂಡಿಎಫ್ ಕಾಲೇಜಿನಲ್ಲಿ ದ್ವಿತೀಯ ಬಿಸಿಎ ಡಿಗ್ರಿ ಓದುತ್ತಿರುವ ಅನುಷಾ ಕಾಲೇಜು ಪೂರೈಸಿ ಸ್ಕೂಟಿಯಲ್ಲಿ…

Read More

ಓಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ದೋಬೈಲ್ ಶಾಲೆಯ ವಿದ್ಯಾರ್ಥಿನಿ ಜೀವಿತಾ|running – state – selection

ಓಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ದೋಬೈಲ್ ಶಾಲೆಯ ವಿದ್ಯಾರ್ಥಿನಿ ಜೀವಿತಾ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ದೋಬೈಲು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ| ಜೀವಿತಾ ಓಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ 14 ವರ್ಷ ವಯೋಮಿತಿಯೊಳಗಿನ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ 400 ಮೀ ಓಟದಲ್ಲಿ ಪ್ರಥಮ ಹಾಗೂ 600 ಮೀಟದಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಜೀವಿತಾ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಗ್ರಾಮೀಣ…

Read More

ರಿಪ್ಪನ್‌ಪೇಟೆ ಪಟ್ಟಣದಾದ್ಯಂತ ಕೈ ಕೊಟ್ಟ ಏರ್‌ಟೆಲ್ ನೆಟ್‌ವರ್ಕ್, ಪರದಾಡಿದ ಗ್ರಾಹಕ | Rpet

ರಿಪ್ಪನ್‌ಪೇಟೆ : ಕೈ ಕೊಟ್ಟ ಏರ್‌ಟೆಲ್ ನೆಟ್‌ವರ್ಕ್, ಪರದಾಡಿದ ಗ್ರಾಹಕ ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಸೋಮವಾರ ಬೆಳಿಗ್ಗೆಯಿಂದಲೇ ಏರ್ ಟೆಲ್ ನೆಟ್ ವರ್ಕ್ ಕೈಕೊಟ್ಟಿತ್ತು. ಜನರು ತಮ್ಮ ತಮ್ಮವರಿಗೆ ಕರೆ ಮಾಡಲು ಮೊಬೈಲ್ ಕೈಯಲ್ಲಿ ಹಿಡಿದರೆ ನೆಟ್ ವರ್ಕ್ ಇಲ್ಲದೆ ಪರದಾಡಬೇಕಾಯಿತು. ಅಂಗ್ಯೆಯಲ್ಲಿ ವಿಶ್ವ ಎನ್ನುವ ಪ್ರಧಾನಿ‌ ಮೋದಿಯವರ ಪರಿಕಲ್ಪನೆಯನ್ನು ಗ್ರಾಮೀಣ ಪ್ರದೇಶಗಳಲ್ಲಿ ನುಚ್ಚುನೂರು ಮಾಡುತ್ತಿದೆ ಏರ್ಟೆಲ್ ನೆಟ್ವರ್ಕ್… ಮಧ್ಯಾಹ್ನದವರೆಗೂ ಏರ್ ಟೆಲ್ ಕಂಪನಿಯ ಮೊಬೈಲ್ ಗಳ ಸಿಗ್ನಲ್ ಸಿಗಲಿಲ್ಲ. ಇದರಿಂದ ಸಾಕಷ್ಟು ಸಂಖ್ಯೆಯಲ್ಲಿ ಜನರು ರಸ್ತೆಯ…

Read More